Avatar

Rashmitha Acharya

ದ.ಕ. ಜಿಲ್ಲಾ ಕಾರ್ಯನಿರತ ಪತ್ರರ್ಕರಸಂಘದ ನೂತನ ಸಮಿತಿ ಪದಗ್ರಹಣ

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 202528ನೆ ಸಾಲಿನ ನೂತನ ಸಮಿತಿಯ ಪದ್ರಹಣ ಸಮಾರಭ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆಯಿತು.ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಅವರು ನೂತನ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಕೋಶಾಧಿಕಾರಿ ವಿಜಯ್ ಕೋಟ್ಯಾನ್ ಸೇರಿದಂತೆ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು. ಸಂಘದ ಪೂರ್ವಾ‘ಕ್ಷ ಆನಂದ ಶೆಟ್ಟಿ ಕೆ., ಜಗನ್ನಾಥ ಶೆಟ್ಟಿ ಬಾಳ, ಹರ್ಷ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳು…

Read More

ರಾಜ್ಯ ಬಜೆಟ್ ನಲ್ಲಿ ಕಂಬಳಕ್ಕೆ 5 ಕೋಟಿ ಅನುದಾನ ಬಿಡುಗಡೆ ಮಾಡಬೇಕು:ಕಂಬಳ ಅಸೋಸಿಶಿಯನ್ ಅಧ್ಯಕ್ಷರಾದ ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ

ಮಂಗಳೂರು: ಕರಾವಳಿ ಕರ್ನಾಟಕದ ಕಂಬಳ ಕ್ರೀಡೆಯು ಅಂತರಾಷ್ಟ್ರೀಯ ಮನ್ನಣೆ ಪಡೆದಿರುವ ಸಾಹಸ ಕ್ರೀಡೆ. ಕರ್ನಾಟಕ ಸರಕಾರ ಕ್ರೀಡಾ ಪ್ರಾಧಿಕಾರದಡಿ ಮಾನ್ಯತೆ ನೀಡಿ ರಾಜ್ಯ ಕಂಬಳ ಅಸೋಸಿಯೇಶನ್ (ರಿ.) ಅಸ್ಥಿತ್ವಕ್ಕೆ ಬಂದಿರುವುದರಿಂದ ಕಂಬಳದ ಗೌರವ ಹೆಚ್ಚಿದೆ. ಇದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತು ನಮ್ಮ ಉಭಯ ಜಿಲ್ಲೆಯ ಜನಪ್ರತಿನಿಧಿಗಳಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ರಾಜ್ಯ ಕಂಬಳ ಅಸೋಸಿಶಿಯನ್ ಇದರ ಅಧ್ಯಕ್ಷರಾದ ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ ಹೇಳಿದರು. ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…

Read More

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

ಮಂಗಳೂರು: ನವಚೇತನ ಕೇರ್ ಸೆಂಟರ್, ನರ ಸಂಬಂಧಿತ, ಮಾನಸಿಕ ಕಾಯಿಲೆ, ಕ್ಯಾನ್ಸ‌ರ್ ನಂತಹ ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳಿಗೆ ಮನೆಯ ಹೊರಗೆ ಕಡಿಮೆ ವೆಚ್ಚದ ಆರೈಕೆ ವ್ಯವಸ್ಥೆಯ ಕುರಿತಂತೆ ಜಾಗೃತಿ ನಡೆಸುತ್ತಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ದೈಗೋಳಿಯಲ್ಲಿರುವ ಶ್ರೀ ಸಾಯಿ ನಿಕೇತನ ಆಶ್ರಮದಲ್ಲಿ 18 ಹಾಸಿಗೆ ಸಾಮರ್ಥ್ಯದ ಸೌಲಭ್ಯವೊಂದನ್ನು ಸ್ಥಾಪಿಸಲಾಗಿದ್ದು, ಇದರ ಉದ್ಘಾಟನೆಯು ನವೆಂಬರ್ 23, 2025ರ ಭಾನುವಾರ ಅಪರಾಹ್ನ 2ಗಂಟೆಗೆ ನಡೆಯಲಿದೆ ಎಂದು ಭಟ್ ಬಯೋಟೆಕ್, ಬೆಂಗಳೂರು ಇದರ ಚೇರ್‌ಮನ್ ಡಾ.ಶಾಮ್ ಭಟ್ ತಿಳಿಸಿದರು ….

