Avatar

Rashmitha Acharya

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ್ಜಿಲ್ಲಾ ಪ್ರತಿನಿಧಿ ನ್ಯಾಯವಾದಿ ಮಹೇಶ್ ಕಜೆ ಗೃಹ ಭೇಟಿ….!

ಪುತ್ತೂರು:ಕರ್ನಾಟಕ ಬ್ರಾಹ್ಮಣ ಸಮುದಾಯದ ಸಂಘಟನೆಯಾದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ಎಕೆಬಿಎಂಎಸ್)ದ ನೂತನ ಅಧ್ಯಕ್ಷ ಎಸ್.ರಘುನಾಥ್‌ರವರು ಅ.೨೫ರಂದು ಸಂಜೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ,ಪುತ್ತೂರು ಕಜೆ ಲಾ ಛೇಂಬರ‍್ಸ್‌ನ ಮುಖ್ಯಸ್ಥರಾಗಿರುವ ನ್ಯಾಯವಾದಿ ಮಹೇಶ್ ಕಜೆ ಅವರ ಮನೆಗೆ ಭೇಟಿ ನೀಡಿದರು.ಮಹೇಶ್ ಕಜೆ ಮತ್ತು ದೀಪಿಕಾ ಕಜೆ ದಂಪತಿ ಎಸ್.ರಘುನಾಥ್‌ರವರನ್ನು ಸ್ವಾಗತಿಸಿ ಶಾಲು, ಹೂಗುಚ್ಚ ನೀಡಿ ಸನ್ಮಾನಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಎಸ್.ಅವರು ಈ ಸಂದರ್ಭ ಮಾತನಾಡಿ, ಅಖಿಲ ಕರ್ನಾಟಕ ಮಹಾಸಭಾಕ್ಕೆ ಚುನಾವಣೆ…

Read More

ಮಂಗಳೂರಿನಲ್ಲಿ ತುರ್ತು ವೈದ್ಯಕೀಯ ಕ್ಷೇತ್ರದ ಜಾಗತಿಕ ಸಂಗಮಕ್ಕೆ ಕಡಲನಗರಿ ಸಾಕ್ಷಿ …. !

ಮಂಗಳೂರು:ವೈದ್ಯಕೀಯ ಬಿಕ್ಕಟ್ಟುಗಳ ಸಮಯದಲಿ ಸಕಾಲಿಕ ರೋಗನಿರ್ಣಯ, ತ್ವರಿತ ಹಸ್ತಕ್ಷೇಪ ಮತ್ತು ಸಂಘಟಿತ ಆರೈಕೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ ಜೀವಗಳನ್ನು ಉಳಿಸುವಲ್ಲಿ ತುರ್ತು ಔಷಧವು ನಿರ್ಣಾಯಕ ಪಾತ್ರ ವಹಿಸುತ್ತದೆ . ತುರ್ತು ಸಂದರ್ಭದಲ್ಲಿ ಪ್ರತಿ ನಿಮಿಷಗಳು ಕೂಡ ಅಮೂಲ್ಯವಾಗಿರುತ್ತದೆ . ವೈದ್ಯಕೀಯ ಕ್ಷೇತ್ರಕ್ಕೆ ಅಗಾಧವಾಗಿ ಕೊಡುಗೆಯನ್ನು ನೀಡುವ ಮಂಗಳೂರಿನಲ್ಲಿ ಅಕ್ಟೋಬರ್ 29 ರಿಂದ ನವೆಂಬರ್ 2 ರ ತನಕ ತುರ್ತು ಔಷಧದ ಕುರಿತು ಐದು ದಿನಗಳ ಬಹುಶಿಸ್ತೀಯ ಅಂತರರಾಷ್ಟ್ರೀಯ ಸಮ್ಮೇಳನವಾದ XI ವರ್ಲ್ಡ್ ಅಕಾಡೆಮಿಕ್ ಕಾಂಗ್ರೆಸ್ ಆಫ್ ಎಮರ್ಜೆನ್ಸಿ ಮೆಡಿಸಿನ್…

Read More

ಸ್ವೀಕರ್ ಖಾದರ್ ಭ್ರಷ್ಟಾಚಾರದಿಂದ ಸಭಾಪತಿ ಸ್ಥಾನಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಿದ್ದಾರೆ ; ಶಾಸಕ ಡಾ.ವೈ. ಭರತ್ ಶೆಟ್ಟಿ ಆಕ್ರೋಶ

