Avatar

Rashmitha Acharya

ರಾಮಾಯಣ ಮಾಸಾಚರಣೆಯ ಭಕ್ತಿಪೂರ್ಣ ಸಮಾರೋಪ – ವರದಿ

ಮಂಜೇಶ್ವರ ಪ್ರಖಂಡದ ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಮಾತೃ ಶಕ್ತಿ, ದುರ್ಗಾ ವಾಹಿನೀ ಸಂಘಟನೆಗಳು ಸಂಯುಕ್ತವಾಗಿ, ಭಕ್ತಿ ಮತ್ತು ಉತ್ಸಾಹದ ವಾತಾವರಣದಲ್ಲಿ ರಾಮಾಯಣ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಆಯೋಜಿಸಿತು. ಕಾರ್ಯಕ್ರಮವು ಕುಂಜತ್ತೂರು ಶ್ರೀ ಶಿವಶಕ್ತಿ ಸೀತಾರಾಮ ಭಜನಾ ಮಂದಿರದಲ್ಲಿ ಭವ್ಯವಾಗಿ ನಡೆಯಿತು. ಆರಂಭದಲ್ಲಿ ನಡೆದ ಭಜನಾ ಸತ್ಸಂಗದಲ್ಲಿ ಭಕ್ತರು ಶ್ರೀರಾಮ, ಸೀತಾ ದೇವಿ ಮತ್ತು ಇತರ ದೈವಗಳನ್ನು ಸ್ತುತಿಸಿ ಭಜನೆಯನ್ನು ಆಲಾಪಿಸಿದರು. ಭಾವಪೂರ್ಣ ಗಾನವು ಶಾಂತಿ ಮತ್ತು ಆಧ್ಯಾತ್ಮಿಕೋತ್ಸಾಹ ತುಂಬಿದ ವಾತಾವರಣವನ್ನು ನಿರ್ಮಿಸಿತು. ಸಭೆಯಲ್ಲಿ ಸ್ಥಳೀಯ…

Read More

ಮನೆಯ ಆವರಣ ಗೋಡೆಗೆ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದ ಸ್ಕೂಟರ್ -ಸವಾರ ಸಾವು

ಉಳ್ಳಾಲ, ಆ. 13 : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಸಾವನ್ನಪ್ಪಿದ ಘಟನೆ ಆಗಸ್ಟ್ 12ರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ ಯಾನೆ ರಘು (44) ಎಂದು ಗುರುತಿಸಲಾಗಿದೆ.ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ರಾಘವೇಂದ್ರ ಅವರು ಆ.12ರ…

Read More

ಸ್ಥಳೀಯಾಡಳಿತ ಚುನಾವಣೆ ವಾರ್ಡ್ ವಿಭಜನೆ ಪೂರ್ಣ -ಕಾಸರಗೋಡಿನಲ್ಲಿ ವಾರ್ಡುಗಳ ಸಂಖ್ಯೆ 725ಕ್ಕೆ ಏರಿಕೆ

ಕಾಸರಗೋಡು : ಸ್ಥಳೀಯಾಡಳಿತ ಚುನಾವಣಾ ಪೂರ್ವಭಾವಿ ವಾರ್ಡು ವಿಭಜನೆ ಪ್ರಕ್ರಿಯೆ ಅಂತಿಮಗೊಂಡಿದೆ. ಇದರಂತೆ ಕಾಸರಗೋಡು ಜಿಲ್ಲೆಯಲ್ಲಿ ವಾರ್ಡುಗಳ ಸಂಖ್ಯೆ 725ಕ್ಕೇರಿದೆ. ಈ ಹಿಂದೆ ಜಿಲ್ಲೆಯಲ್ಲಿ 664 ವಾರ್ಡುಗಳಿದ್ದುವು. ವಾರ್ಡು ವಿಭಜನೆಯ ಬಳಿಕ ನೂತನವಾಗಿ 61ವಾರ್ಡುಗಳು ಹೆಚ್ಚಳಗೊಂಡಿವೆ. ನೂತನ ವಾರ್ಡುಗಳ ಡಿಜಿಟಲ್ ಭೂಪಟವನ್ನೂ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿದ್ದ 83 ಬ್ಲಾಕ್ ಪಂ. ವಾರ್ಡುಗಳ ಸಂಖ್ಯೆ 92ಕ್ಕೇರಿದೆ. 113ನಗರಸಭಾ ವಾರ್ಡುಗಳು 120ಕ್ಕೇರಿವೆ. 17ಜಿ.ಪಂ.ವಾರಡುಗಳು 18 ಆಗಿವೆ. ಒಟ್ಟು ಜಿಲ್ಲೆಯ ತ್ರಿಸ್ತರ ಪಂಚಾಯತಿನಲ್ಲಿ ಹಿಂದೆ 877ವಾರ್ಡುಗಳಿದ್ದುವು. ಈಗ ಇದು 955ಕ್ಕೇರಿದೆ. ಒಟ್ಟು ಕೇರಳದಲ್ಲಿ…

