Avatar

Shramitha bejja

ಪುರುಷೋತ್ತಮ ಬಿಳಿಮಲೆಯವರ ಹೇಳಿಕೆ ಹಿಂದೂ ಭಾವನೆಗೆ ಧಕ್ಕೆ ತಂದಿದೆ ಶಾಸಕ ವೈ ಭರತ್ ಶೆಟ್ಟಿ ಆರೋಪ

ಮಂಗಳೂರು: ಹಿಂದೂ ಸಂಪ್ರದಾಯಯ ಆಚಾರ , ವಿಚಾರಗಳಿಗೆ ದಕ್ಕೆ ತರುವ ಕೆಲಸ ಕರ್ನಾಟಕದ ಕಾಂಗ್ರೆಸ್ ಸರಕಾರದಿಂದ ನಿರಂತರವಾಗಿ ನಡೆಯುತ್ತಿದೆ . ಕರಾವಳಿ ಭಾಗದಲ್ಲಿ ಯಕ್ಷಗಾನಕ್ಕೆ ಅದರದ್ದೇ ಆದ ಮಹತ್ವವಿದೆ . ಯಕ್ಷಗಾನವನ್ನು ದೈವಿಕ ಕಲೆಯನ್ನಾಗಿ ಆಚರಿಸುವವರು ನಾವುಗಳು . ಯಕ್ಷಗಾನದಲ್ಲಿ ದೇವರ ವೇಷ ಹಾಕಿದ ಕಲಾವಿದರನ್ನು ಕಂಡಾಗ ಕೈಮುಗಿಯುವವರು ನಾವು . ಬಹಳ ಶ್ರದ್ದಾ , ನಿಷ್ಠೆ, ವೃತದಿಂದ ಆಚರಿಸುವ ಯಕ್ಷಗಾನ ಕಲೆಯನ್ನು , ಕಲಾವಿದರ ಭಾವನೆಗೆ ಪುರುಷೋತ್ತಮ ಬಿಳಿಮಲೆಯವರ ಹೇಳಿಕೆ ದಕ್ಕೆ ತಂದಿದೆ ಎಂದು ಶಾಸಕರಾದ…

Read More

ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಕಟುವಾಗಿ ವಿರೋಧಿಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದು ಜನಸಾಮಾನ್ಯರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಖಂಡನೀಯ. ನಗರದಲ್ಲಿ ವಾಸಿಸುತ್ತಿರುವ ಲಕ್ಷಾಂತರ ಜನರಿಗೆ ನೀರಿಲ್ಲದ ವಾತಾವರಣ ಸೃಷ್ಟಿಯಾಗಿದ್ದರೂ ಪರ್ಯಾಯ ವ್ಯವಸ್ಥೆ ಮಾಡದೇ ಇರುವುದಂತೂ ಈ ಸರ್ಕಾರದ ಬೇಜವಾಬ್ದಾರಿಯ ಪರಮಾವಧಿಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದರು . ಅವರು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…

Read More

ನವೆಂಬರ್ 23 ರಂದು ಪದುವಾ ಮೈದಾನದಲ್ಲಿ ಲಯನ್ಸ್ ಮಹಿಳಾ ಮತ್ತು ಲಿಯೋ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರೀಡಾ ಕೂಟ

ಮಂಗಳೂರು: ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಮತ್ತು ಕೊಡಗು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ 317D ಇದರ ಪ್ರಥಮ ಬಾರಿಗೆ ಸ್ವತಂತ್ರವಾಗಿ ನಡೆಯಲಿರುವ ಲಯನ್ಸ್ ಮಹಿಳಾ ಮತ್ತು ಲಿಯೋ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರೀಡಾ ಕೂಟವನ್ನು, ಮಂಗಳೂರು ಪದುವಾ ಮೈದಾನದಲ್ಲಿ ನವೆಂಬರ್ 23 ರಂದು ನಡೆಯಲಿದೆ ಎಂದು ಕ್ರೀಡಾ ಕೂಟದ ಮುಖ್ಯ ಸಂಯೋಜಕಿ ಲಯನ್ ಆಶಾ ಸಿ. ಶೆಟ್ಟಿ ತಿಳಿಸಿದರು . ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಕ್ರೀಡಾ ಕೂಟವನ್ನು…

Read More

ಇಂಡಸ್ ಟವರ್ಸ್ ತಾಂತ್ರಿಕರು ಮತ್ತು ಭಾರತೀಯ ಪ್ರೈವೇಟ್ ಟೆಲಿಕಾಂ ಮಜೂರ್ ಸಂಘ (BPTMS) ಸದಸ್ಯರಿಂದ ನಗರದ ಮಿನಿ ವಿಧಾನ ಸೌಧದ ಆವರಣದಲ್ಲಿ ಪ್ರತಿಭಟನೆ…. !

