Avatar

Shramitha bejja

ಎ ಎಚ್ ಎಸ್ ತಂಡದ ಏಳನೇ ಸೀಸನ್ ‘ಮಂಜೇಶ್ವರ ಬೀಚ್ ಉತ್ಸವ’

ಮಂಜೇಶ್ವರ: ಮಂಜೇಶ್ವರ ಜನತೆಗೆ ಮತ್ತೊಮ್ಮೆ ಮನರಂಜನೆಯನ್ನು ನೀಡಲು ಎ ಎಚ್ ಎಸ್ ತಂಡದ ಏಳನೇ ಸೀಸನ್ ಮಂಜೇಶ್ವರ ಬೀಚ್ ಉತ್ಸವ ಸ್ಥಳೀಯ ನಿವಾಸಿಗಳಾದ ಶಾನವಾಸ್, ಶೆರೀಫ್ ಹಾಗೂ ಇರ್ಫಾನ್ ಎಂಬಿವರ ಪ್ರಾಯೋಜಕತ್ವದಲ್ಲಿ ಮಂಜೇಶ್ವರ ಕುಂಡು ಕೊಳಕೆ ಬೀಚ್ ನಲ್ಲಿ ಮನರಂಜನೆಗೆ ಸಿದ್ದವಾಗಿದೆ. ಕಳೆದ 6 ಸೀಸನ್ ಗಳಲ್ಲೂ ನಷ್ಟದ ಹಾದಿಯಲ್ಲೇ ಸಾಗಿ ಕೈ ಸುಟ್ಟುಕೊಂಡಿರುವ ಈ ತಂಡ ನಾಡಿನ ಅಭಿವೃದ್ಧಿಗಾಗಿ ಈ ಸಲ ಕೂಡಾ ಯಾವುದೇ ಪ್ರವೇಶ ಶುಲ್ಕವಿಲ್ಲದೆ ಉಚಿತ ಪ್ರವೇಶದೊಂದಿಗೆ ಉತ್ತಮ ಮನರಂಜನೆ ಹಾಗೂ ಆಗಮಿಸುವವರಿಗೆ…

Read More

ಗೆಳೆಯರ ಬಳಗ (ರಿ) ಬಲ್ಲಂಗುಡೆಲು ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ನೇಮಕ…!

ಮಂಜೇಶ್ವರ : ಗೆಳೆಯರ ಬಳಗ (ರಿ) ಬಲ್ಲಂಗುಡೆಲು ಇದರ ವಾರ್ಷಿಕ ಮಹಾಸಭೆ ಬಲ್ಲಂಗುಡೆಲು ಶ್ರೀ ಕ್ಷೇತ್ರದ ಪರಿಸರದ ಸಂಘದ ಕಟ್ಟಡದಲ್ಲಿ ಸಂಘದ ಅಧ್ಯಕ್ಷರಾದ ಮಾದವ ಉಳಿಯರವರ ಅಧ್ಯಕ್ಷತೆಯಲ್ಲಿ ಜರಗಿತು. ಅಧ್ಯಕ್ಷರು : ಕಾರ್ತಿಕ್ ಶೆಟ್ಟಿ ಮಜಿಬೈಲು ಕೋಶಾಧಿಕಾರಿ : ಬಶೀರ್ ಮೂಡಂಬೈಲು ಕಾರ್ಯದರ್ಶಿ : ಪ್ರದೀಪ್ ಶೆಟ್ಟಿ ಬಲ್ಲಂಗುಡೆಲು ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಸಮಿತಿಯ ರೂಪೀಕರಣ ನಡೆಯಿತು.ಸಮಿತಿಯ ನೂತನ ಗೌರವ ಅಧ್ಯಕ್ಷರಾಗಿ ರಾಮ್ ಪ್ರಕಾಶ್ ಆಳ್ವ ಪಟ್ಟತ್ತಮೊಗರು, ಅಧ್ಯಕ್ಷರಾಗಿ ಕಾರ್ತಿಕ್ ಶೆಟ್ಟಿ ಮಜಿಬೈಲು,ಉಪಾಧ್ಯಕ್ಷರಾಗಿ…

