Avatar

Rashmitha Acharya

ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317ಡಿ ವತಿಯಿಂದ ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

ಮಂಗಳೂರು: ಲಯನ್ಸ್‌ ಇಂಟರ್ ನ್ಯಾಷನಲ್ ಜಿಲ್ಲೆ 317 ಡಿ ಇದರ ಆಶ್ರಯದಲ್ಲಿ “ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ನೆಪ್ಟೆಂಬರ್ 21 ರಂದು ಭಾನುವಾರ ಬೆಳಿಗೆ, 8.30 ಕ್ಕೆ, ಕುದ್ಮಲ್ ರಂಗರಾವ್ ಪುರಭವನ ಮಂಗಳೂರಿನಲ್ಲಿ ನಡೆಯಲಿದೆ ಎಂದು ಲಯನ್ ರಾಜೇಶ್ ಶೆಟ್ಟಿ ಶಬರಿ ತಿಳಿಸಿದರು. ಅವರು ನಗರದ ಲಯನ್ ಅಶೋಕದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಲಯನ್ಸ್ ಜಿಲ್ಲಾ ನಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 25 ತಂಡಗಳು ಭಾಗವಹಿನಲಿದ್ದು, ನೆಟ್ಟಿಂಗ್ ಸೇರಿ ಒಂದು ತಂಡಕ್ಕೆ 20 ನಿಮಿಷಗಳ ಕಾಲಾವಧಿ…

Read More

ಸೆಪ್ಟೆಂಬರ್ 19ರಂದು ನಗರದಲ್ಲಿ ಬಸವ ಸಂಸ್ಕೃತಿ ಅಭಿಯಾನ

ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಿಸಿದ್ದು ತಮಗೆ ತಿಳಿದಿರುವ ವಿಚಾರ ಬಸವಾದಿ ಶಿವಶರಣರ ತತ್ವಾದರ್ಶಗಳನ್ನು ಜನಮನದಲ್ಲಿ ಬಿತ್ತುವ, ಜನರ ಮನಸ್ಸುಗಳನ್ನು ಕಟ್ಟುವ, ಜೊತೆಗೆ ಪರಸ್ಪರ ಭಾಂದವ್ಯದ ಬೆಸುಗೆ ಹಾಕುವ ಸದುದ್ದೇಶದಿಂದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಆಶ್ರಯದಲ್ಲಿ ಕರ್ನಾಟಕ ರಾಜ್ಯದಾದ್ಯಂತ ಸಪ್ಟೆಂಬರ್ 1 ರಿಂದ ಅಕ್ಟೋಬರ್ 5 ರ ತನಕ ‘ಬಸವ ಸಂಸ್ಕೃತಿ ಅಭಿಯಾನ’ವನ್ನು ಹಮ್ಮಿಕೊಳ್ಳಲಾಗಿದೆ. ವ್ಯಸನ ಮುಕ್ತ ಸಮ ಸಮಾಜದ ನಿರ್ಮಾಣ, ಅಂಧಶ್ರದ ಅಳಿಸಿ ಸುಜ್ಞಾನ ಬೆಳೆಸುವುದು, ವಿದ್ಯಾರ್ಥಿ ಯುವಜನರಲ್ಲಿ ಆಧ್ಯಾತ್ಮದ…

Read More

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ ಮಂಗಳವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮತ ಕಳ್ಳತನ ದೇಶದ ಅತಿ ದೊಡ್ಡ ಚುನಾವಣಾ ಹಗರಣವಾಗಿದ್ದು, ಇದರ ವಿರುದ್ಧ ಎಐಸಿಸಿ ಅ.15ರ ವರೆಗೆ ದೇಶವ್ಯಾಪಿ ‘ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ’ ಅಭಿಯಾನ ಆಯೋಜಿಸಿದೆ. ಈ ಅಭಿಯಾನವು ರಾಜಕೀಯ ಕಾರ್ಯಕ್ರಮವಲ್ಲ. ಸಂವಿಧಾನ ರಕ್ಷಣೆ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡುವ ನಿರ್ಣಾಯಕ ಹೆಜ್ಜೆಯಾಗಿದೆ. ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಯ…

