Avatar

Rashmitha Acharya

ಹಾಸನ ಗಣೇಶ ಮೆರವಣಿಗೆ ವೇಳೆ ಟ್ರಕ್ ದುರಂತ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಕಚೇರಿ, “ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಸಂಭವಿಸಿರುವುದು ನಿಜಕ್ಕೂ ಹೃದಯವಿದ್ರಾವಕ ಘಟನೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಕನಿಕರವಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪಾರ್ಥಿಸುತ್ತೇನೆ” ಎಂದು ತಿಳಿಸಿದೆ. ಜೊತೆಗೆ ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂ….

Read More

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿ ಅಂಧರ್

ಬಂಟ್ವಾಳ : ಮಾರ್ಚ್ 29 ರಂದು ಸಂಜೆ ವೇಳೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಪೊಸ್ಕೋ ಕೇಸ್ ನಲ್ಲಿ ಅರೆಸ್ಟ್ ಮಾಡಿದ್ದಾರೆ.ಬಂಧಿತನನ್ನು ಸಂತ್ರಸ್ಥೆ ಬಾಲಕಿಯ ನೆರೆಮನೆವಾಸಿ ಅಬೂಬಕ್ಕರ್ (50) ಎಂದು ಗುರುತಿಸಲಾಗಿದೆ. ಆರೋಪಿ ದಿನಾಂಕ 29.03.2025 ರಂದು ಸಂಜೆ 05.00 ಗಂಟೆ ಸಮಯಕ್ಕೆ ನೊಂದ ಬಾಲಕಿ ಆಟವಾಡುತ್ತಿದ್ದಾಗ ಆಕೆಯನ್ನು ಯಾರು ವಾಸ್ತವ್ಯ ಇರದ ಮನೆಯ ಹಿಂಬಾಗಿಲಿನಲ್ಲಿರುವ ಸಿಟೌಟ್ ಗೆ ಕರೆದುಕೊಂಡು ಹೋಗಿ ಬಲಾತ್ಕಾರವಾಗಿ ಲೈಂಗಿಕಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ….

Read More

10 ಕಾಲೇಜು ವಿದ್ಯಾರ್ಥಿಗಳು ಸೇರಿ 488 ಮಂದಿ ಪಾಸಟಿವ್ ; ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಮಾದಕ ದ್ರವ್ಯ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವಂತೆಯೇ, ಡ್ರಗ್ಸ್ ಸೇವನೆಗೆ ಸಂಬಂಧಿಸಿ ಕಾಲೇಜುಗಳಲ್ಲಿ ನಿಯಮಿತವಾಗಿ ತಪಾಸಣೆ ನಡೆಸಲಾಗುತ್ತಿದ್ದು ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ತಪಾಸಣೆಯ ಸಂದರ್ಭ 10 ಮಂದಿ ವಿದ್ಯಾರ್ಥಿಗಳು ಡ್ರಗ್ಸ್ ಮಾಡಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಡ್ರಗ್ಸ್ ನಿಯಮಿತ ತಪಾಸಣೆ ಕುರಿತಂತೆ 113 ಕಾಲೇಜುಗಳು ಮುಂದೆ ಬಂದಿವೆ. ಅದರಲ್ಲಿ ಕೆಲವೊಂದು ದೂರು ಹಾಗೂ ಅನುಮಾನದ ಮೇರೆಗೆ ತಪಾಸಣೆ…

Read More

ಅಭಿವೃದ್ಧಿ ಬಿಟ್ಟಿಯಾಗಿ ಪಡೆದು ದೇಶ ನಾಶ ಮಾಡಬೇಡಿ -ಆದರ್ಶ ಬಿ .ಎಂ

ಕಾಸರಗೋಡು:ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಗುತ್ತಿರುವಾಗ ಇದು ನಮ್ಮ ಸಾಧನೆ ಎಂದ ಎಡರಂಗ ಸರಕಾರ, pwd ಸಚಿವ ರಿಯಾಜ್, ಕಾಸರಗೋಡು ಸಂಸದ ಉಣ್ಣಿತನ್, ಮಂಜೇಶ್ವರ, ಕಾಸರಗೋಡು ಶಾಸಕರು ಗಳು ರಸ್ತೆಯಲ್ಲಿ ನಿಂತು ಫೋಟೋ ತೇಗದದ್ದೇ ತೆಗೆದದ್ದು, ಬಿಜೆಪಿ ಜಿಲ್ಲಾ ಸಮಿತಿಯ ಪ್ರಯತ್ನ ದ ಫಲವಾಗಿ ಕೆಲವು ಕಡೆ ಅಂಡರ್ ಪಾಸ್, ಫುಟ್ ಓವರ್ ಬ್ರಿಡ್ಜ್, ಲಭಿಸಿದಾಗ ಅದು ನಮ್ಮ ಸಾಧನೆ ಎಂದು ಬಿಂಬಿಸಲು ಫ್ಲೆಕ್ಸ್ ಹಾಕಿಸಿದ ಶಾಸಕರುಗಳುಈಗ ಕುಂಬ್ಳೆ ಯಲ್ಲಿ ತಾತ್ಕಾಲಿಕ ಟೋಲ್ ಬರುತ್ತೆ ಅಂತ ರಸ್ತೆ…

