Avatar

Rashmitha Acharya

ಮಳಿoಗರೇ ನಾರಾಯಣ ಗುರು ಮಂದಿರದಲ್ಲಿ-171ನೇ ನಾರಾಯಣ ಗುರು ಜಯಂತಿಯನ್ನು ಆಚರಣೆ

ಕುಂಬಳೆ :ಮಳಿoಗರೇ ನಾರಾಯಣ ಗುರು ಮಂದಿರದಲ್ಲಿ ಮೊರ ಶ್ರೀ ಐವರ್ ಭಗವತಿ ಕಣ್ಣೂರು ಯುವಜನ ಸಂಘ ಮಳಿoಗರೆ ಇವರ ವತಿಯಿಂದ 171ನೇ ನಾರಾಯಣ ಗುರು ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಗರು ಮಂದಿರದ ಅಧ್ಯಕ್ಷ ರಾದ ಭಾಸ್ಕರ ಕುಂಬಳೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯನ್ ಬದಿಯಡ್ಕ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ಭಾಗವಹಿಸಿದ್ದರು. ತೀಯಾ ವೆಲ್ಫೇರ್ ಅಸೋಸಿಯೇಷನ್ ಪ್ರದಾನ ಕಾರ್ಯದರ್ಶಿ ನಾಗೇಶ್ ಕುಂಬಳೆ ಹಾಗೂ ಮಾದವ ಕುಂಬಳೆ ಸಂಘದ…

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ ಅಂಗವಾಗಿ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಶಾಸಕ ವೇದವ್ಯಾಸ ಕಾಮತ್ ರವರು ಪುಷ್ಪ ನಮನ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಶಾಸಕ ವೇದವ್ಯಾಸ ಕಾಮತ್ ರವರು ಪುಷ್ಪ ನಮನಗಳನ್ನು ಸಲ್ಲಿಸಿದರು. ನಂತರ ಮಾತನಾಡಿದ ಅವರು, ಪೂಜ್ಯರು ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಹಿಂದುಳಿದವರ ಸಹಿತ ಸರ್ವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ಸಂತ. ಕೇರಳದಲ್ಲಿ ಹುಟ್ಟಿದ ಅವರು ಅಲ್ಲಿನ ಅವ್ಯವಸ್ಥೆಯ ವಿರುದ್ಧ ಹಿಂದೂ ಸಮಾಜವನ್ನು ಎಚ್ಚರಿಸುವ ಕಾರ್ಯ ಮಾಡಿದ್ದರು. ಹಿಂದಿನ…

Read More

ಅನುಕರಣೀಯ ವ್ಯಕ್ತಿತ್ವ -ಆದರ್ಶ ಮಹಿಳೆ -ಶ್ರೀಮತಿ ಗಾಯತ್ರಿ ನಾಗೇಶ್ -ಕೃತಿ ಬಿಡುಗಡೆ

ಕಾಸರಗೋಡು : ಕನ್ನಡ ಭವನದ ಸಂದ್ಯಾ ರಾಣಿ ಟೀಚರ್ ಸಾರತ್ಯದ ಕನ್ನಡ ಭವನ ಪ್ರಕಾಶನದ ಒಂಬತ್ತನೇ ಕೃತಿ “ಆದರ್ಶ ಮಹಿಳೆ ಗಾಯತ್ರಿ ನಾಗೇಶ್ “ಎಂಬ ವ್ಯಕ್ತಿ ಚಿತ್ರಣ ಕೃತಿ ಸೆಪ್ಟೆಂಬರ್ 9 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನಲ್ಲಿ ಶರವು ದೇವಸ್ಥಾನ ದ ಬಳಿಯ ಬಾಳಮ್ ಭಟ್ ಹಾಲ್ ನಲ್ಲಿ ಜರಗುವ “ಗಾಯತ್ರಿ ನಾಗೇಶ್ ಸಂಸ್ಮರಣೆ -ನುಡಿ ನಮನ -ಕೃತಿ ಬಿಡುಗಡೆ ಸಮಾರಂಭದಲ್ಲಿ ಬಿಡುಗಡೆ ಗೊಳ್ಳಲಿದೆ. ಕಾರ್ಯಕ್ರಮ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ…

Read More

ʻಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಪಾರದರ್ಶಕತೆ ಕಾಯ್ದುಕೊಳ್ಳಲು ಸಹಕಾರಿʼ-ಮಂಜುನಾಥ ಭಂಡಾರಿ

