Avatar

Shramitha bejja

ಛತ್ತೀಸ್ ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರ ಬಂಧನ ಖಂಡಿಸಿ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ

ಮಂಗಳೂರು: ಛತ್ತೀಸ್‌ಗಢದಲ್ಲಿ ಕೇರಳದ ಇಬ್ಬರು ಸನ್ಯಾಸಿನಿಯರು ಮೂವರು ಬುಡಕಟ್ಟು ಮಹಿಳೆಯರ ಜೊತೆ ಸಾಗುತ್ತಿದ್ದಾಗ ಅವರ ಮೇಲೆ ಮತಾಂತರ ಹಾಗೂ ಮಾನವ ಕಳ್ಳ ಸಾಗಾಟದ ಸುಳ್ಳು ಆರೋಪ ಹೊರಿಸಿ ಜೈಲಿಗೆ ಹಾಕಿದ್ದಾರೆ. ಬಜರಂಗದಳದ ಕಾರ್ಯಕರ್ತರ ಸುಳ್ಳು ದೂರಿನ ಅನುಸಾರ ಕ್ರೈಸ್ತ ಸನ್ಯಾನಿಯರ ಮೇಲೆ ಪ್ರಕರಣ ದಾಖಲಿಸಿದ ಛತ್ತೀಸ್‌ಗಢದ ಕ್ರಮ ಖಂಡನೀಯ. ಇದರ ವಿರುದ್ಧ ನಾವು ಹೋರಾಟ ನಡೆಸುವುದಾಗಿ ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಜೆ.ಆರ್.‌ ಲೋಬೋ ಎಚ್ಚರಿಕೆ ನೀಡಿದ್ದಾರೆ. ಛತ್ತೀಸ್ ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರ ಬಂಧನ ಖಂಡಿಸಿ ಮಲ್ಲಿಕಟ್ಟೆಯ…

Read More

ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರುಗಿತು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರಕಾರದ ಭದ್ರತಾ ಲೋಪದ ಕಾರಣಕ್ಕೆ ಪಹಲ್ಗಾಮ್ ನಲ್ಲಿ ದೇಶದ 26 ಅಮಾಯಕ ನಾಗರಿಕರ ಹತ್ಯೆಯಾಯಿತು. ಈ ಬಗ್ಗೆ ಸಂಸತ್ ಅಧಿವೇಶನಲ್ಲಿ ಕಾಂಗ್ರೆಸ್ ನಾಯಕರು ಪ್ರಶ್ನಿಸಲು ಮುಂದಾದರೆ ಸರಿಯಾದ ಉತ್ತರ ನೀಡಬೇಕಾದ ಪ್ರಧಾನಿ ಮೋದಿ ಅವರು ಸುಳ್ಳಿನ ಮುಖಾಂತರ ಜನರ ಭಾವನೆ ತಿರುಚಿದ್ದಾರೆ. ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು…

Read More

ಕೊಂಡೆವೂರು: ಕರ್ಕಾಟಕ ಮಾಸದ ಔಷಧೀಯ ಗಂಜಿ ಕಾರ್ಯಕ್ರಮ ಆಗೋಸ್ತು 3ರಂದು

ಉಪ್ಪಳ: ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ .3.08.2025 ಆದಿತ್ಯವಾರ ವಿಶಿಷ್ಟವಾದ ಕರ್ಕಾಟಕ ಮಾಸದ ಔಷಧೀಯ ಗಂಜಿ ಕಾರ್ಯಕ್ರಮ ನಡೆಯಲಿದೆ. ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮಠದ ಆರೋಗ್ಯ ಯೋಜನೆಯ ನಿತ್ಯಾನಂದ ಆಯುರ್ವೇದಿಕ್ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಕೇರಳದ ಪಾರಂಪರಿಕ ನಾಟಿ ವೈದ್ಯರುಗಳು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಹಸಿರು ಪರಿಸರದ ಪ್ರತಿಯೊಂದು ಗಿಡ ಬಳ್ಳಿ ಎಲೆಗಳು ಹೊಂದಿರುವ ಔಷಧೀಯ ಗುಣಗಳ ಬಗ್ಗೆ ಕರ್ಕಾಟಕ ಮಾಸದಲ್ಲಿ ಬಳಕೆಯ ಮಹತ್ವದ ಬಗ್ಗೆ ಮತ್ತು ಔಷಧೀಯ ಗುಣಗಳ ಬಗ್ಗೆ…

Read More

ಕ್ರೈಸ್ತ ಸನ್ಯಾಸಿಯರ ಬಂಧನ ವಿರೋಧಿಸಿ ಅಖಿಲ ಭಾರತ ಜನಾಧಿಪತ್ಯ ಮಹಿಳಾ ಅಸೋಸಿಯೇಶನ್ ಪ್ರತಿಭಟನೆ.