Read More

ಕದರಿಕಾ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಂಗ ಸಂಸ್ಥೆಯಾದ ಕದ್ರಿ ಕ್ರಿಕೆಟರ್ಸ್‌ ಹದಿನಾರನೇ ವರ್ಷದ ಕದ್ರಿ ಸ್ಟಾರ್ ನೈಟ್ ಕಾರ್ಯಕ್ರಮ

ಮಂಗಳೂರು: ಭಾರತ ಸರ್ಕಾರದ ಎಂಎಸ್‌ಎಂಇ ಸಚಿವಾಲಯದ ಶಾಖೆ , ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಬೈಕಂಪಾಡಿ, ಮಂಗಳೂರು, ಕೆನರಾ ಕೈಗಾರಿಕಾ ಸಂಘ ಮಂಗಳೂರು, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ಸಹಯೋಗದೊಂದಿಗೆ ಸೆಪ್ಟೆಂಬರ್ 18 ಮತ್ತು 19 ರಂದು ಮಂಗಳೂರಿನ ಟೌನ್ ಹಾಲ್‌ನಲ್ಲಿ ಎರಡು ದಿನಗಳ ಮಾರಾಟಗಾರರ ಅಭಿವೃದ್ಧಿ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಆಯೋಜಿಸಲಾಗುವುದೆಂದು ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು ಇದರ ಸಹಾಯಕ ನಿರ್ದೇಶಕರಾದ ಸುಂದರ್ ಎಸ್…

Read More

ರಾಷ್ಟ್ರೀಯ ಹೆದ್ದಾರಿಯ ಗುಂಡಿಗಳ ಅವ್ಯವಸ್ಥೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಜನಾಕ್ರೋಶ ಪ್ರತಿಭಟನೆ

ಮಂಗಳೂರು, ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳ ಅವ್ಯವಸ್ಥೆಯಿಂದ ಅಪಘಾತ ನಡೆದು ಸಾವು ನೋವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಂತೂರು ವೃತ್ತದಲ್ಲಿ ಭಾರತೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯ ಭಾಗವಾಗಿ, ಕಾಂಗ್ರೆಸ್ ನಾಯಕರು ವಾಹನ ಅಪಘಾತದಲ್ಲಿ ಮರಣಿಸಿದವರ ಪ್ರತೀಕವಾಗಿ ಪ್ರತಿಕೃತಿ ಮೃತದೇಹವನ್ನು ಹೊತ್ತುಕೊಂಡು ಪಂಪ್‌ವೆಲ್‌ನಲ್ಲಿರುವ ಎನ್‌ಎಚ್‌ಎಐ ಕಚೇರಿಗೆ ಮೆರವಣಿಗೆ ನಡೆಸಿದರು. ಅಲ್ಲಿ ಅವರು ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. NHAI ಮತ್ತು BJP ಯ ನಿರ್ಲಕ್ಷ್ಯದಿಂದಾಗಿ…

Read More

ಇಂದು ಕರಾವಳಿಯಾದ್ಯಂತ ಪಿದಾಯಿ ತುಳು ಚಿತ್ರ ತೆರೆಗೆ

ಮಂಗಳೂರು: ನಮ್ಮ ಕನಸು ಬ್ಯಾನರ್‌ನಲ್ಲಿ ಕೆ.ಸುರೇಶ್ ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ ತುಳು ಸಿನಿಮಾ ‘ಪಿದಾಯಿ’ ಇಂದು ಕರಾವಳಿಯಾದ್ಯಂತ ಬಿಡುಗಡೆಗೊಂಡಿದೆ. ಶಿಮ್ಲಾ, ಜಾರ್ಖಂಡ್ ಹಾಗೂ ಕ್ಯಾಲಿಫೋರ್ನಿಯಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಧಿಕೃತವಾಗಿ ಆಯ್ಕೆಯಾಗುವುದರ ಜತೆಗೆ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮ ಬಾರಿಗೆ ತುಳು ಚಿತ್ರವೊಂದು ಭಾರತೀಯ ಚಲನಚಿತ್ರ ಹಾಗೂ ಕನ್ನಡ ಚಲನಚಿತ್ರ ಹೀಗೆ ಎರಡೂ ವಿಭಾಗಗಳಲ್ಲಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಅಂತಿಮವಾಗಿ ಎರಡನೇ ಅತ್ಯುತ್ತಮ ಚಿತ್ರ…

