Avatar

Rashmitha Acharya

ರಾಜ್ಯ ಮಟ್ಟದ ಗುರುಶ್ರೇಷ್ಟ ಪ್ರಶಸ್ತಿ -2025 ಕ್ಕೆ ಬಾಜನರಾದ ಎನ್ ಕೆ ಕುಲಾಲ್ ಬೇಕೂರು

ಪರೀಕ್ಷಾ ಸ್ಪೂರ್ತಿ ಪೌಂಡೇಶನ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ತಾ.03/08/2025 ಬೆಳಿಗ್ಗೆ 10ಕ್ಕೆ ಸರಸ್ವತಿಪುರಂನಲ್ಲಿರುವ ಜೆ.ಎಸ್.ಎಸ್.ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ರಾಜ್ಯ ಮಟ್ಟದ ಪರೀಕ್ಷಾ ಸ್ಪೂರ್ತಿ ಗುರು ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.ಗುರು ಶ್ರೇಷ್ಠ ಪ್ರಶಸ್ತಿ – 2025ಕ್ಕೆ ಪ್ರಾಶಾಂತಿ ವಿದ್ಯಾಕೇಂದ್ರ ಬಾಯಾರು ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎನ್.ಕೆ.ಕುಲಾಲ್.ಬೇಕೂರು,ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆಗಸ್ಟ್.03ರಂದು ಮೈಸೂರಿನಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ. ಇವರು ಕಲಿಸಿದ ವಿದ್ಯಾರ್ಥಿಗಳು ಅತೀ ಹೆಚ್ಚು ಅಂಕ ಗಳಿಸಿದ್ದು. ಕನ್ನಡ ಸಾಹಿತ್ಯದಲ್ಲೂ…

Read More

ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದು ಮಾಡಿ ಆದೇಶ ಹೊರಡಿಸಿದ ಹೈಕೋರ್ಟ್

ಬೆಂಗಳೂರು ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ತಂದಿದ್ದರು. ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಆಜಯ್ ಅವರು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್…

Read More

ಛತ್ತೀಸಗಡ ಕ್ರೈಸ್ತ ಭಗಿನಿಯರ ಬಂಧನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಎಲ್ಲಾ ಸಾಂವಿಧಾನಿಕ ಶಿಷ್ಟಾಚಾರಗಳನ್ನು ಗಾಳಿಗೆ ತೂರಿ, ಕೂಗುಮಾರಿಗಳ ಕೈಗೆ ಆಡಳಿತ ಒಪ್ಪಿಸುವ ಬಿಜಿಪಿಯ ನೀಚ ರಾಜಕಾರಣವು ಭಸ್ಮಾಸುರನ ಕತೆಯಂತೆ, ಅದಕ್ಕೇ ತಿರುಗು ಬಾಣವಾಗಲಿದೆ. ಎಲ್ಲರಿಂದಲೂ ನಿರ್ಲಕ್ಷಿಸಲ್ಪಟ್ಟ ಹಳ್ಳಿಗಾಡಿನ ಆದಿವಾಸಿಗಳ ಸೇವೆ ಮಾಡುತ್ತಿದ್ದ ಇಬ್ಬರು ಕ್ರೈಸ್ತ ಭಗಿನಿಯರನ್ನು ಅನ್ಯಾಯವಾಗಿ ಬಂಧಿಸಿ ಜೈಲಿಗಟ್ಟಿದ ಛತ್ತೀಸಗಡ ಸರಕಾರವು ಅದರ ಕೆಟ್ಟ ಫಲಗಳನ್ನು ಖಂಡಿತಾ ಅನುಭವಿಸಲಿದೆ ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮಶೇಖರ ಜೆಎಸ್ ಹೇಳಿದ್ದಾರೆ. ಕ್ರೈಸ್ತ ಭಗಿನಿಯರನ್ನು ಅನ್ಯಾಯವಾಗಿ ಬಂಧಿಸಿ ಜೈಲಿಗಟ್ಟಿದ ಛತ್ತೀಸಗಡ ಸರ್ಕಾರದ ಸರ್ಕಾರಿ ಭಯೋತ್ಪಾದನೆ…

Read More

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ, ದಕ್ಷಿಣ ರಾಜ್ಯಗಳು ಇದರಲ್ಲಿ ಮುಂಚೂಣಿ – ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ, ಯೇನಪೋಯ ವೈದ್ಯಕೀಯ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ಅಂಗಾಂಗ ದಾನ ದಿನಾಚರಣೆ 2025 ಕಾರ್ಯಕ್ರಮವು ಎಂಡ್ಯೂರೆನ್ಸ್ ಸಭಾಂಗಣ, ವೈದಿಕೀಯ ಕಾಲೇಜು ದೇರಳಕಟ್ಟೆ ಮಂಗಳೂರು ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ…

