Avatar

Shramitha bejja

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೂಡ್ಲು ಕಾರ್ಯ ಕ್ಷೇತ್ರದ ಒಕ್ಕೂಟ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೂಡ್ಲು ಕಾರ್ಯ ಕ್ಷೇತ್ರದ ಒಕ್ಕೂಟ ಸಭೆಯು ಭಾನುವಾರ ವನಿತಾ ಭವನ ಕೂಡ್ಲುನಲ್ಲಿ ನಡೆಯಿತು . ಒಕ್ಕೂಟದ ಅಧಕ್ಷರಾದ ಶ್ರೀಮತಿ ಪ್ರಮೀಳಾ ಕೂಡ್ಲು ದೀಪ ಬೆಳಗಿಸಿ ಉದ್ಘಾಟಿಸಿದರು . ಈ ಒಕ್ಕೂಟ ಸಭೆಯಲ್ಲಿ ವಲಯದ ಮೇಲ್ವಿಚಾರಕರದ ಶ್ರೀ ಗೋಪಾಲಕೃಷ್ಣ , ಕೃಷಿ ಮೇಲ್ವಿಚಾರಕರದ ಶ್ರೀ ಜಯರಾಮ , ಕೂಡ್ಲು ಕಾರ್ಯ ಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಜ್ಯೋತಿ ಮಾಯಿಪಾಡಿ , VLA ಸೌಮ್ಯ , ಹಾಗೂ ಒಕ್ಕೂಟದ ಪದಾಧಿಕಾರಿಗಳು , ಸಂಘದ ಎಲ್ಲಾ…

Read More

ಆಸನವೇ ಇಲ್ಲದ ಮಂಗಳೂರು ಸ್ಟೇಟ್ ಬ್ಯಾಂಕ್ ನ ಬಸ್ಸ್ ನಿಲ್ದಾಣ.ಸಂಕಷ್ಟದಲ್ಲಿ ಪ್ರಯಾಣಿಕರು

ಮಂಗಳೂರು :ಬಸ್ಸ್ ಸ್ಟಾಂಡ್ ಅಂದ ಕೂಡಲೇ ಅಲ್ಲಿ ಆಸನದ ವ್ಯವಸ್ಥೆ ಮುಖ್ಯವಾಗಿ ಬೇಕಾಗುತ್ತೆ . ಆದರೆ ಕುಳಿತುಕೊಳ್ಳಲು ಆಸದ ವ್ಯವಸ್ಥೆಯೇ ಇಲ್ಲದಿದ್ರೆ ಪ್ರಯಾಣಿಕರಿಗೆ ಸಲ್ಪ ಕಷ್ಟವೇ ಅಂತ ಹೇಳಬಹುದು . ಆಸನವೇ ಇಲ್ಲದ ಒಂದು ಬಸ್ಸ್ ನಿಲ್ದಾಣ ಇರುವುದು ನಗರದ ಹೃದಯ ಭಾಗವೆಂದು ಕರೆಸಿಕೊಳ್ಳುವ ಸ್ಟೇಟ್ ಬ್ಯಾಂಕ್ ನ ಬಸ್ಸ್ ನಿಲ್ದಾಣದಲ್ಲಿ . ದಿನವೊಂದಕ್ಕೆ ಸಾಕಷ್ಟು ಬಸ್ಸುಗಳು ಓಡಾಟ ನಡೆಸುವ ಈ ನಿಲ್ದಾಣದಲ್ಲಿ ಇನ್ನು ಕೂಡ ಆಸನದ ವ್ಯವಸ್ಥೆ ಇಲ್ಲದಿರುವುದು ವಿಪರ್ಯಾಸವೇ ಆಗಿದೆ .ಅಧಿಕ ಸಂಖ್ಯೆಯ ಪ್ಲಾಟ್ಫಾರ್ಮ್…

Read More

‘ಭಾರತೀಯ ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ’ದ ಉಧ್ಘಾಟನೆ: ಜು.26ರಂದು

ಮಂಗಳೂರು :ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಭಾರತೀಯ ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ’ದ ಉದ್ಘಾಟನಾ ಸಮಾರಂಭ ಜು.26ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ತಿಳಿಸಿದರು . ಅವರು ಮಂಗಳೂರಿನ ಪಾಂಡೇಶ್ವರದಲ್ಲಿರುವ ರೆಡ್ ಕ್ರಾಸ್ ಪ್ರೇರಣ ಹಾಲ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, . ಕರ್ನಾಟಕದ…