ಮಂಜೇಶ್ವರ: ಸುಳ್ಳು ಆರೋಪ ಹೊರಿಸಿ ಕ್ರೈಸ್ತ ಸನ್ಯಾಸಿಯರನ್ನು ಬಂಧಿಸಿ ಜೈಲಿಗಟ್ಟಿದ ಛತ್ತೀಸ್ಗಡ್ ಬಿಜೆಪಿ ಸರ್ಕಾರ ದ ಫ್ಯಾಸಿಸ್ಟ್ ರಾಜಕಾರಣವನ್ನು ವಿರೋಧಿಸಿ, ಅಖಿಲ ಭಾರತ ಜನಾಧಿಪತ್ಯ ಮಹಿಳಾ ಅಸೋಸಿಯೇಶನ್ ನ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ರಾಲಿಯು ಮಂಜೇಶ್ವರ ಹೊಸಂಗಡಿ ಪೇಟೆಯಲ್ಲಿ ನಡೆಯಿತು. ರಾಲಿಯ ಉದ್ಘಾಟನೆ ಯನ್ನು ಜಿಲ್ಲಾ ಸಮಿತಿ ಮಾಜಿ ಸದಸ್ಯೆ ಬೇಬಿ ಶೆಟ್ಟಿ ನೆರವೇರಿಸಿ, ಅಧ್ಯಕ್ಷತೆಯನ್ನು ಏರಿಯಾ ಸಮಿತಿ ಅಧ್ಯಕ್ಷೆ ಐರಿನ್ ಜೋಸ್ಫಿನ್ ವಹಿಸಿದ್ದರು. ಏರಿಯಾ ಸಮಿತಿ ಕಾರ್ಯದರ್ಶಿ ಗೀತಾ ಸಾಮಾನಿ ಸ್ವಾಗತಿಸಿದರು .ವರ್ಕಾಡಿ…

Read More

2.2 ಲಕ್ಷ ರೂ ಮೌಲ್ಯದ ಅಡಿಕೆ ಕಳ್ಳತನ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಯಶಸ್ವಿ.

ಸುಮಾರು 2.2 ಲಕ್ಷ ರೂ ಮೌಲ್ಯದ ಅಡಕೆಯನ್ನು ಮಣಿನಾಲ್ಕೂರು ಗ್ರಾಮದ ಪುಂಜೂರು ಎಂಬಲ್ಲಿ ಜುಲೈ 3ರಿಂದ 22ರ ಅವಧಿಯಲ್ಲಿ ಕಳವು ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಯಶಸ್ವಿಯಾಗಿದ್ದಾರೆ. ಆರೋಪಿಗಳಲ್ಲಿ ಒರ್ವನಾದ ಸುಳ್ಯ ತಾಲೂಕಿನ ಪೈಚಾರು ಗ್ರಾಮದ ಸತೀಶ್ (29)ನನ್ನು ದಸ್ತಗಿರಿ ಮಾಡಿ, ಕಳವುಗೈದ ರೂ. 74000 ಮೌಲ್ಯದ 15 ಚೀಲ ಒಣ ಅಡಿಕೆ, ಕಳವು ಅಡಿಕೆಯನ್ನು ಮಾರಾಟ ಮಾಡಿದ ನಗದು ಹಣ ರೂ 70,000 ವನ್ನು ಒಟ್ಟು ಹಾಗೂ ಕೃತ್ಯಕ್ಕೆ ಬಳಸಿದ…

Read More

ಬಂಟ್ವಾಳ: ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ.

