VJ SHARATH BEKUR

VJ SHARATH BEKUR

ಪೊಲೀಸ್ ಗುಪ್ತ ಕಾರ್ಯಾಚರಣೆ ನಕಲಿ ಸರ್ಟಿಫಿಕೇಟ್ ನಿರ್ಮಿಸುವ ಕೇಂದ್ರ ಪತ್ತೆ

ಪೊಲೀಸರು ನಡೆಸಿದ ಗುಪ್ತ ಕಾರ್ಯಾಚರಣೆಯಲ್ಲಿ ಹೊಸದುರ್ಗದಲ್ಲಿ ಕಾರ್ಯವೆಸಗುತ್ತಿದ್ದ ನಕಲಿ ಸರ್ಟಿಫಿಕೇಟ್ ಹಾಗೂ ದಾಖಲೆಪತ್ರಗಳನ್ನು ನಿರ್ಮಿಸುವ ಗುಪ್ತ ಕೇಂದ್ರಗಳನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಸಂಬಂಧಿಸಿ ಹೊಸದುರ್ಗ ಕಡಪುರದ ಶಿಹಾಬ್ (38), ಮುಳಿಕ್ಕಾಂ ಕ್ಲಾಯಿಕೋಡಿನ ಪಿ. ರವೀಂದ್ರನ್ (51) ಮತ್ತು ಹೊಸದುರ್ಗ ಕೊವ್ವಲ್‌ಪಳ್ಳಿಯ ಸಂತೋಷ್ ಕುಮಾರ್ (45) ಎಂಬವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಟಿ. ಅಖಿಲ್ ನೇತೃತ್ವದ ಪೊಲೀಸರು ನಿನ್ನೆ ಈ ಕಾರ್ಯಾಚರಣೆ ನಡೆಸಿದ್ದಾರೆ. ನೆಟ್ ಫಾರ್ ಯೂ ಕೆಫೆ ಹಾಗೂ ಬಂಧಿತರಾದ ಆರೋಪಿಗಳ ಪೈಕಿ…

Read More

ಸುಪ್ರೀಂಕೋರ್ಟ್ ನೂತನ ಸಿಜೆಐ ಆಗಿ ಬಿಆರ್ ಗವಾಯಿ ಅಧಿಕಾರ ಸ್ವೀಕಾರ, ದೇಶದ ಮೊದಲ ಬೌದ್ಧ ನ್ಯಾಯಾಧೀಶ ಎಂಬ ಹೆಗ್ಗಳಿಕೆ

ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 124(2) ನೇ ವಿಧಿಯ ಅಡಿಯಲ್ಲಿ ಬಿಆರ್ ಅವರ ನೇಮಕಾತಿಯನ್ನು ಮಾಡಿದ್ದಾರೆ. ಕಾನೂನು ಮತ್ತು ನ್ಯಾಯ ಸಚಿವಾಲಯವು ಏಪ್ರಿಲ್ 29 ರಂದು ಅವರ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿತು. ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಬಿಆರ್ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಸಿಜೆಐ ಆಗುವ ಮೂಲಕ ಭಾರತದ…

Read More

ಪಾಕ್ ಜತೆ ಸಂಘರ್ಷ : ಕಾಸರಗೋಡಿನಲ್ಲಿ ಕಟ್ಟೆಚ್ಚರ, ಸೀತಾಂಗೋಳಿ ಎಚ್.ಎ.ಎಎಲ್ ಸಹಿತ ಕೇಂದ್ರ ಸರಕಾರಿ ಸಂಸ್ಥೆಗಳಿಗೆ ಬಿಗಿ ಭದ್ರತೆ, ಕಂಟ್ರೋಲ್ ರೂಂ ಕಾರ್ಯಾರಂಭ

