ಕರ್ನಾಟಕದಲ್ಲಿ ಕೆ ಎಸ್ ಆರ್ ಟಿ ಸಿ ಬಂದ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ ಸರಕಾರೀ ಬಸ್ ಸಂಚಾರ
ಮಂಗಳೂರು: ಕರ್ನಾಟಕದಲ್ಲಿ ಕೆ ಎಸ್ ಆರ್ ಟಿ ಸಿ ಬಂದ್ ಬಿಸಿ ಏರುತ್ತಿತ್ತದರು ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ ಸರಕಾರೀ ಬಸ್ ಸಂಚಾರ ನಡೆಸುತ್ತಿದೆ . ಹಿಂಬಾಕಿ ವೇತನ ಪಾವತಿ, ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಯನ್ನು ಮುಂದಿಟ್ಟು ಸರ್ಕಾರಿ ಸಾರಿಗೆಯ ನಾಲ್ಕೂ ನಿಗಮಗಳ ಸುಮಾರು ಒಂದುವರೇ ಲಕ್ಷ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದರು . ಕರ್ನಾಟಕದ ಇತ್ತರೆ ಭಾಗಗಳಿಗೆ ಪ್ರತಿಭಟನೆಯ ಕಾವು ಮುಟ್ಟಿದರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಸ್ಸ್ಗಳು ಸುಗಮ ಸಂಚಾರ ನಡೆಸುತ್ತಿದೆ…