Avatar

Rashmitha Acharya

ಚೆರ್ಕಳ ಬೇವಿಂಜೆಯಲ್ಲಿ ಚಲಿಸುತ್ತಿದ್ದ ಕಾರು ಅಗ್ನಿಗೆ ಆಹುತಿ : ಕಾರಿನಲ್ಲಿದ್ದ ಐವರು ಅಪಾಯದಿಂದ ಪಾರು

ಕಾಸರಗೋಡು: ಇಲ್ಲಿನ ಚೆರ್ಕಳ ಬೇವಿಂಜೆ ಗುಡ್ಡೆಯಲ್ಲಿ ಚಲಿಸುತ್ತಿದ್ದ ಕಾರೊಂದು ಇಂದು ಬೆಳಿಗ್ಗೆ ಹೊತ್ತಿ ಉರಿದಿದೆ.ಕಾರಿನಲ್ಲಿದ್ದ ಐವರ ತಂಡ ಅದೃಷ್ಟವಶಾತ್ ಅಪಾಯಗಳಿಲ್ಲದೇ ಪಾರಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ನ್ಯೂ ಮುಂಬೈಯಿಂದ ಕೇರಳದ ಕಣ್ಣೂರು ಜಿಲ್ಲೆಯ ಕಣ್ಣೋಪುರಂಗೆ ಬರುತ್ತಿದ್ದ ಸಿಎನ್ ಜಿ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಇವರು ಮುಂಬೈಯಿಂದಲೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆನ್ನಲಾಗಿದೆ. ಚೆರ್ಕಳ ದಾಟುತ್ತಿದ್ದಂತೆಯೇ ಕಾರಿನಿಂದ ಹೊಗೆ ಏಳುವುದನ್ನು ಗಮನಿಸಿದ ಚಾಲಕ ಇಕ್ಬಾಲ್ ಅಹಮ್ಮದ್ ಕುಟ್ಟಿ ಬೇವಿಂಜೆಯಲ್ಲಿ ಕಾರು ನಿಲ್ಲಿಸಿ ಅದರಲ್ಲಿ…

Read More

ಆ್ಯಂಟಿಕ್ ಆಭರಣ ಕಪ್ಪಾಗಿದ್ಯಾ? ಅದಕ್ಯಾಕೆ ಚಿಂತೆ…!

ಆ್ಯಂಟಿಕ್ ಆಭರಣ ಸ್ವಲ್ಪ ಸಮಯದ ನಂತರ ಕಪ್ಪಾಗಲಾರಂಭಿಸುತ್ತದೆ. ಅಂತಹ ಸಂದರ್ಭದಲ್ಲಿ ನೀವು ಅವುಗಳ ಹೊಳಪನ್ನು ಮರುಪಡೆಯಲು ಈ ರೀತಿ ಶುಚಿಗೊಳಿಸುವುದು ಉತ್ತಮ.ಇತ್ತೀಚಿನ ದಿನಗಳಲ್ಲಿ ಬಹುತೇಕ ಮಹಿಳೆಯರು ಆ್ಯಂಟಿಕ್ ಆಭರಣಗಳನ್ನು ಧರಿಸಲು ಇಷ್ಟಪಡುತ್ತಾರೆ. ಆರ್ಟಿಫಿಶಿಯಲ್ ಆಭರಣಗಳು ಒಂದೆರಡು ಬಾರಿ ಧರಿಸಿದ ನಂತರ ಅವು ಕಪ್ಪಾಗಲಾರಂಭಿಸುತ್ತದೆ.ಅವುಗಳ ಹೊಳಪು ಕಡಿಮೆಯಾಗಲಾರಂಭಿಸುತ್ತದೆ. ಅಂತಹ ಸಂದರ್ಭದಲ್ಲಿ ಅವುಗಳನ್ನು ಬಹಳ ಜಾಗರೂಕತೆಯಿಂದ ನೋಡಿಕೊಳ್ಳಬೇಕಾಗುತ್ತದೆ. ನೀವು ಎಷ್ಟೇ ಬಾರಿ ಬಳಸಿದರೂ ನಿಮ್ಮ ಆರ್ಟಿಫಿಶಿಯಲ್ ಆಭರಣಗಳು ಇನ್ನೂ ಹೊಸದರಂತೆ ಇರಬೇಕಾದರೆ ಈ ಟಿಪ್ಸ್ ನಿಮಗಾಗಿ. ಕಪ್ಪು ಬಣ್ಣಕ್ಕೆ ತಿರುಗುತ್ತದೆ…