ಜಿಲ್ಲೆಯಲ್ಲಿರುವಸೀತಾಂಗೋಳಿಯ ಎಚ್.ಎ.ಎಲ್. ಕಾರ್ಖಾನೆ, ಪೆರಿಯ ದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯ, ಕಾಸರಗೋಡಿನ ಸಿಪಿಸಿಆರ್ ಐ ಗೆ ಕೇಂದ್ರ ನಿರ್ದೇಶನದಂತೆ ಭದ್ರತಾ ಕಾವಲು ಏರ್ಪಡಿಸಲಾಗಿದೆ ಅಲ್ಲದೇ ವಿದೇಶಿಯರು ಸಹಿತ ಪ್ರವಾಸ ಬಂದು ವಾಸಿಸುವ ಟೂರಿಸ್ಟ್ ಹೋಟೆಲ್ ಮತ್ತು ಕೇಂದ್ರ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಭದ್ರತೆ ಒದಗಿಸಲಾಗಿದೆ.ಅಲ್ಲದೇ ರೈಲ್ವೇ ನಿಲ್ದಾಣ, ರೈಲ್ವೇಹಳಿ, ಕರಾವಳಿ ತೀರಪ್ರದೇಶದ ಮೇಲೆ ವಿಶೇಷ ಕಣ್ಣಾವಲು ಇರಿಸಲಾಗಿದೆ. ಮುನ್ನೆಚ್ಚರಿಕೆಯಂಗವಾಗಿ ಜಿಲ್ಲೆಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ಗೃಹಖಾತೆ ಕಾರ್ಯದರ್ಶಿಗೆ ಇದರ ಹೊಣೆ ವಹಿಸಲಾಗಿದೆ.

Read More

ಮಲಪ್ಪುರಂನಲ್ಲಿ ಮತ್ತೆ ನಿಪಾ ವೈರಸ್.ಸಂಪರ್ಕ ಪಟ್ಟಿಯಲ್ಲಿ 49 ಮಂದಿ, ಮೂಲವನ್ನು ಕಂಡುಹಿಡಿಯಲು ಜಂಟಿ ಪರೀಕ್ಷೆ; ಆರೋಗ್ಯ ಸಚಿವೆ ವೀಣಾ ಜಾರ್ಜ್ ಭರವಸೆ.

ಮಲಪ್ಪುರಂನ ವಲಂಚೇರಿಯಲ್ಲಿ ನಿಪಾ ವೈರಸ್ ಇರುವುದು ದೃಢಪಟ್ಟಿದೆ.ರೋಗಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಅವರನ್ನು ಪೆರಿಂಥಲ್ಮನ್ನ ಇಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಗೆ ಸೂಕ್ತ ವಾದ ಔಷಧವನ್ನು ನೀಡಲಾಗಿದೆ ಎಂದು ಸಚಿವರು ಹೇಳಿದರು. ಸಂಪರ್ಕ ಪಟ್ಟಿಯಲ್ಲಿ 49 ಮಂದಿ. ಈ ಪ್ರದೇಶದಲ್ಲಿ 6 ಜನರಿಗೆ ಸಾದಾರಣ ಲಕ್ಷಣಗಳು ಕಂಡುಬಂದಿವೆ. ಅವರ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. 45 ಜನರು ಹೆಚ್ಚಿನ ಅಪಾಯದ ವರ್ಗದಲ್ಲಿದ್ದಾರೆ. ಈ ಪೈಕಿ 12 ಮಂದಿ ಮನೆಯಲ್ಲಿದ್ದಾರೆ. ರೋಗಲಕ್ಷಣಗಳನ್ನು ಹೊಂದಿರುವ…

Read More

ಮಂಗಳೂರು ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್​​, ಕೇಸ್​ ದಾಖಲಿಸುವಂತೆ ಆಕ್ರೋಶ

