Avatar

NAMMA MEDIA 24X7

“ಕೊರಗಜ್ಜ ಸರ್ಕಲ್ ವಿವಾದಕ್ಕೆ ಹೆಚ್ಚು ಮಹತ್ವ ಬೇಡ” : ಯು.ಟಿ. ಖಾದರ್

ಮಂಗಳೂರು: ಕುತ್ತಾರು ಜಂಕ್ಷನ್‌ನಲ್ಲಿ ಕೊರಗಜ್ಜನ ಸರ್ಕಲ್ ನಿರ್ಮಾಣಕ್ಕೆ ವಿರೋಧ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದು, “ಒಬ್ಬರಿಬ್ಬರ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, “ವಿರೋಧ ವ್ಯಕ್ತಪಡಿಸುತ್ತಿರುವವರು ಸ್ಥಳೀಯರಲ್ಲ. ಹೊರಗಿನಿಂದ ಬಂದು ನೆಲೆಸಿರುವ ಕೆಲವರು ಹಾಗೂ ಕೆಲವು ಸಂಘಟನೆಗಳಿಗೆ ಸಂಬಂಧಪಟ್ಟವರು ಈ ರೀತಿಯ ಮಾತುಗಳನ್ನು ಆಡುತ್ತಿದ್ದಾರೆ. ಆದರೆ ಊರಿನ ಜನರು ಅದಕ್ಕೆ ಮಹತ್ವ ನೀಡಲು ಸಿದ್ಧರಿಲ್ಲ” ಎಂದು ಹೇಳಿದರು.ಕುತ್ತಾರು, ಮದನಿ ನಗರ ಮತ್ತು ಸುಭಾಷ್ ನಗರ…

Read More

ಮಳೆಗಾಲಕ್ಕೂ ಮುನ್ನ ರಸ್ತೆ ಹೊಂಡ ಮುಚ್ಚಿ ಅಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ. ಖಾದರ್ ಎಚ್ಚರಿಕೆ …. !

ಮಂಗಳೂರು: ಮಳೆಗಾಲ ಆರಂಭಕ್ಕೂ ಮುನ್ನ ಜಿಲ್ಲೆಯ ಎಲ್ಲಾ ಪ್ರಮುಖ ರಸ್ತೆಗಳ ಹೊಂಡಗಳನ್ನು ತಕ್ಷಣ ಮುಚ್ಚಿ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸಭಾಧ್ಯಕ್ಷರಾದ ಯು.ಟಿ. ಖಾದರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು, “ಮಳೆಗಾಲದ ಬಳಿಕ ಡಾಂಬರ್ ಲಭ್ಯತೆ ಸಮಸ್ಯೆಯಾಗುತ್ತದೆ. ಆಗ ರಸ್ತೆ ದುರಸ್ತಿ ವಿಳಂಬವಾಗಿ ವಾಹನ ಸಂಚಾರಕ್ಕೂ ತೊಂದರೆ ಉಂಟಾಗುತ್ತದೆ. ಅಪಘಾತಗಳ ಸಂಭವವೂ ಹೆಚ್ಚಾಗುತ್ತದೆ. ಆದ್ದರಿಂದ ಈಗಲೇ ಅಗತ್ಯ ಪ್ಯಾಚ್ ವರ್ಕ್ ಪೂರ್ಣಗೊಳಿಸಬೇಕು” ಎಂದು ಸೂಚಿಸಿದರು. ಜಿಲ್ಲಾ ಪಂಚಾಯತ್,…

Read More

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಪ್ರಮಾಣವಚನ

ಕೋಲ್ಕತ್ತಾ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಪ್ರಮಾಣವಚನ್ ಸ್ವೀಕರಿಸಿದ್ದಾರೆ. ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ ನಬಿನ್. ಕೇಂದ್ರ ಸಚಿವ ನಿತಿನ್ ಗಡ್ಕರಿ, ಆಂಧ್ರ…

Read More

ಮಂಗಳೂರಿನಲ್ಲಿ ‘ಕರ್ನಾಟಕ ಗೇರು ಮೇಳ’ : ಮೇ 17-18 ರಂದು ಕದ್ರಿ ಪಾರ್ಕ್‌ನಲ್ಲಿ ಭವ್ಯ ಆಯೋಜನೆ

ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಗೇರು ಮೇಳ ಹಾಗೂಕಾರ್ಯಾಗಾರ ಮೇ 17 ಮತ್ತು 18 ರಂದು ನಗರದ ಕದ್ರಿ ಪಾರ್ಕ್ ನಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು . ಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ಗೇರು ಮೇಳದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದ ವೇಳೆ ಮಾತನಾಡಿ , ರಾಜ್ಯ ಸರ್ಕಾರವು ಗೇರು ಕೃಷಿ ಉತ್ತೇಜನಕ್ಕಾಗಿ ₹25 ಲಕ್ಷ ವಿಶೇಷ ಅನುದಾನ ಬಿಡುಗಡೆ…