Read More

ಮಂಜೇಶ್ವರ-ವಾಮಂಜೂರು ಹೆದ್ದಾರಿ: ಚೆಕ್‌ಪೋಸ್ಟ್ ಬಳಿ ಸೇತುವೆ ಭಾಗದಲ್ಲಿ ಧ್ವಿಪಥ ಮಾತ್ರ – ಸಾರ್ವಜನಿಕರ ಆಕ್ರೋಶ

ಮಂಜೇಶ್ವರ – ನೂತನವಾಗಿ ನಿರ್ಮಾಣಗೊಂಡ ತಲಪಾಡಿ–ಕಾಲಿಕಡವ್ ರಾಷ್ಟ್ರೀಯ ಹೆದ್ದಾರಿ (ಷಟ್ಪಥ ರಸ್ತೆ)ಯ ಮಂಜೇಶ್ವರ ವಾಮಂಜೂರು ಚೆಕ್‌ಪೋಸ್ಟ್ ಸಮೀಪದ ಸೇತುವೆ ಭಾಗವನ್ನು ಮಾತ್ರ ಧ್ವಿಪಥ ರಸ್ತೆಗೆ ಸೀಮಿತಗೊಳಿಸಿ ನಿರ್ಮಿಸಿರುವುದು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಸರ್ವೀಸ್ ರಸ್ತೆ ಕೂಡಾ ಅಳವಡಿಕೆ ಮಾಡದೇ ಇರುವ ನಿರ್ಲಕ್ಷ್ಯ ಕಾಮಗಾರಿ ಜನರ ದಿನನಿತ್ಯದ ಸಂಚಾರಕ್ಕೆ ಭಾರೀ ತೊಂದರೆಯನ್ನು ಉಂಟುಮಾಡಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಶ್ರೇಣಿಯೊಳಗೆ ಹೆಚ್ಚಿನ ಭಾಗಗಳನ್ನು ಷಟ್ಪಥ ರೀತಿಯಲ್ಲಿ ರೂಪಿಸಲಾಗಿದ್ದು, ಆದರೆ ಮಂಜೇಶ್ವರ ಚೆಕ್‌ಪೋಸ್ಟ್ ಸಮೀಪದ ಸೇತುವೆ ಪ್ರದೇಶದಲ್ಲಿ…

Read More

ಪುತ್ತೂರು : ಅತ್ಯಾಚಾರ ,ವಂಚನೆ ಪ್ರಕರಣ- ಐಜಿ ಪಿ ಕಚೇರಿ ಮೆಟ್ಟಿಲೇರಿದ ಸಂತ್ರಸ್ತೆ

ಪುತ್ತೂರು, ಆ. 12 : ಪುತ್ತೂರು ಬಿಜೆಪಿ ನಾಯಕ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಅವರಿಂದ ಅತ್ಯಾಚಾರ ಮತ್ತು ವಂಚನೆಗೊಳಗಾಗಿ ತಾಯಿಯಾಗಿರುವ ವಿದ್ಯಾರ್ಥಿನಿಯೊಬ್ಬಳು, ತನಗೆ ಬೆದರಿಕೆ ಇದೆ ಎಂದು ಪೊಲೀಸ್ ರಕ್ಷಣೆ ಕೋರಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ಭೇಟಿ ಮಾಡಿ ಮಾನವಿ ನೀಡಿದ್ದಾರೆ. ಆಗಸ್ಟ್ 11 ರಂದು, ಸಂತ್ರಸ್ತೆ ಮಂಗಳೂರಿನಲ್ಲಿರುವ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಭೇಟಿ ನೀಡಿ ಮನವಿ ಪತ್ರವನ್ನು ಸಲ್ಲಿಸಿದರು.ಇತ್ತೀಚೆಗೆ, ಕೆಲವು ಅಪರಿಚಿತ ವ್ಯಕ್ತಿಗಳು ನನ್ನ…

Read More

ಮಂಗಳೂರು : ಹಬ್ಬಗಳ ಸಂದರ್ಭದಲ್ಲಿ ಫ್ಲೆಕ್ಸ್ ಬೋರ್ಡ್‌ಗಳಿಗೆ ನಿಷೇಧ -ನಿಗಮದಿಂದ ಕಟ್ಟುನಿಟ್ಟಿನ ನಿರ್ದೇಶನ