ಭಾರತ-ಪಾಕಿಸ್ತಾನ ಉದ್ವಿಗ್ನ ಸ್ಥಿತಿ ಹಿನ್ನೆಲೆ ದೇಶದೆಲ್ಲೆಡೆ ಹೈ ಅಲರ್ಟ್​ ಘೋಷಣೆ ಆಗಿದೆ. ಜನರು ಕೂಡ ಆತಂಕಗೊಂಡಿದ್ದಾರೆ. ಈ ಸಮಯದಲ್ಲಿ ಮಂಗಳೂರಿನ ವಿದ್ಯಾರ್ಥಿಯೊಬ್ಬರು ವಿವಾದಾತ್ಮಕ ಪೋಸ್ಟ್​ ಮಾಡುವ ಮೂಲಕ ನಾಡಿನ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಎರಡು ದೇಶಗಳಲ್ಲೂ ಯುದ್ಧದ ಸ್ಥಿತಿ ನಿರ್ಮಾಣವಾಗಿದ್ದು, ಇಂತಹ ಟೈಮ್​ನಲ್ಲಿ ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಶೇರ್ ಮಾಡುವ ಮೂಲಕ ಕಿಡಿ ಹೊತ್ತಿಸುವ ಕೆಲಸ ಮಾಡ್ತಿದ್ದಾರೆ.  ಮಂಗಳೂರು ವಿದ್ಯಾರ್ಥಿನಿಯಿಂದ dikkaraoperationsindura ಎಂಬ ಹ್ಯಾಶ್​ಟ್ಯಾಗ್​ ಬಳಸಿ ಎಂಬ ಇನ್ಸ್ಟಾಗ್ರಾಮ್ ಪೇಜ್​ನಲ್ಲಿ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿದ್ದಾರೆ….

Read More

ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ: ಐಪಿಎಲ್‌ 2025 ರದ್ದು, ಬಿಸಿಸಿಐ ಮಹತ್ವದ ಘೋಷಣೆ!

ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ, ಇಂಡಿಯನ್‌ ಪ್ರಿಮಿಯರ್‌ ಲೀಗ್‌ (ಐಪಿಎಲ್)‌ 2025 ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ರದ್ದು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ, ಇಂಡಿಯನ್‌ ಪ್ರಿಮಿಯರ್‌ ಲೀಗ್‌ (ಐಪಿಎಲ್)‌ 2025 ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ರದ್ದು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಪಹಲ್ಗಾಮ್‌ ಭಯೋತ್ಪಾದಕ ದಾಳಿ…

Read More

ಭಾರತೀಯ ಸೇನೆಯ “ವಿಕ್ರಾಂತ್” ಯುದ್ಧ ನೌಕೆಯಿಂದ ಪಾಕಿಸ್ತಾನ್ ಕರಾಚಿಯ ಬಂದರು ಪುಡಿ ಪುಡಿ.

ಆಪರೇಷನ್ ಸಿಂಧೂರ ಬಳಿಕ ಪಾಕಿಸ್ತಾನವು ಭಾರತದ ಮೇಲೆ ನಡೆಸಲೆತ್ನಿಸಿದ ಪ್ರತೀಕಾರದ ದಾಳಿ ಇದೀಗ ಅದಕ್ಕೇ ತಿರುಗು ಬಾಣವಾಗಿ ಪರಿಣಮಿಸಿದೆ, ಭಾರತೀಯ ಸೇನೆಯು ಲಾಹೋರ್‌, ಕರಾಚಿ ಸೇರಿ ಹಲವು ಪ್ರಮುಖ ನಗರಗಳಲ್ಲಿ ತನ್ನ ರಣಾರ್ಭಟ ಮಾಡಿದೆ. ಆಪರೇಷನ್ ಸಿಂದೂರು ಗೆ ಪ್ರತೀಕಾರವಾಗಿ ಪಾಕಿಸ್ತಾನವು ಜಮ್ಮು ಕಾಶ್ಮೀರದ ಮೇಲೆ ಡ್ರೋನ್ ನಡೆಸಿತ್ತು. ಇದಕ್ಕೆ ತಕ್ಷಣ ಪ್ರತಿಕ್ರಿಯೆ ನೀಡಿದ ಭಾರತವು ಸಿಯಾಲ್‌ಕೋಟ್ ಮತ್ತು ಲಾಹೋರ್‌ ಜೊತೆಗೆ ರಾಜಧಾನಿ ಇಸ್ಲಾಮಾಬಾದ್‌, ಕರಾವಳಿ ನಗರವಾದ ಕರಾಚಿ ಮೇಲೂ ಭಾರತ ಡ್ರೋನ್ ದಾಳಿ ಪ್ರಾರಂಭಿಸಿದೆ. ಅರಬ್ಬಿ…

