Avatar

Rashmitha Acharya

ಮಂಜೇಶ್ವರ: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ,:ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಜೇಶ್ವರ : ಅಪ್ರಾಪ್ತೆ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿ ತಲೆಮರೆಸೀಕೊಂಡಿದ್ದಆರೋಪಿ, ಕರ್ನಾಟಕ ಚಿತ್ರದುರ್ಗ ಮೂಲದ ತಿಮ್ಮಯ್ಯ (38)ಎಂಬಾತನನ್ನು ಮಂಜೇಶ್ವರ ಠಾಣಾಧಿಕಾರಿ ಬಂಧಿಸಿದ್ದಾರೆ. ತಲೆಮರೆಸಿಕೊಂಡ ಆರೋಪಿಯನ್ನು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಜಯ ಭಾಸ್ಕರ್ ರೆಡ್ಡಿ ನಿರ್ದೇಶನದಂತೆ ಎ ಎಸ್ಪಿ ನಂದಗೋಪನ್ ಅವರ ಮೇಲ್ನೋಟದ ತನಿಖೆಯಲ್ಲಿ ಮಂಜೇಶ್ವರ ಎಸ್‌ ಏಕೆ. ಆರ್. ಉಮೇಶ್ ನೇತೃತ್ವದಲ್ಲಿ ಬಂಧಿಸಲಾಯಿತು. ಅಪ್ರಾಪ್ತ ಬಾಲಕಿ ಗೆ ದೌರ್ಜನ್ಯ ನೀಡಿದ ಬಳಿಕ ಪೋಕ್ಸೊ ಕೇಸು ಹೊಂದಿದ ಆರೋಪಿಯನ್ನು ಬಂಧಿಸಲಾಗಿತ್ತು. ಆದರೆ ಜಾಮೀನು ಪಡೆದು ತಲೆಮರೆಸಿಕೊಂಡಿದ್ದನು.ಅನಂತರ ಈತನನ್ನು ಪತ್ತೆ…

Read More

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ ಇಂದು ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು..ರಾಜ್ಯ ಮಹಿಳಾ ಅಧ್ಯಕ್ಷೆ ಸೌಮ್ಯ ರೆಡ್ಡಿಯವರು ದೀಪ ಬೆಳಗಿಸಿ,ಮಹಿಳಾ ನಗರ ಅಧ್ಯಕ್ಷೆ ಕುಮಾರಿ ಅಪ್ಪಿ ಹಾಗೂ ಗ್ರಾಮಂತರ ಅಧ್ಯಕ್ಷೇ ಉಷಾ ಅಂಚನ ಅವರಿಗೆ ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ನಿಡಿದರು ಈ ಸಂಧರ್ಭದಲ್ಲಿ ಮಾಜಿ ಸಚಿವ ರಮಾನಾಥ.ರೈ, ಮಾಜಿ ಮೇಯರ ಶಶಿಧರ ಹೆಗ್ಡೆ, ಕಾರ್ಯದರ್ಶಿ ಮಂಜುಳ ನಾಯಕ್ ನಮಿತಾ.ಡಿ.ರಾವ್ ಹಾಗು ಇನ್ನಿತರರು ಉಪಸ್ಥಿತರಿದ್ದರು.

Read More

ಕಡಬ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ!ಶಾಸಕ ಮಂಜುನಾಥ ಭಂಡಾರಿ ಹರ್ಷ

ಕಡಬ: ಭಾರೀ ಕುತೂಹಲ ಕೆರಳಿಸಿದ್ದ ಸುಳ್ಯ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ಚುನಾವಣೆಯು ಯಶಸ್ವಿಯಾಗಿದ್ದು ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. 13 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲುವ ಮೂಲಕ ಅಧಿಕಾರದ ಗದ್ದುಗೆಯೇರಿದೆ. ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹುಮತ ಪಡೆದಿದ್ದಾರೆ….