ಮಂಗಳೂರು, ಆ. 12 : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ನಗರವನ್ನು “ಫ್ಲೆಕ್ಸ್-ಮುಕ್ತ”ವನ್ನಾಗಿ ಮಾಡುವ ತನ್ನ ನಿರಂತರ ಅಭಿಯಾನದ ಭಾಗವಾಗಿ, ಮುಂಬರುವ ಧಾರ್ಮಿಕ ಅಥವಾ ಇತರ ಹಬ್ಬಗಳಿಗೆ ಫ್ಲೆಕ್ಸ್ ಬೋರ್ಡ್‌ಗಳು ಮತ್ತು ಬ್ಯಾನರ್‌ಗಳನ್ನು ಅಳವಡಿಸುವುದನ್ನು ನಿಷೇಧಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಹಬ್ಬದ ಋತುಗಳಲ್ಲಿ ಇಂತಹ ಪ್ರದರ್ಶನಗಳಲ್ಲಿ ಹೆಚ್ಚಳವಾಗುವ ನಿರೀಕ್ಷೆಯಿರುವ ಎಂಸಿಸಿ, “ಫ್ಲೆಕ್ಸ್-ಮುಕ್ತ ಹಬ್ಬಗಳು, ಸ್ವಚ್ಛ ಪರಿಸರ-ಎಲ್ಲರ ಜವಾಬ್ದಾರಿ” ಎಂಬ ಘೋಷಣೆಯಡಿಯಲ್ಲಿ ಸಾರ್ವಜನಿಕರ ಸಹಕಾರವನ್ನು ಕೋರಿದೆ. ಈ ತಿಂಗಳು ಸ್ವಾತಂತ್ರ್ಯ ದಿನಾಚರಣೆ, ಶ್ರೀ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ…

Read More

ಕಣ್ವತೀರ್ಥ ಶ್ರೀ ಆಂಜನೇಯ ಫ್ರೆಂಡ್ಸ್ ಕ್ಲಬ್ ನ ನೂತನ ಪಧಾಧಿಕಾರಿಗಳ ಆಯ್ಕೆ

ಮಂಜೇಶ್ವರ: ಕಣ್ವತೀರ್ಥ ಶ್ರೀ ಆಂಜನೇಯ ಫ್ರೆಂಡ್ಸ್ ಕ್ಲಬ್ ನ 2025 -26 ನೇ ಸಾಲಿನ ನೂತನ ಪಧಾಧಿಕಾರಿಗಳನ್ನು ಆರಿಸಲಾಯಿತು. ಗೌರವ ಅಧ್ಯಕ್ಷರಾಗಿ ಗಣೇಶ್ ಅಪ್ಪಿ , ಗೌರವ ಸಲಹೆಗಾರರಾಗಿ ಹರೀಶ್ ಕೊಳಕೆ , ಅಧ್ಯಕ್ಷರಾಗಿ ಸುನಿಲ್ ಕಣ್ವತೀರ್ಥ , ಉಪಾಧ್ಯಕ್ಷರಾಗಿ ಧನರಾಜ್ ಮಂಜೇಶ್ವರ ಪ್ರ. ಕಾರ್ಯದರ್ಶಿಯಾಗಿ ಲತೀಶ್ , ಜೊತೆ ಕಾರ್ಯದರ್ಶಿಯಾಗಿ ನಿಖಿಲ್ , ಕೋಶಾಧಿಕಾರಿಯಾಗಿ ಅಶ್ವಿನ್ , ಲೆಕ್ಕ ಪರಿಶೋಧಕರಾಗಿ ಧೀರಜ್ , ಕ್ರೀಡಾ ಕಾರ್ಯದರ್ಶಿಯಾಗಿ ಸೂರಜ್ , ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ಕಿಶೋರ್ ,…