ಮಂಗಳೂರು : ಇಂಡಸ್ ಟವರ್ಸ್ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿದ್ದ ನೂರಾರು ತಂತ್ರಜ್ಞರು ಹಾಗೂ ಭಾರತೀಯ ಪ್ರೈವೇಟ್ ಟೆಲಿಕಾಂ ಮನ್ಸೂರ್ ಸಂಘ (BPTMS) ಸದಸ್ಯರು ನಗರದ ಮಿನಿ ವಿಧಾನ ಸೌಧದ ಆವರಣದಲ್ಲಿ ಧರಣಿ ನಡೆಸಿ ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದಾರೆ. ಹೊಸ ಕಾನ್‌ಟ್ರಾಕ್ಟರ್ ಅಧಿಕಾರ ವಹಿಸಿಕೊಂಡ ನಂತರ ಅನೇಕ ಕಾರ್ಮಿಕರಿಗೆ ಕೆಲಸ ನೀಡದೆ ವಜಾಗೊಳಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರು ತಮ್ಮ ಹಕ್ಕುಗಳನ್ನು ಮರುಸ್ಥಾಪಿಸಲು ಹಾಗೂ ನ್ಯಾಯಯುತ ಕಾರ್ಮಿಕ ವ್ಯವಸ್ಥೆಗಾಗಿ ಹೋರಾಟ ಆರಂಭಿಸಿದ್ದಾರೆ. ಮುಖ್ಯ ಬೇಡಿಕೆಗಳು:

Read More

ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಂಟ್ ಕಾಲೇಜಿನಲ್ಲಿ IEEE ಅಂತಾರಾಷ್ಟ್ರೀಯ ಸಮ್ಮೇಳನ… !

ಮಂಗಳೂರು: ಕಂಪ್ಯೂಟಿಂಗ್, ಸೆಮಿಕಂಡಕ್ಟರ್, ಮೆಕಾಟ್ರಾನಿಕ್ಸ್, ಇಂಟೆಲಿಜೆಂಟ್ ಸಿಸ್ಟಮ್ಸ್ ಮತ್ತು ಕಮ್ಯೂನಿಕೇಶನ್ಸ್ (COSMIC-2025) ಕುರಿತು IEEE ದ್ವಿತೀಯ ಅಂತಾರಾಷ್ಟ್ರೀಯ ಸಮ್ಮೇಳನವು ನವೆಂಬರ್ 21 ಮತ್ತು 22 ರಂದು ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆಯಲಿದೆ ಎಂದು ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಂಟ್ ಕಾಲೇಜಿನ ಡಾ. ಎಸ್. ಎಸ್. ಇಂಜಗನೇರಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಸಹ್ಯಾದ್ರಿ ಸದಾ ಸಂಶೋಧನೆ ಮತ್ತು ನವೀನತೆಗೆ ಆದ್ಯತೆ ನೀಡುತ್ತಾ,…

Read More

ಮಣಿಮುಂಡ ಆಂಗ್ಲ ಮಾಧ್ಯಮ ಶಾಲೆಯ 2025-26 ನೇ ಶ್ರೈಕ್ಷಣಿಕ ವರ್ಷದ ಶಾಲಾ ವಾರ್ಷಿಕ ಸ್ನೇಹ ಸಮ್ಮಿಲನ

