Avatar

Shramitha bejja

ಎಸ್.ಕೆ. ಗೋಲ್ಡ್‌ ಸ್ಮಿತ್‌ನ 60 ವರ್ಷಗಳ ಕನಕ ಯಾತ್ರೆ : ನ. 9 ರಂದು ನೂತನ ವಿಶ್ವಸೌಧ ಲೋಕಾರ್ಪಣೆ , ವಜ್ರ ಮಹೋತ್ಸವದ ಸಮಾರೋಪ ಸಮಾರಂಭ

ಮಂಗಳೂರು: ಕೊಟ್ಟಾರ ಚೌಕಿಯಲ್ಲಿ ನವೆಂಬರ್ 9ರಂದು ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಇದರ ನವೀಕೃತ ವಿಶ್ವಸೌಧ ಕಟ್ಟಡದ ಉದ್ಘಾಟನೆ ಮತ್ತು ವಜ್ರಮಹೋತ್ಸವದ ಸಮಾರೋಪ ಸಮಾರಂಭ ಜರಗಲಿದೆ ಎಂದು ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಮಾಹಿತಿ ನೀಡಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ -ಆಪರೇಟಿವ್ ಸೂಸೈಟಿ 60 ಸಂವತ್ಸರಗಳನ್ನು ಪೂರೈಸಿ ವಜ್ರಮಹೋತ್ಸವ ವರ್ಷಾಚರಣೆಯನ್ನು ಆಚರಿಸುತ್ತಿದೆ. ಆ ಪ್ರಯುಕ್ತ 60 ಸಾಮಾಜಿಕ, ಧಾರ್ಮಿಕ ಮತ್ತು…

Read More

ಪೊಲೀಸ್ ಮುಂದೆ ಹಾಡು ಹಾಡಿದ ಬಾಲಕ .ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್

ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಒಂದು ನಿತ್ಯದ ಘಟನೆಯೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲಾಗಿದೆ. ಪೋಷಕರೊಂದಿಗೆ ಠಾಣೆಗೆ ಬಂದಿದ್ದ ಚಿಕ್ಕ ಬಾಲಕನೊಬ್ಬ ಪೊಲೀಸರ ಮುಂದೆ ಹಾಡಿದ ಹಾಡು ಕ್ಷಣಾರ್ಧದಲ್ಲಿ ವೈರಲ್ ಆಗಿ, ನೆಟ್ಟಿಗರ ಮನ ಗೆದ್ದಿದೆ. ಉಪ್ಪಳದ ಮಂಗಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಪ್ಪೈತೋಟದ ನಿವಾಸಿ ಅಶ್ರಫ್ ಅವರ ಪುತ್ರ ಹಾಗೂ ಬಂದ್ಯೋಡ್ ಕುನ್ನಿಲ್ ಶಾಲೆಯ ಯು ಕೆ ಜಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಇಬ್ರಾಹಿಂ ಮೊಹಮ್ಮದ್ ಸಹಲ್ ಎಂಬ ಈ ಬಾಲಕ ಸಾಮಾಜಿಕ…

Read More

ಕನ್ನಡ ರಾಜ್ಯೋತ್ಸವ ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದ ವಾಮನ್ ರಾವ್ ಬೇಕಲ್- ಸಂಧ್ಯಾರಾಣಿ ಟೀಚರ್ ಸಾರಥ್ಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕೋಲಾರ -ಕಾಸರಗೋಡು ಗಡಿ, ಕರ್ನಾಟಕ ರಾಜ್ಯೋತ್ಸವ ಸಂಭ್ರಮ-2025 ಕಾರ್ಯಕ್ರಮವು ಇದೇ ನವಂಬರ್ 15ರಂದು ಅಪರಾಹ್ನ 1 ಗಂಟೆಯಿಂದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು,ಕಾಸರಗೋಡು ಜಿಲ್ಲಾ ಘಟಕದ ಸಹಕಾರದಲ್ಲಿ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿದೆ. ಕವಿಗಳಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಆಸಕ್ತರು ತಮ್ಮ…

Read More

ನಾಗರಕಟ್ಟೆ ಡಿಸೆಂಬರ್ 4 , 5 ರ ಬ್ರಹ್ಮಕಲಶ ಆಮಂತ್ರಣ ಪತ್ರಿಕೆ ಬಿಡುಗಡೆ.