Read More

ಕುತ್ತಾರು ಜಂಕ್ಷನ್‌ನಲ್ಲಿ ಗದ್ದಲ: ಸಭಾಧ್ಯಕ್ಷ ಯು.ಟಿ. ಖಾದರ್ ಎದುರೇ ಸಾರ್ವಜನಿಕರ ಆಕ್ರೋಶ

ಕುತ್ತಾರು ಜಂಕ್ಷನ್‌ನಲ್ಲಿ ಕೊರಗಜ್ಜನ ಸರ್ಕಲ್ ನಿರ್ಮಾಣ ಪ್ರಸ್ತಾಪಕ್ಕೆ ವಿರೋಧದ ವೇಳೆ ನಡೆದ ಘಟನೆ ಇದೀಗ ರಾಜ್ಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿರುವ ಯು.ಟಿ. ಖಾದರ್ ಅವರ ಎದುರಲ್ಲೇ ಸಾರ್ವಜನಿಕರು ತೀವ್ರ ಆಕ್ರೋಶವ್ಯಕ್ತಪಡಿಸಿದ ಘಟನೆ ನಡೆದಿದೆ. ರಾಜ್ಯದ ಅತ್ಯುನ್ನತ ಸಂವಿಧಾನಾತ್ಮಕ ಹುದ್ದೆಯಲ್ಲಿ ಇರುವ ವ್ಯಕ್ತಿಗೆ ಸಾರ್ವಜನಿಕ ರಸ್ತೆಯಲ್ಲೇ ಈ ರೀತಿಯ ಪ್ರಶ್ನೆಗಳು ಮತ್ತು ಗದ್ದಲ ಎದುರಾಗಿರುವುದು ಭದ್ರತಾ ವೈಫಲ್ಯವೇ ಎಂಬ ಪ್ರಶ್ನೆ ಕೇಳಿಬರುತ್ತಿದೆ. ಕಾರ್ಯಕ್ರಮದ ವೇಳೆ ಸಮರ್ಪಕ ಪೊಲೀಸ್ ಬಂದೋಬಸ್ತ್ ಮತ್ತು ಪರಿಸ್ಥಿತಿ ನಿಯಂತ್ರಣ ಕ್ರಮಗಳ…

Read More

ಗುಂಡ್ಯ ಹೊಳೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣಕೊಲ್ಯದಕಟ್ಟ ಡ್ಯಾಂ ಬಳಿ ದಾರುಣ ಘಟನೆ

ಮಂಗಳೂರು: ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಸಮೀಪ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (15) ಹಾಗೂ ಸುನೀತ (21) ಎಂದು ಗುರುತಿಸಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಐವರು ಸ್ನೇಹಿತೆಯರ ತಂಡವು ಗುಂಡ್ಯ ಹೊಳೆಯ ಕೊಲ್ಯದಕಟ್ಟ ಅಣೆಕಟ್ಟು ಸಮೀಪಕ್ಕೆ ವಿಹಾರಕ್ಕೆ ತೆರಳಿತ್ತು. ಈ ವೇಳೆ ಸ್ನಾನಕ್ಕಾಗಿ ನದಿಗೆ ಇಳಿದಿದ್ದ ಅರ್ಪಿತಾ ಮತ್ತು ಸುನೀತ ಅವರಿಗೆ ನೀರಿನ ಆಳದ…

Read More

ಸೆಪ್ಟೆಂಬರ್‌ಗೆ ಪೂರ್ಣಗೊಳ್ಳಲಿರುವ ತಣ್ಣೀರುಬಾವಿ ಬೋ-ಸ್ಟ್ರಿಂಗ್ ಸೇತುವೆ ಕಾಮಗಾರಿ4 ಸಾವಿರ ಕುಟುಂಬಗಳಿಗೆ ಅನುಕೂಲ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸುಲ್ತಾನ್ ಬತ್ತೇರಿ–ತಣ್ಣೀರುಬಾವಿ ಸಂಪರ್ಕಿಸುವ ಫಲ್ಗುಣಿ (ಗುರುಪುರ) ನದಿಯ ಮೇಲಿನ ಬೋ-ಸ್ಟ್ರಿಂಗ್ ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಧುನಿಕ ತಂತ್ರಜ್ಞಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಸೇತುವೆ ಕಾಮಗಾರಿ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ ಎಂದು ತಿಳಿಸಿದರು. ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ನಿರ್ಮಾಣವಾದರೆ ಸ್ಥಳೀಯರಿಗೆ ನಗರ ಪ್ರವೇಶ ಸುಲಭವಾಗಲಿದೆ. ಪ್ರಸ್ತುತ ಇಲ್ಲಿನ…