ಮಂಗಳೂರು: ವಿಧಾನಸಭೆಯ ಸಭಾಧ್ಯಕ್ಷರ ಕಚೇರಿಯಲ್ಲಿ ಆಡಳಿತಾತ್ಮಕ ಸುಧಾರಣೆಯ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿಗಳ ಭ್ರಷ್ಟಾಚಾರ ನಡೆದಿದ್ದಲ್ಲದೆ ಇದಕ್ಕಾಗಿ ದುಂದುವೆಚ್ಚ ಮಾಡಲಾಗಿದೆ. ಈ ಬಗ್ಗೆ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಒತ್ತಾಯಿಸಿದರು . ಅವರು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ವಿಧಾನಸಭೆಯ ಆಡಳಿತವು ಆಡಳಿತಾತ್ಮಕ ಸುಧಾರಣೆ ಹೆಸರಿನಲ್ಲಿ ಭಾರೀ ಅವ್ಯವಹಾರಗಳನ್ನು ನಡೆಸಿದೆ ಎಂಬ ಸಂಶಯಗಳು ಮತ್ತು…

Read More

2011-12ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಹಣ ಸರಕಾರ ಕೂಡಲೇ ನೀಡಲಿ ; ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ ಬಿ ಆರ್

ಮಂಗಳೂರು ; ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಕರ್ನಾಟಕ ಇವರ ವತಿಯಿಂದ ನಿವೃತ್ತಿಯಾದ 20, 000ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಕಾಯ್ದೆ 1972ರ ಮತ್ತು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ಗ್ರಾಚ್ಯುಟಿ ಹಣವನ್ನು ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಅನಿರ್ದಿಷ್ಟವಾವಧಿ ಮುಷ್ಕರವನ್ನುಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನವೆಂಬರ್ ೬ ರಂದು ನಡೆಸಲಾಗುವುದೆಂದು ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷರಾದ ಜಯಲಕ್ಷ್ಮಿ ಬಿ ಆರ್ ತಿಳಿಸಿದರು . ಅವರು…

Read More

ಸಂಬಂಧಿಕರ ಮನೆಗೆ ಆಗಮಿಸಿದ್ದ ಅನ್ಯ ರಾಜ್ಯದ ಇಬ್ಬರು ಬಾಲಕಿಯರಲ್ಲಿ ಜ್ವರದ ತೀವ್ರ ತೊಂದರೆ ಕಾಣಿಸಿಕೊಂಡ ಪರಿಣಾಮ ಒಬ್ಬಳ ಸಾವು , ಮತ್ತೊಬ್ಬಳು ತೀವ್ರ ನಿಗಾ ಘಟಕದಲ್ಲಿ ದಾಖಲು

ಮಂಜೇಶ್ವರ: ಸಂಬಂಧಿಕರ ಮನೆಗೆ ಆಗಮಿಸಿದ್ದ ಅನ್ಯ ರಾಜ್ಯದ ಇಬ್ಬರು ಬಾಲಕಿಯರಲ್ಲಿ ಜ್ವರದ ತೀವ್ರ ತೊಂದರೆ ಕಾಣಿಸಿಕೊಂಡ ಪರಿಣಾಮ ಒಬ್ಬಳು ಸಾವನ್ನಪ್ಪಿ, ಮತ್ತೊಬ್ಬಳನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿರುವ ದುರ್ಘಟನೆ ಕೇರಳ–ಕರ್ನಾಟಕ ಗಡಿ ಪ್ರದೇಶವಾದ ತೂಮಿನಾಡಿನಲ್ಲಿ ನಡೆದಿದೆ. ಹರ್ಯಾನಾ ಮೂಲದ 9 ವರ್ಷದ ಮಾಹಿ ಎಂಬ ಬಾಲಕಿ ಸಾವನ್ನಪ್ಪಿದರೆ, ಅವಳ ಜೊತೆಯಲ್ಲಿದ್ದ 13 ವರ್ಷದ **ಕಾಣಿಕಾ ಎಂಬ ಬಾಲಕಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಬಂಧಿಕರ ಮನೆಗೆ ಬಂದಿದ್ದ ಈ ಇಬ್ಬರು ಬಾಲಕಿಯರು ಅಸ್ವಸ್ಥಗೊಂಡ ಸಂದರ್ಭ ಸ್ಥಳೀಯರಲ್ಲಿ…

