Avatar

Shramitha bejja

ಪೂರ್ವ ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪನಕ್ಕೆ 610 ಜನರು ಸಾವು, 1,300ಕ್ಕೂ ಅಧಿಕ ಮಂದಿಗೆ ಗಾಯ.

ಕಾಬೂಲ್,ಅಫ್ಘಾನಿಸ್ತಾನದ ಆಗ್ನೇಯ ಭಾಗದಲ್ಲಿ ಸೋಮವಾರ 6.0 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪದಲ್ಲಿ ಕನಿಷ್ಠ 622 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ 1,300 ಕ್ಕೂ ಅಧಿಕ ಮಂದಿಗೆ ಗಾಯಗಳು ಉಂಟಾಗಿದೆ ಎಂದು ತಿಳಿದು ಬಂದಿದೆ.ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ವರದಿ ಪ್ರಕಾರ, ಸ್ಥಳೀಯ ಸಮಯ ರಾತ್ರಿ 11:47 ಕ್ಕೆ 8 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ನಂಗರ್‌ಹಾರ್ ಪ್ರಾಂತ್ಯದ ಜಲಾಲಾಬಾದ್‌ನಿಂದ ಪೂರ್ವ-ಈಶಾನ್ಯಕ್ಕೆ 27 ಕಿ.ಮೀ ದೂರದಲ್ಲಿದೆ ಎಂದು ಗುರುತಿಸಿದೆ . ಭೂಕಂಪದ ಸಮಯದಲ್ಲಿ ಮನೆಯ…

Read More

ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಒಗ್ಗಟ್ಟಿನ ಸಂಕಲ್ಪ–ಎಡನೀರು ಮಠದಲ್ಲಿ ಭಕ್ತರ ಮಹಾಸಭೆ.

ಕಾಸರಗೋಡು ಎಡನೀರು ಮಠದಲ್ಲಿ ಧರ್ಮಸ್ಥಳ ಕ್ಷೇತ್ರ ಭಕ್ತರು ಮತ್ತು ಅಭಿಮಾನಿಗಳ ಮಹತ್ವದ ಸಭೆ ನಿನ್ನೆ ನಡೆಯಿತು. ಈ ಸಭೆಯಲ್ಲಿ ನೂರಾರು ಭಕ್ತರು, ಮಾತೆಯರು, ಗಣ್ಯರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದರು. ಸಭೆಯ ಉದ್ದೇಶ, ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯವನ್ನು ಕಾಪಾಡುವುದು ಹಾಗೂ ಕ್ಷೇತ್ರಾಧೀಶರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಮಾನಹಾನಿಕರ ಕೃತ್ಯಗಳಿಗೆ ಸಂಘಟಿತ ಪ್ರತಿಕ್ರಿಯೆ ನೀಡುವುದಾಗಿತ್ತು. ಚರ್ಚೆಯ ಅಂತ್ಯದಲ್ಲಿ, ಅಕ್ಟೋಬರ್ 26ರಂದು ಭಾನುವಾರ ಬೃಹತ್ ಪ್ರತಿಭಟನೆ ಹಾಗೂ ಧಾರ್ಮಿಕ ಸಮ್ಮೇಳನ ಹಮ್ಮಿಕೊಳ್ಳಲು ಮಹತ್ವದ…

Read More

ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಆಯೋಜನೆ

ಬೆಂಗಳೂರು: ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು ಇಂದು ಧರ್ಮಸ್ಥಳದಲ್ಲಿ ಸುಮಾರು ಅರ್ಧ ಕಿಲೋಮೀಟರ್ ವರೆಗೂ ಪಾದಯಾತ್ರೆ ನಡೆಸಿ ಬಳಿಕ ಮಧ್ಯಾಹ್ನ 2ರಿಂದ 4.30 ವರೆಗೆ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು. ಮಧ್ಯಾಹ್ನ ಧರ್ಮಸ್ಥಳದಲ್ಲಿ ಬಿಜೆಪಿ ನಾಯಕರಿಂದ ಪಾದಯಾತ್ರೆ ನಡೆಯಲಿದೆ. ಅರ್ಧ ಕಿಲೋಮೀಟರ್ ವರೆಗೂ ಪಾದಯಾತ್ರೆ ನಡೆಸಿದ ಬಳಿಕ ಬೃಹತ್ ಸಮಾವೇಶ ಮಾಡಲಿದ್ದಾರೆ. ಧರ್ಮಸ್ಥಳದಲ್ಲಿ ಎಸ್‌ ಡಿ ಎಮ್…

Read More

ಭತ್ತದ ಕೃಷಿ ಮಾಡಿ ಗಮನ ಸೆಳೆದ ಸಭಾಧ್ಯಕ್ಷ ಯು.ಟಿ. ಖಾದರ್.

