ಹಂಪೋ ಇದೋ ಜಂಪೋ ಇದೋ ……. ?
ಮಂಗಳೂರು ನಗರದ ಹೆಚ್ಚಿನ ರಸ್ತೆಗಳ ಸ್ಥಿತಿ ಅದೋಗತಿಗೆ ತಲುಪುತ್ತಿರುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ . ಒಮ್ಮೆ ರೋಡಿನಲ್ಲಿ ಗುಂಡಿ ಬಿದ್ದರೆ , ಡಾಮರ್ ಕಿತ್ತೆದ್ದರೆ ಅದನ್ನು ಮತ್ತೆ ದುರಸ್ತಿ ಮಾಡುವ ಕಾರ್ಯ ನಡೆಯುವುದೇ ಅಲ್ಲೊಂದು ಅಪಘಾತದಿಂದ ಸಾವಾದ ಬಳಿಕವಷ್ಟೇ. ಹಿಂದೊಂದು ಅಪಘಾತವನ್ನು ಸಂಭವಿಸುವಂತೆ ಮಾಡುವ ಸಾಮರ್ಥ್ಯವನ್ನು ಹೊಂದಿರುವ ರಸ್ತೆಯ ಬಗ್ಗೆ ಸರಕಾರ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ. ನಗರದ ವೆನ್ಲಾಕ್ ಆಸ್ಪತ್ರೆಯ ಹಿಂಬದಿ ರೈಲ್ವೇ ನಿಲ್ದಾಣ, ಅತ್ತಾವರದ ಕಡೆಗೆ ಹೋಗುವ ಮಾರ್ಗವೊಂದಿದೆ. ಈ ಮಾರ್ಗದ ಮಧ್ಯೆ ವೇಗವನ್ನು…