Read More

ಪಾವಳದಲ್ಲಿ ನಾಟಕ ಗರಡಿ ಕಾರ್ಯಾಗಾರ

ವರ್ಕಾಡಿ: ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಮತ್ತು ವರ್ಕಾಡಿ ಪಂಚಾಯತ್ ನೇತೃತ್ವ ಸಮಿತಿ ವತಿಯಿಂದ ನಾಟಕ ಗರಡಿ ಎಂಬ ಅಭಿನಯ ತರಬೇತಿ ಕಾರ್ಯಕ್ರಮವು ಪಾವಳದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವ ಕವಿ ಸಾಹಿತಿ ಚೇತನ್ ವರ್ಕಾಡಿ ನೆರವೇರಿಸಿದರು. ಮಂಜೇಶ್ವರ ಲೈಬ್ರರಿ ಕೌನ್ಸಿಲ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ಕಿಶೋರ್ ಕುಮಾರ್ ಪಾವಳರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮಂಜೇಶ್ವರ ಲೈಬ್ರರಿ ಕೌನ್ಸಿಲ್ ನ ಸದಸ್ಯರಾದ ಸುಧಾಕರ್ ಕಲ್ಲೂರು, ಸಂತೋಷ್ ಪ್ರೆಂಡ್ಸ್ ಕ್ಲಬ್ ಲೈಬ್ರರಿಯ ಅಧ್ಯಕ್ಷರಾದ ಬಾಲಕ್ರಷ್ಣ ಶೆಟ್ಟಿ ಪಾವಳ, ಕವಿ-ಸಾಹಿತಿಯಾದ…

Read More

ಸೀತಾಂಗೋಳಿ ಕಾರ್ಯ ಕ್ಷೇತ್ರದಲ್ಲಿ ನೂತನವಾಗಿ ಪ್ರಾರಂಭಿಸಿದ ” ಕಲ್ಪ ವೃಕ್ಷ ” ಜ್ಞಾನವಿಕಾಸ ಕೇಂದ್ರ

ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಕಾಸರಗೋಡು , ಸೀತಾಂಗೋಳಿ ಕಾರ್ಯ ಕ್ಷೇತ್ರದಲ್ಲಿ ನೂತನವಾಗಿ ಪ್ರಾರಂಬಿಸಿದ ” ಕಲ್ಪ ವೃಕ್ಷ ” ಜ್ಞಾನವಿಕಾಸ ಕೇಂದ್ರ ಸೀತಾಂಗೋಳಿ ಇದರ ಮೊದಲ ಸಭೆಯು ಜ್ಞಾನಿಕಾಸ ಸಮನ್ವಯಧಿಕಾರಿ ಶ್ರೀಮತಿ ಸೌಮ್ಯ ಅವರ ಮಾರ್ಗದರ್ಶನದಲ್ಲಿ ವೀರ ಹನುಮನ್ ಕ್ಲಬ್ ಮುಕಾರಿಕಂಡದಲ್ಲಿ ನಿನ್ನೆ ನಡೆಯಿತ್ತು. ಕಾಸರಗೋಡು ತಾಲೂಕಿನ ಮಾನ್ಯ ಯೋಜನಾಧಿಕಾರಿ ಶ್ರೀ ದಿನೇಶ್ ದೀಪ ಬೆಳಗಿಸಿ ಉದ್ಘಾಟಿಸಿ , ಜ್ಞಾನಿಕಾಸ ಕೇಂದ್ರದ ಸಭೆ ಹಾಗೂ ನಿರ್ವಣೆ ಬಗ್ಗೆ ತುಂಬಾ ಪ್ರಯೋಜನಕಾರಿಯಾಗಿದೆ…

Read More

ಕುಂಬಳೆ : ಗಲ್ಫ್ ಉದ್ಯೋಗಿಯ ಮನೆಯಿಂದ 20 ಪವನ್ ಚಿನ್ನಾಭರಣ ಕಳವು

ಕುಂಬಳೆ, ಅ. 27 : ಗಲ್ಫ್ ಉದ್ಯೋಗಿಯ ಮನೆಯಿಂದ 20 ಪವನ್ ಚಿನ್ನಾಭರಣ ಕಳವುಗೈದ ಘಟನೆ ಕಾಸರಗೋಡಿನ ಪೆರ್ಮುದೆ ಸಮೀಪದ ಕುಂಬಳೆ ಠಾಣಾ ವ್ಯಾಪ್ತಿಯ ಪೆರಿಯಡ್ಕ ಎಂಬಲ್ಲಿ ನಡೆದಿದೆ. ರವಿವಾರ ಸಂಜೆ ಕೃತ್ಯ ಬೆಳಕಿಗೆ ಬಂದಿದೆ. ಶರೀಫ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಶರೀಫ್ ದುಬೈ ಯಲ್ಲಿ ಉದ್ಯೋಗದಲ್ಲಿದ್ದು, ಪತ್ನಿ ರುಕ್ಸಾನಾ ಹಾಗೂ ಇಬ್ಬರು ಮಕ್ಕಳು ಮನೆಗೆ ಬೀಗ ಹಾಕಿ ಎರಡು ದಿನಗಳ ಹಿಂದೆ ಸಂಬಂಧಿಕರ ಮನೆಗೆ ತೆರಳಿದ್ದರು. ರವಿವಾರ ಸಂಜೆ ಮರಳಿ ಮನೆಗೆ ಬಂದಾಗ ಕೃತ್ಯ ಬೆಳಕಿಗೆ…