Read More

ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕ ಜಯರಾಮ್ ಮಂಜೇಶ್ವರರವರ ಮುಡಿಗೇರಿದ ಸಂಗೀತ ಶಿರೋಮಣಿ ಪ್ರಶಸ್ತಿ

ಮಂಜೇಶ್ವರ : ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕ ಶ್ರೀ ಜಯರಾಮ್ ಮಂಜೇಶ್ವರರವರಿಗೆ ಕೆನಡಾದ ಇತಿಹಾಸ ಪ್ರಸಿದ್ಧ ವರಸಿತ್ತಿ ವಿನಯಾಗರ್ ಹಿಂದೂ ದೇವಸ್ಥಾನದಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸಂಗೀತ ಶಿರೋಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಇವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು .ಮೂಲತಃ ಮಂಜೇಶ್ವರದವರಾದ ಇವರು ಕಳೆದ ಹಲವಾರು ವರ್ಷಗಳಿಂದ ಸ್ಯಾಕ್ಸೋಫೋನ್ ವಾದಕರಾಗಿ ಜನಪ್ರಿಯರಾಗಿದ್ದಾರೆ.

Read More

ಜೈ ತುಳುನಾಡು ಕಾಸರಗೋಡು ಘಟಕದಿಂದ ಮರೆಯದ ಆಟಿ ಕಾರ್ಯಕ್ರಮ 27 ರಂದು

ಮಂಜೇಶ್ವರ : ಜೈ ತುಳುನಾಡುವಿನ ಕಾಸರಗೋಡು ಘಟಕದ ಆಶ್ರಯದಲ್ಲಿ ಮರೆಯದ ಆಟಿ ಮತ್ತು ಭಾಷಣ ಮತ್ತು ಪಾರ್ದನ ಸ್ಪರ್ಧೆ ಜುಲೈ 27 ರಂದು ಭಾನುವಾರ ಕಾಸರಗೋಡು ಕರಂದಕ್ಕಾಡ್ ಬಿಲ್ಲವ ಸೇವಾ ಸಂಘದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಬಿಲ್ಲವ ಸೇವಾ ಸಂಘ ಕಾಸರಗೋಡು ಇದರ ಅಧ್ಯಕ್ಷ ರಘು ಕೆ ಮೀಪುಗುರಿ ಉಧ್ಘಾಟಿಸಲಿದ್ದಾರೆ. ಬೆಳಗ್ಗೆ 10 30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಜೈ ತುಳುನಾಡು ಕಾಸರಗೋಡು ಘಟಕದ ಅಧ್ಯಕ್ಷೆ ಶ್ರೀಮತಿ ಕುಶಾಲಾಕ್ಷಿ ವಿ ಕುಲಾಲ್ ಕಣ್ವತೀರ್ಥ ಅಧ್ಯಕ್ಷತೆ ವಹಿಸಲಿದ್ದಾರೆ.ಸಾಹಿತಿ ಮತ್ತು ಜೈ…

Read More

ಮಂಜೇಶ್ವರ ಸರಕಾರಿ ಆಸ್ಪತ್ರೆಯ ಶೋಚನೀಯಾವಸ್ತೆ .ಎಸ್ ಡಿ ಪಿ ಐ ಪ್ರತಿಭಟನೆ

ಮಂಜೇಶ್ವರ: ಮಂಜೇಶ್ವರ ಸಿ.ಎಚ್‌.ಸಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಔಷಧಿಗಳ ಕೊರತೆ ತೀವ್ರವಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಅಗತ್ಯ ಚಿಕಿತ್ಸಾ ಸೌಲಭ್ಯಗಳು ಒದಗಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಮಂಜೇಶ್ವರ ಗ್ರಾಮಪಂಚಾಯತ್ ಸಮಿತಿಯ ನೇತೃತ್ವದಲ್ಲಿ ಆಸ್ಪತ್ರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಜ್ವರ ಸೇರಿದಂತೆ ಸಾಂಕ್ರಾಮಿಕ ರೋಗಗಳು ವ್ಯಾಪಕವಾಗಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಸೂಕ್ತ ವೈದ್ಯರು ಹಾಗೂ ಔಷಧಿಗಳು ಲಭ್ಯವಿಲ್ಲದಿರುವುದು ಆರೋಗ್ಯದ ದೃಷ್ಟಿಯಿಂದ ಗಂಭೀರ ಸಮಸ್ಯೆ ಉಂಟಾಗುವುದಾಗಿ ಪ್ರತಿಭಟನಾ ನಿರತರು ಆರೋಪಿಸಿದರು. ಮಂಜೇಶ್ವರ ಉಪನೋಂದಣಿ ಕಚೇರಿ ಪರಿಸರದಿಂದ ಆರಂಭಗೊಂಡ ಮೆರವಣಿಗೆಯನ್ನು ಪೊಲೀಸರು ಆಸ್ಪತ್ರೆ…

