Avatar

Shramitha bejja

ಭಾರೀ ಮಳೆಯಿಂದಾಗಿ ವರ್ಕಾಡಿಯ ವಿವಿದೆಡೆ ವ್ಯಾಪಕ ನಾಶನಷ್ಟ:ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವಿವಿದೆಡೆ ಬೇಟಿ :

ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ವಿಧಾನಸಭಾ ಕ್ಷೇತ್ರದ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ವರ್ಕಾಡಿ ಬೊಡೋಡಿ, ಮತ್ತು ಪೊಯ್ಯತ್ ಬಯಲು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಕೃಷಿ ಮತ್ತು ಆಸ್ತಿಪಾಸ್ತಿಗಳಿಗೆ ವ್ಯಾಪಕ ಹಾನಿಯಾಗಿದೆ. ಅಲ್ಲದೆ, ತಿಮ್ಮಂಗನೂರು ಅಣೆ-ನಡಿಬಯಲು ರಸ್ತೆಯಲ್ಲಿ ಭೂಕುಸಿತದಿಂದಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್., ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., ವೋರ್ಕಾಡಿ ಪಂಚಾಯತ್ ಸಮಿತಿ ಅಧ್ಯಕ್ಷ ಭಾಸ್ಕರ್ ಪೊಯ್ಯ, ಹಿರಿಯ ಮುಖಂಡ ಧೂಮಪ್ಪ ಶೆಟ್ಟಿ, ಹಾಗೂ…

Read More

ವರ್ಕಾಡಿ ಕಜೆ ಪ್ರದೇಶದಲ್ಲಿ ಭೀಕರ ಭೂಕುಸಿತ .ಅಪಾಯದ ಅಂಚಿನಲ್ಲಿ ಸ್ಥಳೀಯರು

ಮಂಜೇಶ್ವರ: ಮಂಜೇಶ್ವರದ ವರ್ಕಾಡಿ ಕಜೆ ಪ್ರದೇಶದಲ್ಲಿ ಭೂಮಿ ಕುಸಿದು ಅಪಾಯದ ಸ್ಥಿತಿ ಉಂಟಾಗಿದ್ದು, ಸುತ್ತಮುತ್ತಲಿನ ನಿವಾಸಿಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಭೂಕುಸಿತದ ಪರಿಣಾಮವಾಗಿ ಸುಮಾರು 10 ಮೀಟರ್ ಆಳದ ಎರಡು ದೊಡ್ಡ ಗುಂಡಿಗಳು ಸೃಷ್ಟಿಯಾಗಿದೆ. ಈ ಪ್ರದೇಶದಲ್ಲಿ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಭೂಮಿ ಕುಸಿದಿದ್ದು, ಆ ಭಾಗದ ನೆಲ ಬಿರುಕು ಬಿಟ್ಟಿದೆ. ಈ ಕಾರಣದಿಂದಾಗಿ ಸ್ಥಳೀಯ ನಿವಾಸಿಗಳಾದ ಅವ್ವಮ್ಮ, ಅಸಿಯಮ್ಮ, ಅಹ್ಮದ್ ಕುಞಿ ಮೊಂಟಾದವರನ್ನು ಸ್ಥಳೀಯರ ಸಹಾಯದಿಂದ ಮೊದಲೇ…

Read More

ಮಂಗಳೂರಿನ ಶಿಕ್ಷಣ ಸಂಸ್ಥೆಗಳಲ್ಲಿ ಡ್ರಗ್ಸ್ ವ್ಯಾಪಕ , ರಾಜಕೀಯ ನಾಯಕರು ಶಾಮೀಲಾಗಿರುವ ಸಾಧ್ಯತೆ .ಪತ್ರಿಕಾಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದ ಶಾಸಕ ವೈ ಭರತ್ ಶೆಟ್ಟಿ :