Read More

ಭಾರತ್ ಸೇವಕ್ ಸಮಾಜ್ ನ 73 ನೇ ಸ್ಥಾಪಕ ದಿನಾಚರಣೆಉಪ್ಪಳ ನ್ಯೂ ಭಾರತ್ ಸಂಸ್ಥೆಗೆ ಅತ್ಯುತ್ತಮ ಸೇವಾ ಪ್ರಶಸ್ತಿ

ಉಪ್ಪಳ : ಭಾರತ್ ಸೇವಕ್ ಸಮಾಜ್ ನ 73 ನೇ ಸ್ಥಾಪಕ ದಿನಾಚರಣೆಯು ತಿರುವನಂತಪುರದ ಟಾಗೋರ್ ಸಭಾಂಗಣದಲ್ಲಿ ಇತ್ತಿಚ್ಚೆಗೆ ನಡೆಯಿತು. ಸಮಾರಂಭದಲ್ಲಿ ವಿದ್ಯಾರ್ಥಿಗಳ ಸರ್ವೋತುಮುಖ ಅಭಿವೃದ್ಧಿಗೆ ಪ್ರಾಧಾನ್ಯತೆಯನ್ನು ನೀಡಿ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಉಪ್ಪಳದ ನ್ಯೂ ಭಾರತ್ ಸಂಸ್ಥೆಗೆ ಅತ್ಯುತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ರಘುಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ನಿರಂತರ ಮೂರು ವರ್ಷಗಳಿಂದ ಈ ಸಂಸ್ಥೆಯು ಈ ಪ್ರಶಸ್ತಿಯನ್ನು ಪಡೆಯುತ್ತಿವೆ. ಸಮಾರಂಭವನ್ನು ಪದ್ಮ ವಿಭೂಷಣ ಶ್ರೀ ಅಡೂರು ಗೋಪಾಲ ಕೃಷ್ಣನ್ ಉದ್ಘಾಟಿಸಿದರು. ಭಾರತ್…

Read More

ಬೀದಿ ನಾಯಿಯೊಂದು ಅಟ್ಟಾಡಿಸಿ ದಾಳಿ ,ಬಾಲಕನಿಗೆ ಗಂಭೀರ ಗಾಯ

ಮಂಜೇಶ್ವರ : ನಾಯಿ ಹಾವಳಿ ವಿಪರೀತವಾಗಿದ್ದು ಕಡಿದು ಗಾಯಗೊಳಿಸುತ್ತಿರುವ ಬಗ್ಗೆ ಆಗಾಗ ವರದಿಯಾಗುತ್ತಿದೆ.ಮಂಗಳವಾರ ಸಂಜೆ ಮದ್ರಸಕ್ಕೆ ತೆರಳುತಿದ್ದ 8 ವರ್ಷದ ಬಾಲಕನೊಬ್ಬನಿಗೆ ಬೀದಿ ನಾಯಿಯೊಂದು ಅಟ್ಟಾಡಿಸಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ.ಮಂಜೇಶ್ವರ ರಿಜಿಸ್ಟ್ಟಾರ್ ಕಚೇರಿ ಪರಿಸರವಾಸಿ ರಶೀದ್ ಎಂಬವರ ಪುತ್ರ ಅಬೂಬಕ್ಕರ್ ರಫಾನ್ (8) ಎಂಬಾತನನ್ನು ನಾಯಿ ಕಚ್ಚಿ ಗಂಭೀರ ಗಾಯಗೊಳಿಸಿದೆ. ಬಾಲಕನ ಬೊಬ್ಬೆ ಕೇಳಿ ಜನ ಸೇರುವಾಗ ನಾಯಿ ಬಾಲಕನನ್ನು ಬಿಟ್ಟು ಓಡಿದೆ. ಬಳಿಕ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಬೀದಿ ನಾಯಿಗಳ…

