ಮೇ.೧೦ ಕೆಮ್ಮಾಯಿಯಲ್ಲಿ ಆರ್.ಕೆ ಸ್ಪೋಟ್ಸ್ ಮತ್ತು ಆರ್ಟ್ಸ್ ಕ್ಲಬ್ನಿಂದ ಉಚಿತ ಪುಸ್ತಕ ವಿತರಣೆ
ಪುತ್ತೂರು:ಆರ್ಕೆ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಕ್ಲಬ್ ಪುತ್ತೂರು ಇದರ ವತಿಯಿಂದ ವಿದ್ಯೆಯ ಹಾಡಿಗೆ ಪ್ರೇರಣೆಯ ಕೈ ಹಿಡಿತ ಎಂಬ ಧ್ಯೇಯ ವಾಕ್ಯದಲ್ಲಿ ೨೦೦ ವಿದ್ಯಾರ್ಥಿಗಳ:ಇಗೆ ಉಚಿತ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮವು ಮೇ.೧೦ರಂದು ಬೆಳಿಗ್ಗೆ ಕೆಮ್ಮಾಯಿ ಜಂಕ್ಷನ್ನಲ್ಲಿ ನಡೆಯಲಿದೆ ಎಂದು ಆಶೀರ್ ಕೆಮ್ಮಾಯಿ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.ಕ್ರೀಡೆ, ಕಲೆ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ಉತ್ತೇಜನ ನೀಡುವ ನಿಟ್ಟಿನಲ್ಲಿ ಸ್ಥಾಪನೆಗೊಂಡ ಆರ್ಕೆ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಕ್ಲಬ್ ಶಾಲಾ ಕಾಲೇಜು ಪ್ರಾರಂಭವಾಗುವ ಮುನ್ನ ಬಡ ವಿದ್ಯಾರ್ಥಿಗಳನ್ನು ಗುರುತಿಸಿ…