Avatar

Rashmitha Acharya

ಅಧಿಕೃತ ಮಾರುಕಟ್ಟೆಗೆ ಬಿಡುಗಡೆಯಾಗಲಿರುವ ‘ತುಝರ್’ ಫರ್ಪ್ಯೂಮ್ ಬ್ರಾಂಡ್

ಮಂಗಳೂರು: ಅಲ್ ನಜೀಂ ಉಸ್ ಸಕೀಬ್ ಪರ್ಪ್ಯೂಮ್ ಟ್ರೇಡರ್ಸ್ ಸಂಸ್ಥೆಯ ಹೊಸ ಫರ್ಪ್ಯೂಮ್ ಬ್ರಾಂಡ್ ‘ ತುಝರ್ (TUZHAR)’ ಬಿಡುಗಡೆ ಕಾರ್ಯಕ್ರಮವು ಅಕ್ಟೋಬರ್ 9ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಬೆಂಡೋರ್‌ವೆಲ್‌ನ ಅಗ್ನೆಸ್ ಕಾಲೇಜು ಪಕ್ಕದ ಸೇಂಟ್ ಸೆಬಾಸ್ಟಿಯನ್ ಮಿನಿ ಹಾಲ್ನಲ್ಲಿ ನಡೆಯಲಿದೆ ಎಂದು ಎಂಡಿ ಅಬ್ದುಲ್ ಹಮೀದ್ ತಿಳಿಸಿದರು . ಮಂಗಳೂರಿನ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮವನ್ನು ಯೆನೆಪೊಯ ಡೀಮ್ ಟು ಬಿ ಯೂನಿವರ್ಸಿಟಿಯ ಕುಲಪತಿ ಡಾ. ಯೆನೆಪಯ ಅಬ್ದುಲ್ಲಾ ಕುಂಗ್…

Read More

ವಿಶ್ವಕರ್ಮ ಸಂತ್ರಸ್ತೆಯ ಹೆಣ್ಣು ಮಗಳ ಪರವಾಗಿ ಧ್ವನಿ ಎತ್ತಿದ ವಿಶ್ವಕರ್ಮ ಯುವ ಮಿಲನ್ ಸಂಘ

ಮಂಗಳೂರು: ವಿಶ್ವ ಕರ್ಮ ಸಮಾಜದ ಹೆಣ್ಣುಮಗಳಿಗಾದ ಅನ್ಯಾಯವನ್ನು ಖಂಡಿಸುತ್ತೇನೆ , ಕಾನೂನಿನ ನಿರ್ಣಯ ಜಾರಿಗೆ ಬಂದ ಕೂಡಲೇ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು , ಸಂತ್ರಸ್ತೆಯ ಹೆಣ್ಣು ಮಗಳ ಪರವಾಗಿ ನಾವಿದ್ದೇವೆ ಎಂದು ವಿಶ್ವಕರ್ಮ ಯುವ ಮಿಲನ್ ಸ್ಥಾಪಕಾಧ್ಯಕ್ಷ ವಿಕ್ರಮ್ ಐ ಆಚಾರ್ಯ ತಿಳಿಸಿದರು. ಜಗನ್ನಿವಾಸ ರಾವ್ ಮನವೊಲಿಸಿ ಅವರ ಮಗ ಕೃಷ್ಣ ಜಿ ರಾವ್ ನ ವಿವಾಹಕ್ಕಾಗಿ ಪ್ರಯತ್ನವನ್ನು ಮಾಡುವ ಪ್ರಯತ್ನಗಳು ನಡೆದಿದೆ . ಮುಂದೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಮೂಲಕ ಜಗನ್ನಿವಾಸ…

Read More

ಕರ್ನಾಟಕದಲ್ಲಿ ಆರ್ಥಿಕ , ಸಾಮಾಜಿಕ , ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಬೇಕೆಂದು ಜಾತಿ ಸಮೀಕ್ಷೆ

ಮಂಗಳೂರು: ಕರ್ನಾಟಕದಲ್ಲಿ ಆರ್ಥಿಕ , ಸಾಮಾಜಿಕ , ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಬೇಕೆಂದು ಜಾತಿ ಸಮೀಕ್ಷೆಯನ್ನು ಕೈಗೊಳ್ಳಗಾಗಿದೆ . ಇಂದು ಈ ಭಾಗದ ಕಾಂಗ್ರೆಸ್ ಪಕ್ಷದ ಹಿಂದುಳಿದ ಮುಖಂಡರನ್ನು ಒಗ್ಗೂಡಿಸಿಕೊಂಡು ಸಾಮಾಜಿಕ ನ್ಯಾಯ – ನಮ್ಮ ಸಂವಿಧಾನ ಬದ್ಧವಾದ ಹಕ್ಕು ನಾವೆಲ್ಲರೂ ಒಂದೇ ಎನ್ನುವ ಕಲ್ಪನೆಯಲ್ಲಿ ಸಭೆಯನ್ನು ಕೈಕೊಳ್ಳಲಾಗಿದೆ . ಅದರ ಪ್ರಕಾರ ಸಮೀಕ್ಷೆಯಲ್ಲಿ ಬರುವ ಅಂಕಿ ಅಂಶವೇ ಮಾನದಂಡವಾಗಿ ನಾವು ಸ್ವೀಕರಿಸಬೇಕೆಂದು ವಿಧಾನ ಪರಿಷತ್ತಿನ ಮಾಜಿ ಅಧ್ಯಕ್ಷರಾದ ವಿ ಆರ್ ಸುದರ್ಶನ್ ಕುಮಾರ್ ತಿಳಿಸಿದರು. ಅವರು ನಗರದ…

