Avatar

Rashmitha Acharya

ಕಲ್ಕೂರ ಪ್ರತಿಷ್ಠಾನದ ರೂವಾರಿ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ರೀಗೆ “ಕಾಸರಗೋಡು ದಸರಾ ಸಾಧಕ ಸನ್ಮಾನ

ಕನ್ನಡ ಭವನ ಕಾಸರಗೋಡು ಸಂಸ್ಥಾಪಕ ಡಾ. ವಾಮನ್ ರಾವ್ ಬೇಕಲ್ ಸಾರತ್ಯದ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025. ವೇದಿಕೆಯಲ್ಲಿ ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ರೂವಾರಿ ಕನ್ನಡ ಸಾಹಿತ್ಯ ಪರಿಷತ್ತಿನ ಸುದೀರ್ಘ ಕಲಾವದಿಯ ಅಧ್ಯಕ್ಷ ರಾಗಿದ್ದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ಇವರ ಜೀವಮಾನದ ಸರ್ವತೋಮುಖ ಕನ್ನಡ ಸೇವೆ, ಧಾರ್ಮಿಕ ಸೇವೆ, ಸಾಮಾಜಿಕ ಸೇವೆಯನ್ನು, ಸಾಧನೆಯನ್ನು ಪರಿಗಣಿಸಿ “ಕಾಸರಗೋಡು ದಸರಾ ಸಾಧಕ ಪ್ರಶಸ್ತಿ 2025.ನೀಡಿ ಗೌರವಿಸಲಾಯಿತು. ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನ -ಸಾಂಸ್ಕೃತಿಕ ಘಟಕ ಅಧ್ಯಕ್ಷ…

Read More

ನೆಕ್ಸ್ಟ್‌ಜೆನ್ ಸ್ಕಿಲ್ ಕಾನ್ಕ್ಲೇವ್ – 2025ರಲ್ಲಿ ಶ್ರೀನಿವಾಸ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ8 ಪ್ರಶಸ್ತಿ ಪಡೆದು ಸಾಧನೆ

[5:22 am, 24/9/2025] Reporter Girish Mangalore: ಮಂಗಳೂರು: ವಲಚ್ಚಿಲ್‌ನ ಶ್ರೀನಿವಾಸ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಪ್ರತಿಷ್ಠಿತ ನೆಕ್ಸ್ಟ್‌ಜೆನ್ ಸ್ಕಿಲ್ ಕಾನ್ಕ್ಲೇವ್ – 2025ರಲ್ಲಿ ಅನೇಕ ಆಲ್-ಇಂಡಿಯಾ ಟಾಪ್ 5 ಪ್ರಶಸ್ತಿಗಳನ್ನು ಗಳಿಸಿದೆ. ಈ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವು ಸೆಪ್ಟೆಂಬರ್ 17ರಿಂದ 19ರವರೆಗೆ ಶಿಮ್ಲಾದ ಈಸ್ಟ್ ಬೋರ್ಣ್ ರೆಸಾರ್ಟ್‌ನಲ್ಲಿ ನಡೆಯಿತು. ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳು, ಅಕಾಡೆಮಿಷಿಯನ್ನರು, ಉದ್ಯಮ ತಜ್ಞರು ಹಾಗೂ ನೀತಿ ರೂಪಕರು ಒಂದೇ ವೇದಿಕೆಯಲ್ಲಿ ಸೇರಿ ಕೌಶಲ್ಯಾಭಿವೃದ್ಧಿ, ಕೃತಕ ಬುದ್ಧಿಮತ್ತೆ ಹಾಗೂ ಕೈಗಾರಿಕಾ ಹೊಂದಾಣಿಕೆಯ…

