Avatar

Rashmitha Acharya

ಅಪಾಯಕಾರಿ ಬೃಹತ್ ಗಾತ್ರದ ಕಾಳಿಂಗ ಸರ್ಪದ ರಕ್ಷಣೆ…

ದಕ್ಷಿಣಕನ್ನಡ: ಆಹಾರವನ್ನು ಹಿಂಬಾಲಿಸಿಕೊಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಆಹಾರವನ್ನು ತಿಂದು ಮನೆಯೊಂದರ ಪಕ್ಕದಲ್ಲೇ ಠಿಕಾಣಿ ಹೂಡಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಡ್ಕ ಎಂಬಲ್ಲಿ ನಡೆದಿದೆ. ಮನೆ ಮಂದಿ ಎಷ್ಟೇ ಶ್ರಮಪಟ್ಟರೂ ಕಾಳಿಂದ ಸರ್ಪ ಜಾಗ ಬಿಟ್ಟು ಕದಲದೇ ಇದ್ದ ಕಾರಣ ಪುತ್ತೂರಿನ ಉರಗತಜ್ಞ ತೇಜಸ್ ಬನ್ನೂರು ಮತ್ತು ತಂಡಕ್ಕೆ ಮನೆ ಮಂದಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕಲ್ಮಡ್ಕದ ಮೇಲಿನಮನೆ ನಿವಾಸಿ ಸದಾಶಿವ ಭಟ್ ಎಂಬವರ ಮನೆಯ ಪಕ್ಕದ ತೋಟದಲ್ಲಿ ಅಳವಡಿಸಿದ…

Read More

ಉಡುಪಿ ಕೃಷ್ಣಮಠಕ್ಕೆ ಭೇಟಿ ನಟ ಧ್ರುವ ಸರ್ಜಾ ಭೇಟಿ – ದೇವರ ದರ್ಶನ

ಉಡುಪಿ: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು. ಮಠದ ವತಿಯಿಂದ ನಟನನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಪರ್ಯಾಯ ಶ್ರೀ ಸುಗುಣೇಂದ್ರತೀರ್ಥ ಶ್ರೀ ಪಾದರನ್ನು ಭೇಟಿಯಾಗಿ ಕೋಟಿಗೀತಾಲೇಖನಯಜ್ಞ ದೀಕ್ಷೆ ಸ್ವೀಕರಿಸಿದರು.ಶ್ರೀಗಳು ಅನುಗ್ರಹ ಮಂತ್ರಾಕ್ಷತೆ ನೀಡಿದ ಬಳಿಕ ಅನ್ನ ಪ್ರಸಾದ ಸೇವಿಸಿ ತೆರಳಿದರು.

Read More

ಉಡುಪಿ ಆರ್ ಟಿ ಓ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ

ಉಡುಪಿ: ಉಡುಪಿ ಆರ್ ಟಿ ಓ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯಕ್ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳ್ಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿಯ ಕಿನ್ನಿಮುಲ್ಕಿ ಫ್ಲ್ಯಾಟ್ ನಲ್ಲಿ ಇರುವ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಕ್ಷ್ಮೀ ನಾರಾಯಣ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದಾರೆ. ಕುಮುಟಾ ಹಾಗೂ ಪಡುಅಲೆವೂರು ನಲ್ಲಿರುವ ಸಂಬಂಧಿಕರ ಮನೆಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ…

Read More

ಕೂದಲೆಳೆ ಅಂತರದಲ್ಲಿ ತಪ್ಪಿದ ಬಾಲಕಿಯರ ಸಾಮೂಹಿಕ ಅತ್ಯಾಚಾರ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಸಮಯಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ … !

ಮೂಡಬಿದ್ರೆ: ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ಸಮಯಪ್ರಜ್ಞೆಯಿಂದ ಸಾಮೂಹಿಕ ಅತ್ಯಾಚಾರ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೃತ್ಯಕ್ಕೆ ಸಂಬಂಧಿಸಿ ನಾಲ್ವರು ಯುವಕರನ್ನು ಬಂಧಿಸಿದ್ದು, ಇಬ್ಬರು ಹದಿಹರೆಯದ ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ. ನಿಡೋಡಿ ಕಲ್ಲಕುಮೇರ್ ನಿವಾಸಿ ಮಹೇಶ್, ಕಟೀಲು ಕೊಂಡೆಮೂಲ ನಿವಾಸಿ ಯಜ್ಞಶ್, ಮೂಲ್ಕಿ ನಡುಗೋಡು ನಿವಾಸಿ ದಿಲೀಪ್ ಯಾನ ದೀಪು ಹಾಗೂ ಕೊಂಡೆಮೂಲ ನಿವಾಸಿ ಶ್ರೀಕಾಂತ್ ಬಂಧಿತ ಆರೋಪಿಗಳಾಗಿದ್ದಾರೆ. ಈ ಪೈಕಿ ಎ1 ಆರೋಪಿ ನಿಡೋಡಿ ಕಲ್ಲಕುಮೇರ್ ನಿವಾಸಿ ಮಹೇಶ್ ಒಬ್ಬಳು ಬಾಲಕಿಯನ್ನು ಅತ್ಯಾಚಾರ ನಡೆಸಿದ್ದು, ಈತನ…

