VJ SHARATH BEKUR

VJ SHARATH BEKUR

ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸು ಡಿಕ್ಕಿ : ಗಾಯಗೊಂಡ ಮೂವರ ಪೈಕಿ ಒಬ್ಬನ ಸ್ಥಿತಿ ಗಂಭೀರ…!

ಮಂಜೇಶ್ವರ: ರೈಲು ನಿಲ್ದಾಣದಿಂದ ಬರುತ್ತಿದ್ದ ಕಾರಿಗೆ ಕಾಸರಗೋಡು ಭಾಗದಿಂದ ತಲಪಾಡಿಗೆ ತೆರಳುತಿದ್ದ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಈ ಪೈಕಿ ಒಬ್ಬನ ಸ್ಥಿತಿ ಗಂಭೀರವಾಗಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಯ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ ಪೊಸೋಟಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ವರ್ಕಾಡಿ ಮಜೀರ್ ಪಳ್ಳ ನಿವಾಸಿಗಳಾದವ ಪ್ರೀತಮ್ (20), ಪ್ರಜ್ವಲ್ (21), ಕೆಲ್ವಿನ್ (20) ಎಂಬಿ ಗಾಯಗಳಾಗಿದ್ದು, ಈ ಪೈಕಿ ಕೆಲ್ವಿನ್ ಸ್ಥಿತಿ ಗಂಭಿರವಾಗಿದೆ. ಸ್ಥಳೀಯರು ಕೂಡಲೇ ಗಾಯಳುಗಳನ್ನು…

Read More

ಎಡೆಬಿಡದೆ ಸುರಿಯುತ್ತಿರುವ ಮಳೆ : ಹೊಸಂಗಡಿ ಪೇಟೆ ವ್ಯಾಪಾರಿಗಳು ಸಂಕಷ್ಟದಲ್ಲಿ

ಧಾರಾಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹೊಸಂಗಡಿ ಪೇಟೆಯ ವ್ಯಾಪಾರ ಮಳಿಗೆಗಳು,ಅಂಗಡಿಗಳು,ಹೋಟೆಲುಗಳು ಸಂಪೂರ್ಣ ಜಲಾವೃತಗೊಂಡಿದೆ. ಇದರಿಂದಾಗಿ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲಿಕ್ಕಿದ್ದು ಅಪಾರ ನಾಶ ನಷ್ಟ ಉಂಟಾಗಿದೆ.ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದು ಇದಕ್ಕೆ ಪ್ರಮುಖ ಕಾರಣ ಪಂಚಾಯತ್ ಅಧಿಕಾರಿಗಳು ಹೊಣೆಯೆಂದು ವ್ಯಾಪಾರಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪ್ರತಿವರ್ಷವೂ ಇಂತಹ ಕೃತಕ ನೆರೆ ಬರುವುದು ಹೊಸಂಗಡಿಯಲ್ಲಿ ಸಹಜವಾಗಿದೆ.ಸೂಕ್ತ ಕ್ರಮವನ್ನು ಕೈಗೊಳ್ಳಬೇಕು,ವ್ಯಾಪಾರಿಗಳಿಗೆ ನಷ್ಟ ಪರಿಹಾರವನ್ನು ನೀಡಬೇಕು ,ಇಲ್ಲದೆ ಇದ್ದಲ್ಲಿ ಹೋರಾಟವನ್ನು ನಡೆಸುವುದಾಗಿ ಮಂಜೇಶ್ವರ ವ್ಯಾಪಾರ ವ್ಯವಸಾಯಿ ಏಕೋಪನ ಸಮಿತಿಯ…

Read More

ಮಂಗಳೂರು ವಿಶ್ವವಿದ್ಯಾಲಯ ಯಕ್ಷ ಮಂಗಳ ಪ್ರಶಸ್ತಿಗೆ ಡಾ. ರಮಾನಂದ ಬನಾರಿ, ಪ್ರೊಫೆಸರ್ ಎಂಎಲ್ ಸಾಮಗ, ಸಿದಕಟ್ಟೆ ಸದಾಶಿವ ಶೆಟ್ಟಿಗಾರ್ ಗೆ. ಅಶೋಕ ಹಾಸ್ಯಗಾರರ ದಶರೂಪಕಗಳ ದಶಾವತಾರ ಗ್ರಂಥಕ್ಕೆ ಅತ್ಯುತ್ತಮ ಕೃತಿ ಪ್ರಶಸ್ತಿ.

ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಬಿ ದಯಾನಂದ ಪೈ ಮತ್ತು ಶ್ರೀ ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2023 24 ನೇ ಸಾಲಿನ ಯಕ್ಷಮಂಗಲ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಅರ್ಥದಾರಿ ಲೇಖಕ, ಸಾಹಿತಿ ರಮಾನಂದ ಬನಾರಿ, ಹಿರಿಯ ಯಕ್ಷಗಾನ ಕಲಾವಿದ ವಿದ್ವಾಂಸ ಪ್ರೊಫೆಸರ್ ಎಂಎಲ್ ಸಾಮಗ, ಹಿರಿಯ ಬಣ್ಣದ ವೇಷ ದಾರಿ ಸದಾಶಿವ ಶೆಟ್ಟಿ ಸಿದ್ದಕಟ್ಟೆ ಅವರು ಆಯ್ಕೆಯಾಗಿದ್ದಾರೆ ಹಿರಿಯ ಜಾನಪದ ವಿದ್ವಾಂಸರಾದ ಪ್ರೂ. ಚನ್ನಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ಪ್ರೊ. ಪಾದೆ ಕಲ್ಲು…

Read More

ಇಂಗ್ಲೆಂಡ್‌ ಪ್ರವಾಸಕ್ಕೆ ಭಾರತ U-19 ತಂಡ ಪ್ರಕಟ

ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತೀಯ ಅಂಡರ್ -19 ತಂಡದ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ 17 ವರ್ಷದ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ ಆಯ್ಕೆ ಆಗಿದ್ದಾರೆ. ಜತೆಗೆ IPL 2025ರಲ್ಲಿ ಸಂಚಲನ ಸೃಷ್ಟಿಸಿದ ರಾಜಸ್ಥಾನ್ ರಾಯಲ್ಸ್ (RR) ತಂಡದ 14 ವರ್ಷದ ವೈಭವ್ ಸೂರ್ಯವಂಶಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜೂನ್ 24 ರಿಂದ ಜುಲೈ 23 ರವರೆಗೆ ಇಂಗ್ಲೆಂಡ್ ಪ್ರವಾಸ ನಡೆಯಲಿದೆ. ಇದರಲ್ಲಿ 50 ಓವರ್‌ಗಳ ಅಭ್ಯಾಸ ಪಂದ್ಯ, ಐದು ಯೂತ್ ODI ಸರಣಿ…

Read More

ಮುಂಬೈ ಇಂಡಿಯನ್ಸ್ ಫಿಕ್ಸಿಂಗ್ ಮಾಡಿ ಗೆದ್ರಾ?

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 180 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಫಿಟಲ್ಸ್ ತಂಡವು 18.2 ಓವರ್​ಗಳಲ್ಲಿ 121 ರನ್​ಗಳಿಸಿ ಆಲೌಟ್ ಆಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನ 63ನೇ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಫಿಕ್ಸಿಂಗ್ ಆರೋಪ ಕೇಳಿ ಬಂದಿದೆ. ಅದು ಕೂಡ ಮುಂಬೈ ಇಂಡಿಯನ್ಸ್​ ವಿರುದ್ಧ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಅಂಪೈರ್​ ಮುಂಬೈ…

Read More

ಉಪ್ಪಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಂಬುಲೆನ್ಸ್ ಸೇರಿದಂತೆ 5ವಾಹನಗಳು ಅಪಘಾತ.

ಅಪಘಾತದಲ್ಲಿ ಒಬ್ಬಾತ ಸಾವನ್ನಪ್ಪಿದ್ದಾರೆ. 5ಮಂದಿಗೆ ತೀವ್ರ ಗಾಯ ತೀವ್ರವಾದ ಮಳೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ

Read More

ಹೊಸಂಗಡಿಯ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಉತ್ಸಾಹ ಹಾಗೂ ಸೃಜನಶೀಲತೆಯನ್ನು ಹೆಚ್ಚಿಸುವ ಉದ್ದೇಶದಿಂದ ಬೇಸಿಗೆ ಶಿಬಿರ

ಹೊಸಂಗಡಿಯ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಉತ್ಸಾಹ ಹಾಗೂ ಸೃಜನಶೀಲತೆಯನ್ನು ಹೆಚ್ಚಿಸುವ ಉದ್ದೇಶದಿಂದ ಬೇಸಿಗೆ ಶಿಬಿರಕ ಅದ್ದೂರಿಯಾಗಿ ನಡೆಯಿತು.ಈ ಶಿಬಿರವು ಮಕ್ಕಳಲ್ಲಿನ ವಿವಿಧ ಪ್ರತಿಭೆಗಳನ್ನು ಹೊರತೆಗೆದು ಅವುಗಳನ್ನು ಕಾರ್ಯಗತಗೊಳಿಸಲು ಅನುಕೂಲ ಮಾಡಿ ಕೊಟ್ಟಿತು. ಈ ಶಿಬಿರದಲ್ಲಿ ವಿವಿಧ ಪ್ರಾಯೋಗಿಕ ಹಾಗೂ ಮನರಂಜನೆ ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ಒಳಗೊಂಡಂತೆ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಈ ಪೈಕಿ ವಿದ್ಯಾರ್ಥಿಗಳಿಗೆ ಶಾರೀರಿಕ ತಾಳ್ಮೆ ಮತ್ತು ಆತ್ಮರಕ್ಷಣೆ ಕಲೆ ಕಲಿಸುವ ಉದ್ದೇಶದೊಂದಿಗೆ ಕರಾಟೆ ತರಬೇತಿ, ಸುಂದರ ಲಿಪಿ ಬರವಣಿಗೆಯ ಕಲೆ ಕ್ಯಾಲಿಗ್ರಫಿ…