Read More

ಬಜ್ಪೆ ಬಳಿ ಬರ್ಬರ ಕೊಲೆ

ಫಾಸಿಲ್ ಹತ್ಯೆ ಪ್ರಕರಣಕ್ಕೆ ಸಂಭವಿಸಿದಂತೆ ಪ್ರಮುಖ ಆರೋಪಿ ಬಜ್ಪೆ ನಿವಾಸಿ ಸುವಾಶ್ ಶೆಟ್ಟಿಗೆ ತಲ್ವಾರ್ನಿಂದ ಕೊಚ್ಚಿದ ಗ್ಯಾಂಗ್. ಮೀನಿನ ಲಾರಿಯನ್ನು ಬಜ್ಪೆ ಬಳಿ ಅಡ್ಡ ಹಾಕಿ ಹಿಗ್ಗಾಮುಗ್ಗ ತಲಾವರು ಧಾಳಿ ನಡೆಸಿದ್ದಾರೆ.

Read More

“ಪಿದಾಯಿ” ಮೇ 9 ರಂದು ತುಳುನಾಡಿನಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ

ವಿಶ್ವದ ವಿವಿಧ ಚಲನ ಚಿತ್ರೋತ್ಸವಗಳಲ್ಲಿ ವೀಕ್ಷಕರ ಮೆಚ್ಚುಗೆ ಪಡೆದು, ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಎರಡನೇ ಅತ್ಯುತ್ತಮ ಚಿತ್ರವಾಗಿ ಪ್ರಶಸ್ತಿ ಪಡೆದಂತಹ ತುಳು ಚಿತ್ರ “ಪಿದಾಯಿ” ಇದೇ ಬರುವ ಮೇ 9 ರಂದು ತುಳುನಾಡಿನಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ.

Read More

ಪಹಲ್ ಗಾಂವ್ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ, ಅದೃಷ್ಟವಶಾತ್ ಪಾರಾದ ಕಾಸರಗೋಡಿನ ಕುಟುಂಬ

ಪಹಲ್ಲಾಂನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ಕಾಸರಗೋಡಿನ ಪರಪ್ಪದ ಎಂಟು ಜನರ ಕುಟುಂಬವೊಂದು ಅದೃಷ್ಟವಶಾತ್ ಪಾರಾಗಿದೆ. ಪರಪ್ಪದಲ್ಲಿರುವ ಸಪ್ಪಾ ಟೆಸ್ಟೈಲ್ಸ್ ಮಾಲೀಕ ನಿಸಾರ್, ಅವರ ಸಂಬಂಧಿ ಕೆ.ಪಿ. ಸುಹೇಲ್ ಮತ್ತು ಅವರ ಕುಟುಂಬ ಅದೃಷ್ಟವಶಾತ್ ಪಾರಾಯಿತು. ಭಯೋತ್ಪಾದಕ ದಾಳಿ ನಡೆದ ಅದೇ ಸಮಯದಲ್ಲಿ ಅವರು ಪಹಲ್ಲಾಮ್‌ನ ಬೈಸರನ್ ತಲುಪಬೇಕಿತ್ತು. ಹವಾಮಾನದಲ್ಲಿನ ಬದಲಾವಣೆಯಿಂದಾಗಿ ಅವರು ಭಾನುವಾರ ಬೈಸರನ್‌ಗೆ ಭೇಟಿ ನೀಡುತ್ತಿದ್ದರು. ಬೈಸಾರನ್‌ಗೆ ಬರುವ ಎಲ್ಲಾ ಪ್ರವಾಸಿಗರು ವಿಶ್ರಾಂತಿ ಪಡೆದು ಊಟ ಮಾಡುವ ವಿಶಾಲವಾದ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರು ಪ್ರವಾಸಿಗರ…

Read More
error: Content is protected !!