Read More

ಜೆಸಿಐ ಇಂಡಿಯಾದ ವಲಯ 15ರ ಎರಡು ದಿನಗಳ ವಲಯ ಸಮ್ಮೇಳನ “ಕಹಳೆ 2025” ಉತ್ಸವ

ಮಂಗಳೂರು ;ಜಿಸಿಐ ಇಂಡಿಯಾದ ವಲಯ 15ರ ಎರಡು ದಿನಗಳ ವಲಯ ಸಮ್ಮೇಳನ “ಕಹಳೆ 2025” ಅ. 18 ಮತ್ತು 19 ರಂದು ಮಂಗಳೂರಿನ ಸ್ವಸ್ತಿಕ ವಾಟರ್‌ಫ್ರಂಟ್ ನಲ್ಲಿ ಜಿಸಿಐ ಮಂಗಳೂರು ಸಾಮ್ರಾಟ್ ಘಟಕದ ಅತಿಥ್ಯದಲ್ಲಿ ಎರಡು ದಿನಗಳ ಈ ಸಮ್ಮೇಳನ ನಡೆಯಲಿದೆ ಎಂದು ಘಟಕಾಧ್ಯಕ್ಷರಾದ ಜೆಸಿ ಯತೀಶ್ ಕೆ ಎಸ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ…

Read More

ಉಡುಪಿ: ಆರ್ಯ ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿ ಮಾಲೀಕನ ಮನೆಯಲ್ಲಿ ಕಳ್ಳತನ; 1ಕೆ.ಜಿ. ಅಧಿಕ ಚಿನ್ನ ದೋಚಿ ಪರಾರಿ

ಉಡುಪಿ: ಆರ್ಯ ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿ ಮಾಲೀಕನ ಮನೆಗೆ ನುಗ್ಗಿದ ಕಳ್ಳರು 1 ಕೆಜಿ ಅಧಿಕ ಚಿನ್ನದ ಗಟ್ಟಿ ಕಳ್ಳತನ ಮಾಡಿರುವ ಘಟನೆ ಉಡುಪಿ‌ ಗುಂಡಿಬೈಲಿನಲ್ಲಿ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಆರ್ಯ ಗೋಲ್ಡ್ ಮಾಲೀಕ ಅಜಯ್ ಜಾಧವ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಅವರ ಗುಂಡಿಬೈಲಿನ ಮನೆಗೆ ನುಗ್ಗಿದ ಕಳ್ಳರು ಒಂದು ಕೆಜಿಗೂ‌ ಅಧಿಕ ಚಿನ್ನ ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ‌.

Read More

ಜಿಸಿಐ ಇಂಡಿಯಾದ ವಲಯ 15ರ ಎರಡು ದಿನಗಳ ವಲಯ ಸಮ್ಮೇಳನ “ಕಹಳೆ 2025” ಉತ್ಸವ

ಮಂಗಳೂರು ; ಜಿಸಿಐ ಇಂಡಿಯಾದ ವಲಯ 15ರ ಎರಡು ದಿನಗಳ ವಲಯ ಸಮ್ಮೇಳನ “ಕಹಳೆ 2025” ಅ. 18 ಮತ್ತು 19 ರಂದು ಮಂಗಳೂರಿನ ಸ್ವಸ್ತಿಕ ವಾಟರ್‌ಫ್ರಂಟ್ ನಲ್ಲಿ ಜೆಸಿಐ ಮಂಗಳೂರು ಸಾಮ್ರಾಟ್ ಘಟಕದ ಅತಿಥ್ಯದಲ್ಲಿ ಎರಡು ದಿನಗಳ ಈ ಸಮ್ಮೇಳನ ನಡೆಯಲಿದೆ ಎಂದು ಘಟಕಾಧ್ಯಕ್ಷರಾದ ಜೆಸಿ ಯತೀಶ್ ಕೆ ಎಸ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ…