Read More

ಪುತ್ತೂರು: ರಸ್ತೆ ಅಪಘಾತ ಗಾಯಗೊಂಡ ಮಹಿಳೆ ಸಾವು

ಪುತ್ತೂರು,ಅ. 08: ಪುತ್ತೂರು: ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾದರು. ಮೇ 27ರಂದು ಪುತ್ತೂರಿನ ಹೊರವಲಯದ ಮುರ ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿತ್ತು. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಪುತ್ತೂರು ಪೇಟೆಯಿಂದ ತಮ್ಮ ತಂದೆ ಈಶ್ವ‌ರ್ ಭಟ್ ಅವರ ಜತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ, ಪಡ್ನರಿಗೆ ತಿರುಗುವ…

Read More

ವಿಶ್ವ ವಿಖ್ಯಾತ ಮೈಸೂರು ದಸರಾ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯು ಮೈಸೂರು ದಸರಾ ವಿಶ್ವ ವಿಖ್ಯಾತ ಮೈಸೂರು ದಸರಾ ಮೆರವಣಿಗೆಯಲ್ಲಿ ತನ್ನ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಗಳಿಸಿದೆ. ಈ ಸ್ತಬ್ಧಚಿತ್ರವು ಜಿಲ್ಲೆಯ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಕ್ರೀಡೆಗಳನ್ನು ಸುಂದರವಾಗಿ ಪ್ರದರ್ಶಿಸಿತ್ತು.ಈ ಸ್ತಬ್ಧಚಿತ್ರದಲ್ಲಿ ದಕ್ಷಿಣ ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಯಕ್ಷಗಾನ, ಕಂಬಳ, ಹುಲಿವೇಷ ಮತ್ತು ಇತರ ಜನಪದ ಹಾಗೂ ಸಾಂಪ್ರದಾಯಿಕ ಕ್ರೀಡೆಗಳ ವರ್ಣರಂಜಿತ ಚಿತ್ರಣವಿತ್ತು. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಸ್ತಬ್ಧಚಿತ್ರವನ್ನು ರಚಿಸಲಾಗಿತ್ತು. ಗ್ರಾಮೀಣ ಕೈಗಾರಿಕೆಗಳ ಇಲಾಖೆಯ…

Read More

ಬೀಡಿ ಸೂಪಿನಲ್ಲಿ ಅರಳಿದ ರಾಂಕ್ ಕನಸ್ಸು

ಕರಾವಳಿ , ಮಲಬಾರ್ ಭಾಗದಲ್ಲಿ ಹೆಚ್ಹಾಗಿ ತಮ್ಮ ಜೀವನೋಪಾಯ ಸಾಧಿಸಲು ಅದೆಷ್ಟೋ ವನಿತೆಯರು ಬೀಡಿಯನ್ನು ಕಟ್ಟುತ್ತಾರೆ. ಆ ಬೀಡಿಯ ಸೂಪಿನಲ್ಲಿ ಅದೆಷ್ಟೋ ಜನರ ಬದುಕು ಬೆಳಕಾಗಿದೆ, ಅದೆಷ್ಟೋ ಸಾಧಕರು ಜನ್ಮ ಪಡೆದಿದ್ದಾರೆ. ನಾನು ಕೂಡ ಬಾಲ್ಯದಿಂದಲೂ ಈ ಬೀಡಿ ಕಟ್ಟುವುದನ್ನು ಕಂಡವ .ನನ್ನ ಮನೆಯಲ್ಲೂ ಬೀಡಿ ಕಟ್ಟುತ ಕಣ್ಣ ರೆಪ್ಪೆಯಂತೆ ಸಲಹುವ ಒಬ್ಬಳು ಮಹಾ ತಾಯಿ ಇದ್ದಾರೆ. ಮಡಿಲಲ್ಲಿ ನಾ ಆಸರೆ ಪಡೆಯುವ ದಿನದಿಂದ ಅವರ ಮೇಲೆ ಬೀಡಿಯ ಸೂಪು ಇರುತ್ತಿತ್ತು. ಮಳೆಗಾಲ ಇರಲಿ, ಚಳಿಗಾಲ ಇರಲಿ,…