ಬಂಟ್ವಾಳ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ ( 21) ಎಂಬಾತನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕಂಕನಾಡಿ ಪೋಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಮುಗೇರು ಎಂಬಲ್ಲಿ ನೇತ್ರಾವತಿ ‌ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ.ಜುಲೈ 27ರಂದು ಹೇಮಂತ್ ಮನೆಯಿಂದ ನಾಪತ್ತೆಯಾಗಿದ್ದ, ಈ ಬಗ್ಗೆ ಜುಲೈ 28 ರಂದು ಸೋಮವಾರ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜುಲೈ 29 ರಂದು ಮಂಗಳವಾರ ಮಧ್ಯಾಹ್ನದ ವೇಳೆ ಬಂಟ್ವಾಳ…

Read More

ಡಾ| ಎಚ್. ಪ್ರಭಾಕರ್‌ರೀಗೆ ಕನ್ನಡ ಭವನದಅಭಿನಂದನಾ ಪ್ರಶಸ್ತಿ

ಕಾಸರಗೋಡು: ಬೆಂಗಳೂರಿನ ಏಷ್ಯಾನೆಟ್ ಸುವರ್ಣ ಸುದ್ದಿವಾಹಿನಿ ವತಿಯಿಂದ “ವೈದ್ಯರ ದಿನಾಚರಣೆ” ಅಂಗವಾಗಿ ಬೆಂಗಳೂರಿನ ಲಲಿತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ “ಹೆಲ್ತ್ ಕೇರ್ ಎಕ್ಸಲೆನ್ಸ್” ಪ್ರಶಸ್ತಿ ಸ್ವೀಕರಿಸಿ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಇಂಟರ್ ವೆಸ್ಟನಲ್ ಕಾರ್ಡಿಯಾಲಜಿಸ್ಟ್ ಡಾ| ಎಚ್. ಪ್ರಭಾಕರ್ ಇವರಿಗೆ ಡಾ| ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನ ಕಾಸರಗೋಡು ಕೇಂದ್ರ ಸಮಿತಿ ಮತ್ತು ಡಾ| ರವೀಂದ್ರ ಜೆಪ್ಪು ಗೌರವಾಧ್ಯಕ್ಷರಾಗಿರುವ ಕನ್ನಡ…

Read More

ಮಂಜೇಶ್ವರ ತೀರ ಪ್ರದೇಶದಲ್ಲಿ ತೀವ್ರಗೊಂಡ ಕಡಲ್ಕೊರೆತ ಸ್ಥಳಕ್ಕೆ ಬೇಟಿ ನೀಡಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ ಸಿ ಪಿ ಎಂ ಜಿಲ್ಲಾ ಸೆಕ್ರಟರಿಯೇಟ್ ಸದಸ್ಯ-ಕೆ ಆರ್ ಜಯಾನಂದ

ಮಂಜೇಶ್ವರ: ಉಪ್ಪಳ ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿರುವ ಶಾರದಾ ನಗರ, ಮಣಿಮುಂಡ ಕಡಪ್ಪುರ, ಹನುಮಾನ್ ನಗರ, ಬಾಂಗ್ಲಾ, ಶಾರದಾ ಮಂದಿರ ಸಮೀಪದ ಪ್ರದೇಶ, ಐಲಾ ಹನುಮಾನ್ ನಗರ ಎಂಬಿಡೆಗಳಲ್ಲಿ ಕಡಲ್ಕೊರೆತ ತೀವೃಗೊಂಡಿದೆ. ಅದೇ ರೀತಿ ಪೆರಿಂಗಡಿ ಹಾಗೂ ಬೇರಿಕೆ ಗಳಲ್ಲಿ ಕಡಲ್ಕೊರೆತ ತೀವ್ರ ರೀತಿಯಲ್ಲಿ ಮುಂದುವರಿಯುತ್ತಿದ್ದು, ಸುಮಾರು 5ರಷ್ಟು ವಿದ್ಯುತ್ ಕಂಬಗಳು ಸಮುದ್ರ ಪಾಲಾಗಿವೆ. 20ರಷ್ಟು ಕಂಬಗಳು ಇನ್ನೂ ಅಪಾಯದಂಚಿನಲ್ಲಿದೆ. ಈ ಪರಿಸರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಸುಮಾರು 50ರಷ್ಟು ಮನೆಗಳು ಅಪಾಯದಂಚಿನಲ್ಲಿವೆ. ಈ ಪ್ರದೇಶದಲ್ಲಿ ವಿದ್ಯುತ್…

