ವ್ಯಾಪಕಗೊಂಡ ಅನಧಿಕೃತ ಮರಳು ಸಾಗಾಟ : ಇತಿಹಾಸದಲ್ಲೇ ಮೊಟ್ಟ ಮೊದಲಾಗಿ ಇಬ್ಬರನ್ನು ಜಾಮೀನು ರಹಿತ ಕೇಸು ದಾಖಲಿಸಿ ಜೈಲಿಗಟ್ಟಿದ ಕುಂಬಳೆ ಪೊಲೀಸರು
ಮಂಜೇಶ್ವರ : ಮಂಜೇಶ್ವರ ಹಾಗೂ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಟ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಇತಿಹಾಸದಲ್ಲೇ ಮೊತ್ತ ಮೊದಲಾಗಿ ಕುಂಬಳೆ ಪೊಲೀಸರು ಮರಳು ಸಾಗಾಟ ಮಾಡುವವರ ವಿರುದ್ಧ ಜಾಮೀನು ರಹಿತ ಕೇಸು ದಾಖಲಿಸಿದ್ದಾರೆ. ಮರಳು ಸಾಗಾಟ ಮಾಡಲು ಉಪಯೋಗಿಸಿದ ಓಮ್ನಿ ವ್ಯಾನ್ ವಶಕ್ಕೆ ತೆಗೆಯಲಾಗಿದೆ. ಅರಿಕ್ಕಾಡಿ ನಿವಾಸಿ ಮನ್ಸೂರ್ ಅಲಿ (31) ಹಾಗೂ ಕುಂಬಳೆ ಪೆರ್ವಾಡ್ ನಿವಾಸಿ ಜುಸೈರ್ (33) ಬಂಧಿತ ಆರೋಪಿಗಳು. ಆರಿಕ್ಕಾಡಿಯಲ್ಲಿ ಅನಧಿಕೃತ ಕಡವಿನಿಂದ ಓಮ್ನಿ ವ್ಯಾನ್ ನಲ್ಲಿ 25 ಗೋಣಿ ಮರಳು…