Avatar

Rashmitha Acharya

ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮ

ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ನಗರದ ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಹಲವು ಗಣ್ಯರು ತುಳುನಾಡಿನ ಹಿಂದಿನ ಶೈಲಿಯಂತೆ ಕಡೆಯುವ ಕಲ್ಲಿನಲ್ಲಿ ಮಸಾಲೆ ಅರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್ ನಲ್ಲಿ ಆಟಿ ಕಳಂಜದ್ದೇ ಸುದ್ದಿ. ಮನೆ ಮನೆಯ ರೋಗ-ರುಜಿನಗಳನ್ನು ದೂರ ಮಾಡಲೆಂದೇ ಆಟಿ ಕಳಂಜ ಬರುವನೆಂಬ ನಮ್ಮ ಹಿರಿಯರ ನಂಬಿಕೆ ಯಾವುದೇ…

Read More

ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ-ಲಾರಿ ವಶಕ್ಕೆ

ಮಂಗಳೂರು ದಕ್ಷಿಣ ಕನ್ನಡ: ಅಕ್ರಮವಾಗಿ ಕೆಂಪು ಕಲ್ಲನ್ನು ಸಾಗಾಟ ಮಾಡ್ತಿದ್ದ ಲಾರಿಯನ್ನು ವಶಪಡಿಸಿಕೊಂಡ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ನಿನ್ನೆ ನಡೆದಿದೆ. ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ಕೆಂಪು ಕಲ್ಲನ್ನು ಎಲ್ಲಿಂದಲೋ ಕದ್ದು ಸಾಗಾಟ ಮಾಡುತ್ತಿದ್ದಾಗ ಸುಳ್ಯ ಪೊಲೀಸರು ಪತ್ತೆ ಮಾಡಿ ಲಾರಿ ಹಾಗೂ ಚಾಲಕರನ್ನು ವಶಕ್ಕೆ ಪಡೆದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Read More

ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಪ್ರಕರಣ

ಮಂಗಳೂರು ದಕ್ಷಿಣ ಕನ್ನಡ: ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಯುವಕರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ‌. ಬಂಧಿತರನ್ನು ತ್ವಾಹಿದ್‌ (19), ಉಮ್ಮರ್‌ ಫಾರೂಕ್‌ (18), ನಬೀಲ್‌( 18) ಎಂದು ಗುರುತಿಸಲಾಗಿದೆ. ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿದ್ದ ಧಾರ್ಮಿಕ ಶ್ರಧ್ದಾ ಕೇಂದ್ರಕ್ಕೆ ಸಂಬಂಧಿಸಿದ ಕಾಣಿಕೆ ಕಟ್ಟೆಯನ್ನು ಕನ್ಯಾನ ಗ್ರಾಮದ ದೇಲಂತ…

Read More

ಪ್ರಶಸ್ತಿ ಪುರಸ್ಕಾರ ಗಳು ಹೆಚ್ಚಿನ ದುಡಿಮೆಗೆ ಪ್ರೇರಣೆ. ಡಾ. ಎಚ್ ಪ್ರಭಾಕರ್

ಕಾಸರಗೋಡು: ಕನ್ನಡ ಭವನ ಕಾಸರಗೋಡು ಕೇಂದ್ರ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ ಡಾ. ಎಚ್ ಪ್ರಭಾಕರರಿಗೆ ಅಭಿನಂದನ ಸನ್ಮಾನ ಸಮಾರಂಭ ನಡೆಯಿತು.ಏಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಲಲಿತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಹೆಲ್ತ್ ಕೇರ್ ಎಕ್ಸೆಲೆನ್ ಸ್ ಪ್ರಶಸ್ತಿ ಸ್ವೀಕರಿಸಿದ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಡಾ. ಪ್ರಭಾಕರರಿಗೆ ಪ್ರಶಸ್ತಿ ಪ್ರಧಾನ ಅಭಿನಂದನಾ ಸಮಾರಂಭ ನಡೆಯಿತು….