ಮಂಜೇಶ್ವರ : ವಿದ್ಯಾಭ್ಯಾಸ ರಂಗದಲ್ಲಿ ತನ್ನದೇ ಆದ ಶೈಲಿಯಲ್ಲಿ ಈಗಾಗಲೇ ಜನಮನ್ನನೆಯನ್ನು ಪಡೆದಿರುವ ಮಣಿಮುಂಡ ಆಂಗ್ಲ ಮಾಧ್ಯಮ ಶಾಲೆಯ 2025-26 ನೇ ಶ್ರೈಕ್ಷಣಿಕ ವರ್ಷದ ಶಾಲಾ ವಾರ್ಷಿಕ ಸ್ನೇಹ ಸಮ್ಮಿಲನ ಸಡಗರ ಸಂಭ್ರಮದೊಂದಿಗೆ ಬೇಕೂರು ಸೀ ಪ್ಯಾಲೇಸ್ ಸಭಾಂಗಣದಲ್ಲಿ ಬಹಳ ಅದ್ದೂರಿಯಾಗಿ ನೆರವೇರಿತು. ತನ್ನದೇ ಆದ ಶೈಲಿಯಲ್ಲಿ ವಿದ್ಯಾರ್ಥಿಗಳನ್ನು ವಿಶ್ವಮಾನವರಾಗಿ ಹಾಗೂ ದೇಶದ ಉತ್ತಮ ಪ್ರಜೆಯನ್ನಾಗಿ ಸಿದ್ಧಪಡಿಸುವ ಗುರಿಯನ್ನು ಇಟ್ಟುಕೊಂಡಿರುವ ಮಹತ್ವಾಕಾಂಕ್ಷಿ ಶಾಲೆಯಲ್ಲೊಂದಾಗಿದೆ ಮಣಿಮುಂಡ ಆಂಗ್ಲ ಮಾಧ್ಯಮ ಶಾಲೆ. 1977ರ ಕಾಲದಲ್ಲಿ ಮಕ್ಕಳಿಗಾಗಿ ನರ್ಸರಿ ಹಾಗೂ ಮಹಿಳೆಯರಿಗಾಗಿ…

Read More

ನವೆಂಬರ್ 22 ಮತ್ತು 23ರಂದು ಆರೋಹಣಂ ಸಂಗೀತ ಶಾಲೆಯ ದಶಮಾನೋತ್ಸವ- ‘ದಶಕ ಸಮರ್ಪಣಂ

ಮಂಗಳೂರು : ಆರೋಹಣಂ ಸಂಗೀತ ಶಾಲೆಯ ದಶಮಾನೋತ್ಸವದ ಅಂಗವಾಗಿ, ಎರಡು ದಿನಗಳ ಸಂಗೀತಮಹೋತ್ಸವ ‘ದಶಕ ಸಮರ್ಪಣಂ’ ಕಾರ್ಯಕ್ರಮವು ನವೆಂಬರ್ 22 ಮತ್ತು 23 ರಂದು ಕೊಡಿಯಾಲ್ ಬೈಲ್ ನ ಶಾರದಾ ವಿದ್ಯಾಲಯದ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಸಂಘಟನೆಯ ಉಪಾಧ್ಯಕ್ಷರಾದ ಮಂಜುನಾಥ್ ಭಟ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ನವೆಂಬರ್ 22 ಶನಿವಾರದ ಕಾರ್ಯಕ್ರಮವು ಮಧ್ಯಾಹ್ನ 1.30ಕ್ಕೆ ಶಾರದಾ ವಿದ್ಯಾಲಯದ ಪ್ರಾಚಾರ್ಯರಾದ ದಯಾನಂದ ಕಟೀಲ್, ಇವರ ದೀಪಪ್ರಜ್ವಲನದೊಂದಿಗೆ…

Read More

ಕಲ್ಲು ಕೋರೆಯ ಪರವಾನಿಗೆ ಹೆಚ್ಚಾದಲ್ಲಿ ಮುಂದಿನ ದಿನಗಳಲ್ಲಿ ಕಲ್ಲಿನ ದರ ಇಳಿಕೆ ಕಾಣಲಿದೆ : ದ.ಕ. ಜಿಲ್ಲಾ ಕೆಂಪು ಕಲ್ಲು ಪಾಯಗಳ ಮಾಲಕರ ಒಕ್ಕೂಟ ಸಂಘ

ಮಂಗಳೂರು: ರಾಜ್ಯ ಸರಕಾರ ಈಗಾಗಲೇ ರಾಜಧನ ಇಳಿಕೆ ಮಾಡಿದ್ದರಿಂದ ಕೆಂಪು ಕಲ್ಲಿನ ದರ ಇಳಿಕೆಯನ್ನು ಕಾಣುತ್ತಾ ಇದೆ . ಕೆಂಪು ಕಲ್ಲು ಗಣಿಗಾರಿಕೆಗೆ ಇನ್ನಷ್ಟು ಲೈಸೆನ್ಸ್ ಲಭ್ಯವಾದರೆ ಮುಂದಿನ ಎರಡು ತಿಂಗಳಲ್ಲಿ ಕಲ್ಲಿನ ದರವೂ ಕಡಿಮೆಯಾಗಲಿದೆ ಎಂದು ದ.ಕ. ಜಿಲ್ಲಾ ಕೆಂಪು ಕಲ್ಲು ಪಾಯಗಳ ಮಾಲಕರ ಒಕ್ಕೂಟ ತಿಳಿಸಿದೆ. ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಸತೀಶ್ ಆಚಾರ್ಯ, ಹಿಂದೆ 242ರಷ್ಟು ಕೆಂಪುಕಲ್ಲು ಪಾಯಗಳಿಗೆ ಪರವಾನಿಗೆ ಇದ್ದು, ಇಷ್ಟೊಂದು ನಿಯಮಗಳೂ ಇರಲಿಲ್ಲ. ಕಳೆದ ಆರು ತಿಂಗಳಿನಿಂದೀಚೆಗೆ ಸರಕಾರದ…

