Avatar

Rashmitha Acharya

ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಿರಂತರವಾಗಿ ನಡೆಸುತ್ತಿರುವ ಆಕ್ರಮಣಯುದ್ಧದ ವಿರುದ್ಧ ಪೈವಳಿಕೆಯಲ್ಲಿ ಸಿಪಿಐ(ಎಂ) ಶಕ್ತಿಶಾಲಿ ಯುದ್ಧವಿರೋಧಿ ರ‍್ಯಾಲಿ

ಮಂಜೇಶ್ವರ: – ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಿರಂತರವಾಗಿ ನಡೆಸುತ್ತಿರುವ ಆಕ್ರಮಣಯುದ್ಧದ ವಿರುದ್ಧ ಪೈವಳಿಕೆಯಲ್ಲಿ ಸಿಪಿಐ(ಎಂ) ಶಕ್ತಿಶಾಲಿ ಯುದ್ಧವಿರೋಧಿ ರ‍್ಯಾಲಿ ಆಯೋಜಿಸಿತು. “ಯುದ್ಧ ಬೇಡ – ಶಾಂತಿ ಬೇಕು”, “ಸಾಮ್ರಾಜ್ಯವಾದ ಕೊನೆಗೊಳ್ಳಲಿ” ಎಂಬ ಘೋಷಣೆಗಳೊಂದಿಗೆ ನಡೆದ ಈ ಪ್ರತಿಭಟನೆಗೆ ಪಕ್ಷದ ಹಲವಾರು ಕಾರ್ಯಕರ್ತರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಬಹುಸಂಖ್ಯೆಯಲ್ಲಿ ಭಾಗವಹಿಸಿದರು. ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಹಾಗೂ ಶಾಸಕ ಎಂ. ರಾಜಗೋಪಾಲ್ ರಾಲಿಯನ್ನು ಉದ್ಘಾಟಿಸಿದರು.. ಅಬ್ದುಲ್ ರಝಾಕ್ ಚಿಪ್ಪಾರ್ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಸೆಕ್ರಟರಿಯೇಟ್ ಸದಸ್ಯ ಕೆ.ಆರ್. ಜಯಾನಂದ್, ವಿ.ವಿ….

Read More

ವಾಚನ ದಿನವನ್ನು ಅರ್ಥಪೂರ್ಣ ಗೊಳಿಸಿದಲಕ್ಕಿ ಬ್ರದರ್ಸ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಸದಸ್ಯರು

ಓದುವುದು ಇವರಿಗೆ ದೈನಂದಿನ ಜೀವನದ ಒಂದು ಭಾಗ ಕಳೆದ 50 ವರುಷಗಳಿಂದ ಏನನ್ನಾದರೂ ಓದದೆ ಕಳೆದ ಒಂದು ದಿನ ಇದ್ದಿರಲಿಕಿಲ್ಲ ಹೌದು ಇವರು ಬಂಗ್ರ ಮಂಜೇಶ್ವರ ಸ್ವದೇಶಿ ಹೆಸನ್ ಇವರ ನಿತ್ಯ ಕ್ರಿಯೆಯಲ್ಲಿ ಒಂದು ಓದುವುದು ಇವರ ಈ ಹವ್ಯಾಸವನ್ನು ಅಥವಾ ದಿನಚರಿಯನ್ನು ಕಂಡು ವಾಚನ ದಿನದಂದು ಹಸನ್ ಅವರಿಗೆ ಲಕ್ಕಿ ಬ್ರದರ್ಸ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ನ ವತಿಯಿಂದ ಸನ್ಮಾನಿಸಿ ವಾಚನ ದಿನವನ್ನು ಅರ್ಥಪೂರ್ಣ ಗೊಳಿಸಿದರು.

Read More

ಬಂಟ್ವಾಳ : ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗಂಡ ಹೆಂಡತಿ ಇಬ್ಬರ ಮೃತದೇಹ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಇಂದು ಗುರುವಾರ ಪತ್ತೆಯಾಗಿದೆ.ಸಜಿಪಮೂಡ ಗ್ರಾಮದ ತಿಮ್ಮಪ್ಪ ಮೂಲ್ಯ (50)ಹಾಗೂ ಆತನ ಪತ್ನಿ ತುಂಬು ಗರ್ಭಿಣಿ ಜಯಂತಿ (40) ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ದರೆ ತಿಮ್ಮಪ್ಪ ಅವರು ನೇಣು ಬಿಗಿದು…

Read More

ಜೂ.22ರಂದು ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father’s Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ. ಹಾಗೆಯೇ ಅಪ್ಪ-ಮಕ್ಕಳ ಅನುಬಂಧದ ಕುರಿತಾಗಿ ಹೊಸದಾಗಿ ಮಾಡಿದ 30 ಸೆಕೆಂಡುಗಳ ವೀಡಿಯೋವನ್ನು 9353030916 ಸಂಖ್ಯೆಗೆ ಕಳುಹಿಸುವಂತೆ ಕೋರಲಾಗಿದೆ….