Read More

ರಾಜ್ಯ ಕಾಂಗ್ರೇಸ್ ಸರಕಾರದ ವಿರುದ್ಧ ಗುಡುಗಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ

ಮಂಗಳೂರು: ಪ್ರಸ್ತುತ ರಾಜ್ಯ ಸರ್ಕಾರವು ರಾಜಕೀಯ ಇಚ್ಛಾಶಕ್ತಿಯಿಲ್ಲದೆ ಆಡಳಿತ ನಡೆಸುತ್ತಿದ್ದು, ಅದರ ದುರಾಡಳಿತವು ಜನರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಆರೋಪಿಸಿದರು. ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಎಚ್‌ಡಿ ದೇವೇಗೌಡ ಮತ್ತು ಎಚ್‌ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾಗ ಆಡಳಿತದ ದೃಷ್ಟಿಕೋನವನ್ನೇ ಬದಲಾಯಿಸುವತ್ತ ಹೆಜ್ಜೆ ಹಾಕಿದ್ದರು. ನಿರ್ದಿಷ್ಟವಾಗಿ ಹೇಳುವುದಾದರೆ, ತಮ್ಮ ಅಧಿಕಾರಾವಧಿಯಲ್ಲಿ, ಎಚ್‌ಡಿ ಕುಮಾರಸ್ವಾಮಿ ಅವರು ‘ಗ್ರಾಮ ದರ್ಶನ’ (ಗ್ರಾಮ ದರ್ಶನ) ಮತ್ತು ‘ಜನತಾ ದರ್ಶನ’ (ಸಾರ್ವಜನಿಕ ಸಂವಹನ) ದಂತಹ ಕಾರ್ಯಕ್ರಮಗಳ…

Read More

ಕನ್ನಡದ ಬಹುನಿರೀಕ್ಷಿತ ಸಿನೆಮಾ “ವಾದಿರಾಜ ವಾಲಗ ಮಂಡಳಿ”ಗೆ ಉರ್ವಾ ಮಾರಿಯಮ್ಮ ಸಾನಿಧ್ಯದಲ್ಲಿ ನಡೆಯಿತು ಸಂಭ್ರಮದ ಮುಹೂರ್ತ … !

ಮಂಗಳೂರು: ಕನ್ನಡದ ಬಹುನಿರೀಕ್ಷಿತ “ವಾದಿರಾಜ ವಾಲಗ ಮಂಡಳಿ” ಚಲನಚಿತ್ರಕ್ಕೆ ಮಂಗಳೂರಿನ ಉರ್ವಾ ಮಾರಿಯಮ್ಮನ ಸಾನಿಧ್ಯದಲ್ಲಿ ಶುಕ್ರವಾರ ಮುಹೂರ್ತ ನಡೆಯಿತು. ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ನಿರ್ಮಾಣದಲ್ಲಿ ಮೂಡಿಬರುವ ಈ ಚಿತ್ರದ ಚಿತ್ರೀಕರಣ 3. ಯಶಸ್ವಿಯಾಗಿ ನಡೆದು ಚಿತ್ರ ಜನಮೆಚ್ಚುಗೆ ಗಳಿಸಲಿ ಎಂಬ ನಿಟ್ಟಿನಲ್ಲಿ ಮಾರಿಯಮ್ಮ ದೇವಿಯ ಸಮ್ಮುಖದಲ್ಲಿ ವಿಶೇಷವಾಗಿ ಪ್ರಾರ್ಥಿಸಲಾಯಿತು. ಚಲನಚಿತ್ರದ ಅನ್ನು ದೇವಿಯ ಚರಣದಲ್ಲಿ ಇಟ್ಟು ಪೂಜೆ ಸಲ್ಲಿಸಿದ ಬಳಿಕ, ಅರ್ಚಕರು ಪ್ರಾರ್ಥನೆ ಸಲ್ಲಿಸಿದರು. ದೇಗುಲದ ಮುಂಭಾಗದಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್…