Read More

ಜಿ.ಎಲ್.ಪಿ.ಶಾಲೆ ವಾಮಂಜೂರಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ

ವಾಮಂಜೂರು : ಜಿ.ಎಲ್.ಪಿ.ಶಾಲೆ ವಾಮಂಜೂರಿನಲ್ಲಿ 79ನೇ ಸ್ವಾತಂತ್ರ್ಯೋತ್ಸವವು ಬಹಳ ವಿಜೃಂಭಣೆಯಿಂದ ಜರಗಿತು. ಶಾಲಾ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸಿಲ್ವಿಯಾ ಟೀಚರ್ ಧ್ವಜಾರೋಹಣಗೈದರು.ವಾರ್ಡ್ ಮೆಂಬರ್ ಶ್ರೀಯುತ ಆದರ್ಶ ಬಿ.ಯಂ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಿ.ಟಿ.ಎ.ಅಧ್ಯಕ್ಷರಾದ ಶ್ರೀಯುತ ಕಲಂದರ್ ತಾಜುದ್ದೀನ್ ಇವರ ಅಧ್ಯಕ್ಷತೆಯಲ್ಲಿ, ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯರಾದ ಶ್ರೀಯುತ ಅಬ್ದುಲ್ ಹಮೀದ್,ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾದ ಶ್ರೀಯುತ ಶೇಖ್ ಉಸ್ಮಾನ್, ಶಾಲಾ ಹಳೆ ವಿದ್ಯಾರ್ಥಿಗಳಾದ ಶ್ರೀಯುತ ಅಝೀಝ್, ಶ್ರೀಯುತ ಮೊಯಿದೀನ್, ಶ್ರೀಯುತ ಬಶೀರ್,ಶ್ರೀಯುತಹನೀಫ್,ಶ್ರೀಮತಿ ಫಾಮೀದ ಬಾನು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,…

Read More

ಮಂಜೇಶ್ವರ ಅಬಕಾರಿ ಪೊಲೀಸರ ಮುಂದುವರಿದ ಕಾರ್ಯಾಚರಣೆ : ಮತ್ತೆ ದಾಖಲೆಗಳಿಲ್ಲದೆ ಸಾಗಾಟ ಮಾಡುತಿದ್ದ 96 ಪವನ್ ಚಿನ್ನಾಭರಣ ವಶಕ್ಕೆ : ಒಬ್ಬ ವಶಕ್ಕೆ

ಮಂಜೇಶ್ವರ: ಮಂಜೇಶ್ವರ ವಾಮಂಜೂರು ಅಬಕಾರಿ ತಪಾಸಣಾ ಕೇಂದ್ರದಲ್ಲಿ ಅಧಿಕಾರಿಗಳು ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಬಾನುವಾರ ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕರ್ಣಾಟಕ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಜೇಶ್ವರ ಅಬಕಾರಿ ಇಲಾಖೆ ನಡೆಸಿದ ತಪಾಸಣೆಯಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 96 ಪವನ್ (762 ಗ್ರಾಂ) ಚಿನ್ನಾಭರಣಗಳೊಂದಿಗೆ ಒಬ್ಬನನ್ನು ಸೆರೆ ಹಿಡಿಯಲಾಗಿದೆ.ಬಾನುವಾರ ಸಂಜೆ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಈ ಸಂಬಂಧ ಮುಂಬೈ ನಿವಾಸಿ ಮುಜಾಸಿರ್ ಹುಸೈನ್ ಎಂಬಾತವನ್ನು ಸೆರೆ ಹಿಡಿಯಲಾಗಿದೆ. ಶನಿವಾರ ಕೂಡಾ ಇದೇ ಶೈಲಿಯಲ್ಲಿ ದಾಖಲೆಗಳಿಲ್ಲದೆ…

Read More

ಬೇಟೆಗಾರರ ತಂಡದವರನ್ನು ಬೆದರಿಸಿ ರೈಫಲ್, ಸ್ಕೂಟರ್, ಫೋನ್ ಗಳನ್ನು ದೋಚಿ ಗಂಭೀರ ಹಲ್ಲೆ : ನಾಲ್ಕು ಮಂದಿ ಬಂಧನ

ಮಂಜೇಶ್ವರ : ಕುತ್ತಿಕೋಲ್ ನಿಂದ ಮಂಜೇಶ್ವರಕ್ಕೆ ಪ್ರಾಣಿಗಳ ಬೇಟೆಗಾಗಿ ಬಂದಿಳಿದ ಯುವಕರನ್ನು ಬೆದರಿಸಿ ಅವರಿಂದ ರೈಫಲ್, ಸ್ಕೂಟರ್ ಹಾಗೂ ಮೊಬೈಲ್ ಫೋನ್ ದೋಚಿದ ಪ್ರಕರಣದಲ್ಲಿ, ಕಾಪಾ ಪ್ರಕರಣದ ಆರೋಪಿ ಸೇರಿದಂತೆ ನಾಲ್ಕು ಮಂದಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ರಾಶಿಕ್ ಎಂಬಾತ ಪರಾರಿಯಾಗಿದ್ದಾನೆ. ಹೊಸಂಗಡಿ ಅಂಗಡಿಪದವಿನ ಸೈಫುದ್ದೀನ್ ಆಲಿಯಾಸ್ ಪೂಚ ಸೈಫು (30), ಹಿದಾಯತ್ ನಗರ ಮುಟ್ಟತೋಡಿಯ ಮೊಯಿದಿನ್ ಆಲಿಯಾಸ್ ಚರಮುರು ಮೊಯ್ದು (29), ನ್ಯಾಷನಲ್ ನಗರ ಉಳಿಯತ್ತಡ್ಕದ ಮೊಹಮ್ಮದ್ ಸುಹೈಲ್ (27), ಬಿಲಾಲ್ ನಗರದ…