Read More

ಸಿಪಿಐಎಂ ನಿಂದ ಜಿಲ್ಲೆಯಾದ್ಯಂತ ಹೋರಾಟ, ಮೇ 14 ರಂದು ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಿತ ಎಲ್ಲಾ ಹಂತದ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸಲು, ಪ್ರಥಮ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಅದಕ್ಕಾಗಿ ಗುರುತಿಸಿ, ಒಪ್ಪಂದದ ಆದೇಶ ಹೊರಡಿಸಿರುವುದನ್ನು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಇದು ಸಾರ್ವಜನಿಕ‌ ಆರೋಗ್ಯ ರಂಗವನ್ನು ಪೂರ್ಣ ಪ್ರಮಾಣದಲ್ಲಿ ಖಾಸಗೀಕರಣಗೊಳಿಸುವ ಸರಕಾರದ ಪ್ರತಿಗಾಮಿ ನಡೆಯಾಗಿದೆ. ರಾಜ್ಯ ಸರಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ ಮಾಡಿಕೊಂಡಿರುವ ಈ ಒಪ್ಪಂದವನ್ನು ತಕ್ಷಣ ಕೈ ಬಿಡಬೇಕು, ವೈದ್ಯರು,…

Read More

ಸೈಲೆನ್ಸರ್‌ನಲ್ಲಿ ಬದಲಾವಣೆ ಮಾಡಿ ಬೆಂಕಿ-ಹೊಗೆ ಹೊರಸೂಸಿದ ಕಾರು: ಇಬ್ಬರ ಬಂಧನ

ಕಾಸರಗೋಡು, ಮೇ 7: ಕಾರಿನ ಸೈಲೆನ್ಸರ್‌ನಲ್ಲಿ ಅಕ್ರಮ ಬದಲಾವಣೆ ಮಾಡಿ ಬೆಂಕಿ ಹಾಗೂ ಹೊಗೆ ಹೊರಸೂಸುವ ರೀತಿಯಲ್ಲಿ ವಾಹನ ಚಲಾಯಿಸಿದ್ದ ಇಬ್ಬರನ್ನು ಮಂಜೇಶ್ವರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೀಂಜದ ಕೌಚ್ಚಿಲ್ ಚಾರ್ಲೆಯ ನಿವಾಸಿ ಅಹ್ಮದ್ ಬಿಲಾಲ್ (19) ಹಾಗೂ ಬಂಬ್ರಾಣದ ಹಸೈನಾರ್ (22) ಬಂಧಿತ ಆರೋಪಿಗಳು. ಪೊಲೀಸರು ಹೋಂಡಾ ಕಾರನ್ನೂ ವಶಕ್ಕೆ ಪಡೆದಿದ್ದಾರೆ. ಘಟನೆ ಮಂಗಳವಾರ ಉಪ್ಪಳದಲ್ಲಿ ನಡೆದಿತ್ತು. ಅತಿಯಾದ ಶಬ್ದದೊಂದಿಗೆ ಸಂಚರಿಸುತ್ತಿದ್ದ ಕಾರಿನ ಸೈಲೆನ್ಸರ್‌ನಿಂದ ಬೆಂಕಿ ಮತ್ತು ಹೊಗೆ ಹೊರಬರುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣ Instagramನಲ್ಲಿ…

Read More

ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಚಾಲನೆ; ಕೋಲ್ಕತ್ತಾಗೆ ಅಮಿತ್ ಶಾ ಆಗಮನ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚೊಚ್ಚಲ ಬಿಜೆಪಿ ಸರ್ಕಾರ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಬೆಳಿಗ್ಗೆ ಕೋಲ್ಕತ್ತಾಗೆ ಆಗಮಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಪಕ್ಷದ ಪ್ರಮುಖರು ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಅವರು ನ್ಯೂ ಟೌನ್‌ನಲ್ಲಿರುವ ಖಾಸಗಿ ಹೋಟೆಲ್‌ಗೆ ತೆರಳಿದರು. ಮಧ್ಯಾಹ್ನ ಬಿಶ್ವ ಬಾಂಗ್ಲಾ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಲಿರುವ ಬಿಜೆಪಿ ಶಾಸಕಾಂಗ…

Read More
error: Content is protected !!