ಮಂಜೇಶ್ವರ: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ,:ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಜೇಶ್ವರ : ಅಪ್ರಾಪ್ತೆ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿ ತಲೆಮರೆಸೀಕೊಂಡಿದ್ದಆರೋಪಿ, ಕರ್ನಾಟಕ ಚಿತ್ರದುರ್ಗ ಮೂಲದ ತಿಮ್ಮಯ್ಯ (38)ಎಂಬಾತನನ್ನು ಮಂಜೇಶ್ವರ ಠಾಣಾಧಿಕಾರಿ ಬಂಧಿಸಿದ್ದಾರೆ. ತಲೆಮರೆಸಿಕೊಂಡ ಆರೋಪಿಯನ್ನು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಜಯ ಭಾಸ್ಕರ್ ರೆಡ್ಡಿ ನಿರ್ದೇಶನದಂತೆ ಎ ಎಸ್ಪಿ ನಂದಗೋಪನ್ ಅವರ ಮೇಲ್ನೋಟದ ತನಿಖೆಯಲ್ಲಿ ಮಂಜೇಶ್ವರ ಎಸ್ ಏಕೆ. ಆರ್. ಉಮೇಶ್ ನೇತೃತ್ವದಲ್ಲಿ ಬಂಧಿಸಲಾಯಿತು. ಅಪ್ರಾಪ್ತ ಬಾಲಕಿ ಗೆ ದೌರ್ಜನ್ಯ ನೀಡಿದ ಬಳಿಕ ಪೋಕ್ಸೊ ಕೇಸು ಹೊಂದಿದ ಆರೋಪಿಯನ್ನು ಬಂಧಿಸಲಾಗಿತ್ತು. ಆದರೆ ಜಾಮೀನು ಪಡೆದು ತಲೆಮರೆಸಿಕೊಂಡಿದ್ದನು.ಅನಂತರ ಈತನನ್ನು ಪತ್ತೆ…