ಕಾಸರಗೋಡು : ಕಾಸರಗೋಡು ಕೋಟೆಯ ಪೂರ್ವ ಮುಂಭಾಗದಲ್ಲಿ ರಾಮಕ್ಷತ್ರಿಯ ಸಮಾಜದ ಪರಮಪೂಜ್ಯ ಶ್ರೀ ಶ್ರೀ ಡಾ. ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಗಳವರಿಂದ ಸ್ಥಾಪಿಸಲ್ಪಟ್ಟ ಶ್ರೀ ಶಾರದಾ ಭಜನಾಶ್ರಮದ ಜೀರ್ಣೋದ್ದಾರ ಹಾಗೂ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ನೂತನ ಕಟ್ಟೆ ಗಳಲ್ಲಿ ವೇದಾಚಾರ್ಯ ಶ್ರೀ ಶ್ರೀ ಉಚ್ಚಿಲ್ಲತಾಯ ಪದ್ಮನಾಭ ತಂತ್ರಿಗಳ ಕಾರ್ಮಿಕತ್ವದಲ್ಲಿ ಡಿಸೆಂಬರ್ 4 ಹಾಗೂ 5.ರಂದು ನಡೆಯಲಿರುವ ಬ್ರಹ್ಮ ಕಲಶ ಮತ್ತು 4ರಂದು ಸಂಜೆ 5ಗಂಟೆಗೆ ಮಾಜಿ ಮಂತ್ರಿ ಕೃಷ್ಣ ಜೆ. ಪಾಲೇಮಾರ್ ಅದ್ಯಕ್ಷತೆಯಲ್ಲಿ, ನಡೆಯುವ ಕ್ಷಾತ್ರ…

Read More

ನವೆಂಬರ್ 28 ರಂದು ಬಹ್ರೈನ್‌ನಲ್ಲಿ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ 2025’ ಕಾರ್ಯಕ್ರಮ

ಮಂಗಳೂರು: ನವೆಂಬರ್ 28 ರಂದು ಸಂಜೆ 5 ಗಂಟೆಗೆ ಬಹ್ರೈನ್‌ನ ಇಂಡಿಯನ್ ಕ್ಲಬ್ ಓಪನ್ ಗ್ರೌಂಡ್ ನಲ್ಲಿ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ 2025’ ಕಾರ್ಯಕ್ರಮ ನಡೆಯಲಿದೆ ಎಂದು NRI ಬಹ್ರೈನ್‌ ಫೋರಮ್ ಇದರ ಅಧ್ಯಕ್ಷರಾದ ರಾಜ್ ಕುಮಾರ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , NRI ಫೋರಮ್ ನನ್ನು ಕರ್ನಾಟಕ- ಬಹ್ರೈನ್‌ ಮೂಲಕ ಆಯೋಜಿಸಲಾದ ಈ ಸಾಂಸ್ಕೃತಿಕ ಉತ್ಸವವು ಕರ್ನಾಟಕದ ಶ್ರೀಮಂತ ಪರಂಪರೆ, ಸಂಸ್ಕೃತಿ ಮತ್ತು ಕಲೆಯ ಭವ್ಯ ಪ್ರದರ್ಶನವಾಗಿದ್ದು, ಸಾಂಪ್ರದಾಯಿಕ…

Read More

ನವೆಂಬರ್ 9 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ವಿಶುಕುಮಾ‌ರ್ ತುಳು ಸಾಹಿತ್ಯೋತ್ಸವ – ಪ್ರಶಸ್ತಿ ಪ್ರಧಾನ

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಸಸಿಹಿತ್ಲು ಘಟಕದ ಆತಿಥ್ಯದಲ್ಲಿ , ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಕಾರದೊಂದಿಗೆ , ವಿಶುಕುಮಾರ್ ದತ್ತಿನಿಧಿ ಸಂಚಾಲನ ಸಮಿತಿ ಸಹಯೋಗದಲ್ಲಿ ವಿಶುಕುಮಾ‌ರ್ ತುಳು ಸಾಹಿತ್ಯೋತ್ಸವ ಕಾರ್ಯಕ್ರಮವು ನವೆಂಬರ್ 9 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬೆಳ್ಳಿಗೆ 8. ರಿಂದ ಸಂಜೆ 6 ಗಂಟೆಯ ತನಕ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ…