Read More

ಬಿಜೆಪಿ ಮೀoಜ ಪಂಚಾಯತ್ ಕಚೇರಿ ಉದ್ಘಾಟನೆ

ಬಿಜೆಪಿ ಮೀoಜ ಪಂಚಾಯತ್ ಕಚೇರಿ ಯನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ ಎಲ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಮಂಡಲ ಅಧ್ಯಕ್ಷ ಆದರ್ಶ ಬಿ ಎಂ, ಮುಖಂಡರಾದ ಸುನಿಲ್ ಪಿ ಆರ್, ಮಾಧು ಒಳಪಿಲ್, ಮಣಿಕಂಠ ರೈ, ಎ ಕೆ ಕಯ್ಯರ್, ಲೋಕೇಶ್ ನೊಂದ, ಕೃಷ್ಣ ನಾವಡ, ಕೃಷ್ಣ ಬೆಜ್ಜ, ನಾರಾಯಣ ನಾಯ್ಕ್, ಕೆ ವಿ ಭಟ್, ಶಾಲಿನಿ, ಜ್ಯೋತಿ, ಸಂತೋಷ್ ದೈಗೋಳಿ ಪದ್ಮನಾಭ ರೈ , ಹಾಗೂ ಕಾರ್ಯಕರ್ತರು ಉಪಸ್ಥಿತಿ ಇದ್ದರು. ಚಂದ್ರಹಾಸ ಬೆಜ್ಜ…

Read More

ಬೋಳದ ಪದವು ಶ್ರೀ ಬ್ರಹ್ಮ ಮುಗೇರ ಕೊರಗಜ್ಜ ಹಾಗೂ ಗುಳಿಗ ಸಾನಿಧ್ಯಗಳ ಆಡಳಿತ ಸಮಿತಿ ರೂಪೀಕರಣ

ವರ್ಕಾಡಿ ::ಬೋಳದ ಪದವು ಶ್ರೀ ಬ್ರಹ್ಮ ಮುಗೇರ ಕೊರಗಜ್ಜ ಹಾಗೂ ಗುಳಿಗ ಸಾನಿಧ್ಯಗಳ ಆಡಳಿತ ಸಮಿತಿಯನ್ನು ದೈವಸ್ಥಾನದ ವಠಾರದಲ್ಲಿ ಸೇವಾ ಸಮಿತಿಯ ಅಧ್ಯಕ್ಷರಾದ ಸೀನ ಬೋಳದ ಪದವು ಇವರ ಘನ ಅಧ್ಯಕ್ಷತೆಯಲ್ಲಿ ರೂಪೀಕರಣ ಗೊಳಿಸಲಾಯಿತು. ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶ್ರೀ ವಿಶ್ವನಾಥ ರೈ ಅಡ್ಕ, ಉಪಾಧ್ಯಕ್ಷರಾಗಿ ಐತ್ತಪ್ಪ ಶೆಟ್ಟಿ ದೇವಂದ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ರವಿ ಮುಡಿಮಾರು, ಕೋಶಾಧಿಕಾರಿಯಾಗಿ ಮನೋಜ್ ಶೆಟ್ಟಿ ಭಂಡಾರ ಮನೆ ವರ್ಕಾಡಿ, ಪ್ರಧಾನ ಸಂಚಾಲಕರಾಗಿ ನವೀನ್ ಶೆಟ್ಟಿ ಮಂಗಲ್ಪಾಡಿ, ಆಯ್ಕೆಯಾದರು. ಹಾಗೂ ಗೌರವ…

Read More

ಅನಾರೋಗ್ಯ ಪೀಡಿತ ವಿಧ್ಯಾರ್ಥಿ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳ ಬಂಧನ…. !

ಮಂಗಳೂರು: ಅನಾರೋಗ್ಯ ಪೀಡಿತ ವಿಧ್ಯಾರ್ಥಿ ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಸಹಪಾಠಿ ವಿಧ್ಯಾರ್ಥಿಯೊಬ್ಬ ಅನಾರೋಗ್ಯಪೀಡಿತನಾದ ಕಾರಣ ಆತನ ಆರೋಗ್ಯ ವಿಚಾರಿಸಲು ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ್ದರು. ಈ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ…

Read More

ಡಾ. ಟಿಎಂಎ ಪೈ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ನವೆಂಬರ್ 14,15 ಮತ್ತು 16 ರಂದು “ಕಾಜು ಶತಮಾನೋತ್ಸವ ಸಮ್ಮೇಳನ -2025”