Read More

ಮಶ್ರೂಮ್ ಫ್ರೈ

ಬೇಕಾಗುವ ಪದಾರ್ಥಗಳು… ಮಾಡುವ ವಿಧಾನ… ಶುಂಠಿ, ಹಸಿ ಮೆಣಸಿನಕಾಯಿ, ಬೆಳ್ಳುಳ್ಳಿಯನ್ನು ಮಿಕ್ಸಿ ಜಾರಿಗೆ ಹಾಕಿ ಪೇಸ್ಟ್ ಮಾಡಿಕೊಳ್ಳಿ. ಪಾನ್ ನಲ್ಲಿ ಎಣ್ಣೆ ಹಾಕಿ ಕಾದ ನಂತರ ರುಬ್ಬಿಕೊಂಡ ಪೇಸ್ಟ್ ಹಾಕಿ 2 ನಿಮಿಷ ಕೈಯಾಡಿಸಿ. ಬಳಿಕ ಖಾರದ ಪುಡಿ, ಅರಿಶಿನ ಪುಡಿ, ಗರಂ ಮಸಾಲ, ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೆಟಾ ಎಲ್ಲಾ ಹಾಕಿ ಮಿಕ್ಸ್ ಮಾಡಿ ಕೆಂಪಗಾಗುವವರೆ ಹುರಿಯಿರಿ. ಬಳಿಕ ಸ್ವಲ್ಪ ನೀರು ಹಾಕಿ. ನೀರು ಕುದಿ ಬಂದ ಬಳಿಕ ಇದೀಗ ರುಚಿಗೆ ತಕ್ಕಷ್ಟು ಉಪ್ಪು ಹಾಕಿ….

Read More

ಮಂಜೇಶ್ವರ: ಆಂಬ್ಯುಲೆನ್ಸ್ ಸೇರಿದಂತೆ ಐದು ವಾಹನಗಳು ಪರಸ್ಪರ ಡಿಕ್ಕಿ,ಆಂಬ್ಯುಲೆನ್ಸ್ ನಲ್ಲಿದ್ದ  ಮಹಿಳೆ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ: ಬಿರುಸಾಗಿ ಸುರಿಯುತ್ತಿದ್ದ ಮಳೆಗೆ ಹತ್ತು ವರ್ಷದ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯುತಿದ್ದ ಆಂಬ್ಯುಲೆನ್ಸ್ ಸೇರಿದಂತೆ ಐದು ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಆಂಬ್ಯುಲೆನ್ಸ್ ನಲ್ಲಿದ್ದ  ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಣ್ಣೂರು ನಿವಾಸಿ ಶಾಹಿನಾ (48) ಸಾವನ್ನಪ್ಪಿದ ದುರ್ದೈವಿ. ಜೊತೆಯಾಗಿದ್ದ ಬಾಲಕನ ಚಿಕ್ಕಮ್ಮ ಚಿಂತಾ ಜನಕ ಸ್ಥಿತಿಯಲ್ಲಿ ನಿಘಾ ಘಟಕದಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗಾಯಗೊಂಡ ಇತರ 5 ಮಂದಿ ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ ಮಂಗಳವಾರ ಸಂಜೆ ಉಪ್ಪಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾಸರಗೋಡು…

