Avatar

Shramitha bejja

ಯುವಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರೆರಿ(ರಿ) ವತಿಯಿಂದ ಓಣಂ ಹಬ್ಬ ಆಚರಣೆ

ಯುವಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರೆರಿ(ರಿ)K.G.D. 6412 ಇದರ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ ಹಾಗೂ ಔತಣ ಕೂಟ ನಡೆಯಿತು. ಈ ಕಾರ್ಯಕ್ರಮವನ್ನು p.k ಅಹ್ಮದ್ ಹುಸ್ಸೈನ್ ಕೇರಳ ಸ್ಟೇಟ್ ಲೈಬ್ರೆರಿ ಕೌನ್ಸಿಲ್ ಸದ್ಶರು ದೀಪ ಬೆಳಗಿಸಿ ಉದ್ಘಾಟಿಸಿದರು ಇದರ ಅಧ್ಯಕ್ಷತೆಯನ್ನು ಯುವಶಕ್ತಿ ಲೈಬ್ರೆರಿ ಅಧ್ಯಕ್ಷರದ ಲಕ್ಷ್ಮನ ಪೂಜಾರಿ ವಹಿಸಿದರು ಮಂಜೇಶ್ವರ ತಾಲೂಕು ಕಾರ್ಯಕಾರಿ ಸಮಿತಿ ಸದಸ್ಯೆ ವನಿತಾ ಆರ್ ಶೆಟ್ಟಿ ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ u ಶೆಟ್ಟಿ Y F C…

Read More

ಶ್ರೀ ಸತ್ಯನಾರಾಯಣ ಭಜನಾ ಮಂದಿರ(ರಿ.) ಅಂಬೇಡ್ಕರ್ ನಗರ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

ಶ್ರೀ ಸತ್ಯನಾರಾಯಣ ಭಜನಾ ಮಂದಿರ(ರಿ.) ಅಂಬೇಡ್ಕರ್ ನಗರ, ಉದ್ಯಾವರ ಗುತ್ತು, ಮಂಜೇಶ್ವರ.ಇದರ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಶ್ರೀ ಉದಯ ಪೂಜಾರಿ ಅವರು ನೆರವೇರಿಸಿದರು. ವಾರ್ಷಿಕೋತ್ಸವವು ನವೆಂಬರ್ 15 ರಿಂದ 17 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಂದಿರದ ಗೌರವಾಧ್ಯಕ್ಷರಾದ ಶ್ರೀ ಐತಪ್ಪ ಜಿ, ಉಪಾಧ್ಯಕ್ಷ ಶ್ರೀ ಲಕ್ಷ್ಮಣ,ಕೋಶಾಧಿಕಾರಿ ಶ್ರೀ ರಾಮ, ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ಶ್ರೀಮತಿ ಸಾವಿತ್ರಿ, ಅಧ್ಯಕ್ಷೆ ಶ್ರೀಮತಿ ಸವಿತಾ ಮುಂತಾದವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶ್ರೀ ಉದಯ ಪೂಜಾರಿಯವರನ್ನು ಶಾಲು…

Read More

ಅಕ್ರಮ ಕಸಾಯಿಖಾನೆ ಮೇಲೆ ದಾಳಿಯಿಂದ 9 ಜಾನುವಾರಿನ ತಲೆಗಳ ವಶ.

ಬೆಳ್ತಂಗಡಿ: ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಹಿನ್ನಲೆ ಬೆಳ್ತಂಗಡಿ ಇನ್‌ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿ, ಒಂಬತ್ತು ಜಾನುವಾರುಗಳ ತಲೆಯನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಮೊಹಮ್ಮದ್ ರಫೀಕ್ ಅಲಿಯಾಸ್ ಅಪ್ಪಿ ಎಂಬಾತನ ಮನೆ ಮೇಲೆ ಈ ದಾಳಿ ನಡೆದಿದೆ. ಕಳವು ಮಾಡಿದ ಜಾನುವಾರುಗಳನ್ನು ಇಲ್ಲಿಗೆ ತಂದು ಅಕ್ರಮವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು….

Read More

ಓಣಂ ಹಬ್ಬದ ಸಂದರ್ಭದಲ್ಲಿ ಕೇರಳದಲ್ಲಿ ₹826.38 ದಾಖಲೆಯ ಮದ್ಯ ಮಾರಾಟ.