Read More

ದ.ಕ ಜಿಲ್ಲಾ ಜಾನಪದ ಯುವ ಬ್ರಿಗೇಡ್ ಘಟಕದ ಉದ್ಘಾಟನೆ ಆಗಸ್ಟ್ 07 ರಂದು

ಮಂಗಳೂರು: ಕನ್ನಡ ಜಾನಪದ ಪರಿಷತ್ ಹಾಗೂ ಜಾನಪದ ಯುವ ಬ್ರಿಗೇಡ್ ಇದರ ಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಡಾ| ಎಸ್. ಬಾಲಾಜಿ, ಬೆಂಗಳೂರು ಇವರು ಜಾನಪದ ಕಲೆಯನ್ನು ಉಳಿಸುವ ಮತ್ತು ಬೆಳೆಸುವ ದೃಷ್ಟಿಯಿಂದ ರಾಜ್ಯಾದಂತ ಹಲವಾರು ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಿ ಕಲೆಯನ್ನು ಪೋಷಿಸುತ್ತಾ ಬರುತ್ತಿದ್ದು ಇದರ ಪ್ರಯತ್ನದ ಫಲವಾಗಿ ಸ್ಥಾಪಿತವಾದ ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಯುವ ಬ್ರಿಗೇಡ್ ಘಟಕದಉದ್ಘಾಟನಾ ಕಾರ್ಯಕ್ರಮವು ಸುರತ್ಕಲ್‌ನ ಗೋವಿಂದದಾಸ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ಸಂಯೋಗದೊಂದಿಗೆ ಪದವಿ ಕಾಲೇಜಿನ ಎ.ವಿ. ಹಾಲ್‌ನಲ್ಲಿ…

Read More

ಅಂತರ್ ಜಿಲ್ಲಾ ವಿದ್ಯಾರ್ಥಿಗಳ ಫುಟ್ಬಾಲ್ ಪಂದ್ಯಾವಳಿ,ಆಗಸ್ಟ್ -04 ರಂದು

ಮಂಗಳೂರು: ದ.ಕ. ಜಿಲ್ಲಾ ಪುಟ್ಟಾಲ್ ಸಂಸ್ಥೆ ಕಳೆದ 26 ವರ್ಷಗಳಿಂದ ನಡೆಸುತ್ತಾ ಬಂದಿರುವ ಅಂತರ್ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದವಿ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗಳಿಗಾಗಿ ನಡೆಸುತ್ತಾ ಬರುತ್ತಿದ್ದು, 27ನೇ ವರ್ಷದ ಪಂದ್ಯಾವಳಿ ಆಗೋಸ್ಟ್ 4ನೇ ತಾರೀಖು ಸೋಮವಾರ ಪ್ರಾರಂಭವಾಗಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಡಿ.ಎಂ. ಅಸ್ಲಂ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಸುದ್ದಿಗಾರೊಂದಿಗೆ ಮಾತನಾಡಿದ ಅವರು , ಮಂಗಳೂರು ನೆಹರೂ ಮೈದಾನಕ್ಕೆ ಹೊಸ ಟರ್ಪ್…

Read More

“ವಿಶ್ವ ಕುಂದಾಪ್ರ ದಿನಾಚರಣೆಯು ಆಗಸ್ಟ್ 3 ರಂದು

ಮಂಗಳೂರು: ಕುಂದಗನ್ನಡದ ನೆಲದಲ್ಲಿ ಜನಿಸಿ, ವೃತ್ತಿ ನಿಮಿತ್ತ ಮಂಗಳೂರಿಗೆ ಬಂದು ನೆಲೆಸಿ, ತುಳುನಾಡಿನವರೇ ಆಗಿದ್ದುಕೊಂಡರೂ, ತಮ್ಮ ಮೂಲ ನೆಲೆಯ ಭಾಷೆ, ಸಂಸ್ಕೃತಿ ಆಚರಣೆ, ಸಂಪ್ರದಾಯವನ್ನ ಉಳಿಸಿಕೊಂಡು ತಮ್ಮ ಮುಂದಿನ ಪೀಳಿಗೆಗೆ ಪರಿಚಯಿಸುವ ಸಲುವಾಗಿ ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದವರ ಆಶ್ರಯದಲ್ಲಿ “ವಿಶ್ವ ಕುಂದಾಪ್ರ ದಿನಾಚರಣೆಯು ಆಗಸ್ಟ್ ೩ ರಂದು ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 7ರ ತನಕ ನಗರದ ಉರ್ವ ಸ್ಟೋರ್ ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಆಯೋಜನಾ ಸಮಿತಿಯ ಸಂಚಾಲಕಾರದ ಸಂತೋಷ್ ಶೆಟ್ಟಿ…

