ಜಾನಪದ ಪರಿಷತ್ತು ಕೇರಳ ರಾಜ್ಯ ಅಧ್ಯಕ್ಷರಾಗಿ ಡಾ. ವಾಮನ್ ರಾವ್ ಆಯ್ಕೆ
ಕಾಸರಗೋಡು : ಜನಪ್ರಿಯ ಕನ್ನಡ ಸಂಸ್ಥೆ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008)ಇದರ ಅಂಗ ಸಂಸ್ಥೆಗಳಾದ ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಉಚಿತ ಸಾರ್ವಜನಿಕ ವಾಚನಾಲಯ, ಕರ್ನಾಟಕ ದಿಂದ ಯಾ ಹೊರನಾಡಿನಿಂದ ಕಾಸರಗೋಡು ಪ್ರದೇಶಕ್ಕೆ ಬರುವ ಸಾಂಸ್ಕೃತಿಕ ರಾಯಬಾರಿಗಳಿಗೆ “ಉಚಿತ ವಸತಿ ವ್ಯವಸ್ಥೆ “ಹಾಗೂ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಸ್ಥಾಪಕ ಸಂಚಾಲಕರಾಗಿರುವ ಡಾ. ವಾಮನ್ ರಾವ್ ಬೇಕಲರನ್ನು ಕನ್ನಡ ಜಾನಪದ ಪರಿಷತ್ತು ಬೆಂಗಳೂರಿನ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ಎಸ್ ಬಾಲಾಜಿ…