Avatar

Rashmitha Acharya

ಮೂರು ತಿಂಗಳ ಹಸುಗೂಸಿನ ತಾಯಿಯೊಬ್ಬಳು ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ

ಮಂಜೇಶ್ವರ : ಮೂರು ತಿಂಗಳ ಹಸುಗೂಸಿನ ತಾಯಿಯೊಬ್ಬಳು ಗಂಡನ ಮನೆಯಲ್ಲಿ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉಪ್ಪಳ ಸೋಂಕಾಲ ಕೊಡಂಗೆ ರಸ್ತೆ ನಿವಾಸಿ ಮೊಯ್ದಿನ್ ಸವಾದ್‌ ಎಂಬವರ ಪತ್ನಿ ಫಾತಿಮತ್ ನಬೀನಾ (25) ಸಾವನ್ನಪ್ಪಿದ ದುರ್ದೈವಿ. ಈಕೆ ಮಲಗುವ ಕಿಟಿಕಿಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ವ್ಯಕ್ತವಾಗಿಲ್ಲ. ಪ್ರಕರಣ ದಾಖಲಿಸಿ ಮಂಜೇಶ್ವರ ಪೊಲೀಸರು ತನಿಖೆಗೆ ಚಾಲನೆ ನೀಡಿದ್ದಾರೆ.

Read More

ತ್ರಿಸ್ತರ ಚುನಾವಣೆ ಜಿಲ್ಲೆಯಲ್ಲಿ 74.89ಶೇ. ಮತದಾನ

ಮಂಜೇಶ್ವರ : ನಿನ್ನೆ ನಡೆದ ತ್ರಿಸ್ತರ ಚುನಾವಣೆಯಲ್ಲಿ ಮತದಾರರು ಬಿರುಸಿನಿಂದ ಮತದಾನಗೃದಿದ್ದಾರೆ, ಸಂಜೆ 6ಗಂಟೆಯ ತನಕ ಜಿಲ್ಲೆಯಲ್ಲಿ 74.89ಶೇ. ಮತದಾನ ನಡೆದಿದೆ. ಅನೇಕ ಮತಗಟ್ಟೆಗಳಲ್ಲಿ ಮತಯಂತ್ರಗಳ ತೊಂದರೆಯಿಂದಾಗಿ ಮತ್ತು ಮತದಾರರ ಸರದಿ ಸಾಲುಗಳಿದ್ದ ಕಾರಣ 6ಗಂಟೆ ದಾಟಿಯೂ ಮತದಾನ ಮುಂದುವರಿದಿದೆ. ಕೆಲವೊಂದು ವಾರ್ಡ್ ಗಳಲ್ಲಿ ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆದಿದ್ದರೂ ಎಲ್ಲಿಯೂ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ.ಜಿಲ್ಲೆಯಲ್ಲಿ ಪ್ರಸಕ್ತ ವರದಿಯಂತೆ 814997 ಮಂದಿ ಮತದಾನ ಗೈದರು. ಈಪೈಕಿ 366957 ಪುರುಷರು ಮತ್ತು 448038…

Read More

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳ ಮೂಲದ ಯುವಕ ಕೊನೆಯುಸಿರು … !

ಬಂಟ್ವಾಳ :ಬೆಂಗಳೂರಿನ ಕೊಡ್ಲುಗೇಟ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ನವ ವಿವಾಹಿತ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಬಂಟ್ವಾಳ ತಾಲೂಕಿನ ಪೆರಿಯಪಾದೆ ಜಮಾಅತಿಗೊಳಪಟ್ಟ ಕುಂಟಾಲಪಳಿಕೆ-ಕೆಳಗಿನ ಮನೆ ನಿವಾಸಿ ದಿವಂಗತ ಅಹಮದ್ ಎಂಬವರ ಪುತ್ರ ಮುಹಮ್ಮದ್ ಹಾರಿಸ್ (27) ಎಂದು ಹೆಸರಿಸಲಾಗಿದೆ. ಬೆಂಗಳೂರಿನ ಎಸಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಹಾರಿಸ್ ಡಿ 9 ರಂದು ಕೆಲಸದ ನಿಮಿತ್ತ ತನ್ನ ಸಹೋದ್ಯೋಗಿ ಜೊತೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಟಾಟಾ ಏಸ್ ಗೂಡ್ಸ್…