ಮಂಗಳೂರು: ಕರ್ನಾಟಕ ಗೋಡಂಬಿ ಸಂಸ್ಕರಣೆಯ 100 ವರ್ಷಗಳ ಸ್ಮರಣಾರ್ಥವಾಗಿ ಕರ್ನಾಟಕ ಗೋಡಂಬಿ ತಯಾರಕರ ಸಂಸ್ಥೆಯಾದ [ಕೆಸಿಎಂಎ] “ಕಾಜು ಶತಮಾನೋತ್ಸವ ಸಮ್ಮೇಳನ -2025″ ಕಾರ್ಯಕ್ರಮವನ್ನು ನವೆಂಬರ್ 14, 15 ಮತ್ತು 16 ರಂದು ಭಾರತದ ಸಂಘಟಿತ ಗೋಡಂಬಿ ಉದ್ಯಮದ ಜನ್ಮಸ್ಥಳವಾದ ಮಂಗಳೂರಿನ ಡಾ. ಟಿಎಂಎ ಪೈ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ನಡೆಸಲಿದೆ ಎಂದು ಕೆ ಸಿ ಎಂ ಎ ಸಂಸ್ಥೆಯ ಅಧ್ಯಕ್ಷರಾದ ಎ ಕೆ ರಾವ್ ತಿಳಿಸಿದರು . ಅವರು ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ…

Read More

ಚಿಲ್ಲರೆ ಸಿಗರೇಟ್‌ ಮಾರುವ ಅಂಗಡಿಗಳನ್ನು ಮುಚ್ಚಲು ಎಡಿಸಿ ಸೂಚನೆ…!!

ಮಂಗಳೂರು: ಧೂಮಪಾನ ಮಾಡಲು ಅಥವಾ ಸಿಗರೇಟ್ ಚಿಲ್ಲರೆಯಾಗಿ ಮಾರಾಟ ಮಾಡಲು ಅವಕಾಶ ನೀಡುವ ಅಂಗಡಿಗಳು ಮತ್ತು ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವುದು ಕಂಡು ಬಂದರೆ ಅಂತಹ ಅಂಗಡಿಗಳನ್ನು ಮುಚ್ಚುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ರಾಜು ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ನಿರ್ದೇಶನಗಳನ್ನು ನೀಡಿದರು. ಸಾರ್ವಜನಿಕ ಸ್ಥಳಗಳಲ್ಲಿ…

Read More

ಮಂಜೇಶ್ವರ : ಸಿಬಿಎಸ್‌ಇ ಅಂತರ-ಶಾಲಾ ಫುಟ್‌ಬಾಲ್ ಟೂರ್ನಮೆಂಟ್ ನವೆಂಬರ್ 11ಕ್ಕೆ

ಮಂಜೇಶ್ವರ: ಮಂಜೇಶ್ವರ ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲಾ ಮೈದಾನದಲ್ಲಿ 11 ನವೆಂಬರ್ 2005 ರಂದು “ಸಿಬಿಎಸ್‌ಇ ಅಂತರ-ಶಾಲಾ ಫುಟ್‌ಬಾಲ್ ಟೂರ್ನಮೆಂಟ್” ಹಮ್ಮಿಕೊಂಡಿರುವುದಾಗಿ ಶಾಲಾ ಪ್ರಾಂಶುಪಾಲರಾದ ಶ್ರೀಯುತ ಅಬ್ದುಲ್ ಖಾದರ್ ರವರು ಶಾಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಮಂಗಳವಾರದಂದು ಬೆಳಿಗ್ಗೆ 9.30 ಉದ್ಘಾಟನಾ ಕಾರ್ಯಕ್ರಮದ ಬಳಿಕ ಆರಂಭಗೊಳ್ಳಲಿರುವ ಟೂರ್ನಮೆಂಟ್ ಸಂಜೆ 3.30 ಕ್ಕೆ ಸಮಾಪ್ತಿಗೊಳ್ಳಲಿದೆ. ಈ ಟೂರ್ನಮೆಂಟ್‌ಗೆ ವಿವಿಧ ಶಾಲೆಗಳು ಭಾಗವಹಿಸುವುದರ ಮೂಲಕ ವಿದ್ಯಾರ್ಥಿಗಳ ಮಧ್ಯೆ ಉತ್ತಮ ಸ್ಪರ್ಧಾತ್ಮಕ ಮನೋಭಾವನೆ ಬೆಳಸುವುದು ಹಾಗೂ ಅವರ ಕ್ರೀಡಾ ಸಾಮರ್ಥ್ಯವನ್ನು…