Read More

ಪುಸ್ತಕ ಓದುವಿಕೆಯು ಮೆದುಳಿನ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ: ಹ.ಸು ಒಡ್ಡಂಬೆಟ್ಟು.

ಮಂಜೇಶ್ವರ: ಸರಕಾರಿ ಪ್ರೌಢಶಾಲೆ ಮೂಡಂಬೈಲು ಇಲ್ಲಿ ಕೇರಳದ ಗ್ರಂಥ ಶಾಲಾ ಸ್ಥಾಪಕರಾದ ಶ್ರೀ ಪಿಎನ್ ಪಣಿಕ್ಕರ್ ಅವರ ಚರಮ ದಿನವಾದ ಜೂನ್ 19ರ ವಾಚನ ದಿನದ ಭಾಗವಾಗಿ ಶಾಲೆಯಲ್ಲಿ ವಾಚನ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. .ಕಾರ್ಯಕ್ರಮದ ಉದ್ಘಾಟನೆಯನ್ನು ಹ. ಸು ಒಡ್ದಂಬೆಟ್ಟು ಎಂದು ಜನಪ್ರಿಯರಾಗಿರುವ ಚುಟುಕು ಕವಿ, ಅಧ್ಯಾಪಕ ಶ್ರೀಯುತ ಹರೀಶ್ ಸುಲಾಯರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಓದುವಿಕೆ ಕಡಿಮೆಯಾಗುತ್ತಾ ಬಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು.ಓದುಕೆಯಿಂದಾಗಿ ಬುದ್ಧಿಯ ಬೆಳವಣಿಗೆ ಜೊತೆಗೆ…

Read More

ಉಪ್ಪಳ ಬಳಿಯ ದಡ್ಡಂಗಡಿ ಕಂಚಿಲ ನಿವಾಸಿ, (35) ರ ಹರೆಯದ ಇಲೆಕ್ಟಿಶಿಯನ್ ಶರಣ್ ರಾಜ್ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆ

ಮಂಜೇಶ್ವರ: ಉಪ್ಪಳ ಬಳಿಯ ದಡ್ಡಂಗಡಿ ಕಂಚಿಲ ನಿವಾಸಿ, ಟೈಲ‌ರ್ ದೂಮಣ್ಣ ಶೆಟ್ಟಿಗಾರ್ ರ ಪುತ್ರ ಇಲೆಕ್ಟಿಶಿಯನ್ ವೃತ್ತಿಯಲ್ಲಿ ತೊಡಗಿಕೊಂಡಿರುವ ಶರಣ್ ರಾಜ್ (35) ಇಂದು ಬೆಳಗ್ಗೆ ಮನೆಯೊಳಗೆ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಕೂಡಲೇ ಮನೆಯವರು ಸ್ಥಳೀಯರಿಗೆ ಮಾಹಿತಿ ನೀಡಿದ್ದು, ಸ್ಥಳೀಯರು ಶರಣ್ ರಾಜ್ ರನ್ನು ಕುಣಿಕೆಯಿಂದ ಕೆಳಗಿಳಿಸಿ ಉಪ್ಪಳದ ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಶರಣ್ ರಾಜ್ ಮೃತಪಟ್ಟಿದ್ದಾನೆ. ಇದೀಗ ಮೃತದೇಹವನ್ನು ಮಂಗಲ್ಪಾಡಿಯ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ನೇಣು ಬಿಗಿಯಲು…

Read More

ಧಾರಾಕಾರ ಮಳೆಗೆ ಮೀಯಪದವುನಲ್ಲಿ ಗುಡ್ಡೆ ಕುಸಿದು ಆವರಣಗೋಡೆ ಹಾನಿ,ಮನೆ ಅಪಾಯದಂಚಿನಲ್ಲಿ ಆತಂಕದ ಸ್ಥಿತಿ

