ಉಪ್ಪಳ ತುರ್ತಿ ಪಡೆಂಕುಡಿಯ ತರವಾಡಿನಲ್ಲಿ 2026 ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ತೆಯ್ಯಂ ಕೆಟ್ಟ್ ಮಹೋತ್ಸವದ ಕುರಿತಾದ ವಿಶೇಷ ಸಮಾಲೋಚನಾ ಸಭೆ
ಉಪ್ಪಳ ತುರ್ತಿ ಪಡೆಂಕುಡಿಯ ತರವಾಡಿನಲ್ಲಿ 2026 ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ತೆಯ್ಯಂ ಕೆಟ್ಟ್ ಮಹೋತ್ಸವದ ಕುರಿತಾದ ವಿಶೇಷ ಸಮಾಲೋಚನಾ ಸಭೆ ತರವಾಡು ಕ್ಷೇತ್ರದಲ್ಲಿ ನಡೆಯಿತು. ಸಭೆಯಲ್ಲಿ ಉತ್ತರ ಮಲಬಾರ್ ತೀಯಾ ಕ್ಷೇತ್ರ ಸಂರಕ್ಷಣಾ ಸಮಿತಿ ಇದರ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಜನ್ ಪೆರಿಯ ಉಪಸ್ಥಿತರಿದ್ದು ತೆಯ್ಯಂ ಕೆಟ್ಟ್ ಮಹೋತ್ಸವದ ಕುರಿತಾದ ಸಮಗ್ರ ಮಾಹಿತಿ ನೀಡಿದರು.ಸಭೆಯ ಅಧ್ಯಕ್ಷತೆಯನ್ನು ಉಪ್ಪಳ ಶ್ರೀ ಭಗವತಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಸುಕುಮಾರ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಆಚಾರ ಪಟ್ಟವರಾದ ಶ್ರೀ ಹರಿಪ್ರಸಾದ್…