Read More

ಬಡಪಾಯಿ ಬೀಡಿ ಕಾರ್ಮಿಕರಿಗೆ ಭಾರೀ ವಂಚನೆ ಮಾಡಿದ ಬೀಡಿ ಮಾಲಕರ ವಿರುದ್ದ ನಿರ್ಣಾಯಕ ಹೋರಾಟಕ್ಕಿಳಿದ ಬೀಡಿ ಕಾರ್ಮಿಕರು ;ಸಮಾನ ಮನಸ್ಕ ಸಂಘಟನೆಗಳಿಂದ ಸಂಪೂರ್ಣ ಬೆಂಬಲ

ಮಂಗಳೂರು: ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ತುಟಿಭತ್ತೆಯನ್ನು ಕಳೆದ 7 ವರ್ಷಗಳಿಂದ ನಿರಂತರವಾಗಿ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ಕಾರ್ಮಿಕ ಇಲಾಖೆಯ ಬೇಜವಾಬ್ದಾರಿತನವನ್ನು ವಿರೋಧಿಸಿ ಬೀಡಿ ಕಾರ್ಮಿಕರು ನವೆಂಬರ್ 24 ರಿಂದ ಅನಿರ್ದಿಷ್ಟಾವಧಿ ರಾತ್ರಿ ಹಗಲು ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಇಂತಹ ನ್ಯಾಯಪರ ಹೋರಾಟವನ್ನು ಸಂಪೂರ್ಣವಾಗಿ ಬೆಂಬಲಿಸಲು ದ.ಕ.ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರ ಕಾರ್ಮಿಕ ಸಂಘಟನೆಯಾದ CITU ತನ್ನ ಅಡಿಯಲ್ಲಿರುವ…

Read More

ಪ್ರೊ. ಪುರುಷೋತ್ಸಮ ಬಿಳಿಮಲೆ ಕೂಡಲೇ ತಮ್ಮ ಹುದ್ದೆಗೆ ರಾಜಿನಾಮೆ ನೀಡಲಿ…..! ಹೀಗೆಂದರೇಕೆ ಶಾಸಕ ಭರತ್ ಶೆಟ್ಟಿ

ಮಂಗಳೂರು: ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ ಪ್ರೊ. ಪುರುಷೋತ್ಸಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹುದ್ದೆಯಿಂದ ಕಿತ್ತು ಹಾಕಬೇಕು, ಅವರ ವಿರುದ್ಧ ಸುಮೋಟೋ ಕೇಸ್ ದಾಖಲಿಸಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ.ಭರತ್ ಶೆಟ್ಟಿ ಆಗ್ರಹಿಸಿದ್ದಾರೆ. ಅವರು ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಳಿಮಲೆ ಹೇಳಿಕೆಯಿಂದ ಯಕ್ಷಗಾನ ಕಲಾವಿದರಿಗೆ ಮಾತ್ರವಲ್ಲ ಇಡೀ ಕರಾವಳಿಯ ಜನತೆಗೆ ನೋವಾಗಿದೆ. ದ.ಕ., ಉಡುಪಿ ಹಾಗೂ ಕಾಸರಗೋಡಿನಲ್ಲಿ ಯಕ್ಷಗಾನಕ್ಕೆ ಅದರದ್ದೇ ಆದ ಹಿರಿಮೆ…