Read More

ಪರಿಶಿಷ್ಟ ಜಾತಿ, ಪಂಗಡ ಬಿಜೆಪಿ ಜೊತೆ -ರಾಮ ಏದರ್

ವರ್ಕಾಡಿ : ಎಸ್ ಸಿ ಸಮುದಾಯ ಮತ್ತು ಪರಿಶಿಷ್ಟ ಪಂಗಡ ಈ ಬಾರಿ ಬಿಜೆಪಿ ಗೆ ರಾಜಕೀಯ ಬೆಂಬಲ ನೀಡಲಿದೆ.ಹಿಂದೂ ಧರ್ಮ ಸಂರಕ್ಷಣೆ ನಮ್ಮೆಲ್ಲರ ಹೊಣೆ ಶಬರಿಮಲೆ ಮಲೆ ಯಲ್ಲಿ ಲೂಟಿ ಹಾಗೂ ಅನಾಚಾರ ಮಾಡಿರುವ ಎಡರಂಗ, ಎಸ್ ಸಿ ಸಮುದಾಯದ ವೋಟ್ ನ್ನು ಮುಸ್ಲಿಂ ಲೀಗ್ ಗೆ ಹಾಕಿಸುವ ಕಾಂಗ್ರೆಸ್ ಕುತಂತ್ರ ಕ್ಕೆ ಇನ್ನು ಪರಿಶಿಷ್ಟ ಜಾತಿ ಸಮುದಾಯ ಬಲಿ ಆಗುವುದಿಲ್ಲ ಎಂದು ಎಸ್ ಸಿ ಮೋರ್ಚಾ ಮಂಜೇಶ್ವರ ಮಂಡಲ ಅಧ್ಯಕ್ಷ ರಾಮ ಏದರ್ ಮಂಡಲ…

Read More

ಅಭಿವೃದ್ಧಿ ಗೆ ಸ್ಥಳೀಯಡಳಿತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ -ಅಬ್ದುಲ್ಲ ಕುಟ್ಟಿ

ಮಂಜೇಶ್ವರ: ಸ್ಥಳೀಯಡಳಿತ ಚುನಾವಣೆ ಬಿಜೆಪಿ ಯ ಶಕ್ತಿ ಯನ್ನು ಕೇರಳದಲ್ಲಿ ಅನಾವರಣ ಮಾಡಲಿದೆ.ಕಾಂಗ್ರೆಸ್ ಇಂದು ಮುಸ್ಲಿಂ ಜಿಹಾದಿಗಳ ಹಿಡಿತದಲ್ಲಿದೆ, ಪಿನರಾಯಿ ಸರಕಾರ ಶಬರಿಮಲೆ ಅಯ್ಯಪ್ಪ ಸ್ವಾಮಿಯನ್ನೇ ದೋಚಿದೆ. ಸ್ಥಳೀಯ ಅಭಿವೃದ್ಧಿ ಗೆ ಪಿನರಾಯಿ ಸರಕಾರ ಹಿಂದೇಟು ಹಾಕುತ್ತಿದೆ.ಚುನಾವಣೆ ಸಂದರ್ಭದಲ್ಲಿ ಪಂಚಾಯತ್ ಹಾಗೂ ಬ್ಲಾಕ್ ಪಂಚಾಯತ್ ಅಧಿಕಾರಿಗಳನ್ನು ಬದಲಾಯಿಸಿ ಸ್ಥಳೀಯಡಳಿತ ದಲ್ಲಿ ತ್ವರಿತ ವಾಗಿ ಆಗಬೇಕಾದರೆ ಕಾಮಗಾರಿ, ಕೆಲಸ ಗಳನ್ನು ಉದ್ದೇಶ ಪೂರ್ವಕ ತಡೆ ಹಿಡಿಯುತಿದೆ.ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶ್ರೀ ಅಬ್ದುಲ್ಲ ಕುಟ್ಟಿ ಹೇಳಿದರು. .ಪ್ರಧಾನಿಗಳ ಮನ್…

Read More
error: Content is protected !!