ಯುವ ಸಮುದಾಯಕ್ಕೆ ಭತ್ತವನ್ನ ಹೇಗೆ ಬೆಳೆಯಲಾಗುತ್ತದೆ ಮತ್ತು ಅದರ ಬೆಗೆಗಿನ ಸಮಗ್ರ ಮಾಹಿತಿಯ ಜೊತೆಗೆ ಕೃಷಿ ಕಾಯಕದಲ್ಲೂ ಅವರನ್ನು ತೊಡಗಿಸುವ ಕಾರ್ಯ ಅತ್ಯಂತ ಅರ್ಥ ಪೂರ್ಣವಾಗಿದೆ. ಉಳ್ಳಾಲ ತಾಲೂಕು ವ್ಯಾಪ್ತಿಯ ಹಡಿಲು ಬಿದ್ದ ಕೃಷಿ ಭೂಮಿಗಳನ್ನು ಕಂದಾಯ ಇಲಾಖೆಯ ಮೂಲಕ ಸರ್ವೆ ಮಾಡಿಸಿ ಕೃಷಿ ಇಲಾಖೆ ಮೂಲಕ ಗ್ರಾಮವಾರು ಕೇಂದ್ರೀಕರಿಸಿ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಜೊತೆ ಸೇರಿ ಫಲವತ್ತಾದ ಉಳ್ಳಾಲ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗುವುದೆಂದು ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ತೊಕ್ಕೊಟ್ಟು…

Read More

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ.

ಮಂಗಳೂರು: ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇದ್ದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ . ಸೆ.1 ಮತ್ತು ಸೆ.4ರಿಂದ ಸೆ.6ರವರೆಗೆ ಕರಾವಳಿಯ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಸೆ.2 ಮತ್ತು ಸೆ.3ಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡು, ಉತ್ತರ ಒಳ ನಾಡಿನಲ್ಲಿ ಸಾಧಾರಣದಿಂದ ಹಗುರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಈ ಮೂಲಕ ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಮುಂಗಾರು…

Read More

ರಾಜ್ಯ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ.

ಬಂಟ್ವಾಳ :ಸಜೀಪಮನ್ನೂರು ಗಣೇಶೋತ್ಸವದಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಸಮಯಕ್ಕಿಂತ ಮೊದಲೇ ಪೊಲೀಸರು ನಿಲ್ಲಿಸಿದಕ್ಕೆ ಇದೀಗ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಈ ಕುರಿತಂತೆ ಟೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪುತ್ತಿದೆ, ಹಿಂದೂ ಉತ್ಸವಗಳು ಧಾರ್ಮಿಕ ಆಚರಣೆಗಳನ್ನು ಅಪಮಾನಿಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಗಣೇಶೋತ್ಸವದಲ್ಲಿ ಡಿಜೆ ನಿಷೇಧಿಸುವ ಸರ್ಕಾರ ಸಾಂಸ್ಕೃತಿಕ ಚಟುವಟಿಕೆಗಳನ್ನೂ ಹತ್ತಿಕ್ಕುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ನಿಗದಿತ ಸಮಯಕ್ಕೆ ಮುನ್ನವೇ ಪರಂಪರೆಯಿಂದ ನಡೆದುಬಂದ ಯಕ್ಷಗಾನ…

Read More

ಯೂಟ್ಯೂಬರ್ ಸಮೀರ್ ಎಂ.ಡಿ ದಾಖಲೆಗಳ ಸಮೇತ ಪೊಲೀಸರ ಮುಂದೆ ಹಾಜರು.

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಹಲವು ದಾಖಲೆಗಳ ಸಮೇತ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಬ್ಯಾಗ್ ಹಿಡಿದುಕೊಂಡು ವಕೀಲರ ಜೊತೆ ಸಮೀರ್ ಹಾಜರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಇಂದು ಸಮೀರ್ ವಿಚಾರಣೆ ಎದುರಿಸಲಿದ್ದು, ಹಲವು ದಾಖಲೆಗಳನ್ನು ನೀಡಲಿದ್ದಾರೆ. ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಗೆ ಬೆಳ್ತಂಗಡಿ ಪೊಲೀಸರು ಸೂಚನೆ ನೀಡಿದ್ದರು. ಅಲ್ಲದೇ ಪ್ರಕರಣಕ್ಕೆ…