Read More

ಬಡ ವರ್ಗದ ಪಾಲಿಗೆ ವರವಾದ 2.0 ಜಿ ಎಸ್ ಟಿ

ಮಂಗಳೂರು: ಐತಿಹಾಸಿಕ 2.0 ಜಿ ಎಸ್ ಟಿ ಭಾರತದಾದಂತ್ಯ ಜಾರಿಗೆ ಬಂದಿದ್ದು ಇದು ಜನ ಸಾಮಾನ್ಯರಲ್ಲಿ ಸಾಕಷ್ಟು ಉಳಿತ್ತಾಯ ಮಾಡುವ ಕಾರಣ ಇದನ್ನು ಉಳಿತಾಯದ ಉತ್ಸವವಾಗಿ ಭಜತ್ ಉತ್ಸವವಾಗಿ ಬಿಜೆಪಿ ಮುಖಂಡರು ಕಾರ್ಯಕರ್ತರು ದೇಶದಾದಂತ್ಯ ಆಚರಿಸ್ತಾ ಇದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಜಿ ಎಸ್ ಟಿ ಯನ್ನು ಸರಳೀಕರಣ ಮಾಡಲಾಗಿದ್ದು ಇದರಿಂದ ಸಾಕಷ್ಟು ಉಳಿತ್ತಾಯವಾಗುವ…

Read More

ರಾಷ್ಟ್ರವ್ಯಾಪಕವಾಗಿ ಆಯೋಜಿಸಲಾಗಿರುವ ಕೇಂದ್ರ ಸರಕಾರದ ಮತಕಳ್ಳತನದ ವಿರುದ್ಧ ಸಹಿ ಅಭಿಯಾನದ ಭಾಗವಾಗಿ ಮಂಜೇಶ್ವರ ಬ್ಲಾಕ್ ಮಟ್ಟದ ಅಭಿಯಾನ

ಮಂಜೇಶ್ವರ:ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ರಾಷ್ಟ್ರವ್ಯಾಪಕವಾಗಿ ಆಯೋಜಿಸಲಾಗಿರುವ ಕೇಂದ್ರ ಸರಕಾರದ ಮತಕಳ್ಳತನದ ವಿರುದ್ಧ ಸಹಿ ಅಭಿಯಾನದ ಭಾಗವಾಗಿ ಮಂಜೇಶ್ವರ ಬ್ಲಾಕ್ ಮಟ್ಟದ ಅಭಿಯಾನವನ್ನು ಡಿಸಿಸಿ ಅಧ್ಯಕ್ಷ ಪಿ.ಕೆ. ಫೈಸಲ್ ಉದ್ಘಾಟಿಸಿದರು. ಪ್ರಜಾಪ್ರಭುತ್ವದ ಆಡಿಸ್ತಂಬವಾದ ಮತವನ್ನು ಶುದ್ಧವಾಗಿ ಸಂರಕ್ಷಿಸಬೇಕು. ಹಣ, ಸುಳ್ಳು ಭರವಸೆಗಳು, ಬೆದರಿಕೆಗಳು ಮುಂತಾದವುಗಳ ಮೂಲಕ ಜನರ ಮತವನ್ನು ಕಸಿದುಕೊಳ್ಳುವ ಬಿಜೆಪಿ ಪ್ರಜಾಪ್ರಭುತ್ವವನ್ನೂ ಜನರ ಭವಿಷ್ಯವನ್ನೂ ಮಾರುತ್ತಿದೆ,” ಎಂದು ಪಿ ಕೆ ಫೈಸಲ್ ಉದ್ಘಾಟನಾ ಭಾಷಣದಲ್ಲಿ ಹೇಳಿದರು.ಬ್ಲಾಕ್ ಅಧ್ಯಕ್ಷ ಡಿ.ಎಂ.ಕೆ. ಮೊಹಮ್ಮದ್ ಅಧ್ಯಕ್ಷತೆ ವಹಿಸಿದರು. ಮಾಜಿ ಡಿಸಿಸಿ ಹಕೀಂ…

Read More

ರಾಜ್ಯದಲ್ಲಿರುವ ಮರಾಠ ಸಮುದಾಯ ಬಾಂಧವರು ಜಾತಿಯನ್ನು ಮರಾಠವೆಂದು ಕೊಡಿ ; ಮುಖಂಡ ಸುರೇಶ್ ರಾವ್

ಮಂಗಳೂರು: ರಾಜ್ಯದಲ್ಲಿ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ತೀರ್ಮಾನಿಸಿದ್ದು ರಾಜ್ಯದಲ್ಲಿರುವ ಮರಾಠ ಸಮುದಾಯ ಬಾಂಧವರು ಧರ್ಮವನ್ನು ಹಿಂದು ಎಂದು, ಜಾತಿಯನ್ನು ಮರಾಠವೆಂದು , ಉಪ ಜಾತಿಯನ್ನು ಕುಣುಬಿ ಎಂದು , ಮಾತೃ ಭಾಷೆಯನ್ನು ಮರಾಠಿ ಎಂದು ಸಮೀಕ್ಷೆಗೆ ಬರುವಾಗ ನಮೂದಿಸಬೇಕೆಂದು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ರಾವ್ ಕೋರಿಕೊಂಡರು. ಅವರು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ,…