ಮಂಗಳೂರು: ʻರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಮತ್ತು ಶ್ಲಾಘನೀಯ. ದೇಶದಲ್ಲಿ ಅಕ್ರಮ ಮತದಾನ, ಮತಗಳ್ಳತನ, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಮತಗಳ್ಳತನದ ಸಾಕಷ್ಟು ಪುರಾವೆಗಳು ಕಣ್ಣ ಮುಂದಿವೆʼ ಎಂದು ವಿಧಾನ ಪರಿಷತ್‌ ಶಾಸಕ ಮಂಜುನಾಥ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಹಾಗೂ ಕೇಂದ್ರ ಚುನಾವಣಾ…

Read More

ಎಸ್ಟೇಟ್‌ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ- ನೀರಿನ‌ ಟ್ಯಾಂಕ್ ನಲ್ಲಿ ಪತ್ತೆ

ಎಸ್ಟೇಟ್‌ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ನೀರಿನ‌ ಟ್ಯಾಂಕ್ ನಲ್ಲಿ ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಮಂಗಳೂರಿನ ಸುರತ್ಕಲ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಪರಂಪುರ್, ರತುವಾ ನಿವಾಸಿ ಮುಖೇಶ್ ಮಂಡಲ್ ಎಂಬಾತನನ್ನು ಕೊಲೆ ಮಾಡಿದ ಆರೋಪದಲ್ಲಿ ಪಶ್ಚಿಮ‌ ಬಂಗಾಳ ನಿವಾಸಿ ಲಕ್ಷ್ಮಣ್ ಮಂಡಲ್ ಯಾನೆ ಲಖನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.‌ ಮುಕ್ಕದಲ್ಲಿರುವ ಖಾಸಗಿ ಎಸ್ಟೇಟ್ ನಲ್ಲಿ ಕೂಲಿ ನೌಕರನಾಗಿ ದುಡಿಯುತ್ತಿದ್ದ ಮುಖೇಶ್ ಮಂಡಲ್ 2025ರ ಜೂನ್ 24ರಂದು ಕಾಣೆಯಾಗಿದ್ದರು. ಈ ಬಗ್ಗೆ…

Read More

ಹಟ್ಟಿಯಿಂದ ದನವನ್ನು ಕದ್ದು ದನದ ಮಾಲಕನ ತೋಟದಲ್ಲೇ ಅದನ್ನು ಕೊಂದ ಕಟುಕರನ್ನು ಬಂಧಿಸಿದ ಪೊಲೀಸರು

ಹಟ್ಟಿಯಿಂದ ದನವನ್ನು ಕದ್ದುಕೊಂಡು ಹೋಗಿ ದನದ ಮಾಲಕನ ತೋಟದಲ್ಲೇ ಅದನ್ನು ಕೊಂದು ಅದರ ಕರುಳು ಸಹಿತ ಹೊಟ್ಟೆಯೊಳಗಿನ ತ್ಯಾಜ್ಯವನ್ನು ಅಲ್ಲೇ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಇರ್ಷಾದ್ (34), ಮಹಮ್ಮದ್ ಮನ್ಸೂರ್ (48), ಅಬ್ದುಲ್ ಅಝೀಮ್ (18) ಎಂದು ಗುರುತಿಸಲಾಗಿದೆ. ಅವರು ಸೆ.4ರಂದು ನಸುಕಿನ ವೇಳೆ ಪೆರ್ನೆಯ ಕಡಂಬು ನಿವಾಸಿ ದೇಜಪ್ಪ ಮೂಲ್ಯರ ಹಟ್ಟಿಯಿಂದ ದನವನ್ನು ಕದ್ದು, ದೇಜಪ್ಪ ಮೂಲ್ಯರ ಜಾಗದಲ್ಲೇ ಅದನ್ನು ಕೊಂದು ಅದರ ಹೊಟ್ಟೆಯೊಳಗಿನ ಕರುಳು ಸೇರಿದಂತೆ…