Read More

ಮಂಗಳೂರು : ಮಣ್ಣಗುಡ್ಡೆ ಅಂಗನವಾಡಿ ಕೇಂದ್ರದ ಕೊಠಡಿಯ ನಿರ್ಮಾಣಕ್ಕೆಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ಮಣ್ಣಗುಡ್ಡ ವಾರ್ಡಿನ ಗಾಂಧಿನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಸತತ ಪ್ರಯತ್ನದ ಫಲವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ 20 ಲಕ್ಷ ರೂ ವಿಶೇಷ ಅನುದಾನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಗಾಂಧಿನಗರ ಹಾಗೂ ಕಸಬಾ ಬೆಂಗ್ರೆಯಲ್ಲಿ ಎರಡು ಅಂಗನವಾಡಿ ಕೊಠಡಿಗಳಿಗೆ ಮಂಜೂರಾತಿ ದೊರೆತಿದೆ. ಶೀಘ್ರದಲ್ಲಿಯೇ ಕಸಬಾ ಬೆಂಗ್ರೆಯಲ್ಲೂ ಶಿಲನ್ಯಾಸ…

Read More

ಕುಂಜತ್ತೂರು ಎಲ್.ಪಿ. ಶಾಲೆಯ ಸಮೀಪದಲ್ಲಿ ಹೈವೋಲ್ಟೇಜ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಥಾಪನೆ . ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಮಂಜೇಶ್ವರ: ಕೇರಳ-ಕರ್ನಾಟಕ ಗಡಿ ಪ್ರದೇಶದ ಕುಂಜತ್ತೂರು ಸರ್ಕಾರಿ ಎಲ್.ಪಿ. ಶಾಲೆಯ ಪ್ರವೇಶ ದ್ವಾರದ ಸಮೀಪದಲ್ಲಿ ಸ್ಥಾಪಿಸಲಾದ ಹೈವೋಲ್ಟೇಜ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಶಾಲೆಗೆ ಆಗಮಿಸುವ ನೂರಾರು ಮಕ್ಕಳ ಪ್ರಾಣಭದ್ರತೆಗೆ ಇದು ಅಪಾಯಕಾರಿಯಾಗಿರುವುದಾಗಿ ಪೋಷಕರು ಹಾಗೂ ಊರವರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಶಾಲೆಯ ಕಟ್ಟಡಕ್ಕೆ ಸಮೀಪದಲ್ಲಿಯೇ ಈ ಟ್ರಾನ್ಸ್‌ಫಾರ್ಮರ್ ಸ್ಥಾಪನೆಯಾಗಿದ್ದು, ಯಾವುದೇ ಸಮಯದಲ್ಲಾದರೂ ವಿದ್ಯುತ್ ದುರಂತವು ದೈಹಿಕ ಹಾನಿಗೆ ಕಾರಣವಾಗಬಹುದೆಂಬ ಭೀತಿ ಎದುರಾಗಿದೆ. ಶಾಲಾ ಸಮಯದಲ್ಲಿ ಮಕ್ಕಳು ಆಟವಾಡುವಾಗ ಅಥವಾ ಗುಂಪುಗಳಾಗಿ ಸಂಚರಿಸುವಾಗ ಇದೀಗ ಸ್ಥಾಪನೆಯಾಗಿರುವ…