ಶಿಕ್ಷಣ ಕಾಶಿ ಮಂಗಳೂರಿನಲ್ಲಿ ಸಾಕಷ್ಟು ವಿದ್ಯಾ ಕೇಂದ್ರಗಳಿವೆ.ಆದರೆ ಈ ಭಾಗದಲ್ಲಿನ ಡ್ರಗ್ಸ್ ಹಾವಳಿಗೆ ಅನೇಕ ಯುವಕರು ಬಲಿಯಾಗುತ್ತಿದ್ದಾರೆ ಇದನ್ನು ಸರಕಾರ ತಡೆಯುವಲ್ಲಿ ವಿಫಲವಾಗಿದೆ. ಈ ಭಾಗಗಳಿಗೆ ತೆಲಂಗಾಣ,ಮಹಾರಾಷ್ಟ್ರ,ಕೇರಳ ಭಾಗದಿಂದ ಡ್ರಗ್ಸ್ ಪೂರೈಕೆಯಾಗುತ್ತಿದೆ.ಕರ್ನಾಟಕ ಸರಕಾರದಿಂದ ಡ್ರಗ್ಸ್ ಜಾಲವನ್ನು ಸರಿಯಾಗಿ ಬೇಧಿಸುವ ಪ್ರಯತ್ನಗಳು ನಡೆಯುತ್ತಿಲ್ಲ ಜೊತೆಗೆ ರಾಜಕೀಯ ನಾಯಕರು ಇದರಲ್ಲಿ ಶಾಮೀಲಾಗಿರುವ ಸಾಧ್ಯತೆಗಳು ಆತಂಕಕಾರಿ ವಿಷವಾಗಿದೆ ಎಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಉತ್ತರ ವಲಯದ ಶಾಸಕರಾದ ವೈ ಭರತ್ ಶೆಟ್ಟಿ ಆತಂಕ ವ್ಯಕ್ತಪಡಿಸಿದರು . ಸುದ್ದಿಗೋಷ್ಠಿಯಲ್ಲಿ…

Read More

ರಾತ್ರಿ ಸುರಿದ ವರುಣನ ಆರ್ಭಟಕ್ಕೆ ಗುಡ್ಡ ಕುಸಿದು ಮನೆಗೆ ಹಾನಿ. ಮನೆಯವರು ಪ್ರಾಣಾಪಾಯದಿಂದ ಪಾರು

ಕಾಸರಗೋಡು : ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ವರುಣನ ಆರ್ಭಟಕ್ಕೆ ಜನರು ಅಕ್ಷರಶಹ ತತ್ತರಿಸಿ ಹೋಗಿದ್ದಾರೆ . ಗಡಿನಾಡು ಕಾಸರಗೋಡಿನಲ್ಲಿ ನಡೆದ ಘಟನೆ ನಿದ್ರೆಯಲ್ಲಿದ್ದವರಿಗೆ ಒಂದು ಕ್ಷಣ ಯವಲೋಕದ ದರ್ಶನವನ್ನೇ ಮಾಡಿಸಿದೆ .ಹಂಚು ಹಾಕಿದ ಮನೆಯ ಮೇಲೆಯೇ ಗುಡ್ಡ ಕುಸಿದು ಮನೆ ಭಾಗಶಃ ಹಾನಿಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಚಂದ್ರಗಿರಿಯ ನಡಕ್ಕಾಲ್ ಎಂಬಲ್ಲಿ ನಡೆದಿದೆ . ಚಂದ್ರಗಿರಿ ನಡಕ್ಕಾಲ್ ಗ್ರಾಮದಲ್ಲಿ ವಾಸಿಸುವ ಮಿತೇಶ್ ಎಂಬವರ ಮನೆಗೆ ಸಮೀಪದ ಗುಡ್ಡ ನಿನ್ನೆ ರಾತ್ರಿ ಸುರಿದ ಭೀಕರ ಮಳೆಗೆ ಕುಸಿದಿದೆ…

