ಜಂಟಿ ಸರ್ವೇಗೆ ನಡೆಸಿ ವರದಿ ನೀಡುವಂತೆ ಸೂಚನೆ : ನವೆಂಬರ್ ೧೦ ರಿಂದ ಸರ್ವೆ: ಸುಧೀರ್ ಕುಮಾರ್ ಹೇಳಿಕೆ
ಕಡಬ ತಾಲೂಕಿನ ವ್ಯಾಪ್ತಿಯಲ್ಲಿರುವ ಐನೆಕಿದು, ಸುಬ್ರಮಣ್ಯ, ಬಿಳಿನೆಲೆ, ಶಿರಿಬಾಗಿಲು , ಕೊಂಬಾರು, ಕೊಣಾಜೆ , ಐತ್ತೂರು, ನೂಜಿಬಾಳ್ತಿಲ, ರೆಂಜಿಲಾಡಿ, ಶಿರಾಡಿ ಮುಂತಾದ ಹತ್ತು ಗ್ರಾಮಗಳ ಅರಣ್ಯ ಮೀಸಲು ಅರಣ್ಯಗಳ ಜಂಟಿ ಸರ್ವೆ ನಡೆಸಿ ಕ್ರೂಡಿಕೃತ ದಾಖಲೆಗಳನ್ನು ಸಿದ್ದಪಡಿಸಿ ವರದಿ ನೀಡುವಂತೆ ಸರಕಾರ ಆದೇಶ ಮಾಡಿದ್ದು ನವೆಂಬರ್ ೧೦ ರಿಂದ ಜಂಟಿ ಸರ್ವೆ ಕಾರ್ಯ ನಡೆಯಲಿದೆ ಎಂದು ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಡಬ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹೇಳಿದರು. ಅವರು ಕಡಬದಲ್ಲಿ…