Read More

ಶ್ರೀ ನಾರಾಯಣ ಗುರು ಧರ್ಮ ಸಮ್ಮೇಳನ- ಮುಂದೂಡಿಕೆ

ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನದ ವತಿಯಿಂದ ದಿನಾಂಕ: 9-11-2025 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಬೇಕಿದ್ದ ಶ್ರೀ ನಾರಾಯಣ ಗುರು ಧರ್ಮ ಸಮ್ಮೇಳನವನ್ನು ಮುಂದೂಡಲಾಗಿದೆ

Read More

ಉಮೀದ್ ಪೋರ್ಟಲ್ ಮುಖಾಂತರ ವಫ್ಫ್ ಆಸ್ತಿಯನ್ನು ಬೇಗನೆ ನೋಂದಣಿ ಮಾಡಿಕೊಳ್ಳಿ : ಸ್ಪೀಕರ್ ಯುಟಿ ಖಾದರ್

ಮಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಹಾಗೂ ಜಿಲ್ಲಾ ವಕ್ಫ್ ಇಲಾಖೆಯ ಸಹಯೋಗದಲ್ಲಿ ಉಮೀದ್ ಪೋರ್ಟಲ್-2025 ಈ ವಿಷಯದ ಬಗ್ಗೆ ಮಾಹಿತಿ ಕಾರ್ಯಗಾರವು ನಗರದ ಪುರಭವನ ಮಿನಿ ಟೌನ್‍ಹಾಲ್‍ನಲ್ಲಿ ನಡೆಯಿತು. ಕರ್ನಾಟಕ ಸ್ಪೀಕರ್ ಯುಟಿ ಖಾದರ್ ಉಮೀದ್ ಪೋರ್ಟಲ್ ಕಾರ್ಯಕಾರದ ಮಾಹಿತಿಯನ್ನು ನೀಡಿ , ಉಮೀದ್ ಪೋರ್ಟಲ್ ಮುಖಾಂತರ ವಫ್ಫ್ ಆಸ್ತಿಯನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇದು ಆನ್ಲೈನ್ ವೇದಿಕೆ ಆಗಿರುವುದರಿಂದ ಇತರೆಡೆಗಳಲ್ಲಿ ಇದ್ದರೂ ನೋಂದಣಿಗೆ ಅವಕಾಶ ಇದೆ. ಉಮೀದ್ ಪೋರ್ಟಲ್ ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗುವ ಸಾದ್ಯತೆ…

Read More

ಡಾ. ವಾಮನ್ ರಾವ್ ಬೇಕಲ್ ಕುರಿತ ಕೃತಿ ಬಿಡುಗಡೆ

ಕಾಂತಾವರ : ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರ ಜೀವನ ಸಾಧನೆ ಹಾಗೂ ಸಾಮಾಜಿಕ ಸೇವೆಯನ್ನು ಪರಿಚಯಿಸುವ ಕೃತಿಯನ್ನು ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ಯು. ವಿಶ್ವನಾಥ ಶೆಣೈ ಅವರು ಕಾಂತಾವರ ಕನ್ನಡ ಸಂಘದಲ್ಲಿ ಬಿಡುಗಡೆ ಮಾಡಿದರು. ಕಾಸರಗೋಡಿನ ಸಾಹಿತಿ ವಿರಾಜ್ ಅಡೂರು ರಚಿಸಿದ ಈ ಕೃತಿಯು ಕಾಂತಾವರದ ಕೆ. ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ…

Read More

ಉಡುಪಿ: ನ.7ರಂದು ಶೀರೂರು ಪರ್ಯಾಯ ಪೂರ್ವಭಾವಿ ಸಮಾಲೋಚನಾ ಸಭೆ

ಉಡುಪಿ: ಶೀರೂರು ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಪರ್ಯಾಯ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ಇದೇ ನ. 7ರಂದು ಸಂಜೆ 4.30ಕ್ಕೆ ಉಡುಪಿಯ ಸೋದೆ ಮಠದ ಬಳಿಯ ವಿದ್ಯೋದಯ ಪಿ.ಯು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು. ಉಡುಪಿ ಶೀರೂರು ಮಠದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಭೆಯಲ್ಲಿ ಪರ್ಯಾಯ ಪೂರ್ವಭಾವಿ ಬಗ್ಗೆ ಪ್ರಮುಖರೊಂದಿಗೆ…

Read More
error: Content is protected !!