Read More

ಸೌಜನ್ಯ ಹೋರಾಟಕ್ಕೆ ನ್ಯಾಯದ ಆಶೀರ್ವಾದ ಮಾಡಿರೋ ಶ್ರೀಗಳ ಫೋಟೋಗಳು ಎಲ್ಲೆಡೆ ವೈರಲ್…. ! ಅಷ್ಟಕ್ಕೂ ಯಾರು ಈ ಗುರುಗಳು… ?

ಮಂಗಳೂರು: ಶ್ರೀ ನಿರ್ಮಲಾನಂದ ಗುರುಗಳು ಚಿನ್ನಯ್ಯನಿಗೆ ಮತ್ತು ಹೋರಾಟಗಾರರಿಗೆ ಒಕ್ಕಲಿಗ ಮಹಾಸಂಸ್ಥಾನದಲ್ಲಿ ಕಾಲಭೈರವ ದರ್ಶನ ನಂತರ ತಮ್ಮ ಪೀಠದಲ್ಲಿ ಕುಳಿತು ಸೌಜನ್ಯ ಹೋರಾಟಕ್ಕೆ ನ್ಯಾಯದ ಆಶೀರ್ವಾದ ಮಾಡಿರೋ ಫೋಟೋಗಳು ಲಭ್ಯವಾಗಿದೆ. ಸೌಜನ್ಯ ಅತ್ಯಾಚಾರ – ಕೊಲೆ ಅಷ್ಟೇ ಅಲ್ಲ, ಧರ್ಮಸ್ಥಳದಲ್ಲಿ ತಾನು ಅತ್ಯಾಚಾರ ಕೊಲೆಯಾಗಿ ಶವವಾದ ಅನೇಕ ದೇಹಗಳನ್ನು ಅಕ್ರಮವಾಗಿ ಹೂತು ಹಾಕಿದ ವಿವರಗಳನ್ನು ಚಿನ್ನಯ್ಯ ಸ್ವತಃ ನಿರ್ಮಲಾನಂದ ಶ್ರೀಗಳ ಎದುರು ಎಳೆ ಎಳೆಯಾಗಿ ಬಿಚ್ಚಿಟ್ಟಾಗ ದಂಗಾಗಿ ಹೋಗಿದ್ದರು. ಮೃತ ಸೌಜನ್ಯ ಒಕ್ಕಲಿಗ ಹೆಣ್ಣು ಮಗು, ಅವಳಿಗಷ್ಟೇ…

Read More

ವಿಟಮಿನ್ ಕೊರತೆ ಮತ್ತು ಬಾಯಿ ಹುಣ್ಣು

ಬಾಯಿ ಹುಣ್ಣುಗಳು ಚಿಕ್ಕ ವಿಷಯವಾಗಿ ಕಾಣಿಸಬಹುದು, ಆದರೆ ಅವು ವಿಟಮಿನ್ ಕೊರತೆಯಿಂದ ಹಿಡಿದು ಬಾಯಿಯ ಕ್ಯಾನ್ಸರ್‌ವರೆಗಿನ ಹೆಚ್ಚು ಗಂಭೀರ ಆರೋಗ್ಯ ಸಮಸ್ಯೆಗಳ ಆರಂಭಿಕ ಸೂಚಕಗಳಾಗಿರಬಹುದು. ನಿಮ್ಮ ಬಾಯಿ ನಿಮಗೆ ಹೇಳುವುದನ್ನು ಕೇಳುವುದು ನೀವು ಅರಿತುಕೊಳ್ಳುವುದಕ್ಕಿಂತ ಹೆಚ್ಚು ಮುಖ್ಯವಾಗಬಹುದು. ಎಲ್ಲಾ ಹುಣ್ಣುಗಳು ಒಂದೇ ಆಗಿರುವುದಿಲ್ಲ ಬಾಯಿ ಹುಣ್ಣು ಸಾಮಾನ್ಯವಾಗಿ ದುಂಡಗಿನ ಅಥವಾ ಅಂಡಾಕಾರದ ಆಕಾರದಲ್ಲಿರುತ್ತದೆ, ಬಿಳಿ ಅಥವಾ ಹಳದಿ ಮಧ್ಯಭಾಗ ಮತ್ತು ಕೆಂಪು ಅಂಚನ್ನು ಹೊಂದಿರುತ್ತದೆ. ಅವು ಸಾಮಾನ್ಯವಾಗಿ ಕೆನ್ನೆಯ ಒಳಗೆ, ತುಟಿಗಳ ಮೇಲೆ ಅಥವಾ ನಾಲಿಗೆಯ ಮೇಲೆ…