Read More

ಜನಗಣತಿ ಸಮೀಕ್ಷೆಯಲ್ಲಿ ಬೆಲ್ಚಡ ಮತ್ತು ಮಲಯಾಳಿ ಬಿಲ್ಲವ ಸಮಾಜದವರು ‘ತೀಯಾ’ ಜಾತಿಯೆಂದು ನಮೂದಿಸಿ : ತಿಯಾ ಸಮಾಜ್ ನ ಅಧ್ಯಕ್ಷ ಸದಾಶಿವ ಉಳ್ಳಾಲ್

ಮಂಗಳೂರು: ಕರ್ನಾಟಕ ರಾಜ್ಯ ಸರಕಾರದಿಂದ ಇದೇ ತಿಂಗಳ 22 ರಿಂದ ಅಕ್ಟೋಬರ್ 7 ರ ವರೆಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಜ್ಯಾತೀಯ ಜನಗಣತಿ ಸಮೀಕ್ಷೆಯನ್ನು ನಡೆಸಲು ನಿರ್ಧರಿಸಿದೆ . ಈ ಸಮಯದಲ್ಲಿ ಪ್ರತಿ ಮನೆಮನೆಗೆ ಆಶಾ ಕಾರ್ಯಕರ್ತರು, ಶಿಕ್ಷಕರು ಭೇಟಿ ನೀಡಿ ಜಾತಿ ಪಂಗಡಗಳನ್ನು ಕೇಳುವಾಗ ನಾವು ತೀಯಾ ಎಂದು ಮಾತ್ರ ಜಾತಿ ನಮೂದಿಸುವ ಕಾಲಂ ಸಂಖ್ಯೆ 9 ರಲ್ಲಿ ನಮೂದಿಸಬೇಕು ಎಂದು ಭಾರತೀಯ ತಿಯಾ ಸಮಾಜ್ ನ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ತಿಳಿಸಿದರು. ಅವರು ನಗರದ…

Read More

ಬಂಟರು ಮತ್ತು ನಾಡವರು ಪ್ರತ್ಯೇಕ ಜಾತಿಗಳಲ್ಲ ಒಂದೇ; ಮಾಲಾಡಿ ಅಜಿತ್ ಕುಮಾರ್

ಮಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಿದ್ದತೆಯನ್ನು ನಡೆಸುತ್ತಿದ್ದು, ಈ ಸಮೀಕ್ಷೆಯಲ್ಲಿ ಒಂದೇ ಜಾತಿಯಾಗಿರುವ ಬಂಟರುಯಾನೆ ನಾಡವರನ್ನು ಬಂಟರು ಮತ್ತು ನಾಡವರೆಂದು ಪ್ರತ್ಯೇಕ ಜಾತಿಗಳೆಂದು ಗುರುತ್ತಿಸಲಾಗಿದೆ , ನಾವು ಇದನ್ನು ಲಿಖಿತವಾಗಿ ಆಕ್ಷೇಪ ವ್ಯಕ್ತಪಡಿಸಿ ಈಗಾಗಲೇ ಸ್ವೀಕರ್ ಮತ್ತು ಸರಕಾರದದ ಗಮನಕ್ಕೆ ತಂದಿದ್ದೇವೆ . ನಾಡವರು ಮತ್ತು ಬಂಟರು ಅನಾದಿ ಕಾಲದಿಂದಲೂ ಒಂದೇ ಆಗಿರುವ ಕಾರಣ ಪ್ರತ್ಯೇಕವಾಗಿ ಗಣತಿಯಲ್ಲಿ ಜಾತಿಯನ್ನು ನಮೂದು ಮಾಡಬಾರದೆಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ…

Read More

ಗ್ರಾಂಡ್ ರಾವ್ಸ್ ಚೆಸ್ಸ್ ಕಾರ್ನರ್ ವತಿಯಿಂದ ಅಂತರಾಷ್ಟ್ರೀಯ ಫಿಡೆ ರೇಟೆಡ್ ಚೆಸ್ ಫೆಸ್ಟಿವಲ್ ಪಂದ್ಯಕೂಟ