Read More

ಮುಡಿಪು ಎಜು ಪಾರ್ಕ್‌ನಲ್ಲಿ ‘ಫರ್ಹೇ ಮೀಲಾದ್ ’ಸಂಭ್ರಮ ಸಮಾವೇಶ

ಸಂಭ್ರಮ ಪ್ರವಾದಿ ಪೈಗಂಬರರ 1,500ನೇ ಜನ್ಮ ಮಾಸಾಚರಣೆಯ ಅಂಗವಾಗಿ ಮಜ್ಲಿಸ್ ಎಜುಕೇಶನ್ ಆ ಂಡ್ ಚಾರಿಟೇಬಲ್ ಟ್ರಸ್ಟ್ ಮುಡಿಪು ಸಂಸ್ಥೆಯ ವತಿಯಿಂದ ‘ಫರ್ಹೇ ಮೀಲಾದ್ ’ಸಂಭ್ರಮ ಸಮಾವೇಶವು ಸೆಪ್ಟೆಂಬರ್ 19 ಶುಕ್ರವಾರ ಮುಡಿಪುವಿನ ಮಜ್ಲಿಸ್ ಎಜು ಪಾರ್ಕ್‌ನಲ್ಲಿ ನಡೆಯಲಿದೆ. ಜನಸೇವೆಯೇ ಅತ್ಯಂತ ಶ್ರೇಷ್ಠ ಸತ್ಕರ್ಮ ಎಂಬ ಪ್ರವಾದಿಗಳ ಸಂದೇಶವನ್ನು ಅಳವಡಿಸಿಕೊಂಡು ಪ್ರಸ್ತುತ ಸಮಾವೇಶದ ಅಂಗವಾಗಿ ವಿವಿಧ ಜನಸೇವಾ ಕಾರ್ಯಕ್ರಮಗಳ್ನು ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಕೈ ಮತ್ತು ಕಾಲುಗಳನ್ನು ಕಳೆದುಕೊಂಡಿರುವ ಅಂಗವಿಕಲರ ಜೀವನದಲ್ಲಿ ಹೊಸ ಭರವಸೆ ಮೂಡಿಸುವ ಉದ್ದೇಶದಿಂದ ಕೃತಕ…

Read More

ಕಾಸರಗೋಡು ಗಡಿನಾಡ ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕೇರಳ ಸಿಎಂ ಭೇಟಿ….!

ಕಾಸರಗೋಡು:ಕೇರಳ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್ ರನ್ನು ಇಂದು ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಮನವಿ ಸಲ್ಲಿಸಲಾಯಿತು. ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ, ಶ್ರೀ ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕರಾದ ಶ್ರೀ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕರಾದ ಶ್ರೀ ಎ.ಕೆ.ಎಂ. ಅಶ್ರಫ್, ಶ್ರೀ ಎ.ಆರ್. ಸುಬ್ಬಯ್ಯ ಕಟ್ಟೆ, ಸದಸ್ಯರು, ಗಡಿ ಪ್ರಾಧಿಕಾರ ಹಾಗೂ ಇತರೆ ಕನ್ನಡಿಗರು ಜೊತೆಗಿದ್ದರು ಹಾಗೂ ಬದಿಯಡ್ಕದ ಕಯ್ಯಾರ ಕಿಞ್ಞಣ್ಣ ರೈ ಕನ್ನಡ…

Read More

“ಕರಾವಳಿ ಕರ್ನಾಟಕದ ಅನೇಕ ಉದ್ಯಮಿಗಳು ಹಾಗೂ ಸ್ಮಾರ್ಟ್ ಅಪ್‌ಗಳು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿ ಅಳಿಸಲಾಗದ ಕೊಡುಗೆಯನ್ನು ನೀಡಿದ್ದಾರೆ-ಸಿಎ ಎಸ್.ಎಸ್. ನಾಯಕ್