Read More

ರಸ್ತೆ ದಾಟುತ್ತಿರುವ ಮಧ್ಯೆ ಗೃಹಿಣಿಗೆ ಕಾರು ಡಿಕ್ಕಿ ಹೊಡೆದು ದಾರುಣ ಅಂತ್ಯ

ಕಾಸರಗೋಡು : ಅಡ್ಕತ್ತಬೈಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮನೆ ಗೃಹಿಣಿಯೊಬ್ಬರು ರಸ್ತೆ ದಾಟುತ್ತಿರುವ ಮಧ್ಯೆ ಕಾರೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗೃಹಿಣಿಯೊಬ್ಬರು ಸಾವನ್ನಪ್ಪಿದ್ದಾರೆ. ಅಡ್ಕತ್ತ ಬೈಲ್ ಕಲ್ಲುವಳಪ್ಪಿಲ್ ನಿವಾಸಿ ಯೂಸುಫ್ ಎಂಬವರ ಧರ್ಮ ಪತ್ನಿ ನಸಿಯಾ (51) ಸಾವನ್ನಪ್ಪಿದ ದುರ್ದೈವಿ.ಬಾನುವಾರ ಸಂಜೆ 5.25 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ನಸಿಯಾ ರಸ್ತೆ ದಾಟುತ್ತಿರುವ ಮಧ್ಯೆ ಅಮಿತ ವೇಗದಲ್ಲಿ ಆಗಮಿಸಿದ ಕಾರೊಂದು ಡಿಕ್ಕಿ ಹೊಡೆದು ಮೇಲಕ್ಕೆಸೆದಿದೆ. ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ತಲುಪಿಸಲಾಯಿತಾದರೂ ಜೀವವನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಈ…

Read More

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ-ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ರಿಗೆ ಅಭಿನಂದನೆ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಮ್ಮ ಕ್ಷೇತ್ರದವರೇ ಆಗಿರುವ ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ರವರನ್ನು ಅಭಿನಂದಿಸಲಾಯಿತು. ಇವರು ನಗರದ ಬಿಕರ್ನಕಟ್ಟೆಯ ನಾಲ್ಯಪದವು ಶಾಲೆಯಲ್ಲಿ ಹಲವು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ, ಪ್ರಸ್ತುತ ಈಗ ಬಂಟ್ವಾಳ ತಾಲೂಕಿನ ದೇವಸ್ಯ ಪಡೂರು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಈ ಬಾರಿ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ…

Read More

ಬಿಜೆಪಿ ಗೆಲುವು ಜನತೆಯ ಆಗ್ರಹ- ಎನ್ ಮಾಧು

ಪೈವಳಿಕೆ : ಬಿಜೆಪಿ ಸ್ಥಳೀಯ ಚುನಾವಣೆ ಯಲ್ಲಿ ಗೆಲ್ಲಬೇಕಾದದ್ದು ನಾಡಿನ ಜನತೆಯ ಆಗ್ರಹ, ದೇಶದ ಪ್ರಗತಿಯಲ್ಲಿ ನಮ್ಮ ಗ್ರಾಮದ ಕೊಡುಗೆಗಳು ಅಗತ್ಯ ಅದಕಾಗಿ ಬಿಜೆಪಿ ಸ್ಥಳೀಯ ವಾರ್ಡ್ ಗಳಲ್ಲಿ ಗೆಲ್ಲಬೇಕು. ಆಗ ದೇಶ ಪ್ರಗತಿ ವಾರ್ಡ್ ಮಟ್ಟದಲ್ಲು ಕಾಣಬವುದು ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎನ್ ಮಾಧು ಹೇಳಿದರು.ಪೈವಳಿಕೆ ಪಂಚಾಯತ್ ಚೇರಲ್ ವಾರ್ಡ್ ಸಮಾವೇಶ ಉದ್ಘಾಟಿಸಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು..ಶ್ರೀಕಾಂತ್ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ sc ಮೋರ್ಚಾ ಉಪಾಧ್ಯಕ್ಷ ಎ ಕೆ ಕಯ್ಯರ್,…

Read More

25 ವರ್ಷಗಳ ಕಾಲ ಸೇವೆ ಸಲ್ಲಿಸಿ ಮುಖ್ಯ ಶಿಕ್ಷಕಿಯಾಗಿ ನಿವೃತ್ತಿ ಹೊಂದಿದ ಶ್ರೀಮತಿ ಪ್ರೇಮಲತಾ ಟೀಚರ್ ಗೆ ಗೌರವ ಸನ್ಮಾನ

ಮಂಜೇಶ್ವರ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜಿ.ಎಲ್. ಪಿ.ಯಸ್ ವಾಮಂಜೂರು ಶಾಲಾ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸೇರಿದಂತೆ ಶಾಲೆಯಲ್ಲಿ ಸುದೀರ್ಘ 25 ವರ್ಷಗಳ ಕಾಲ ಸೇವೆ ಸಲ್ಲಿಸಿ ಮುಖ್ಯ ಶಿಕ್ಷಕಿಯಾಗಿ ನಿವೃತ್ತಿ ಹೊಂದಿದ ಶ್ರೀಮತಿ ಪ್ರೇಮಲತಾ ಟೀಚರ್ ಇವರನ್ನು ಅವರ ಮನೆಗೆ ಭೇಟಿ ನೀಡಿ ಗೌರವಿಸಲಾಯಿತು.

Read More
error: Content is protected !!