Read More

ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರಕ್ಕೆ ಚಿತ್ತೈಯಿಸಿದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ “

ಮಂಜೇಶ್ವರ: ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರಕ್ಕೆ ಚಿತ್ತೈಯಿಸಿದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ ” ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನ ರಾಜರಾಜೇಶ್ವರಿ ನಗರ, ಬೆಂಗಳೂರು ಸುಮಾರು 390 ವರ್ಷ್ ಇತಿಹಾಸವಿರುವ ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರ, ದೇವಾಲಯಕ್ಕೆ ಬೆಂಗಳೂರು ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಸ್ವಾಮೀಜಿಗಳಾದ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿಯವರು…

Read More

ಪೈವಳಿಕೆ ಪಂಚಾಯತ್‌ನ 21 ವಾರ್ಡ್‌ನ ಯುಡಿಎಫ್ ಅಭ್ಯರ್ಥಿಗಳನ್ನು ಘೋಷಣೆ

ಪೈವಳಿಕೆ : ಪೈವಳಿಕೆ ಪಂಚಾಯತ್‌ನ 21 ವಾರ್ಡ್‌ನ ಯುಡಿಎಫ್ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈ ಪೈಕಿ ಹೆಚ್ಚಿನ ಸ್ಪರ್ದಿಗಳು ಯುವಕ ಯುವತಿಯರಾಗಿದ್ದು. 21 ವಾರ್ಡ್‌ಗೆ ಹೊಸ ಮುಖಗಳನ್ನು ಪರಿಚಯಿಸುತ್ತಿದೆ. ಹಲವು ವರ್ಷಗಳಿಂದ ಎಲ್‌ಡಿಎಫ್ ಆಡಳಿತ ನಡೆಸುತ್ತಿರುವ ಈ ಪಂಚಾಯತ್‌ನಲ್ಲಿ ಕುಡಿಯುವ ನೀರು ಅಥವಾ ರಸ್ತೆಗಳಿಲ್ಲ.ಪಂಚಾಯತ್ ಚುನಾವಣೆಯ ನಂತರ ಯುಡಿಎಫ್ ಅಧಿಕಾರಕ್ಕೆ ಬರುತ್ತದೆ ಎಂದು ದೃಢವಾಗಿ ನಂಬಿರುವ ಪೈವಳಿಕೆ ಪಂಚಾಯತ್ ನಿವಾಸಿಗಳ ದೃಢ ನಂಬಿಕೆ ವ್ಯಕ್ತಪಡಿಸಿದ್ದಾರೆ ಎಂದು ಯು ಡಿ ಎಫ್ ಪ್ರತಿನಿದಿಗಳು ಹೇಳುತ್ತಿದ್ದಾರೆ, ಪಂಚಾಯತ್ ಎಲ್ ಡಿ ಎಫ್…

Read More

ಪತ್ನಿಯಿಂದಲೇ ಗಂಡನಿಗೆ ಗಂಡಾಂತರ … !

ಬಂಟ್ವಾಳ: ಟೆಕ್ಸ್ ಟೈಲ್ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಕೃಷ್ಣ ಕುಮಾರ್ ಸೋಮಯಾಜಿ ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದ ಮಹಿಳೆಯಾಗಿದ್ದಾರೆ.ಬಿಸಿರೋಡಿನ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ನುಗ್ಗಿದ ಅವರು ಕ್ಯಾಸ್ ಕೌಂಟರ್ ನಲ್ಲಿ ಕುಳಿತ್ತಿದ್ದ ಗಂಡನಿಗೆ ಬುರ್ಖಾ ದರಿಸಿಕೊಂಡು ಬಂದ ಪತ್ನಿ ಕತ್ತಿಯಿಂದ ಕಡಿದು ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡ ಕೃಷ್ಣ ಸೋಮಯಾಜಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ತುರ್ತು ಚಿಕಿತ್ಸಾ…

Read More
error: Content is protected !!