ಮಂಗಳೂರು:ಉದ್ಯಮೇನ ಹಿ ಕ್ರಾಂತಿ- ಉದ್ಯಮದಿಂದಲೇ ಕ್ರಾಂತಿ ಎಂಬ ಧೈಯವಾಕ್ಯದೊಂದಿಗೆ ಮಂಗಳೂರು ಪ್ರೊಡಕ್ಕಿವಿಟಿ ಕೌನ್ಸಿಲ್ ಹಾಗೂ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಇವರ ಸಂಯುಕ್ತ ಆಶಯದಲ್ಲಿ ಕರಾವಳಿ ಎಂಎಸ್‌ಎಂಇ ಹಾಗೂ ಸ್ಮಾರ್ಟ್‌ ಅಪ್ ಕಾನ್‌ವ್ – 2025 ಅನ್ನು ಸೆಪ್ಟೆಂಬರ್ 20 ರಂದು ಶನಿವಾರ ಮಂಗಳೂರಿನ ರೆಡ್ ಕ್ರಾಸ್ ಪೇರಣಾ ಸಭಾಭವನದಲ್ಲಿ ಆಯೋಜಿಸಲಾಗುತ್ತಿದೆ. ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾನ್‌ ಕೇವ್ ನಿರ್ದೇಶಕ ಸಿಎ ಎಸ್.ಎಸ್. ನಾಯಕ್ ಮಾತನಾಡಿ, “ಕರಾವಳಿ ಕರ್ನಾಟಕದ ಅನೇಕ ಉದ್ಯಮಿಗಳು ಹಾಗೂ ಸ್ಮಾರ್ಟ್…

Read More

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ 2024-25 ರಲ್ಲಿ 1174 ಕೋಟಿ ರೂ. ವ್ಯವಹಾರ ವಹಿವಾಟು ನಡೆಸಿ 12.79 ಕೋಟಿ ರೂ. ನಿವ್ವಳ ಲಾಭವನ್ನು ದಾಖಲಿಸಿದೆ – ರವಿರಾಜ್ ಹೆಗ್ಡೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟವು 2024-25ರಲ್ಲಿ 1174 ಕೋಟಿ ರೂ. ವ್ಯವಹಾರ ವಹಿವಾಟು ನಡೆಸಿ 12.79 ಕೋಟಿ ರೂ. ನಿವ್ವಳ ಲಾಭವನ್ನು ದಾಖಲಿಸಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ. ಸೋಮವಾರ ಒಕ್ಕೂಟದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 751 ಹಾಲು ಸಂಘಗಳು ಪ್ರಸ್ತುತ ಪ್ರತಿದಿನ 3.97 ಲಕ್ಷ ಲೀಟರ್ ಹಾಲು ಸಂಗ್ರಹಿಸುತ್ತಿವೆ ಎಂದು ಹೇಳಿದರು. “2024-25ರಲ್ಲಿ, ಸಂಗ್ರಹವು ದಿನಕ್ಕೆ 3.42 ಲಕ್ಷ ಲೀಟರ್…

Read More

ಶ್ರೀ ಮಂಜುನಾಥನ ಹೆಸರಿನಲ್ಲಿ ನಡೆಯುತ್ತಿದೆಯಾ ಅವ್ಯವಹಾರ …… !