Read More

ಮಂಜೇಶ್ವರದ ಹಲವೆಡೆ ಬೀದಿ ನಾಯಿಗಳ ಹಾವಳಿ-ಸಾರ್ವಜನಿಕರಲ್ಲಿ ಆತಂಕ

ಮಂಜೇಶ್ವರ : ಮಂಜೇಶ್ವರದ ಹಲವೆಡೆ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜಕರಲ್ಲಿ ವಿಶೇಷವಾಗಿ ಪೋಷಕರಲ್ಲಿ ಭಾರೀ ಆತಂಕ ಹುಟ್ಟಿಸಿದೆ. ಮನೆಯಿಂದ ಮಕ್ಕಳನ್ನು ಶಾಲೆಗೆ ಅದೇ ರೀತಿ ಮದ್ರಸ ಅದೇ ರೀತಿ ಇನ್ನಿತರ ಅವಶ್ಯಕತೆಗೆ ಹೊರಗೆ ಕಳಿಸಲು ಭಯಪಡುವ ಪರಿಸ್ಥಿತಿ ಎದುರಾಗಿದೆ. ಇತ್ತೀಚಿನ ಕೆಲವು ದಿನಗಳಲ್ಲಿ ಶಾಲೆಗೆ ಹೋಗುವ ವೇಳೆ ಅಥವಾ ಆಟವಾಡಲು ಹೊರ ಹೋಗುವ ವೇಳೆ, ಶಾಲಾ ಮದ್ರಸಗಳಿಗೆ ತೆರಳುತ್ತಿರುವಾಗ ಮಕ್ಕಳ ಮೇಲೆ ನಾಯಿಗಳು ದಾಳಿ ಮಾಡುವುದು ನಿತ್ಯ ದರ್ಶನವಾಗಿದೆ. ಬಾನುವಾರದಂದು ಮಂಜೇಶ್ವರದಲ್ಲಿ ಎರಡು…

Read More

ಕುಬಣೂರು ಸೇತುವೆ ಬಳಿ ರಸ್ತೆಯ ಶೋಚನೀಯಾವಸ್ಥೆ .,ಸೇತುವೆ ಇಕ್ಕೆಡೆಗಳಲ್ಲಿ ಕುಸಿತದ ಭೀತಿ

ಉಪ್ಪಳ: ಮಂಗಲ್ಪಾಡಿ ಗ್ರಾಮ ಪಂಚಾಯತಿನ ಕುಬಣೂರು ಸೇತುವೆ ಸಮೀಪದಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಸೇತುವೆಯ ಎರಡು ಬದಿಗಳು ಕುಸಿಯುವ ಭೀತಿಯಲ್ಲಿದೆ. ಈ ರಸ್ತೆಯಿಂದ ರಾತ್ರಿ ಸಮಯಗಳಲ್ಲಿ ಮರಳು ತುಂಬಿದ ಘನ ಗಾತ್ರದ ಲಾರಿಗಳು ಇಲ್ಲಿಂದ ಸಂಚರಿಸುವ ಕಾರಣ ರಸ್ತೆಗಳು ಸಂಪೂರ್ಣ ಹದ ಗೆಟ್ಟಿರಬಹುದೆಂದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಬೇಕೂರು ಶಾಂತಿಗುರಿಯಿಂದ ಪಚ್ಚoಬಲ ಸಂಪರ್ಕಿಸುವ ಸೇತುವೆ ಇದಾಗಿದ್ದು , ಕುಬಣೂರು ಪರಿಸರದಲ್ಲಿ ವಿದ್ಯಾಸಂಸ್ಥೆಗಳು ಮತ್ತು ಗ್ರಾಮಾಧಿಕಾರಿ ಕಚೇರಿ , ಅಂಗನವಾಡಿ ವಿವಿಧ ಆರಾಧನಾ ಮಂದಿರಗಳು ಕಾರ್ಯಾಚರಿಸುತ್ತಿದ್ದು ವಿದ್ಯಾರ್ಥಿಗಳನ್ನು ಹೊತ್ತ ಶಾಲಾ…

Read More

ಕೊರಗ ಯುವಕ ಸಂಘ( ರಿ )ಕಾಸರಗೋಡು ಇದರ ವತಿಯಿಂದ ಕೊರಗ ಯುವಕ ಯುವತಿಯರಿಗೆ ಕೇರಳ ಪಿ ಎಸ್ ಸಿ ಮಾಹಿತಿ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕೊರಗ ಯುವಕ ಸಂಘ( ರಿ )ಕಾಸರಗೋಡು ಇದರ ವತಿಯಿಂದ ಕೊರಗ ಯುವಕ ಯುವತಿಯರಿಗೆ ಕೇರಳ ಪಿ ಎಸ್ ಸಿ ಮಾಹಿತಿ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವು ಸದ್ಗುರು ವಿದ್ಯಾಪೀಠ ಕೊoಡೆಯೂರು ನಲ್ಲಿ ನಡೆಯಿತು. ಕಾರ್ಯಕ್ರಮ ವು ಪ್ರಾರ್ಥನೆ ಯ ಮೂಲಕ ದ ಅಧ್ಯಕ್ಷ ಸ್ಥಾನ ವನ್ನು ಸಂಘಟನೆಯ ಅಧ್ಯಕ್ಷರಾದ ಶ್ರೀಯುತ ಬಾಲಕೃಷ್ಣರವರು ವಹಿಸಿದರು ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮಿಜಿಯವರು ಆಶೀರ್ವಚನ ಮಾಡಿದರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಗಣೇಶ್ ಪ್ರಸಾದ್…

Read More
error: Content is protected !!