Read More

ವೀ ಒನ್ ಆಕ್ವಾ ಈಜು ತಂಡಕ್ಕೆ ಸಮಗ್ರ ಪ್ರಶಸ್ತಿ*

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಈಜುಕೊಳದಲ್ಲಿ ಮಂಗಳ ಈಜು ಸಂಸ್ಥೆಯ ಆಶ್ರಯದಲ್ಲಿ ನಡೆದ ಗಾಲ ,2025 ಈಜುಸ್ಪರ್ಧೆಯಲ್ಲಿ 449 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.ಈ ಸ್ಪರ್ಧೆಯಲ್ಲಿ ಆಯಾಯ ವಿಭಾಗಗಳಲ್ಲಿ ಅತ್ಯಧಿಕ ಅಂಕಗಳಿಸಿದ ಈಜುಪಟುಗಳಾದ ರಿಯನ್ನ ದೃತಿ ಫರ್ನಾಂಡಿಸ್, ಸಾನ್ವಿ, ಯಶ್ವಿ ಬಿ ಹೆಚ್, ಅಲೀಟಾ ಡಿಸೋಜ, ರೀಮಾ ಎ ಎಸ್, ಪ್ರದ್ಯುಮ್ನ ಇವರು ವೈಯಕ್ತಿಕ ಚಾಂಪಿಯನ್ ಗಳಾಗಿ ಮೂಡಿ ಬಂದರು .ಒಟ್ಟು 65 ಚಿನ್ನ 24 ಬೆಳ್ಳಿ 23 ಕಂಚಿನ ಪದಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ….

Read More

ಶ್ರೀ ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡುಬಂಟ ಸಂಸ್ಜೃತಿ ಪರಂಪರೆ ಅನಾವರಣ-ದಕ್ಷಿಣ ಕನ್ನಡ ಜಿಲ್ಲಾ ಮಹಾಮಂಡಲದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಶ್ರೀ ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡು ಶ್ರೀ ಸಂಸ್ಥಾನದ ದಶಮ ಸಂಭ್ರಮದ ಸಂಕಲ್ಪ “ಬಂಟ ಸಂಸ್ಜೃತಿ ಪರಂಪರೆ ಅನಾವರಣ” ದಕ್ಷಿಣ ಕನ್ನಡ ಜಿಲ್ಲಾ ಮಹಾ ಮಂಡಲದ ಪದಗ್ರಹಣ ಸಮಾರಂಭ ಅಕ್ಟೋಬರ್ 19 ರಂದು ಭಾನುವಾರ ಸಂಜೆ 3 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿರುವ ವಿ.ಕೆ. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಂಟ್ಸ್ ಹಾಸ್ಟೇಲ್ ನಲ್ಲಿರುವ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಬಿಡುಗಡೆ ಗೊಂಡಿತು. ಶ್ರೀ ಬಾರ್ಕೂರು ಮಹಾಸಂಸ್ಥಾನ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ…

Read More

ಕದ್ರಿ ಉದ್ಯಾನವನದಲ್ಲಿ ಸಸ್ಯೋತ್ಸವ – ರೈತ ಕುಡ್ಲ ಗೌರವ ಪ್ರಶಸ್ತಿ ಪ್ರಧಾನ

ಮಂಗಳೂರು:ರೈತ ಕುಡ್ಲ ಪ್ರತಿಷ್ಠಾನ ನೇತೃತ್ವದಲ್ಲಿ ಕದ್ರಿ ಉದ್ಯಾನವನ ದಲ್ಲಿ ಅಕ್ಟೋಬರ್ 17ರಿಂದ 19 ವರೆಗೆ “ಕದ್ರಿ ಸಸ್ಯೋತ್ಸವ -ರೈತ ಮೇಳ” ಕಾರ್ಯಕ್ರಮವುಬೆಳಗ್ಗೆ 8ರಿಂದ ರಾತ್ರಿ 8ವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ರೈತ ಕುಡ್ಲ ಪ್ರತಿಷ್ಠಾನದ ಅಧ್ಯಕ್ಷರಾದ ಭರತ್ ರಾಜ್ ಸೊರಕೆ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಅಕ್ಟೋಬರ್ 17ರಂದು ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿ ದರ್ಶನ್ ಕೆ.ವಿ. ಕಾರ್ಯಕ್ರಮ ಉದ್ಘಾಟಿಸಲ್ಲಿದ್ದು ದಕ್ಷಿಣ ಕನ್ನಡ ಜಿಲ್ಲಾ…

Read More
error: Content is protected !!