Read More

ತಿಂಗಳೆರಡು ಕಳೆದರು ತೆರವಾಗದ ಸರ್ಕ್ಯೂಟ್ ಹೌಸ್-ಬಿಜೈ ರಸ್ತೆ ಪಾದಚಾರಿ ಮಾರ್ಗದ ಗುಡ್ಡದ ಮಣ್ಣು

ಮಂಗಳೂರು: ಸರ್ಕ್ಯೂಟ್ ಹೌಸ್ ನಿಂದ ಬಿಜೈ ರಸ್ತೆಗೆ ಹೋಗುವ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ಎರಡು ತಿಂಗಳೇ ಕಳೆದಿದೆ , ಆದರೆ ಆ ರೋಡ್ ಗೆ ಬಿದ್ದಿರುವ ಮಣ್ಣು ಮಾತ್ರ ತೆರವಾಗದೆ ಅಲ್ಲೇ ಇದೆ.ಕಳೆದ ಜುಲೈ 16ರಂದು ಸುರಿದ ಭಾರೀ ಮಳೆಗೆ ಭೂಕುಸಿತ ಸಂಭವಿಸಿ ಸಂಚಾರಕ್ಕೆ ಅಡಚಣೆಯಾಗಿತ್ತು .ಈ ಮಣ್ಣು ತೆರವಾಗದೆ ಪಾದಚಾರಿ ಮಾರ್ಗ ಬಂದ್ ಆದ ಕಾರಣ, ಪಾದಚಾರಿಗಳು ರಸ್ತೆಯ ಮೇಲೆ ನಡೆಯುವ ದುಸ್ಥಿತಿ ಎದುರಾಗಿದೆ. ಇದು ಪಾದಾಚಾರಿಗಳಿಗೆ ಅಪಾಯವನ್ನು ತರುವ ಸಾಧ್ಯತೆ ಹೆಚ್ಚಿದೆ . ಇಳಿಜಾರಾದ…

Read More

ಸಹಕಾರ ರತ್ನ’ ಡಾ॥ ಎಂ. ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ-ಧರ್ಮ ಜಾಗೃತಿ ಯಾತ್ರೆ’

ಮಂಗಳೂರು: ಸಹಕಾರ ರತ್ನ’ ಡಾ॥ ಎಂ. ಎನ್. ರಾಜೇಂದ್ರಕುಮಾ‌ರ್ ನೇತೃತ್ವದಲ್ಲಿ ಸೆಪ್ಟೆಂಬರ್ 14ರಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ‘ಧರ್ಮ ಜಾಗೃತಿ ಯಾತ್ರೆ’ ಉಜಿರೆಯಿಂದ ಧರ್ಮಸ್ಥಳಕ್ಕೆ ಮಧ್ಯಾಹ್ನ 12.00 ಗಂಟೆಗೆ ಹೊರಡಲಿದೆ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಧರ್ ರೈ ಬಾಲ್ಯೊಟ್ಟು ತಿಳಿಸಿದರು . ಅವರು ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಹಬಾಳ್ವೆಯ ಪ್ರತೀಕವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಾಚೀನ ಪಾರಂಪರ್ಯವನ್ನು ಹೊಂದಿರುವ ಪವಿತ್ರ…

Read More

ಮೊಗ್ರಾಲ್ ಪುತ್ತೂರು ರಾ. ಹೆದ್ದಾರಿಗೆ ಲೈಟ್ ಜೋಡಿಸುವಾಗ ದುರ್ಘಟನೆ -ಸಾವಿನ ಸಂಖ್ಯೆ ಎರಡಕ್ಕೇರಿಕೆ

ಕುಂಬಳೆ : ಮೊಗ್ರಾಲ್ ಪುತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಸುವಾಗ ಕ್ರೈನ್ ನಿಂದ ಬಿದ್ದು ಗಾಯಗೊಂಡ ವ್ಯಕ್ತಿಯೂ ಮೃತಪಡುವುದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೇರಿದೆ.ಕೋಝಿಕ್ಕೋಡ್ ಬಳಿಯ ವಡಗರ ನಿವಾಸಿಗಳಾದ ಅಕ್ಷಯ್ (30), ಅಶ್ವಿನ್ (26)ಮೃತ ವ್ಯಕ್ತಿಗಳಾಗಿದ್ದಾರೆ. ಗುರುವಾರ ಮಧ್ಯಾಹ್ನ 12ರ ವೇಳೆಗೆ ಹೆದ್ದಾರಿಗೆ ದೀಪ ಅಳವಡಿಸುವ ವೇಳೆ ಕ್ರೈನ್ ನ ಬಾಕ್ಸ್ ಕಳಚಿದಾಗ, ಕರ್ತವ್ಯದಲ್ಲಿದ್ದ ಇವರಿಬ್ಬರೂ ಬಿದ್ದಿದ್ದರು. ಈ ಪೈಕಿ ಅಕ್ಷಯ್ ಮೊದಲು ಮೃತಪಟ್ಟಿದ್ದರು.ಕುಂಬಳೆ ಸಹಕಾರಿ ಆಸ್ಪತ್ರೆಗೆ ಕರೆತರುವ ವೇಳೆ ಅಕ್ಷಯ್ ನ ಮರಣ ಸಂಭವಿಸಿತು. ಅಶ್ವಿನ್…

Read More
error: Content is protected !!