Read More

ಮ್ಯಾಂಗೋ ಬರ್ಫಿ

ಬೇಕಾಗುವ ಸಾಮಾಗ್ರಿಗಳು ಓಟ್ಸ್ – 30 ಗ್ರಾಂ ಗೋಡಂಬಿ – 30 ಗ್ರಾಂ ತೆಂಗಿನಪುಡಿ – 20 ಗ್ರಾಂ ಸಕ್ಕರೆ ಅಥವಾ ಬೆಲ್ಲ – 15 ಗ್ರಾಂ ಮಾವಿನಹಣ್ಣಿನ ಪ್ಯೂರಿ – 70 ಗ್ರಾಂ ಏಲಕ್ಕಿ ಪುಡಿ – ಕಾಲು ಟೀ ಸ್ಪೂನ್ ಬಾದಾಮಿ – ಸ್ವಲ್ಪ ಮಾಡುವ ವಿಧಾನ ಮೊದಲಿಗೆ 2 ರಿಂದ 3 ನಿಮಿಷ ಓಟ್ಸ್ ಅನ್ನು ಲೋ ಫ್ಲೇಮ್ ನಲ್ಲಿ ರೋಸ್ಟ್ ಮಾಡಿಕೊಳ್ಳಬೇಕು. ನಂತರ ಇದಕ್ಕೆ ಗೋಡಂಬಿ, ತೆಂಗಿನಪುಡಿ ಹಾಕಿ ಮತ್ತೆ ರೋಸ್ಟ್…

Read More

ದುಬೈ ಯಕ್ಷೋತ್ಸವ-2025 ಆಮಂತ್ರಣ ಪತ್ರಿಕೆ ಬಿಡುಗಡೆ

ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಸಂಭ್ರಮವು ಯಕ್ಷಧ್ರುವ ಪಟ್ಲ ಪೌಂಡೇಶನ್ ಯುಎಇ(ದುಬೈ) ಘಟಕದ ಸಹಯೋಗದೊಂದಿಗೆ ಜೂನ್29 ರಂದು ಜರಗಲಿರುವ “ದುಬೈ ಯಕ್ಷೋತ್ಸವ-2025” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮತ್ತು ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಮೆ.11 ರಂದು ಜರುಗಿತ್ತು. ನಗರದ ಗಿಸಾಸ್ ನ ಫಾರ್ಚೂನ್ ಪ್ಲಾಝದ ಬಾಕ್ವೆಂಟ್ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಇದೆ ಮೊದಲ ಬಾರಿಗೆ ಒಂದೇ ವೇದಿಕೆಯಲ್ಲಿ ಯುಎಇಯಲ್ಲಿ ಇರುವ ಎಲ್ಲ ತುಳು ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದ ಈ ಕಾರ್ಯಕ್ರಮ…

Read More

ಪೊದರು ಗಳಿಂದ ಆವೃತ್ತವಾದ ವಿದ್ಯುತ್ ಟ್ರಾನ್ಸ್ಫರ್ಮಾರ್ ಗಳು, ಸಾರ್ವಜನಿಕ ಸಂಚಾರಕ್ಕೆ ಸವಾಲು

ಮಂಜೇಶ್ವರ : ಮಂಜೇಶ್ವರ ರಾಗಂ ಜಂಕ್ಷನ್ ಹಾಗೂ ಅಂಬಿತ್ತಡಿಗಳಲ್ಲಿ ಸ್ಥಾಪಿತವಾಗಿರುವ ಮಂಜೇಶ್ವರ ವಿದ್ಯುತ್ ಸೆಕ್ಷನ್ ಅಧೀನದಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ಗಳು ಪೊದರುಗಳಿಂದ ಆವರಿಸಲ್ಪಟ್ಟು ಸಾರ್ವಜನಿಕ ಸುರಕ್ಷತೆಗೆ ಭಾರೀ ಅಪಾಯಕಾರಿಯಾಗಿದೆ.ಈ ದಾರಿಯಾಗಿ ಪ್ರತಿ ದಿನ ನೂರಾರು ಮಂದಿ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಸಂಚರಿಸುತಿದ್ದಾರೆ. ಅಂಬಿತ್ತಡಿ ಹಾಗೂ ರಾಗಂ ಜಂಕ್ಷನ್ ರಸ್ತೆ ಬದಿಯಲ್ಲಿ ಸ್ಥಾಪಿಸಲ್ಪಟ್ಟಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳು ಪೂರ್ಣವಾಗಿ ಕಾಡುಹಿಡಿದ ಪೊದರುಗಳಿಂದ ಆವರಿಸಲ್ಪಟ್ಟಿವೆ. ಈ ಪೊದರುಗಳು ಮಳೆಯ ಸಮಯದಲ್ಲಿ ತೊಳೆದ ನಂತರ ಅಥವಾ ಗಾಳಿಗೆ ಬಿದ್ದು ಟ್ರಾನ್ಸ್‌ಫಾರ್ಮರ್‌ಗೆ ಸ್ಪರ್ಶಿಸಿದರೆ ವಿದ್ಯುತ್…