Read More

ಉಕ್ಕಿನಡ್ಕದಲ್ಲಿರುವ ಕಾಸರಗೋಡು ಮೆಡಿಕಲ್ ಕಾಲೇಜಿನ ಬಹುಕಾಲದ ಬೇಡಿಕೆಯ ಎಂಬಿಬಿಎಸ್ ವಿಷಯಕ್ಕೆ ಚಾಲನೆ ನೀಡಿದ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಾಸರಗೋಡು: ಜನರ ಬಹುಕಾಲದ ಕಾತರಕ್ಕೆ ಇಂದು ತೆರೆ ಬಿದ್ದಿದೆ . ಉಕ್ಕಿನಡ್ಕದಲ್ಲಿರುವ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಅಧ್ಯಯನ ವಿಷಯ ಆರಂಭಗೊಂಡಿದ್ದು ವಿದ್ಯಾರ್ಥಿಗಳಲ್ಲಿ ಸಂತಸವನ್ನು ಮೂಡಿಸಿದೆ . ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉಕ್ಕಿನಡ್ಕದಲ್ಲಿರುವ ಮೆಡಿಕಲ್ ಕಾಲೇಜು ಕಟ್ಟಡದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ನೆರವೇರಿಸಿದರು .ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದರು.ಜಿಲ್ಲಾಧಿಕಾರಿ ಇಂಬ ಶೇಖರ್ ಸ್ವಾಗತಿಸಿದರು. ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್,ಉದುಮ ಶಾಸಕ ಸಿ.ಎಚ್.ಕುಂಞಂಬು,…

Read More

ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯ ಮುಟ್ಟುಗೋಲು

ಮಂಗಳೂರು:ಬಂಟ್ವಾಳ : ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ಪ್ರಕರಣ ವರದಿಯಾಗಿದೆ. ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ ಪಾಡಿ ಎಂಬಲ್ಲಿ ನಡೆದಿದೆ. ಪುದು ಗ್ರಾಮದ ಪಾಡಿ ನಿವಾಸಿ ಹಸನಬ್ಬಗೆ ಸೇರಿದ ಮನೆಯನ್ನು ಅಕ್ರಮ ಕಸಾಯಿ ಖಾನೆ ನಡೆಸಿದ ಆರೋಪದಲ್ಲಿ ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.ಹಸನಬ್ಬ ವಿರುದ್ಧ ಗೋ ಕಳವು, ಗೋವಧೆಯಂತಹ ಪ್ರಕರಣಗಳು ದಾಖಲಾಗಿವೆ. ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ…

Read More

ಡಿ ಎನ್ ಎ ಪರೀಕ್ಷೆಯಲ್ಲಿ ತಂದೆಯೆಂದು ಸಾಬೀತಾದ ಕೃಷ್ಣ ಜಿ ರಾವ್ ಮದುವೆಯಾಗಲು ಹಿಂದೇಟು ಹಾಕುವುದೇಕೆ ….. ? ; ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ

ಮಂಗಳೂರು: ಕೃಷ್ಣ ಜಿ ರಾವ್ನ ಡಿ ಎನ್ ಎ ಪರೀಕ್ಷೆಯ ಮೂಲಕ ಈತನದ್ದೇ ಮಗುವೆನ್ನುವ ಸತ್ಯ ಇದೀಗ ಹೊರ ಬಂದಿದೆ , ಈತನೇ ತಂದೆ ಎಂದು ಸಾಬೀತಾದರೂ ಕೂಡ ಬಾಲಕಿಯನ್ನು ವಿವಾಹವಾಗಲು ಹಿಂದೇಟು ಹಾಕುತ್ತಿದ್ದಾನೆ , ಈ ಹಿಂದೂ ಹೆಣ್ಣು ಮಗಳಿಗೆ ಆದ ಅನ್ಯಾಯವನ್ನು ಯಾವ ಹಿಂದೂ ಮುಖಂಡರಾಗಲಿ , ಸ್ವಾಮೀಜಿಗಳಾಗಲಿ , ರಾಜಕೀಯ ವ್ಯಕ್ತಿಗಳಾಗಲಿ ಮಾತನಾಡದೇ ಇರುವುದು ದುರಂತ . ಆದರೆ ಶ್ರೀಮಂತ , ರಾಜಕೀಯವಾಗಿ ಪ್ರಬಲ ಕುಟುಂಬದ ಹೆಣ್ಣಾಗಿದ್ದರೆ ಈ ಅನ್ಯಾಯ ಆಗುತ್ತಿತ್ತಾ…. ?…

Read More

ಬಂಟ್ವಾಳ: ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬಂಟ್ವಾಳ, ಅ. 03 : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್ ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್ ಮೂಲ್ಯ (44) ಮೃತ ದುರ್ದೈವಿ.ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್ ನ ಮುಂಭಾಗದಲ್ಲಿ ರಸ್ತೆಯನ್ನು ದಾಟುವ ವೇಳೆ ಅತೀ ವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೋಕೇಶ್…

Read More
error: Content is protected !!