Read More

ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಕ್ಯಾನ್ ಫೋರ್ಡ್ ವಿವಿ ಗೆ ಕರ್ನಾಟಕ ಸ್ವೀಕರ್ ಭೇಟಿ

ಕರ್ನಾಟಕ ವಿಧಾನಸಭೆಯಿಂದ ಗೌರವಾನ್ವಿತ ಸ್ಪೀಕರ್ ಶ್ರೀ ಯು.ಟಿ. ಖಾದರ್ ನೇತೃತ್ವದ ನಿಯೋಗವು, ಶ್ರೀ ಮಂಜುನಾಥ್ ಭಂಡಾರಿ, ಶ್ರೀ ಪಿ.ಎಂ. ಅಶೋಕ್ ಪಟ್ಟಣ್, ಶ್ರೀ ದಿನೇಶ್ ಗೂಳಿ ಗೌಡ, ಶ್ರೀ ಶ್ರೀನಿವಾಸ್ ಮಾನೆ, ಶ್ರೀ ಗುರುರಾಜ್ ಗಂಟೆಹೊಳೆ, ಶ್ರೀ ಸುರೇಶ್ ಬಾಬು, ಶ್ರೀ ಅಶೋಕ್ ರೈ ಮತ್ತು ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿತು. ತಮ್ಮ ಭೇಟಿಯ ಭಾಗವಾಗಿ, ನಿಯೋಗವು ಸ್ಟ್ಯಾನ್‌ಫೋರ್ಡ್ ಸ್ಕೂಲ್ ಆಫ್ ಮೆಡಿಸಿನ್‌ನ ಸಹಾಯಕ ಪ್ರಾಧ್ಯಾಪಕ ಮತ್ತು…

Read More

ನಿವೃತ ಮುಖ್ಯೋಪಾಧ್ಯಾಯ ಬಿ. ಗೋವಿಂದ ಶೆಟ್ಟಿಗಾರ್ ಮಾಸ್ತರವರ ನುಡಿನಮನ ಕಾರ್ಯಕ್ರಮ

ಮಂಜೇಶ್ವರ ಹೊಸಂಗಡಿ ಬಿ. ಯಂ. ರಾಮಯ್ಯ ಶೆಟ್ಟಿ ಗ್ರಂಥಾಲಯ ದ ಸ್ಥಾಪನೆ ಗೆ ಶ್ರಮವಹಿಸಿ ನಂತರ ಲೈಬ್ರರಿಯ ಸ್ಥಾಪಕ ಕಾರ್ಯದರ್ಶಿ ಯಾಗಿ ಸೇವೆಸಲ್ಲಿಸಿದ್ದ ನಿವೃತ ಮುಖ್ಯೋಪಾಧ್ಯಾಯ ಬಿ. ಗೋವಿಂದ ಶೆಟ್ಟಿಗಾರ್ ಮಾಸ್ತರ ವರ ನುಡಿನಮನ ಕಾರ್ಯಕ್ರಮವು ಇಂದು ಸಂಜೆ ಹೊಸಂಗಡಿ ಏ. ಕೆ .ಜಿ ಮಂದಿರದ ಬಿ.ಯಂ. ರಾಮಯ್ಯ ಶೆಟ್ಟಿ ಹಾಲ್ ನಲ್ಲಿ ಲೈಬ್ರರಿ ವತಿಯಿಂದ ನಡೆಯಿತು. ಲೈಬ್ರರಿಯ ಆಡಳಿತ ಮಂಡಳಿ ಸದಸ್ಯ ಶ್ರೀ ವಿಶ್ವನಾಥ ಕುದುರು ರವರ ಅಧ್ಯಕ್ಷತೆಯಲ್ಲಿ ಕೇರಳ ರಾಜ್ಯ ತುಳು ಅಕಾಡೆಮಿ ಅಧ್ಯಕ್ಷ…