Read More

ಉಪ್ಪಳ ಮಣ್ಣಂಗುಳಿ ಮೈದಾನದಲ್ಲಿ ನಡೆದ ಅಖಿಲ ಭಾರತ ಫುಟ್ಬಾಲ್ ಪಂದ್ಯಾಟಕ್ಕೆ ಅದ್ದೂರಿ ಯ ತೆರೆ

ಡಿವೈಎಫ್ಐ ಮಂಜೇಶ್ವರ ಬ್ಲೋಕ್ ಸಮಿತಿ ವತಿಯಿಂದ ಮೇ 04 ರಿಂದ 11 ವರೆಗೆ ನಡೆದ ಅಖಿಲ ಭಾರತ ಫುಟ್ಬಾಲ್ ಪಂದ್ಯಾಟದ ಸಮಾರೋಪ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ವಿ.ಕೆ ಸನೋಜ್ ಉದ್ಘಾಟಿಸಿದರು. ಸ್ವಾಗತ ಸಮಿತಿ ಚೆಯರ್ಮನ್ ವಿ.ವಿ ರಮೇಶನ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖ ಉದ್ಯಮಿಗಳಾದ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ,ಅಬ್ದುಲ್ ವಹಾಬ್,ಮುಹಮ್ಮದ್ ಇಬ್ರಾಹಿಂ,ಯು.ಕೆ ಯೂಸುಫ್, ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ಶಾಲು ಮ್ಯಾಥ್ಯೂ,ರಾಜ್ಯ ಸಮಿತಿ ಸದಸ್ಯ ಕೆ. ಸಬೀಶ್, ಜಿಲ್ಲಾ ಜತೆ…

Read More

ಇನ್ನು ಮುಂದೆ ಮೊಡವೆಗೆ ಹೇಳಿ ಗುಡ್ ಬಾಯ್

ಹದಿಹರೆಯದವರಲ್ಲಿ ಮೊಡವೆ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಹೆಣ್ಣು, ಗಂಡು ಎನ್ನುವ ಬೇಧವಿಲ್ಲದೆ ಎಲ್ಲರಲ್ಲೂ ಮುಖದ ಮೊಡವೆ ಉಂಟಾಗುತ್ತದೆ. ಕೆಲವರಲ್ಲಿ ಚರ್ಮದ ಕೆಂಪು ಗುಳ್ಳೆಯಾದರೆ ಇನ್ನೂ ಕೆಲವರಲ್ಲಿ ಕೀವಿನ ಗುಳ್ಳೆಯ ರೀತಿಯಲ್ಲಿ ಉಂಟಾಗುತ್ತದೆ. ಮೊಡವೆ ಉಂಟಾಗಲು ಕಾರಣಗಳೆಂದರೆ… ೧.ಮುಖದ ಮೇಲಿನ ಎಣ್ಣೆಯ ಅಂಶ ಹೆಚ್ಚಾದರೆ ಮೊಡವೆ ಉಂಟಾಗುತ್ತದೆ. ಎಣ್ಣೆಯ ಅಂಶ ಶೇಖರಣೆಯಾಗಲು ಕಾರಣಗಳೆಂದರೆ ಎಣ್ಣೆಯುಕ್ತ ಆಹಾರ, ಸರಿಯಾಗಿ ನಿದ್ದೆ ಮಾಡದೇ ಇರುವುದು, ಅತಿಯಾದ ಚಿಂತೆ ಮಾಡುವುದು ಮತ್ತು ಅಧಿಕ ಮಾಂಸದ ಸೇವನೆಯಿಂದ ಮುಖದಲ್ಲಿ ಮೊಡವೆ ಕಾಣಿಸಿಕೊಳ್ಳುತ್ತದೆ.೨.ಹಾರ್ಮೋನ್‌ಗಳಲ್ಲಿ ಬದಲಾವಣೆ೩.ಹೆಚ್ಚು…

Read More
error: Content is protected !!