Read More

ಕೊನೆಗೂ ಮೋಕ್ಷ ಕಂಡ ಮಂಜೇಶ್ವರ ಕೆ ಜೆ ಎಂ ರಸ್ತೆ: ಮಂಜೇಶ್ವರ ಶಾಸಕರ ನಿಧಿಯಿಂದ ರಸ್ತೆ ಅಭಿವೃದ್ಧಿಗೆ ಚಾಲನೆ

ಮಂಜೇಶ್ವರ : ಕಳೆದ ಹಲವು ವರ್ಷಗಳಿಂದ ಹದಗೆಟ್ಟ ಸ್ಥಿತಿಯಲ್ಲಿದ್ದ ಮಂಜೇಶ್ವರ ಕೆ.ಜೆ.ಎಂ. ರಸ್ತೆಗೆ ಕೊನೆಗೂ ಹೊಸ ಜೀವ ದೊರಕಿದೆ. ಮಂಜೇಶ್ವರ ಶಾಸಕರಾದ ಎ.ಕೆ.ಎಂ. ಅಶ್ರಫ್ ಅವರ ಅಭಿವೃದ್ಧಿ ನಿಧಿಯಿಂದ 97 ಲಕ್ಷ ರೂಪಾಯಿ ಮಂಜೂರಾಗಿದ್ದು, ಗುರುವಾರ ಈ ಮಹತ್ವದ ರಸ್ತೆ ಕಾಮಗಾರಿಗೆ ಅಧಿಕೃತ ಚಾಲನೆ ದೊರಕಿದೆ. ಸುಮಾರು 1400 ಮೀಟರ್ ವಿಸ್ತೀರ್ಣದ ಈ ರಸ್ತೆ ನಿರ್ಮಾಣದಲ್ಲಿ 1100 ಮೀಟರ್ ಕಾಂಕ್ರೀಟ್ ರಸ್ತೆ ಹಾಗೂ 300 ಮೀಟರ್ ಡಾಮರು ರಸ್ತೆ ನಿರ್ಮಾಣವಾಗಲಿದೆ. ಜೊತೆಗೆ, ರಸ್ತೆ ನೀರು ನಿಲ್ಲದಂತೆ ಮಾಡಲು…

Read More

ಯೆನೆಪೋಯ ವರ್ಲ್ಡ್ ಸ್ಕೂಲ್ನಲ್ಲಿ ಪ್ರೀಮಿಯರ್ ಅಂತರ್-ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ …. !

ಮಂಗಳೂರು ಕ್ವಿಜಿಂಗ್ ಫೌಂಡೇಶನ್ ಸಹಯೋಗದೊಂದಿಗೆ, ಯೆನ್‌ಕ್ವಿಝ್ 2025 ಸ್ಪರ್ಧೆಯು ನವೆಂಬರ್ 14 ಮತ್ತು 15 ರಂದು ಯೆನೆಪೋಯ ವರ್ಲ್ಡ್ ಸ್ಕೂಲ್ ಜೆಪ್ಪಿನಮೊಗರಿನ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಯೆನೆಪೋಯ ವರ್ಲ್ಡ್ ಸ್ಕೂಲ್ ಇದರ ಪ್ರಾಂಶುಪಾಲರಾದ ಅಂಥೋನಿ ಜೋಸೆಫ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ವಿದ್ಯಾರ್ಥಿಗಳಲ್ಲಿ ಕೌತುಕ ಹುಟ್ಟುಹಾಕಲು, ಶೈಕ್ಷಣಿಕ ಅರಿವು ಮತ್ತು ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಹೆಚ್ಚಿಸಲು ಈ ಅಂತರ್-ಶಾಲಾ ರಸಪ್ರಶ್ನೆ ಸ್ಪರ್ಧೆಯು ಸಹಕಾರಿ ಯಾಗಲಿದೆ…

Read More
error: Content is protected !!