ಮಂಜೇಶ್ವರ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮೀಂಜ ಪಂಚಾಯತ್‌ನ ಮೀಯಪದವು ವಿದ್ಯಾವರ್ಧಕ ಹೈಸ್ಕೂಲ್‌ನ ಹಿಂಭಾಗದಲ್ಲಿರುವ ಕೃಷಿಕ ಬಾಬು ಎಂಬವರ ಮನೆ ಬಳಿಯಲ್ಲಿನ ಕೆಳಭಾಗದಲ್ಲಿ ಗುಡ್ಡೆ ಕುಸಿದು ಯಾವುದೇ ಕ್ಷಣದಲ್ಲಿ ಮನೆ ಧಾರಾಶಾಹಿಗೊಳ್ಳು ಭೀತಿ ಉಂಟಾಗಿದೆ. ಸೋಮವಾರದಂದು ಈ ಘಟನೆ ನಡೆದಿದೆ. ಇದರಿಂದ ಮನೆಯ ಸುತ್ತು ಕಲ್ಲಿನ ಆವರಣಗೋಡೆ ಸಂಪೂರ್ಣ ಕುಸಿದು ಹೋಗಿ ಮನೆ ಅಡಿಪಾಯ ಬಳಿ ತನಕ ತಲುಪಿದ್ದು, ಇದೀಗ ಕುಟುಂಬ ಸ್ಥಳಾಂತರಗೊಂಡಿದ್ದಾರೆ. ಇದೇ ವೇಳೆ ತೋಟದಲ್ಲಿರುವ ಬಾವಿ, ಮೋಟಾರ್ ಪಂಪು ಸಹಿತ ಅಡಿಕೆ,ತೆಂಗು,…

Read More

ಹೊಸಂಗಡಿ ಮಜಿಬೈಲ್ ನಿವಾಸಿ ವ್ಯಾಪಾರಿ ಅರುಣ್ (48) ವಿಧಿವಶ

ಮಂಜೇಶ್ವರ: ಬಂಗ್ರ ಮಂಜೇಶ್ವರ ಪೊಯ್ಯಕಂಡ ಪರಿಸರದಲ್ಲಿ ಕಳೆದೆ ಕೆಲವು ವರ್ಷಗಳಿಂದ ವ್ಯಾಪಾರಿಯಾಗಿದ್ದ ಮಜಿಬೈಲ್ ನಿವಾಸಿ ಅರುಣ್ (48) ನಿಧನ ಹೊಂದಿದ್ದಾರೆ.ಅಸೌಖ್ಯ ನಿಮ್ಮಿತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕಿತ್ಸೆಗೆ ಸ್ಪಂಧಿಸಿದ ಹಿನ್ನೆಲೆಯಲ್ಲಿ ಸಾವು ಸಂಭವಿಸಿದೆ.ಅಂತ್ಯ ಸಂಸ್ಕಾರ ಅಪರಾಹ್ನ 1 ಗಂಟೆಗೆ ರಾಮತ್ತಮಜಾಲ್‌ ಸಾರ್ವಜನಿಕ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ. ಮೃತರು ಪತ್ನಿ, ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ವರ್ಗ,ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿಕೆ

ಉಡುಪಿ: ಜಿಲ್ಲೆಯ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ವರ್ಗ ಮಾಡಿ ರಾಜ್ಯ ಸರಕಾರ ಇದೀಗ ಆದೇಶ ಹೊರಡಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.ಮೇಡಂ ಸ್ವರೂಪ ಟಿ.ಕೆ ರವರು ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ. ವಿದ್ಯಾ ಕುಮಾರಿಗೆ ಯಾವುದೇ ಹುದ್ದೆಯನ್ನು ಸೂಚಿಸಿಲ್ಲ ಎಂದು ತಿಳಿದು ಬಂದಿದೆ.

Read More

ದಕ್ಷಿಣಕನ್ನಡದ ಜಿಲ್ಲಾಧಿಕಾರಿ, ಮಕ್ಕಳ ‘ರಜೆ ಕೊಡುವ ಡಿಸಿ’ ಮುಲೈ ಮುಗಿಲನ್ ವರ್ಗಾವಣೆ, ನೂತನ ಡಿಸಿ ದರ್ಶನ್!

ಮಂಗಳೂರು: ಕರಾವಳಿಯ ಪ್ರೀತಿಯ ಮಕ್ಕಳ ರಜೆ ಕೊಡುವ ಡಿಸಿಯ ವರ್ಗಾವಣೆಯಾಗಿದೆ. ರಾಜ್ಯದಲ್ಲಿ 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅದರಲ್ಲಿ ಕಳೆದ 2 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ಕೂಡಾ ದಿಢೀರ್ ಆಗಿ ವರ್ಗಾಯಿಸಿದೆ. ಅವರನ್ನು ಬೆಂಗಳೂರಿನ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ಸ್ ವಿಭಾಗದ ಕಮಿಷನ‌ರ್ ಆಗಿ ವರ್ಗಾಯಿಸಲಾಗಿದೆ. ರಾಜ್ಯದಲ್ಲಿ ಒಟ್ಟು 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ…

Read More
error: Content is protected !!