ಪಕ್ಷದ ಕಾರ್ಯಾಲಯ ಕಾರ್ಯಕರ್ತರ ದೇವಾಲಯ-ರವೀಶ ತಂತ್ರಿ ಕುಂಟಾರು
ಸುಂಕದಕಟ್ಟೆ : ಕಾರ್ಯಕರ್ತರ ಶ್ರಮಕ್ಕೆ ಬೆಲೆ ಸಿಗುತ್ತೆ, ಕಾರ್ಯಕರ್ತರು ನಾಯಕರಾಗಿ ಬೆಳೆಯಬೇಕು, ಸಂಘಟನೆ ನೆ ಕಾರ್ಯಕರ್ತರು ಗಳಿಗೆ ಪಕ್ಷದ ಕಾರ್ಯಾಲಯ ದೇವಾಲಯದಂತೆ ಪವಿತ್ರ ವಾದದ್ದು ಎಂದು ವರ್ಕಾಡಿ ಪಂಚಾಯತ್ ಬಿಜೆಪಿ ಪಕ್ಷದ ನೂತನ ಕಾರ್ಯಾಲಯ ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಶ್ರೀ ರವೀಶ್ ತಂತ್ರಿ ಕುಂಟಾರು ಹೇಳಿದರು. ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ ಎಲ್ ಧ್ವಜಾರೋಹಣ ಗೈದರು. ಭಾಸ್ಕರ್ ಪೊಯ್ಯೇ ಅಧ್ಯಕ್ಷತೆ ವಹಿಸಿದ್ದರು.ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ, ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ,…