VJ SHARATH BEKUR

VJ SHARATH BEKUR

ರಾಜೀವ್ ಗಾಂಧಿ ಸ್ಮೃತಿ ದಿನಾಚರಣೆ ಯಶಸ್ವಿಗೊಳಿಸಲು ಕರೆ

ದಿವಂಗತ ಮಾಜಿ ಪ್ರಧಾನಿ, ಎಐಸಿಸಿ ಅಧ್ಯಕ್ಷರಾಗಿದ್ದ ರಾಜೀವ್ ಗಾಂಧಿಯವರ ಸ್ಮೃತಿ ದಿನಾಚರಣೆಯನ್ನು ಮೇ ತಿಂಗಳ 21 ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಸಮಿತಿ ತೀರ್ಮಾನಿಸಿದ್ದು, ಪ್ರಸ್ತುತ ಕಾರ್ಯಕ್ರಮ ಯಶಸ್ಹಿಗೊಳಿಸಲು ಪಕ್ಷದ ವಿವಿಧ ಹಂತಗಳ ನಾಯಕರು ಮತ್ತು ಕಾರ್ಯಕರ್ತರಲ್ಲಿ ಕರೆ ನೀಡಿದೆ. ಹೊಸಂಗಡಿಯಲ್ಲಿ ನಡೆದ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ವಹಿಸಿದ್ದರು.ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಖಲೀಲ್ ಬಜಾಲ್ ರಿಗೆ ಪಕ್ಷದ…

Read More

ಕುಲಾಲ ವೇದಿಕೆ ವತಿಯಿಂದ ಕುಲಾಲ ಟ್ರೋಫಿ-2025

ಮಂಜೇಶ್ವರ ಕುಲಾಲ ವೇದಿಕೆಯ ಆಶ್ರಯದಲ್ಲಿ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸ್ವಜಾತಿ ಬಂಧುಗಳ ವಿವಿಧ ತಂಡಗಳನ್ನೊಳಗೊಂಡ ‘ಕುಲಾಲ ಟ್ರೋಫಿ-2025’ ಕ್ರಿಕೆಟ್ ಪಂದ್ಯಾಟ ಇಲ್ಲಿನ ಪಂಚಾಯತ್ ಮೈದಾನದಲ್ಲಿ ಯಶಸ್ವಿಯಾಗಿ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕುಲಾಲ ವೇದಿಕೆ ಮಂಜೇಶ್ವರ ಇದರ ಹಿರಿಯ ಮಾರ್ಗದರ್ಶಕರಾದ ಚಂದ್ರಶೇಖರ ಮೀಯಪದವು ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ ವಿ. ಕುಲಾಲ್ ಔಪಚಾರಿಕವಾಗಿ ಉದ್ಘಾಟಿಸಿದರು. ಮಂಜೇಶ್ವರ ಗ್ರಾಮ ಪಂಚಾಯತ್ ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಚೇರ್ಮನ್ ಆಗಿರುವ ಯಾದವ್ ಬಡಾಜೆ, ದಾಸ್…

Read More

ರಾಜಕಾರಣಿಗಳೊಂದಿಗೆ ಡೇಟಿಂಗ್ ಆಫರ್: ಬಹಿರಂಗಪಡಿಸಿದ ನಮ್ರತಾ ಗೌಡ

ಬಿಗ್ ಬಾಸ್ ಕನ್ನಡ 10ರ ಸ್ಪರ್ಧಿ ನಮ್ರತಾ ಗೌಡಗೆ ರಾಜಕಾರಣಿಗಳೊಂದಿಗೆ ಡೇಟಿಂಗ್ ಮಾಡುವಂತೆ ವ್ಯಕ್ತಿಯೊಬ್ಬ ಆನ್ ಲೈನ್ ನಲ್ಲಿ ಡೇಟಿಂಗ್‌ ಆಫರ್‌ ನೀಡಿದ್ದಾನೆ. ಇದನ್ನು ಸ್ಕ್ರೀನ್ ಶಾಟ್ ತೆಗೆದು ತನ್ನ ಇನ್ಸ್ಟಾಗ್ರಾಮ್ ನಲ್ಲಿ ನಮ್ರತಾ ಶೇರ್ ಮಾಡಿದ್ದಾರೆ. ರಾಕಿ ಜಿ43 ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಸಂದೇಶ ಕಳುಹಿಸಿರುವ ರೋಷನ್ ಎಂಬಾತ, ತನಗೆ ಸಾಕಷ್ಟು ರಾಜಕಾರಣಿಗಳ ಜೊತೆಗೆ ನಂಟಿದೆ. ರಾಜಕಾರಣಿಗಳ ಜೊತೆಗೆ ಡೇಟಿಂಗ್ ಮಾಡುವಂತೆ ನಮ್ರತಾರನ್ನು ಕೇಳಿದ್ದಾನೆ. ನಿಮ್ಮ ಫೋನ್ ನಂಬರ್, ಫೋಟೋಗಳನ್ನು ಕಳುಹಿಸುವ ಅಗತ್ಯವಿಲ್ಲ. ಡೇಟಿಂಗ್‌ಗೆ ಬುಕ್…