ಮಂಗಳೂರು:ಗ್ರಾಂಡ್ ರಾವ್ಸ್ ಚೆಸ್ಸ್ ಕಾರ್ನರ್ ವತಿಯಿಂದ ಅಂತರಾಷ್ಟ್ರೀಯ ಫಿಡೆ ರೇಟೆಡ್ ಚೆಸ್ ಫೆಸ್ಟಿವಲ್ ಪಂದ್ಯಕೂಟವು ಸೆಪ್ಟೆಂಬರ್ 25 ರಿಂದ 30 ರ ತನಕ ಮಂಗಳೂರಿನ ಶಾರದಾ ವಿದ್ಯಾಲಯದ ಭುವರಹ ಅಟ್ರಿಯಂ ನಲ್ಲಿ ನಡೆಯಲಿದೆ ಎಂದು ಆರ್.ಸಿ.ಸಿ ಸಂಸ್ಥೆಯ ಸಲಹೆಗಾರರು ಹಾಗೂ ಸಂಘಟಕರೂ ಆಗಿರುವ ಡಾ ಶುಭಾನಂದ್ ರಾವ್ ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ನಡೆದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಆರ್ ಸಿ ಸಿ ಯನ್ನು 2012 ರಲ್ಲಿ ಐ ಎಂ ಶರಣ್ ರಾವ್ ಮತ್ತು ಡ ಬ್ಲ್ಯೂ…

Read More

ಸೆಪ್ಟೆಂಬರ್ -23 ರಂದು ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ 2025

ಮಂಗಳೂರು: ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕಳೆದ ಹಲವು ವರ್ಷಗಳಿಂದ ತಲಪಾಡಿ ಪರಿಸರದಲ್ಲಿ ಸಾರ್ವಜನಿಕ ಆರೋಗ್ಯ ಸುಧಾರಣೆಯ ನಿಟ್ಟಿನಲ್ಲಿ ತಿಂಗಳಿಗೆ ಕನಿಷ್ಠ ಎರಡರಂತೆ ಆರೋಗ್ಯ ಅರಿವು ಕಾರ್ಯಕ್ರಮ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರಗಳನ್ನು ನಡೆಸುತ್ತಾ ಬಂದಿದ್ದು ಇದೇ ತಿಂಗಳ ತಾರೀಕು 23 ರಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ ೨೦೨೫ ನ್ನು ಕಾಲೇಜಿನಲ್ಲಿ ಆಯೋಜಿಸಿದೆ ಎಂದು ಶಾರದಾ ಸಮೂಹ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಡಾ ಎಂ ಬಿ ಪುರಾಣಿಕ್ ತಿಳಿಸಿದರು. ಪತ್ರಿಕಾ…

Read More

ಸೆಪ್ಟೆಂಬರ್ ೨೧ ರಂದು ಸಂಘನಿಕೇತನ ಪ್ರತಾಪ ನಗರದಲ್ಲಿ-“ಯೋಗ ಏಕಾಹ 2025”

ಮಂಗಳೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನವು ಪ್ರತಾಪನಗರದ ಕೇಶವ ಸ್ಮೃತಿ ಸಂವರ್ಧನ ಸಮಿತಿಯೊಂದಿಗೆ ಜಂಟಿಯಾಗಿ ಒಂದು ದಿನದ ಯೋಗಾಸನ ಪ್ರದರ್ಶನದ ಯೋಗೋತ್ಸವ “ಯೋಗ ಏಕಾಹ 2025” ಕಾರ್ಯಕ್ರಮವನ್ನು ಸೆಪ್ಟೆಂಬರ್ ೨೧ ರಂದು ಸಂಘನಿಕೇತನ ಪ್ರತಾಪ ನಗರದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಧನಂಜಯ ಕೆ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 10 ಪ್ರತಿಷ್ಠಿತ ಯೋಗಾಭ್ಯಾಸವನ್ನು ಕಲಿಸುವ ಸಂಸ್ಥೆಗಳು ಇದರಲ್ಲಿ ಪಾಲ್ಗೊಳ್ಳಲಿದೆ . ಪ್ರತೀ…

Read More
error: Content is protected !!