Read More

ಮಂಜೇಶ್ವರ ; ಯು ಡಿ ಎಫ್ ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಮತ ಸ್ಪೋಟ

ಮಂಜೇಶ್ವರ ; ಯು ಡಿ ಎಫ್ ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ,ಚುನಾವಣೆಗೆ ದಿನಗಳು ಬಾಕಿ ಉಳಿದಿರುವಾಗಲೇ ರಾಜೀನಾಮೆಯ ಪರ್ವ ಪ್ರಾರಂಭಗೊಂಡಿದೆ.ಮಂಜೇಶ್ವರ ಮಂಡಲ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಸೇರಿದಂತೆ ಹಲವು ನೇತಾರರು ಮಂಗಳವಾರದಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸೀಟು ಧಾರಣೆಯ ಸಂದರ್ಭದಲ್ಲಿ ಮಂಡಲ ಕಾಂಗ್ರೆಸ್ ಅಧ್ಯಕ್ಷರನ್ನು ನಯವಂಚನೆಗೊಳಪಡಿಸಿದ ಮುಸ್ಲಿಂ ಲೀಗ್ ಕೊನೆಗೆ ಮಂಜೇಶ್ವರ ಪಂಚಾಯತಿನ ಮೂರೂ ಬ್ಲಾಕ್ ಸೀಟುಗಳನ್ನು ತನ್ನದಾಗಿಸಿಕೊಂಡಿದ್ದು ಮ್ಯಾಜಿಕ್ ಎನ್ನಬಹುದು. ಮಂಜೇಶ್ವರ ಮಂಡಲ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಎಂಬವರು ಜನರಲ್ ವಿಭಾಗದ ಬಡಾಜೆ…

Read More

ಬಿಜೆಪಿ ಗೆದ್ದು ಅಧಿಕಾರಕ್ಕೆ ಬರುವ ಪಂಚಾಯತ್ ಗಳಲ್ಲಿ ಕನ್ನಡ ಆಡಳಿತ ಭಾಷೆ -ಆದರ್ಶ ಬಿ ಎಂ

ಪೈವಳಿಕೆ: ಕೇರಳ ಸರಕಾರ ಉದ್ದೇಶ ಪೂರ್ವಕವಾಗಿ ಆಡಳಿತ ಭಾಷೆ ಮಲಯಾಳಂ ಕಡ್ಡಾಯ ಗೊಳಿಸಿ ಗಡಿನಾಡು ಭಾಷಾ ಅಲ್ಪಸಂಖ್ಯಾಕರ ಮೂಲಭೂತ ಹಕ್ಕುಗಳನ್ನು ಸದ್ದಿಲದೇ ದಮನಿಸುತ್ತಿದ್ದಾರೆ.ಪಿನರಾಯಿ ಸರಕಾರ ಆಡಳಿತ ಭಾಷೆಯಾಗಿ ಮಲಯಾಳಂ ಕಡ್ಡಾಯ ಗೊಳಿಸುವಾಗ ನಿಯಮಸಭೆಯ ಚರ್ಚೆಯಲ್ಲಿ ಭಾಗವಹಿಸದ ಮಂಜೇಶ್ವರ ಶಾಸಕರ ಬೇಜವಾಬ್ದಾರಿ ತನ ಖಂಡನಿಯ ಮಾತ್ರವಲ್ಲ ಅಕ್ಷಮ್ಯ ಅಪರಾಧ ಕೂಡ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ನಿಯಮ ಸಭೆಯಲ್ಲಿ ಮಲಯಾಳಂ ಕಡ್ಡಾಯ ಗೊಳಿಸುವ ಬಿಲ್ ಮೇಲೆ ಚರ್ಚಿಸದ ಮಂಜೇಶ್ವರ ಶಾಸಕ ಕನ್ನಡ…

Read More
error: Content is protected !!