Read More

ಧರ್ಮಸ್ಥಳ ಪ್ರಕರಣದಲ್ಲಿ : ‘ಎಸ್‌ಐಟಿ ತನಿಖೆ ನಡೆಸುವಾಗಲೇ ಎನ್‌ಐಎ ತನಿಖೆ ಅಸಾಧ್ಯ ‘- ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಪೂರ್ಣ ಮಾಡಲು ಸಮಯ ನಿಗದಿ ಆಗಿಲ್ಲ . ಎಸ್‌ಐಟಿ ತನಿಖೆ ಪ್ರಕ್ರಿಯೆ ನಡೆಯುವಾಗಲೇ ಎನ್‌ಐಎ ತನಿಖೆ ಅಸಾಧ್ಯ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ತನಿಖೆ ತ್ವರಿತವಾಗಿ ಆಗಬೇಕು ಎಂದು ಹೇಳಿದ್ರೆ ಎಸ್‌ಐಟಿ ಅವರಿಗೆ ಅವರದ್ದೇ ಆದ ತೀರ್ಮಾನ ಇರುತ್ತದೆ. ಎಸ್‌ಐಟಿ ಅವರು ತನಿಖೆ ಮಾಡುತ್ತಿದ್ದಾರೆ. ತನಿಖೆ ಮುಗಿಯೋವರೆಗೂ ಅವರು ಯಾವ ವಿಚಾರಗಳನ್ನು ಹೇಳುವ ಹಾಗೇ ಇಲ್ಲ. ತನಿಖೆ ತ್ವರಿತವಾಗಿ ಆಗಲಿ ಅಂತ ಹೇಳಬಹುದು….

Read More

ದಸರಾ ಹಬ್ಬದ ಪ್ರಯುಕ್ತ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು -ಶಾಸಕ ವೇದವ್ಯಾಸ ಕಾಮತ್

ಮುಂಬರುವ ಪ್ರಸಿದ್ದ ಮಂಗಳೂರು ದಸರಾ ಹಬ್ಬವು ಸುವ್ಯವಸ್ಥಿತವಾಗಿ ನಡೆಯುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಶಾಸಕ ವೇದವ್ಯಾಸ ಕಾಮತ್ ರವರು ಸೂಚನೆ ನೀಡಿದರು. ದಸರ ಮೆರವಣಿಗೆ ಸಾಗುವ ರಸ್ತೆಗಳ ಕಾಮಗಾರಿಗಳನ್ನು ವಿಶೇಷ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುದ್ರೋಳಿ ದೇವಸ್ಥಾನದಿಂದ ಲೇಡಿಹಿಲ್, ಲಾಲ್‌ ಭಾಗ್, ಪಿ.ವಿ.ಎಸ್ ಸರ್ಕಲ್, ವೆನ್‌ಲಾಕ್ ಆಸ್ಪತ್ರೆ, ಮೋಹಿನಿ ವಿಲಾಸ್, ನ್ಯೂಚಿತ್ರ ಟಾಕೀಸ್, ಅಳಕೆ, ಮೊದಲಾದ ರಸ್ತೆಗಳ ದಾರಿ ದೀಪ ಸರಿಪಡಿಸುವುದು, ರಸ್ತೆ ವಿಭಜಕಗಳನ್ನು ಶುಚಿಗೊಳಿಸುವುದು, ರಸ್ತೆಗಳ ಹೊಂಡ ಮುಚ್ಚುವುದು, ಕಸ,…

Read More

ಜನಪ್ರಿಯ ಕಂಪನಿಯೊಂದರ ಹೆಸರಿನಲ್ಲಿ ನಕಲಿ ಮಾಲುಗಳನ್ನು ಖರೀದಿ-ಪಂಚಾಯತು ಹಾಗೂ ಐಸಿಡಿಎಸ್ ಅಧಿಕಾರಸ್ಥರ ವಿರುದ್ಧ ವ್ಯಾಪಕ ಆಕ್ರೋಶ.

ಮಂಜೇಶ್ವರ : 2020 – 21 ರ ಆರ್ಥಿಕ ವರ್ಷದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತು ಮೀಸಲಿಟ್ಟ 4 ಲಕ್ಷ ರೂಪಾಯಿ ಹಾಗೂ ಐಸಿಡಿಎಸ್ ವತಿಯಿಂದ ಮಂಜೂರಾದ 1 ಲಕ್ಷ ರೂಪಾಯಿಯೊಂದಿಗೆ ಮಹಿಳಾ ಮೀಸಲಾತಿ ನಿಧಿಯಿಂದ ಸ್ಟ ಉದ್ಯೋಗ ಹೊಲಿಗೆ ಘಟಕ ಸ್ಥಾಪಣೆಗೆ ಜನಪ್ರಿಯ ಕಂಪನಿಯೊಂದರ ಹೆಸರಲ್ಲಿ ಕಳಪೆ ಗುಣಮಟ್ಟದ ಹೊಲಿಗೆ ಯಂತ್ರಗಳನ್ನು ಖರೀದಿಸಿ ಅವುಗಳು ಉಪಯೋಗಕ್ಕೆ ಬಾರದೆ ಐಸಿಡಿಎಸ್ ಕಚೇರಿಯ ಕೊಠಡಿಯೊಳಗೆ ಮೂಲೆ ಪಾಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.ಜನಪ್ರಿಯ ಕಂಪನಿಯೊಂದರ ಹೆಸರಿನಲ್ಲಿ ನಕಲಿ ಮಾಲುಗಳನ್ನು ಖರೀದಿಸಿರುವ ಬಗ್ಗೆ…

Read More
error: Content is protected !!