ತಿರುವನಂತಪುರ: ಕೇರಳ ಓಣಂ ಹಬ್ಬದ ಸಂದರ್ಭದಲ್ಲಿ ದಾಖಲೆಯ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳ ರಾಜ್ಯ ಪಾನೀಯ ನಿಗಮದ (ಕೆಎಸ್‌ಬಿಸಿ) ಔಟ್‌ಲೆಟ್‌ಗಳಲ್ಲಿ ₹826.38 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದ್ದು, ಸಾರ್ವಕಾಲಿಕ ದಾಖಲೆಯಾಗಿದೆ ಎಂದು ವರದಿಯಾಗಿದೆ. 10 ದಿನಗಳ ಹಬ್ಬದ ಅವಧಿಯಲ್ಲಿ ( ಆಗಸ್ಟ್ 25 ರಿಂದ ಸೆಪ್ಟೆಂಬರ್ 4ರವರೆಗೆ) ₹826.38 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಕಳೆದ ವರ್ಷ ಈ ಹಬ್ಬದ ಅವಧಿಯಲ್ಲಿ ₹776 ಕೋಟಿಯಷ್ಟು ಮದ್ಯ ಮಾರಾಟವಾಗಿತ್ತು. ಅಂದರೆ ಶೇ 6.38ರಷ್ಟು ಏರಿಕೆ…

Read More

ಮಂಗಳೂರಿನ ಪುರಭವನದಲ್ಲಿ ಇಷ್ಕೆ ರಸೂಲ್ ಕಾರ್ಯಕ್ರಮ ಹಾಗೂ ಗ್ರಾಂಡ್ ಮೀಲಾದ್ ಜಾಥಾ ಸೆಪ್ಟೆಂಬರ್ 09 ರಂದು.

ಮಂಗಳೂರು: ಸಮಸ್ತ ಕರ್ನಾಟಕ ಮಶಾವರ, ಎಸ್.ವೈ.ಎಸ್, ಎಸೈ.ಎಸ್.ಎಸ್.ಎಫ್ , ಸಮಸ್ತ ಜಂಇಯ್ಯತುಲ್ ಮುಅಲ್ಲಿಮೀನ್, ಮದರಸ ಮೇನೇಜೆಂಟ್, ಜಂಇಯ್ಯತುಲ್ ಖುತ್ಬಾ , ಜಂಇಯ್ಯತುಲ್ ಮುದ್ರಾಸಿನ್ , ಸಮಸ್ತ ಬಾಲ ವೇದಿ ಸಂಯುಕ್ತ ಆಶ್ರಯದಲ್ಲಿ ಇಷ್ಕೆ ರಸೂಲ್ ಕಾರ್ಯಕ್ರಮ ಹಾಗೂ ಗ್ರಾಂಡ್ ಮೀಲಾದ್ ಜಾಥಾವು ಸೆಪ್ಟೆಂಬರ್ 09 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಇಷ್ಕೆ ರಸೂಲ್ ಮೀಲಾದ್ ಸ್ವಾಗತ ಸಮಿತಿಯ ಸಂಚಾಲಕರಾದ ಯು ಕೆ ಅಬ್ದುಲ್ ಅಝೀಝ್ ದಾರಿಮಿ ತಿಳಿಸಿದರು . ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

Read More

ಹನಿಟ್ರ್ಯಾಪ್‌ ಜಾಲವನ್ನು ಬೇಧಿಸಿದ ಕುಂದಾಪುರ ಪೊಲೀಸರು.

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ನಡೆದ ಬಗ್ಗೆ ವರದಿಯಾಗಿದ್ದು, ಹನಿಟ್ರ್ಯಾಪ್‌ ಜಾಲವನ್ನು ಬೇಧಿಸಿದ ಕುಂದಾಪುರ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧೀ ಕಟ್ಟೆಯ ಸೈಪುಲ್ಲಾ(38), ಹ0ಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್(36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್(23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗೋಡಿಯ ಅಬ್ದುಲ್ ಅಝೀಝ್(26), ಕುಂದಾಪುರ ಎಂ.ಕೋಡಿಯ ಆಸ್ಮಾ(43) ಬಂಧಿತ ಆರೋಪಿಗಳು. ಆರೋಪಿಗಳಿಂದ…

Read More

ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ, ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು, ಗಾಂಧಿನಗರದ ಶಾಲೆಯ ಹತ್ತಿರ, ಮರೋಳಿಯ ಬಸ್…

Read More

ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರುನಲ್ಲಿ-ಈದ್ ಮೀಲಾದುನ್ನೆಬಿ ಸಡಗರ.

ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರು ಮಂಗಳೂರು ಇದರ ಅದೀನದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ. ಅ) ತಂಗಳ್ ರವರ 1500ನೇ ಈದ್ ಮೀಲಾದುನ್ನೆಬಿ ಸಡಗರ ಸಂಭ್ರಮದಿಂದ ದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಮಾಅತ್ ಅಧ್ಯಕ್ಷರಾದ ಅಬ್ದುಲ್ ರವೂಫ್ ರವರು ಧ್ವಜಾರೋಹಣ ಗೈದು ಪ್ರಸ್ತುತ ರ್ಯಾಲಿಗೆ ಚಾಲನೆ ನೀಡಿದರು.ಕಾರ್ಯಕ್ರಮನ್ನು ಜಮಾಅತ್ ಖತೀಬರಾದ ಅಬ್ದುಲ್ ನಾಸಿರ್ ಸಅದಿಯವರು ದುಆ ಮಾಡಿ ಉದ್ಘಾಟನೆ ಮಾಡಿದರು.ತನ್ನ ಭಾಷಣದಲ್ಲಿ ಈ ಮೀಲಾದ್ ರ್ಯಾಲಿ ಶಾಂತಿ ಸಮಾಧಾನ ಸೌಹಾರ್ದತೆಯನ್ನು ಸಾರುವುದಾಗಿದೆ.ಪರಸ್ಪರ ಸೌಹಾರ್ದತೆಯೊಂದಿಗೆ ಬಾಳೋಣ…

Read More

ಬಾಕುಡ ಸಮಾಜ ಮಹಿಳಾ ಸಮಿತಿ ಹಾಗು ಬಾಕುಡ ಸಮಾಜ ಕೇಂದ್ರ ಸಮಿತಿ ವತಿಯಿಂದ ಓಣಂ ಆಚರಣೆ.

ದೇಶದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ ನಮ್ಮ ಸಮಾಜದ ಮಹಿಳೆಯರು ಕೂಡ ಉನ್ನತಮಟ್ಟದಲ್ಲಿ ಗುರುತಿಸಿಕೊಳ್ಳಬೇಕು: ಭಾಗೀರಥಿ ರಾಮ ಚಕ್ಕಿಗುಡ್ಡೆ , ಬಾಕುಡ ಸಮಾಜ ಮಹಿಳಾ ಸಮಿತಿ ಹಾಗು ಬಾಕುಡ ಸಮಾಜ ಕೇಂದ್ರ ಸಮಿತಿ ವತಿಯಿಂದ ಓಣಂ ಆಚರಣೆ : ಬಾಕುಡ ಸಮಾಜ ಮಹಿಳಾ ಸಮಿತಿ ಹಾಗು ಬಾಕುಡ ಸಮಾಜ ಕೇಂದ್ರ ಸಮಿತಿಯ ಸಹಯೋಗದೊಂದಿಗೆ ವಾಮಂಜೂರು ಶಾಲೆಯಲ್ಲಿ ಓಣಂ ಆಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ಕಾರ್ಯಕ್ರಮವನ್ನು ಶ್ರೀಮತಿ ಭಾಗೀರಥಿ ರಾಮ ಚಕ್ಕಿಗುಡ್ಡೆ ಉದ್ಘಾಟಿಸಿದರು. ಇಡೀ ನಮ್ಮ ದೇಶದಲ್ಲಿ ಮಹಿಳೆಯರು ಎಲ್ಲಾ…

Read More

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತ ಗುಂಡಿಮಯ.

ಮಂಗಳೂರಿನ ಪ್ರತಿಷ್ಠಿತ ವೃತ್ತಗಳಲ್ಲಿ ಒಂದಾದ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗವು ಗುಂಡಿಗಳಿಂದ ತುಂಬಿದ್ದು ದುರಸ್ತಿ ಮರೀಚಿಕೆಯಾಗಿದೆ. ದಿನ ನಿತ್ಯವೂ ಈ ಮಾರ್ಗವಾಗಿ ಸಂಚಾರ ನಡೆಸುವ ವಾಹನಗಳು ಗು0ಡಿಗೆ ಬಿದ್ದು ಏಳುತ್ತಿವೆ. ಮಳೆ‌ ಬಂದರೆ ವಾಹನಗಳು ದೌಡಾಯಿಸುವಾಗ ಹೊಂಡದ ನೀರು ಪಾದಚಾರಿಗಳಿಗೆ ಕೆಸರು ನೀರಿನ ಅಭಿಷೇಕ ಮಾಡುತ್ತದೆ. ಮಾರ್ಗದ ತಿರುವಿನಲ್ಲಿ ಉಂಟಾದ ಗುಂಡಿಯಂತೂ‌ ಅಪಾಯಕ್ಕೆ ಆಸ್ಪದವನ್ನು ನೀಡುತ್ತಿದೆ. ಚರಂಡಿಗೆ ಹೊದಿಸಲಾದ ಸ್ಲಾಬ್ ನ ಸಿಮೆಂಟ್ ಎದ್ದು‌ ಹೋಗಿದ್ದು ಕಬ್ಬಿಣದ ಕಂಬಿ ಹೊರಗೆ ಬಂದಿದೆ. ಅದರ ದುರಸ್ತಿ ಕಾರ್ಯಗಳು…

Read More
error: Content is protected !!