ಮಂಗಳೂರು: ಸತ್ಯಮೇವ ಜಯತೇ ಸಂಘಟನೆಗಳ ಒಕ್ಕೂಟ-ಕರ್ನಾಟಕ ಮತ್ತು ನಾಗರಿಕ ಸೇವಾ ಟ್ರಸ್ಟ್ ನ ವತಿಯಿಂದ ಚಿಂತಕರು, ಸಾಹಿತಿಗಳಾದ ಲಕ್ಷ್ಮೀಶ ತೋಳ್ವಾಡಿ ನೇತ್ರಿತ್ವದಲ್ಲಿ ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯು ನಡೆಯಿತು . ಈ ಕುರಿತು ಮಾತನಾಡಿದ ಅವರು , ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆಯವರ ಕುಟುಂಬ ಮತ್ತು ಹೆಗ್ಗಡೆಯವರು ಅಧ್ಯಕ್ಷರೂ ಫಲಾನುಭವಿಗಳೂ ಆಗಿರುವ ಅವರ ಸಂಸ್ಥೆಗಳು ದಶಕಗಳಿಂದ ಅವ್ಯಾಹತವಾಗಿ ನಡೆಸಿಕೊಂಡು ಬಂದಿರುವ ಮತ್ತು ನಡೆಸಿಕೊಂಡು ಬರುತ್ತಿರುವ ರಾಶಿ ರಾಶಿ ಅಪರಾಧಗಳ ಕುರಿತು ಸರ್ವಾಂಗೀಣವಾದ ತನಿಖೆಯೊಂದು ನಡೆಯಲೇಬೇಕಾದ ತುರ್ತು ಅಗತ್ಯವಿದೆ. ಮುಖ್ಯಮಂತ್ರಿಗಳು…

Read More

ಕಾಸರಗೋಡು,ಬಂದಡ್ಕ :ಬಾಲಸಂಘದ ವಿಲೇಜ್ ಘಟಕ ಅಧ್ಯಕ್ಷೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ದೇವಕಿ (16 )ನೇಣುಬಿಗಿದು ಆತ್ಮಹತ್ಯೆಗೆ ಶರಣು

ಕಾಸರಗೋಡು : ಬಂದಡ್ಕದಲ್ಲಿ 10ನೇ ತರಗತಿ ಶಾಲಾ ವಿದ್ಯಾರ್ಥಿನಿ ಮಲಗುವ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿರುವ ಘಟನೆ ನಡೆದಿದೆ. ಕುಂಡಾಂಗುಳಿ ಸರಕಾರಿ ಹಯರ್ ಸೆಕಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ದೇವಕಿ (16)ಆತ್ಮಹತ್ಯೆ ನಡೆಸಸಿದೆ. ಮಂಗಳವಾರ ಬೆಳಿಗ್ಗೆ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಸ್ಥಿತಿಯಲ್ಲಿ ಈಕೆಯ ಮೃತದೇಹ ಪತ್ತೆಯಾಯಿತು. ಮೃತ ವಿದ್ಯಾರ್ಥಿನಿ ಬಂದಡ್ಕ ಗ್ರಾಮೀಣ ಬೇಂಕಿನ ಬಳಿಯಲ್ಲಿ ಗಂಜಿ ಕ್ಯಾಂಟೀನ್ ನಡೆಸುವ ಮಹಿಳೆ ಸಾವಿತ್ರಿ ಎಂಬವರ ಮಗಳಾಗಿದ್ದು, ಆತ್ಮಹತ್ಯೇಗೆ ಕಾರಣ ಏನೆಂದು ತಿಳಿದು…

Read More

ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಆರಂಭ

ಅನೇಕ ದಿನಗಳ ಕನಸಾಗಿರುವ ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಆರಂಭಗೊಂಡಿದೆ. ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು ಆರಂಭಗೊಳ್ಳುವುದರೊಂದಿಗೆ ಈ ಭಾಗದ ಪ್ರಯಾಣಿಕರ ಬಹುಕಾಲದ ಕನಸು ನನಸಾಗಿದೆ. ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರೈಲು ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣಗೊಂಡು ಇದೀಗ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ನಡುವೆ ವಿದ್ಯುತ್‌ಚಾಲಿತ ರೈಲುಗಳ ಓಡಾಟ ಆರಂಭಗೊಂಡಿದೆ. ಸೆ.11 ರಂದು ವಿದ್ಯುತ್‌ ಚಾಲಿತ ರೈಲು ಇಂಜಿನ್‌ನ…

Read More
error: Content is protected !!