Read More

ಖ್ಯಾತ ಸ್ಯಾಕ್ಸೋಫೋನ್ ವಾದಕ ಜಯರಾಮ ಮಂಜೇಶ್ವರ ರಿಗೆ ‘ನಾದಚಿಂತಾಮಣಿ’ ಪ್ರಶಸ್ತಿ ಪ್ರಧಾನ

ಮಂಜೇಶ್ವರ: ಖ್ಯಾತ ಸ್ಯಾಕ್ಸೋಫೋನ್ ವಾದಕ ಜಯರಾಮ ಮಂಜೇಶ್ವರ ರಿಗೆ ‘ನಾದಚಿಂತಾಮಣಿ’ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಕೆನಡಾ ಕಂದಸಾಮಿ ದೇವಸ್ಥಾನದಲ್ಲಿ ಲೆಜೆಂಡರಿ ಸಂಗೀತಗಾರರಾದ ಡಾ.ಎಂ.ಪಿ.ನಕೀಂತೀರನ್ (ನಾಥಸ್ವರಂ) ಅಣ್ಣಾ ಮತ್ತು ಡಾ.ಟಿ.ಜಿ.ಮುತ್ತುಕುಮಾರಸ್ವಾಮಿ ಅಣ್ಣಾ (ಥವಿಲ್) ಅವರ ಗೌರವಾನ್ವಿತ ಸಮ್ಮುಖದಲ್ಲಿ ದೇವಾಲಯದ ಅಧ್ಯಕ್ಷರಾದ ಶ್ರೀ ಎಸ್.ಮುತ್ತುರಾಜಲಿಂಗಂ ಅವರಿಂದ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಜಯರಾಮ ಮಂಜೇಶ್ವರ ‘ಈ ಮನ್ನಣೆಯನ್ನು ಪಡೆದಿದ್ದಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಮತ್ತು ನಿಜವಾಗಿಯೂ ವಿನಮ್ರನಾಗಿದ್ದೇನೆ ಎಂದರು . ‘ನನ್ನ ಪ್ರತಿಭೆಯನ್ನು ಗುರುತಿಸಿ ನನ್ನ…

Read More

ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ವೈಭವದ ಆಚರಣೆ .ಬಾಕುಡ ಸಮುದಾಯದ ನಾಗಬನಗಳಲ್ಲಿ ಬಾಕುಡರಿಂದಲೇ ತನು ಸಮರ್ಪಣೆ .

ಮಂಜೇಶ್ವರ : ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಬರುವ ಮೊದಲ ಹಬ್ಬ ನಾಗರಪಂಚಮಿಯನ್ನು ವೈಭವದಿಂದ ನಾಡಿನೆಲ್ಲೆಡೆ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ವಿವಿಧ ನಾಗ ಕ್ಷೇತ್ರಗಳಿಗೆ , ನಾಗಬನಗಳಿಗೆ, ತರವಾಡು , ದೇವಸ್ಥಾನ ಹಾಗೂ ದೈವಸ್ಥಾನಗಳಿಗೆ ತೆರಳಿ ನಾಗನಿಗೆ ತನು ಸಮರ್ಪಣೆ ಮಾಡಿ ಸಂಪನ್ನರಾದರು. ಸಪ್ತ ಭಾಷಾ ಸಂಗಮ ಭೂಮಿಯಾದ ಕಾಸರಗೋಡು ಮತ್ತು ಮಂಜೇಶ್ವರ ಪ್ರದೇಶದಲ್ಲಿ ಬರುವ ಬಾಕುಡ ಸಮುದಾಯದ ಇತಿಹಾಸ ಪ್ರಸಿದ್ಧ ನಾಗ ಬನಗಳಲ್ಲಿ ಬೆಳಗ್ಗಿನಿಂದಲೇ ವೈಭವದ ನಾಗರ ಪಂಚಮಿಯನ್ನು ಆಚರಿಸಲಾಯಿತು. ಆದರೆ ಈ ಬಾಕುಡ ಸಮುದಾಯ…

Read More
error: Content is protected !!