ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಎಡರಂಗ ಸರ್ವ ಪತನ- ಕಾಂಗ್ರೆಸ್
ಈ ವರ್ಷದ ಅಂತ್ಯದೊಳಗೆ ನಡೆಯಲಿರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಭ್ರಷ್ಟ ಹಾಗೂ ವಚನಭ್ರಷ್ಟ ಎಡರಂಗದ ಅಂತ್ಯವಾಗಲಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದ್ದಾರೆ. ಕಾಂಗ್ರೆಸ್ ನ ಗೃಹ ಸಂದರ್ಶನ ಕಾರ್ಯಕ್ರಮದ ಹಿನ್ನಲೆಯಲ್ಲಿ ನಡೆದ ಮಂಗಲ್ಪಾಡಿ ಮಂಡಲ ಕಾಂಗ್ರೆಸ್ ಸಮಿತಿಯ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಬಾಬು ಬಂದ್ಯೋಡು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ನೇತಾರರಾದ ಶ್ರೀ ಫಾರೂಕ್ ಶಿರಿಯ, ಬರ್ನಾರ್ಡ್ ಡಿ’ಅಲ್ಮೇಡಾ, ಅಶ್ರಫ್ ಮುಟ್ಟಂ, ರಾಜೇಶ್ ನಾಯ್ಕ್, ಬಾಬು ಇಚ್ಲಂಗೋಡು, ಬಶೀರ್…