Read More

ಧಾರಾಕಾರವಾಗಿ ಸುರಿಯುವ ಮಳೆಯಿಂದ ಮಂಜೇಶ್ವರದ ಹಲವೆಡೆ ಮನೆ, ಮಸೀದಿ, ವಿದ್ಯಾಸಂಸ್ಥೆಗಳು ಜಲಾವೃತ

ಮಂಜೇಶ್ವರ : ಧಾರಾಕಾರವಾಗಿ ಸುರಿಯುವ ಮಳೆಯಿಂದ ಮಂಜೇಶ್ವರದ ಹಲವೆಡೆ ಮನೆ, ಮಸೀದಿ, ವಿದ್ಯಾಸಂಸ್ಥೆಗಳು ಜಲಾವೃತಗೊಂಡಿದೆಕಳೆದ ಕೆಲವು ದಿನಗಳಿಂದ ಮಂಜೇಶ್ವರ ಉಪ್ಪಳಗಳಲ್ಲಿ ಪ್ರಳಯ ಸಂಭವಿಸಲು ಸಾಧ್ಯತೆ ಇರುವ ಬಗ್ಗೆ ಸಂಬಂಧ ಪಟ್ಟ ಇಲಾಖೆ ಸೂಚನೆ ನೀಡಿದ್ದರೂ ಇದಕ್ಕೆ ಬೇಕಾಗಿ ಪೂರ್ವ ಸಿದ್ಧತೆಗಳನ್ನು ನಡೆಸಬೇಕಾಗಿದ್ದ ಸ್ಥಳೀಯಾಡಳಿತ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮೌನವನ್ನು ಪಾಲಿಸಿರುವುದಾಗಿ ಆರೋಪ ಕೇಳಿ ಬಂದಿದೆ. ಕಳೆದ ರಾತ್ರಿ ಸುರಿದ ಬಿರುಸಿನ ಮಳೆಗೆ ವರ್ಕಾಡಿ ಪಂಚಾಯತು ವ್ಯಾಪ್ತಿಯ ಎರಡನೇ ವಾರ್ಡಿನಲ್ಲಿರುವ ಮುಡಿಮಾರು – ಬೇಕರಿ ರಸ್ತೆ ಪೂರ್ಣವಾಗಿ ಕುಸಿದು…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ಮತ್ತು ಕೆಂಪು ಕಲ್ಲು ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಾಣಬೇಕು: ಮಾಜಿ ಸಚಿವ ರಾಮನಾಥ್ ರೈ.

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ಮತ್ತು ಕೆಂಪು ಕಲ್ಲು ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಾಣಬೇಕೆಂದು ಆಗ್ರಹಿಸಿ ಮಾಜಿ ಸಚಿವರಾದ ರಾಮನಾಥ್ ರೈ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು .ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೆಂಪು ಕಲ್ಲು ಮತ್ತು ಮರಳಿನ ಲಭ್ಯತೆ ಆಗುತ್ತಾ ಇಲ್ಲ ಎನ್ನುವ ಚರ್ಚೆ ಪ್ರಸ್ತುತ ಇದೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ.ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲೇ ಸಮಸ್ಯೆ ಇತ್ತು. ಬಿಜೆಪಿ ಸರ್ಕಾರ…

Read More

ಎ.ಯು.ಪಿ. ಶಾಲೆ ಆನೆಕಲ್ಲು. ಶಾಲಾ ರಕ್ಷಕ- ಶಿಕ್ಷಕ ಸಂಘದ ಮಹಾಸಭೆ.

ವರ್ಕಾಡಿ : ಆನೆಕಲ್ಲು ಎ.ಯು.ಪಿ. ಎಸ್ ಶಾಲೆಯ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಪಿ.ಟಿ.ಎ ಅಧ್ಯಕ್ಷರಾದ ಅಶ್ರಫ್. ಎ.ಎಂ ಆನೆಕಲ್ಲು ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಶಿಕ್ಷಕಿ ರೇಣುಕಾ.ವಿ ಸ್ವಾಗತಿಸಿ, ವಾರ್ಷಿಕ ವರದಿ ಮತ್ತು ಆಯ ವ್ಯಯವನ್ನು ಮಂಡಿಸಿದರು. ಈ ಸಂದರ್ಭದಲ್ಲಿ ನಿರ್ಗಮನ ಪಿ. ಟಿ.ಎ ಅಧ್ಯಕ್ಷರಾದ ಅಶ್ರಫ್ ಎ.ಎಂ ಆನೆಕಲ್ಲು ಇವರನ್ನು ಗೌರವಿಸಲಾಯಿತು. ಮಾತೃ ಮಂಡಳಿಯ ಅಧ್ಯಕ್ಷರಾದ ದೀಕ್ಷಿತ ಪಲ್ಲೇದಪಡ್ಪು,ಉಪಾಧ್ಯಕ್ಷೆ ಲೀಲಾವತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಸೈನ್ಸ್ ವರ್ಕಿಂಗ್ ಮಾಡೆಲ್ ಸ್ಪರ್ಧೆಗೆ ಆಯ್ಕೆಯಾದ…

Read More

ವಾತ್ಸಲ್ಯ ಛಾಯ ಟ್ರಸ್ಟ್ ಹಾಗೂ ನಮ್ಮ ಮೀಡಿಯಾ 24×7 ನ ‘ಗೋಲ್ಡನ್ ವಾಯ್ಸ್ ಒಫ್ ನಮ್ಮ ಮೀಡಿಯಾ 2025’ ಗೆ ಅದ್ಧೂರಿಯ ಚಾಲನೆ