Read More

ಈರುಳ್ಳಿ ಪಲ್ಯ- Onion Salad 

ಬೇಕಾಗುವ ಪದಾರ್ಥಗಳು ಎಣ್ಣೆ- ಸ್ವಲ್ಪ – ಜೀರಿಗೆ- ಸ್ವಲ್ಪ – ಸಾಸಿವೆ- ಸ್ವಲ್ಪ – ಕರಿಬೇವು- ಸ್ವಲ್ಪ ಈರುಳ್ಳಿ – 4 -ಟೊಮೆಟೋ- 1 – ಅರಶಿಣ ಪುಡಿ- ಸ್ವಲ್ಪ – ಹಸಿ ಮೆಣಸಿನಕಾಯಿ- 5 ಕೊತ್ತಂಬರಿ ಸೊಪ್ಪು- ಸ್ವಲ್ಪ -ತೆಂಗಿನ ತುರಿ- ಸ್ವಲ್ಪ -ಉಪ್ಪು- ರುಚಿಗೆ ತಕ್ಕಷ್ಟು * ಮೊದಲು ಬಾಣಲೆಗೆ ಎಣ್ಣೆ ಹಾಕಿಕೊಡು ಬಿಸಿ ಮಾಡಿಕೊಳ್ಳಿ. ನಂತರ ಇದಕ್ಕೆ ಸಾಸಿವೆ, ಜೀರಿಗೆ ಹಾಕಿ ನಂತರ ಕರಿಬೇವು ಹಾಕಿ ಕೆಂಪಗೆ ಮಾಡಿಕೊಳ್ಳಿ. ನಂತರ ಸಣ್ಣದಾಗಿ ಸ್ಲೈಸ್…

Read More

ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ: ದೋಹಾ ಡೈಮಂಡ್ ಲೀಗ್ ನಲ್ಲಿ ಸ್ಟಾರ್ ಜಾವೆಲಿನ್ ಪಟು ಐತಿಹಾಸಿಕ ಸಾಧನೆ

ವಿಶ್ವದಲ್ಲಿ ಕೇವಲ 25 ಮಂದಿ ಮಾತ್ರ ಜಾವೆಲಿನ್ ಎಸೆತದಲ್ಲಿ 90 ಮೀಟರ್ ಗಿಂತ ದೂರ ಎಸೆದಿದ್ದಾರೆ. ಅಂತಹ ಅಪರೂಪದ ಸಾಧನೆ ಮಾಡಿದ ಮೊದಲ ಭಾರತೀಯನೆಂಬ ಹೆಗ್ಗಳಿಕೆಗೆ ಇದೀಗ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ. ಶುಕ್ರವಾರ ರಾತ್ರಿ ನಡೆದ ದೋಹಾ ಡೈಮಂಡ್ ಲೀಗ್‌ನಲ್ಲಿ ನೀರಜ್ ಚೋಪ್ರಾ 90 ಮೀಟರ್ ಗಡಿ ದಾಟಿ ಸಾಧನೆ ಮಾಡಿದರು. ಆದರೂ ಅವರು ದ್ವಿತೀಯ ಸ್ಥಾನಕ್ಕೆ ತೃಪ್ತರಾಗಬೇಕಾಯಿತು.  ಜರ್ಮನಿಯ ಜೂಲಿಯನ್ ವೆಬರ್ 91.06 ಮೀಟರ್ ಎಸೆದು ಪ್ರಥಮ ಸ್ಥಾನ ಪಡೆದರು. ಭಾರತದ ಕಿಶೋರ್ ಜೆನಾ 8ನೇ…