Read More

ಪಂಜಾಬ್‌ನಲ್ಲಿ ಧರ್ಮಸ್ಥಳ ಯುವತಿ ಸಾವಿಗೆ ಕಾರಣವಾದ ಆರೋಪಿಯ ಬಂಧನ: ದೆಹಲಿಗೆ ಮೃತದೇಹ ರವಾನೆ

ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ…

Read More

ಬಾಬಾ ವಂಗಾ 2025 ನೇ ವರ್ಷಕ್ಕೆ ಹೇಳಿದ ಭವಿಷ್ಯಗಳೇನು!

ಬಲ್ಗೇರಿಯಾದ ಭವಿಷ್ಯಗಾರ್ತಿ ಬಾಬಾ ವಂಗಾ ಅವರ 2025ರ ಮುನ್ನೋಟಗಳು ಆತಂಕ ಮೂಡಿಸಿವೆ. ಆರ್ಥಿಕ ಕುಸಿತ, ಯುದ್ಧದ ಭೀತಿ, ಮತ್ತು ನೈಸರ್ಗಿಕ ವಿಕೋಪಗಳ ಬಗ್ಗೆ ಅವರು ನೀಡಿದ ಎಚ್ಚರಿಕೆಗಳು ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿವೆ. ಟೆಲಿಪತಿ ಮತ್ತು ಭೂಮ್ಯತೀತ ಜೀವಿಗಳ ಸಂಪರ್ಕದಂತಹ ಅವರ ವಿಚಿತ್ರ ಭವಿಷ್ಯವಾಣಿಗಳು ಕುತೂಹಲ ಕೆರಳಿಸುತ್ತಿವೆ, ಆದರೆ ಜಗತ್ತು ಈ ಮುನ್ಸೂಚನೆಗಳ ಸತ್ಯಾಸತ್ಯತೆಯನ್ನು ಕಾದು ನೋಡುತ್ತಿದೆ. ಬಲ್ಗೇರಿಯಾದ ಭವಿಷ್ಯಗಾರ್ತಿಯಾದ ಬಾಬಾ ವಂಗಾ ಅವರು ತಮ್ಮ ಜೀವಿವಾವಧಿಯಲ್ಲಿ (1911 – 1996) ಹೇಳಿದ ಅನೇಕ ವಿಚಾರಗಳು ಈಗಲೂ…

Read More

ಕೇರಳ ಸರಕಾರದ ನಾಲ್ಕನೇ ವಾರ್ಷಿಕೋತ್ಸವ; ಮುಖ್ಯಮಂತ್ರಿ ಮತ್ತು ಸಚಿವರು ಕೇಕ್ ಕತ್ತರಿಸುವ ಮೂಲಕ ಸಂಭ್ರಮ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಕ್ ಕತ್ತರಿಸುವ ಮೂಲಕ ರಾಜ್ಯ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವವನ್ನು ಆಚರಿಸಿದರು. ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಸಚಿವರುಗಳು ಭಾಗವಹಿಸಿದರು. ಎರಡನೇ ಪಿಣರಾಯಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿಯೂ ಯಶಸ್ಸು ಸಾಧಿಸಿದೆ ಎಂಬ ವಿಶ್ವಾಸದೊಂದಿಗೆ ಮುಖ್ಯಮಂತ್ರಿ ಮತ್ತು ಸಚಿವರು ಕೇಕ್ ಕತ್ತರಿಸುವ ಮೂಲಕ ನಾಲ್ಕನೇ ವಾರ್ಷಿಕೋತ್ಸವವನ್ನು ಆಚರಿಸಿದರು. ಸಚಿವರಾದ ಕೆ ರಾಜನ್, ಪಿ ರಾಜೀವ್, ಕೆ ಕೃಷ್ಣನ್ಕುಟ್ಟಿ, ರೋಶಿ ಆಗಸ್ಟೀನ್, ಕಡನ್ನಪಳ್ಳಿ ರಾಮಚಂದ್ರನ್ ಮತ್ತು ಕೆ ಬಿ ಗಣೇಶ್ ಕುಮಾರ್…

Read More
error: Content is protected !!