ಮಂಗಳೂರು : ಮಂಗಳೂರಿನ ವಾತ್ಸಲ್ಯ ಛಾಯ ಟ್ರಸ್ಟ್ ಹಿರಿಯ ನಾಗರಿಕರ ಹಗಲು ಯೋಗಕ್ಷೇಮದ ಆಶ್ರಯದಲ್ಲಿ ಹಾಗೂ ಕರಾವಳಿಯ ನಾಡಿ ಮಿಡಿತ ಜನತೆಯ ಧ್ವನಿ ಯಾಗಿರುವ ನಮ್ಮ ಮೀಡಿಯಾ 24×7 ನ ಸಾರಥ್ಯದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರ ಸಂಗೀತ ರಿಯಾಲಿಟಿ ಶೋ ‘ಗೋಲ್ಡನ್ ವಾಯ್ಸ್ ಒಫ್ ನಮ್ಮ ಮೀಡಿಯಾ 2025’ ರ ಪ್ರಥಮ ಆಡಿಷನ್ ಬಲ್ಲಾಳ್ ಭಾಗ್ ನ ವಾತ್ಸಲ್ಯ ಛಾಯಾ ಟ್ರಸ್ಟ್ ನ ಸಭಾಂಗಣದಲ್ಲಿ ನಡೆಯಿತು.ಮೊಗವೀರ ಮಹಾಜನ ಸಭಾ ದ ಉಪಾಧ್ಯಕ್ಷ ಮೋಹನ್ ಬೆಂಗ್ರೆ…

Read More

ಪ್ರೇರಣಾ ಗ್ರಂಥಾಲಯ ಗುವೇದಪಡ್ಪು ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.

ಗುವೇದಪಡ್ಪು: ಪ್ರೇರಣಾ ಸಾರ್ವಜನಿಕ ಗ್ರಂಥಾಲಯ (ರಿ) ಗುವೇದಪಡ್ಪು ಇದರ ನೇತೃತ್ವದಲ್ಲಿ ಎಸೆಸೆಲ್ಸಿ,ಪಿಯುಸಿ ಹಾಗೂ ಡಿಗ್ರಿ ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ಸದಸ್ಯೆ ಶ್ರೀಮತಿ ಮೀನಾಕ್ಷಿ ಬೊಡ್ಡೋಡಿ ನೆರವೇರಿಸಿ ,”ಪುಸ್ತಕಗಳ ಓದುವಿಕೆಯಿಂದ ಜೀವನದ ಮೌಲ್ಯಗಳು ಹೆಚ್ಚಾಗುತ್ತವೆ ಮತ್ತು ಅದರಿಂದ ಉತ್ತಮ ಸಂಸ್ಕಾರಯುತ ಜೀವನ ನಡೆಸಲು ಪ್ರೇರಣೆಯನ್ನು ನೀಡುತ್ತದೆ.ಆದ್ದರಿಂದ ಓದಿ ಬೆಳೆಯಿರಿ ಎಂಬ ಹಿತನುಡಿಯನ್ನು ತಿಳಿಸಿದರು. ಗ್ರಂಥಾಲಯದ ಅಧ್ಯಕ್ಷರಾದ ಜಯರಾಮ ಕೊಣಿಬೈಲ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ…

Read More

ಕನ್ನಡ ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರ ಕುಟುಂಬ ಮಿಲನ ಕಾರ್ಯಕ್ರಮ ಮುಕ್ತಾಯ

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ಬಾನುವಾರದಂದು ನೀಲೇಶ್ವರ ಹೌಸ್ ಬೋಟ್‌ನಲ್ಲಿ ಕನ್ನಡ ಪತ್ರಿಕಾ ದಿನಾಚ ರಣೆ ಹಾಗೂ ಕನ್ನಡ ಪತ್ರಕರ್ತರ ಕುಟುಂಬ ಮಿಲನ ಕಾರ್ಯಕ್ರಮ ಜರಗಿತು. ಕರ್ನಾಟಕ ಸರಕಾರದ ಮಾಹಿತಿ ಆಯುಕ್ತ ಬದ್ರುದ್ದೀನ್ ಕೆ. ಮಾಣಿ ದೀಪ ಬೆಳಗಿಸಿ ಚಾಲನೆ ನೀಡಿದರು. ಈ ವೇಳೆ ಕೆ.ಯು. ಡಬ್ಲ್ಯು.ಜೆ ರಾಜ್ಯ ಘಟಕ ಅಧ್ಯಕ್ಷ ಶಿವಾನಂದ ತಗಡೂರು ಪತ್ರಿಕಾ ದಿನ ಸಂದೇಶ ನೀಡಿದರು. ಹಿರಿಯ ಪತ್ರಕರ್ತ…

Read More
error: Content is protected !!