Read More

ಒಡಿಯೂರು : ಗ್ರಾಮೋತ್ಸವ 2025 ಆಗಸ್ಟ್ 8 ರಂದು

ಮಂಗಳೂರು: ಪರಮಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ – ಗ್ರಾಮೋತ್ಸವದ ಪ್ರಯುಕ್ತ 2001ರಿಂದ ನಿರಂತರವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ . ಈ ಭಾರಿಯ ಗ್ರಾಮೋತ್ಸವ ೨೦೨೫ ಕಾರ್ಯಕ್ರಮವು ಆಗಸ್ಟ್ ೮ ರಂದು ಶ್ರೀ ಸಂಸ್ಥಾನದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ , ಗಣ್ಯರ ಸಮ್ಮುಖದೊಂದಿಗೆ ಜರಗಲಿದೆ ಎಂದು ಜನ್ಮದಿನೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರಾದ ಸಹಕಾರ ರತ್ನ ಲ / ಎ . ಸುರೇಶ್ ರೈ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಸುದ್ದಿಗಾರೊಂದಿಗೆ ಮಾತನಾಡಿದ ಅವರು ,…

Read More

ರಾಜೇಂದ್ರ ಕಲ್ಲೂರಾಯರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ

ಕಾಸರಗೋಡು : ಎಡನೀರು ಶ್ರೀಮಠದ ವ್ಯವಸ್ಥಾಪಕರಾದ ನಿವೃತ್ತ ಪ್ರಾಂಶುಪಾಲ ರಾಜೇಂದ್ರ ಕಲ್ಲೂರಾಯರಿಗೆ ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಪ್ರತಿಷ್ಠಿತ ಅಂತರಾಜ್ಯ ಪ್ರಶಸ್ತಿಯಾದ ‘ಕನ್ನಡ ಪಯಸ್ವಿನಿ ಪ್ರಶಸ್ತಿ – 2025’ ಆ.2ರಂದು ಬೆಳಗ್ಗೆ 10 ಗಂಟೆಗೆ ಎಡನೀರಿನ ಸ್ವಾಮೀಜಿಸ್ ಪ್ರೌಢ ಶಾಲೆಯಲ್ಲಿ ಪ್ರದಾನ ಮಾಡಲಾಗುವುದು. ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆಯುವ ಶಾಲೆಗಳಲ್ಲಿ ಕನ್ನಡ ಸಾಹಿತ್ಯ ಅಭಿಯಾನದ 4ನೇ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ರಾಜೇಂದ್ರ ಕಲ್ಲೂರಾಯರು ಧಾರ್ಮಿಕ,…

Read More

113 ವರ್ಷದ ಇತಿಹಾಸವಿರುವ ಎಂ. ಸಿ.ಸಿ. ಬ್ಯಾಂಕಿನ 20 ನೇ ಶಾಖೆ ಆಗಸ್ಟ್ 3 ರಂದು ಬೈಂದೂರಿನಲ್ಲಿ ಉದ್ಘಾಟನೆ-ಅನಿಲ್ ಲೋಬೋ

ಮಂಗಳೂರು : 113 ವರ್ಷದ ಇತಿಹಾಸವಿರುವ ಎಂ. ಸಿ.ಸಿ. ಬ್ಯಾಂಕಿನ 20 ನೇ ಶಾಖೆ ಆಗಸ್ಟ್ 3 ರಂದು ಬೈಂದೂರಿನಲ್ಲಿ ಉದ್ಘಾಟನೆಯಾಗಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಮಂಗಳೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಎಮ್.ಸಿ.ಸಿ ಬ್ಯಾಂಕ್ 2025 ರ ಮಾರ್ಚಿಗೆ ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ‌ ಎಂದು ಅವರು ವಿವರಿಸಿದರು.ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಪ್ರಸ್ತುತ ಆಡಳಿತ ಮಂಡಳಿ…

Read More
error: Content is protected !!