Read More

ರಿಷಬ್ ಶೆಟ್ಟಿ ತೊಡೆಯ ಮೇಲೆ ದೈವ ಮಲಗಿದ ಸಂಗತಿ ಬಗ್ಗೆ ದೈವಾರಾಧಕ ತಮ್ಮಣ್ಣ ಶೆಟ್ಟಿ ಏನಂದ್ರು

ಮಂಗಳೂರು :ರಿಷಬ್ ಶೆಟ್ಟಿ ತೊಡೆಯ ಮೇಲೆ ದೈವ ಮಲಗಿದ ಸಂಗತಿ ತೀವ್ರ ವಿವಾದಕ್ಕೆ ಈಡಾಗಿದೆ. ಹರಕೆ ನೇಮದ ನೆಪದಲ್ಲಿ ದೈವ ನರ್ತಕರು ಅತಿರೇಕದ ವರ್ತನೆ ತೋರಿದ್ದಾರೆ ಎಂದು ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಈ ನಡುವೆ ಹರಕೆ ನೇಮ ಎಂಬುದೇ ಇಲ್ಲ ಎಂದು ತಮ್ಮಣ್ಣ ಶೆಟ್ಟಿ ಹೇಳುತ್ತಿರುವುದು ವಿವಾದವನ್ನು ಹೊಸ ಮಗ್ಗುಲಿಗೆ ಕೊಂಡೊಯ್ದಿದೆ. ಜನ ..ಗೊತ್ತಿಲ್ಲ ಶಿವನೇ .. ಎನ್ನುವಂತಾಗಿದೆ. ಕಾಂತಾರ ಚಿತ್ರದ ಮೂಲಕ ದೈವಾರಾಧನೆಯನ್ನು ಮಾರ್ಕೆಟ್ ಮಾಡುತ್ತಿದ್ದಾರೆಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಬಗ್ಗೆ ತೀವ್ರ…

Read More

ಕಾಸರಗೋಡು ಸ್ಥಳೀಯಾಡಳಿತ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಮಂಜೇಶ್ವರ: ಜಿಲ್ಲೆಯಲ್ಲಿ ಡಿ.11ರಂದು ನಡೆಯಲಿರುವ ಸ್ಥಳೀಯಾಡಳಿತ ಚುನಾವಣೆಗೆ ಸಿದ್ದತೆ ಪೂರ್ಣಗೊಂಡಿದೆ ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೆ. ಇನ್ಸಾಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಮಂಗಳವಾರ ಸಂಜೆ ತೆರೆಬೀಳಲಿದೆ. ಮಂಗಳವಾರದಂದು ಬೆಳಗ್ಗಿನಿಂದ ಎಲ್ಲೆಡೆ ಅಬ್ಬರದ ಪ್ರಚಾರ ಕಂಡು ಬಂತು. ಎಲ್ಲೆಡೆ ವಾಹನಗಳಲ್ಲಿ ಧ್ವನಿ ವರ್ಧಕಗಳನ್ನು ಕಟ್ಟಿ ಸುಮಧುರ ಹಾಡಿನೊಂದಿಗೆ ಅಭ್ಯರ್ಥಿಗಳ ಪರ ಪ್ರಚಾರ ಕಂಡು ಬಂತು. ಜಿಲ್ಲಾ ಪಂಚಾಯತ್‌ನ 18 ಡಿವಿಜನ್, 38 ಗ್ರಾಮ ಪಂಚಾಯತ್, ಮೂರು ನಗರಸಭೆ ಹಾಗೂ ಆರು ಬ್ಲಾಕ್…

Read More

ಮೂತ್ರಪಿಂಡಗಳನ್ನು ಆರೋಗ್ಯವಾಗಿರಿಸಿಕೊಳ್ಳಲು ಎಷ್ಟು ನೀರು ಕುಡಿಯಬೇಕು?