Read More

ಸೀತಾಂಗೋಳಿಯಲ್ಲಿ ಹಾರ್ಡ್ ವೇರ್ ಅಂಗಡಿ ಅಗ್ನಿಗಾಹುತಿ

ಸೀತಾಂಗೋಳಿ: ಇಲ್ಲಿನ ಪುತ್ತಿಗೆ ರಸ್ತೆಯ ಮುಕಾರಿಗದ್ದೆಯಲ್ಲಿ ನೂತನವಾಗಿ ಆರಂಭಗೊಂಡ ಆರ್ಶ್ ಹಾರ್ಡ್ ವೇರ್ ಅಂಗಡಿ ಅಗ್ನಿ ಅನಾಹುತಕ್ಕೊಳಗಾಗಿದೆ. ಇಂದು ಬೆಳಿಗ್ಗೆ 9ಗಂಟೆಯ ವೇಳೆಗೆ ಮುಚ್ಚಿದ್ದ ಅಂಗಡಿಯೊಳಗಿಂದ ಹೊಗೆ ಏಳುವುದನ್ನು ಕಂಡು ನಾಗರಿಕರು ನೀಡಿದ ಮಾಹಿತಿಯಂತೆ ಅಗ್ನಿ ಶಾಮಕ ದಳದವರು ಮತ್ತು ಪೋಲೀಸರು ಆಗಮಿಸಿದರು. ಅಗ್ನಿ ಶಾಮಕ ದಳದ ಕಾಸರಗೋಡು, ಉಪ್ಪಳ ಘಟಕದ 4 ವಾಹನ ಬಂದರೂ ತಕ್ಷಣ ಅಗ್ನಿ ನಂದಿಸಲಿಕ್ಕಾಗಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.ಬದಿಯಡ್ಕ ಬಳಿಯ ಅರ್ಷಾದ್ ಎಂಬವರ ಮಾಲಕತ್ವದ ಸಂಸ್ಥೆ ಇದಾಗಿದೆ. ಕುಂಬಳೆ ಪೋಲೀಸರು ಸ್ಥಳದಲ್ಲಿದ್ದಾರೆ. ಅಗ್ನಿ…

Read More

ಕರ್ನಲ್ ಸೋಫಿಯಾ ಖುರೇಷಿ ಕುರಿತಾಗಿ ವಿವಾದಾತ್ಮಕ ಹೇಳಿಕೆ: ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲಿ ಎಫ್ ಐ ಆರ್?

ಕರ್ನಲ್ ಸೋಫಿಯಾ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಳಗಾವಿ ಎಸ್‌ಪಿಗೆ ಗೃಹ ಸಚಿವ ಪರಮೇಶ್ವರ್ ಸೂಚಿಸಿದ್ದಾರೆ. ಇದು ಕರ್ನಲ್ ಖುರೇಷಿ ಅವರಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೇನಾ ಮಾಹಿತಿಯನ್ನು ಹಂಚಿಕೊಂಡಿದ್ದ ಕರ್ನಲ್ ಸೋಫಿಯಾ ಕುರಿತಾಗಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಮಧ್ಯಪ್ರದೇಶದ ಸಚಿವ ಹಾಗೂ ಬಿಜೆಪಿ ಮುಖಂಡ ವಿಜಯ್ ಶಾ…