Read More

ರಾಜ್ಯ ಮಟ್ಟದ ಗುರುಶ್ರೇಷ್ಟ ಪ್ರಶಸ್ತಿ,ಗಡಿನಾಡಿಗೆ ಹಿರಿಮೆ

ಮೈಸೂರು: ಪರೀಕ್ಷಾ ಸ್ಪೂರ್ತಿ ಪೌಂಡೇಶನ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಇಂದು ಸರಸ್ವತಿಪುರಂನಲ್ಲಿರುವ ಜೆ.ಎಸ್.ಎಸ್.ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ರಾಜ್ಯ ಮಟ್ಟದ ಪರೀಕ್ಷಾ ಸ್ಪೂರ್ತಿ ಗುರು ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಗುರು ಶ್ರೇಷ್ಠ ಪ್ರಶಸ್ತಿ – 2025ಕ್ಕೆ ಕಾಸರಗೋಡು ಜಿಲ್ಲೆಯ, ಮಂಜೇಶ್ವರ ತಾಲೂಕಿನ,ಪ್ರಶಾಂತಿ ವಿದ್ಯಾಕೇಂದ್ರ ಬಾಯಾರು ವಿದ್ಯಾ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎನ್.ಕೆ.ಕುಲಾಲ್.ಬೇಕೂರು ಅವರು ಸ್ವೀಕರಿಸಿದ ಕ್ಷಣ. ಮೈಸೂರಿನ ಶಾಸಕರ ಜೊತೆ, ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಗಡಿನಾಡ ಕನ್ನಡಿಗರಿಗೆ…

Read More

ಪ್ರಜ್ವಲ್ ರೇವಣ್ಣನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ನಿನ್ನೆ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂಬುದಾಗಿ ಆದೇಶ ಪ್ರಕಟಿಸಿತ್ತು.ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಲಾಗಿದ್ದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೇ 5 ಲಕ್ಷ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ. ಈ ಮೂಲಕ ಕೋರ್ಟ್ ಮಹತ್ವದ ತೀರ್ಪು ನೀಡಿದ್ದಾರೆ. ಜೀವನ ಪರ್ಯಂತ ಜೈಲು…

Read More

ಪುತ್ತೂರು: 2024-25 ನೇ ಸಾಲಿನ ತಾಲೂಕು ಅಂಕಿ ಅಂಶಗಳ ಸಂಗ್ರಹ ಕಾರ್ಯಾಗಾರ-ಪುತ್ತೂರು ತಾಲೂಕಿನಲ್ಲಿ ಪ್ರಾಯೋಗಿಕವಾಗಿ‌ ಅಂಕಿ-ಅಂಶಗಳ ಕೈಪಿಡಿ ತಯಾರಿ: ಸಂಧ್ಯಾ ಕೆ.ಎಸ್.

ಸಾಂಖ್ಯಿಕ ಇಲಾಖೆಯ ಸಹಯೋಗದಲ್ಲಿ ಪ್ರತಿ ವರ್ಷ ಜಿಲ್ಲಾ ಮಟ್ಟದಲ್ಲಿ “ಜಿಲ್ಲಾ ಅಂಕಿ-ಅಂಶಗಳ ನೋಟ” ಪ್ರಕಟಣೆಯ ಮಾದರಿಯಲ್ಲಿ ಜಿಲ್ಲೆಗೆ ಒಂದರಂತೆ “ತಾಲೂಕು ಅಂಕಿ-ಅಂಶಗಳ ನೋಟ” ಹೊರತರಲು ಪ್ರಥಮವಾಗಿ ಪುತ್ತೂರು ತಾಲೂಕನ್ನು ಆಯ್ಕೆ ಮಾಡಲಾಗಿದೆ ಎಂದು ದ.ಕ.ಜಿ.ಪಂ.ನ ಯೋಜನಾಧಿಕಾರಿ ಹಾಗೂ ಪುತ್ತೂರು ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಸಂಧ್ಯಾ ಕೆ.ಎಸ್. ಅವರು ಹೇಳಿದರು. ಅವರು ಆ.2 ರಂದು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ, ದ.ಕ.ಜಿ.ಪಂ. ಸಹಯೋಗದಲ್ಲಿ ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳ ಹಾಗೂ ಪಂಚಾಯತ್…

Read More

ಏಳು ದಿನ, ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ಯುವತಿಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

ಮಂಗಳೂರು, ಆ.1: ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ಶುಕ್ರವಾರ ವಿಶೇಷವಾಗಿ ಸನ್ಮಾನಿಸಿದೆ. ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊರವರು ರೆಮೋನಾ ಪಿರೇರಾ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ…

Read More
error: Content is protected !!