ಧರೆಗುರುಳಿದ ಶತಾಯುಷಿ ಬೃಹತ್ ಮರ.ತಪ್ಪಿದ ಭಾರೀ ಅನಾಹುತ
ಕಾಸರಗೋಡು:ಕಾಞಂಗಾಡ್ ರಾಜ್ಯ ಹೆದ್ದಾರಿಯಲ್ಲಿ ಬರುವ ಚಾಮುಂಡಿಕುನ್ನು ಪರಿಸರದಲ್ಲಿ ವ್ಯಾಪಕವಾಗಿ ಸುರಿದ ಮಳೆ ಹಾಗೂ ಬಲವಾಗಿ ಬೀಸಿದ ಗಾಳಿಯ ಪರಿಣಾಮ ಚಿತ್ತಾರಿ ವಿಲೇಜ್ ಆಫೀಸ್ ಬಳಿಯ ಬೃಹತ್ ತ್ತಾದ ಮರವೊಂದು ಧರೆಗೆ ಉರುಳಿದೆ . ಪರಿಣಾಮ ಕಾರೊಂದು ಜಕ್ಕಮ್ ಆಗಿದೆ ಜೊತೆಗೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ರೆಂಬೆ ಕೊಂಬೆಗಳು ಬಿದ್ದ ಪರಿಣಾಮ ವಿದ್ಯುತ್ ತಂತಿ ತುಂಡಾಗಿ ರೋಡ್ ಗೆ ಬಿದ್ದಿದೆ . ಪರಿಣಾಮ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಾಸ ಉಂಟಾಯಿತು . ಕೆಲ ದಿನಗಳ ಹಿಂದೆ ಈ ಮರವನ್ನು…