ಯೂರಿಕ್ ಆಮ್ಲ (Uric Acid) ಎಂಬುದು ನಮ್ಮ ದೇಹವು (Body) ಪ್ಯೂರಿನ್‌ಗಳನ್ನು ಒಡೆಯುವಾಗ ಉತ್ಪಾದಿಸುವ ಒಂದು ನೈಸರ್ಗಿಕ ವಸ್ತುವಾಗಿದೆ. ಈ ಪ್ಯೂರಿನ್‌ಗಳು ಮಾಂಸ (Meat), ಸಮುದ್ರಾಹಾರ ಮತ್ತು ತರಕಾರಿಗಳಂತಹ (Vegetables) ದೈನಂದಿನ ಆಹಾರ (Food) ಪದಾರ್ಥಗಳಲ್ಲಿಯೂ ಕಂಡು ಬರುತ್ತವೆ ಮತ್ತು ಇದು ದೇಹದ ಸ್ವಂತ ಜೀವಕೋಶಗಳಿಂದ ನೈಸರ್ಗಿಕವಾಗಿ ಉತ್ಪತ್ತಿಯಾಗುತ್ತದೆ. ಸಾಮಾನ್ಯವಾಗಿ, ಯೂರಿಕ್ ಆಮ್ಲವು ರಕ್ತ ವ್ಯವಸ್ಥೆಯಲ್ಲಿ ಕರಗುತ್ತದೆ ಮತ್ತು ಮೂತ್ರಪಿಂಡಗಳ ಮೂಲಕ ದೇಹವನ್ನು ಬಿಡುತ್ತದೆ, ಆದರೆ ಕೆಲವೊಮ್ಮೆ ಅದು ಸಂಗ್ರಹವಾಗುತ್ತದೆ. ಈ ಸ್ಥಿತಿಯನ್ನು ವೈದ್ಯಕೀಯವಾಗಿ ಹೈಪರ್ಯೂರಿಸೆಮಿಯಾ ಎಂದು ಕರೆಯಲಾಗುತ್ತದೆ….

Read More

ಮಂಗಳೂರು: ಅಕ್ರಮ ಎಂಡಿಎಂಎ ಮಾರಾಟ- ಮೂವರು ಆರೋಪಿಗಳ ಬಂಧನ

ಮಂಗಳೂರು : ತಲಪಾಡಿ ಗ್ರಾಮದ ತಚ್ಚಣಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟದ ಬಗ್ಗೆ “ವಿಶ್ವಾಸಾರ್ಹ ಮಾಹಿತಿ” ಆಧಾರದ ಮೇಲೆ ದಾಳಿ ನಡೆಸಿ ಉಳ್ಳಾಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಅಬ್ದುಲ್ ರವೂಫ್ (30), ಶರೀಫ್ ಅಲಿಯಾಸ್ ಅಮೀನ್ (34) ಮತ್ತು ನಿಯಾಜ್ (23) ಎಂದು ಗುರುತಿಸಲಾಗಿದೆ.ಆರೋಪಿಗಳಿಂದ 42 ಗ್ರಾಂ ಎಂಡಿಎಂಎ, ಒಂದು ಟೊಯೋಟಾ ಕಾರು, ಮೂರು ಮೊಬೈಲ್ ಫೋನ್ ಹ್ಯಾಂಡ್‌ಸೆಟ್‌ಗಳು ಮತ್ತು 2,500 ರೂ. ನಗದನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ, ಪ್ರಾಥಮಿಕ ವಿಚಾರಣೆಯಲ್ಲಿ ನಿಯಾಜ್…

Read More
error: Content is protected !!