Read More

‘ಕೊತ್ತಲವಾಡಿ ಚಿತ್ರದ ಪ್ರಚಾರಕ್ಕೆ ಯಶ್ ಸಾತ್ ‘; ‘ರಾಕಿ ಭಾಯ್’ ಅಮ್ಮ ಚಿತ್ರದ ನಿರ್ಮಾಪಕಿ

ಪೃಥ್ವಿ ಅಂಬಾರ್ ಅಭಿನಯದ ‘ಕೊತ್ತಲವಾಡಿ’ ಸಿನಿಮಾದಲ್ಲಿ ಮಂಡ್ಯ ಸೊಗಡಿನ ಕಥೆ ಇದ್ದು, ಪೃಥ್ವಿ ಮೊದಲ ಬಾರಿಗೆ ಆಕ್ಷನ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ಈ ಚಿತ್ರವನ್ನು ಶ್ರೀರಾಜ್ ನಿರ್ದೇಶಿಸಿದ್ದಾರೆ. ಈ ಸಿನಿಮಾವು ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕೊತ್ತಲವಾಡಿ…ಚಾಮರಾಜನಗರ ಜಿಲ್ಲೆಯ ಒಂದು ಸಣ್ಣ ಹಳ್ಳಿ. ಹಳ್ಳಿಯ ಯುವಕ, ಹಳ್ಳಿಯ ಲವ್‌ ಸ್ಟೋರಿ, ಹಳ್ಳಿ ರಾಜಕೀಯ, ಹಳ್ಳಿಯ ಹಾಡು ಹಸೆ ಕುರಿತ ಸಾಕಷ್ಟು ಸಿನಿಮಾಗಳು ಬಂದಿವೆ. ಅದರೆ ‘ಕೊತ್ತಲವಾಡಿ’ ಅದಲ್ಲ….

Read More

ವರ್ಕಾಡಿ ದೇವಂದಪಡ್ದ್ಪು ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಸಮಾಪ್ತಿ

ದೇವಂದಪಡ್ದ್ಪು ಶ್ರೀ ಮಹಾವಿಷ್ಣು ದೇವಸ್ಥಾನ ಇದರ ವಾರ್ಷಿಕ ಜಾತ್ರೋತ್ಸವ ಇತ್ತೀಚೆಗೆ ನಡೆಯಿತು ಜಾತ್ರೋತ್ಸವದ ಪೂರ್ವಭಾವಿಯಾಗಿ ಸಂಧ್ಯಾ ಭಜನೆಯನ್ನು ಹಮ್ಮಿಕೊಳ್ಳಲಾಗಿತ್ತು ಎಳನೇ ದಿವಸದ ಸಂಧ್ಯಾ ಭಜನೆಯನ್ನು ಮುಂಬಯಿ ಉದ್ಯಮಿ ಬಾಸ್ಕರ ಪೂಜಾರಿ ದೊಡುಗುರಿ, ಕನಿಲ ಭಗವತಿ ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ರಾದ ಗಣೇಶ್ ಪಾವೂರು , ಶ್ರೀಮತಿ ವಿದ್ಯಾ ಹರೀಶ್ ಸುವರ್ಣ ಮುಡಿಮಾರ್, ಆನಂದ ಬಲ್ಲೂರು, ಶ್ರೀಮತಿ ದೀಪ ರಂಜನ್ ತಲಪಾಡಿ,ಕೋರಿಮುಗೇರ್ ನವೀನ್ ಕುಮಾರ್ ದಂಪತಿ ಯರು, ದೀಪ ಬೆಳಗಿಸಿ ಉದ್ಘಾಟಿಸಿದರು. ಭಜನಾ ಸಂಕೀರ್ತನೆಯಲ್ಲಿ ನಾಗಮೂಲ ಭಜನಾ…

Read More

ಪ್ರಶಾಂತಿ ವಿದ್ಯಾಕೇಂದ್ರ ಬಾಯಾರು ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ 100% ಫಲಿತಾಂಶ

ಪ್ರಶಾಂತಿ ವಿದ್ಯಾಕೇಂದ್ರ ಬಾಯಾರು ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಸತತ 20ನೇ ಬಾರಿಗೆ 100% ಫಲಿತಾಂಶವನ್ನು ಸಾಧಿಸುವ ಮೂಲಕ ಮತ್ತೊಮ್ಮೆ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಸಾಧನೆ ಮೆರೆದಿದೆ. ಒಟ್ಟು 76 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 54 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 97% ಅಂಕಗಳೊಂದಿಗೆ ಕುಮಾರಿ ತನ್ವಿ ಶೆಟ್ಟಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.ಕನ್ನಡ ಭಾಷೆಯಲ್ಲಿ 7 ವಿದ್ಯಾರ್ಥಿಗಳು ಮತ್ತು ಗಣಿತದಲ್ಲಿ ಒಬ್ಬ ವಿದ್ಯಾರ್ಥಿ 100ಕ್ಕೆ 100 ಅಂಕ…

Read More
error: Content is protected !!