Read More

ದಾಖಲೆಗಳಿಲ್ಲದೆ ಸಾಗಾಟ ಮಾಡುತಿದ್ದ 55 ಪವನ್ ಚಿನ್ನ ಹಾಗೂ 4 ಲಕ್ಷ ರೂ. ವಶಕ್ಕೆ

ಮಂಜೇಶ್ವರ: ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಜೇಶ್ವರ ಅಬಕಾರಿ ಇಲಾಖೆ ನಡೆಸಿದ ತಪಾಸಣೆಯಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 55 ಪವನ್ (438.77 ಗ್ರಾಂ) ಚಿನ್ನಾಭರಣ ಹಾಗೂ 4 ಲಕ್ಷ ರೂಪಾಯಿ ಹಣಗಳೊಂದಿಗೆ ಇಬ್ಬರನ್ನು ಸೆರೆ ಹಿಡಿಯಲಾಗಿದೆ .ಶನಿವಾರ ಸಂಜೆ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಕೋಝಿಕ್ಕೋಡ್ ನಿವಾಸಿಗಳಾದ ನಾಸರ್ ಹಾಗೂ ಈತನ ಪುತ್ರ ಮಹಮ್ಮದ್ ಫಾಸಿಲ್ ಸೆರೆಗೀಡಾಗಿದ್ದಾರೆ.ಸೆರೆಗೀಡಾದವರನ್ನು ಹಾಗೂ ವಶಪಡಿಸಲಾದ ಹಣ ಹಾಗೂ ಚಿನ್ನವನ್ನು ಜಿ ಎಸ್ ಟಿ…

Read More

ಅಂಗಡಿಯ ಮುಂಭಾಗದಲ್ಲಿ ಅಪಾರ ಪ್ರಮಾಣದ ರಕ್ತದ ಕಲೆ ಪತ್ತೆ-ಸ್ಥಳೀಯರಲ್ಲಿ ಆತಂಕ

ಮಂಜೇಶ್ವರ: ಶನಿವಾರ ಬೆಳಿಗ್ಗೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿ ಪದವು ಎಂಬಲ್ಲಿನ ಒಂದು ಅಂಗಡಿಯ ಮುಂಭಾಗದಲ್ಲಿ ಅಪಾರ ಪ್ರಮಾಣದ ರಕ್ತದ ಕಲೆ ಪತ್ತೆಯಾದ ಘಟನೆ ಸ್ಥಳೀಯರಲ್ಲಿ ಆತಂಕ ಹಾಗೂ ಕುತೂಹಲವನ್ನು ಮೂಡಿಸಿದೆ. ಅದೇ ರೀತಿಯಾಗಿ, ಸಮೀಪದಲ್ಲಿನ ಮನೆಯೊಂದರ ಮುಂದೆಯೂ ಇದೇ ರೀತಿಯ ರಕ್ತದ ಗುರುತುಗಳು ಕಾಣಿಸಿಕೊಂಡಿವೆ. ಸ್ಥಳೀಯ ನಿವಾಸಿಗಳ ಪ್ರಕಾರ, ಇಂತಹ ಅಪರೂಪದ ದೃಶ್ಯ ಅವರು ಈವರೆಗೆ ಕಂಡಿರಲಿಲ್ಲ. “ಬೆಳಗ್ಗೆ ಅಂಗಡಿಗೆ ಹೋಗುತ್ತಿದ್ದಾಗ ರಕ್ತದ ಗುರುತುಗಳು ಕಂಡು ಬೆಚ್ಚಿಬಿದ್ದೆವು. ನೈಜವಾಗಿ ಏನು ನಡೆದಿದೆ ಎಂಬುದು ಇನ್ನೂ…

Read More
error: Content is protected !!