Read More

ಮಂಜೇಶ್ವರ ಪಂಚಾಯತ್ ಅಧ್ಯಕ್ಷೆಯ ಜನವಿರೋಧಿ ನೀತಿ ವಿರುದ್ಧ ಮುಸ್ಲಿಂ ಲೀಗ್ ಧರಣಿ

ಮಂಜೇಶ್ವರ : ಮಂಜೇಶ್ವರ ಪಂಚಾಯತ್ ಬೋರ್ಡ್ ಅಧ್ಯಕ್ಷೆ ಯ ಜನವಿರೋಧಿ ನೀತಿ ವಿರುದ್ಧ ಮಂಜೇಶ್ವರ ಪಂಚಾಯತ್ ಮುಸ್ಲಿಂ ಲೀಗ್ ಸಮಿತಿಯ ನೇತೃತ್ವದಲ್ಲಿ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಯಿತು. ಆಸ್ತಿಗಾರಿಕೆ (ಕಟ್ಟಡ ತೆರಿಗೆ) ಹೆಸರಿನಲ್ಲಿ ತೆಗೆದುಕೊಂಡಿರುವ RR ಕ್ರಮವನ್ನು ಹಿಂತೆಗೆದುಕೊಳ್ಳಬೇಕು, ರಸ್ತೆಗಳ ಇಕ್ಕೆಡೆಗಳಲ್ಲಿ ಗುಬ್ಬೆದ್ದು ನಾರುತ್ತಿರುವ ತ್ಯಾಜ್ಯಗಳನ್ನು ಕೂಡಲೇ ತೆರವುಗೊಳಿಸಬೇಕು, ಬೀದಿ ನಾಯಿಗಳ ಅಟ್ಟಹಾಸಕ್ಕೆ ಪರಿಹಾರ ಕಂಡುಹಿಡಿಯಬೇಕು, ಕಲ್ಯಾಣ ಪಿಂಚಣಿ ಅರ್ಜಿಗಳನ್ನು ವಿಳಂಬವಿಲ್ಲದೆ ಪರಿಶೀಲಿಸಿ ತೀರ್ಮಾನಿಸಬೇಕು, ಪಂಚಾಯತ್ ಅಧ್ಯಕ್ಷರ ಸಾರ್ವಜನಿಕರೊಡನೆ ಇರುವ ವರ್ತನೆ ಸುಧಾರಿಸಬೇಕು ಎಂಬೀ…

Read More

ಕುಂಬಳೆ ಗ್ರಾಮ ಪಂಚಾಯತ್ ಆಡಳಿತ ಪಕ್ಷದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮೇ 26 ರಂದು ಮತಕ್ಕೆ

ಕುಂಬಳೆ ಭ್ರಷ್ಟಾಚಾರ ಹಗರಣದ ಆರೋಪವನ್ನು ಎದುರಿಸುತ್ತಿರುವ ಕುಂಬಳೆ ಗ್ರಾಮ ಪಂಚಾಯತ್ ನ ಮುಸ್ಲಿಂ ಲೀಗ್ ಆಡಳಿತ ಸಮಿತಿಯನ್ನು ಪ್ರಶ್ನಿಸಿ ವಿರೋಧ ಪಕ್ಷ ಬಿಜೆಪಿ ನೀಡಿದ ಅವಿಶ್ವಾಸ ಗೊತ್ತುವಳಿ ಮೇ 26 ರಂದು ನಿರ್ಧಾರವಾಗಲಿದೆ.ಚುನಾವಣಾಧಿಕಾರಿಯಾದ ಬ್ಲಾಕ್ ಪಂಚಾಯತ್ ಕಾರ್ಯದರ್ಶಿ ಜೋನ್ ಎ ಡಿಕ್ರೂಸ್ ರವರಿಗೆ ಬಿಜೆಪಿ ಇತ್ತೀಚಿಗೆ ಅವಿಶ್ವಾಸ ಗೊತ್ತುವಳಿಯ ನೋಟೀಸು ನೀಡಿತ್ತು.ಕುಂಬಳೆ ಪಂಚಾಯತ್ ನಲ್ಲಿ ಕಳೆದ ನಾಲ್ಕು ವರೆ ವರ್ಷಗಳಿಂದ ನಡೆದ ಭ್ರಷ್ಟಾಚಾರದ ತನಿಖೆ ಯಾಗಬೇಕು .ಸರಕಾರಿ ಆಡಳಿತ ಯಂತ್ರ ದುರುಪಯೋಗ ,ಸರಕಾರಿ ಸೊತ್ತು ಕಬಳಿಸಿದವರಿಗೆ ಕಾನೂನಾತ್ಮಕ…

Read More
error: Content is protected !!