Avatar

Shramitha bejja

ಮಂಗಳೂರಿನ ಕದ್ರಿ ಪಾರ್ಕ್ ಬಳಿ ಫ್ರೋಲಿಕ್ ಐಸ್ ಕ್ರೀಮ್ ಪಾರ್ಲರ್ ಶುಭಾರಂಭ

ಮಂಗಳೂರಿನ ಕದ್ರಿ ಪಾರ್ಕ್ ಬಳಿ ಫ್ರೋಲಿಕ್ ಐಸ್ ಕ್ರೀಮ್ ಪಾರ್ಲರ್ ಇಂದು. ಶುಭಾರಂಭಗೊಂಡಿತು. ಇದರ ಉದ್ಘಾಟನೆಯನ್ನು ರಿಬ್ಬನ್ ಕಟ್ ಮಾಡುವುದರ ಮೂಲಕ ಮಾಲಕರಾದ ಶ್ರೀ ರಾಗ್ ಅವರ ತಂದೆ ರಮೇಶನ್ ಅದೇ ರೀತಿ ತಾಯಿ ಶೈಲಜಾ ಅವರು ನೆರೆವೇರಿಸಿದರು. ಶ್ರೀ ರಾಗ್ ಹಾಗೂ ಜಯಲಕ್ಸ್ಮಿ ದಂಪತಿ ಗಳು ಮುಲಾತಹ ಕೇರಳದ ಕಾಸರಗೋಡಿ ನವರಾಗಿದ್ದು ವಿದ್ಯಾಭ್ಯಾಸವನ್ನು ಮಂಗಳೂರಿನಲ್ಲಿಯೇ ಮುಗಿಸಿದ್ದು ತಮ್ಮ ಆಸೆಯಂತೆ ಉದ್ಯೋಗ ಕೂಡ ಮಂಗಳೂರಿನಲ್ಲಿ ಮಾಡಬೇಕೆನ್ನುವ ಮಹದಾಸೆಯೊಂದಿಗೆ ತಮ್ಮದೇ ಆದ ತಮ್ಮ ಕನಸಿನ ಐಸ್ ಕ್ರೀಮ್ ಪಾರ್ಲರನ್ನು…

Read More

ಶ್ರೀ ರಾಮ ಎ.ಯು.ಪಿ ಶಾಲೆ ಕುಬಣೂರಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

ಕುಬಣೂರು ಜುಲೈ 12 : ಶ್ರೀ ರಾಮ ಎ.ಯು.ಪಿ ಶಾಲೆ ಕುಬಣೂರಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ಮೀನಾರು ಪಕ್ಕೀರ ಶೆಟ್ಟಿ ಸಭಾಂಗಣದಲ್ಲಿ ಜರಗಿತು. ತಾರಾಮಣಿ ಟೀಚರ್ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ವಾರ್ಡ್ ಸದಸ್ಯರಾದ ವಿಜಯ ಕುಮಾರ್ ರೈ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಪಿ.ಟಿ.ಎ ಅಧ್ಯಕ್ಷರಾದ ಸುರೇಶ್ ಕುಮಾರ್ ಮಂಗಲ್ಪಾಡಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಮಾತನಾಡಿದರು. ಯು ಎಸ್‌ ಎಸ್ ಪ್ರತಿಭಾನ್ವಿತರಾದ ತನ್ವಿತ್ ಪಿ ಶೆಟ್ಟಿ, ವಿವೇಕ್, ಚಿನ್ಮಯಿ ಹಾಗೂ…

Read More

ಕಾಸರಗೋಡು – ಮಂಜೇಶ್ವರ ತಾಲೂಕಿನ ‘ಶೌರ್ಯ’ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿ .ಸ್ವಯಂ ಸೇವಕರ ತರಬೇತಿ ಕಾರ್ಯಗಾರ

ತುರ್ತು ಸಂದರ್ಭದಲ್ಲಿದ್ದ ಕ್ಷಣದಲ್ಲಿ ಸ್ಪಂದಿಸುವ ಸಂತ್ರಸ್ಥರ ಬದುಕಿಗೆ ಭರವಸೆಯಾಗಿರುವ ಸ್ಥಳಿಯ ಯೋಧರಂತೆ ಕಷ್ಟ ಕಾರ್ಪಣ್ಯಗಳನ್ನು ಸ್ಪಂದಿಸಿ ಸಮಾಜಪರ ಕೆಲಸಗಳನ್ನು ನಡೆಸಿ ಜನಪ್ರಿಯಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ” ಶೌರ್ಯ ” ವಿಪತ್ತು ನಿರ್ವಾಹಣ ಘಟಕದ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್(ರಿ) ಕಾಸರಗೋಡು-ಮಂಜೇಶ್ವರ ತಾಲೂಕು , ಶೌರ್ಯ ವಿಕೋಪ ಪರಿಹಾರ ಸಮಿತಿ ಕಾಸರಗೋಡು , ಮಂಜೇಶ್ವರ ತಾಲೂಕು ಇದರ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಶ್ರೀ…

Read More

ಹಾಡಹಗಲೇ ಯುವಕನ ಅಪಹರಣ, 18 ಲಕ್ಷ ರೂ.ಗೂ ಹೆಚ್ಚು ಮೊತ್ತದ ಹಣ ದರೋಡೆಆರೋಪಿ ಬಂಧನ

ಮಂಜೇಶ್ವರಂ: ಕುಂಬಳೆ ನಗರದಲ್ಲಿ ಹಾಡಹಗಲೇ ಯುವಕನನ್ನು ಅಪಹರಿಸಿ 18 ಲಕ್ಷ ರೂ.ಗೂ ಹೆಚ್ಚು ಮೊತ್ತದ ಹಣ ದರೋಡೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಧರ್ಮದಡ್ಕ ಬಳಿಯ ಚಲ್ಲಂಗೈ ನಿವಾಸಿ ಯೂಸುಫ್ ಇರ್ಷಾದ್ (24) ಅವರನ್ನು ಬಂಧಿತ ಆರೋಪಿ. ಇಚ್ಲಂಗೋಡಿನಿಂದ ಈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯೂಸುಫ್ ಇರ್ಷಾದ್ ರಾಜ್ಯದ ವಿವಿಧ ಭಾಗಗಳಿಂದ ಇದೇ ರೀತಿ ಸುಮಾರು 80 ಲಕ್ಷ ರೂ.ಗಳನ್ನು ಸುಲಿಗೆ ಮಾಡಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಮೇ 6 ರಂದು ಮಧ್ಯಾಹ್ನ ಕುಂಬಳೆಯಲ್ಲಿ…

Read More

ವರ್ಕಾಡಿ ಕಜೆ ಪದವು ಅಂಗನವಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಮಂಜೇಶ್ವರ : ವರ್ಕಾಡಿ ಗ್ರಾಮ ಪಂಚಾಯತು ವ್ಯಾಪ್ತಿಯ ಕಜೆ ಪದವು ಎಂಬಲ್ಲಿ ಚಿಣ್ಣರ ಬೆಳವಣಿಗೆಗೆ ಆಧುನಿಕ ಸೌಕರ್ಯಗಳೊಂದಿಗೆ ಕೂಡಿದ ಸ್ಮಾರ್ಟ್ ಅಂಗನವಾಡಿ ಕಟ್ಟಡಕ್ಕೆ 35 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಕಟ್ಟಡಕ್ಕೆ ಮಂಜೇಶ್ವರ ಶಾಸಕರು ಶಂಕು ಸ್ಥಾಪನೆ ನಡೆಸಿದರು.ವರ್ಕಾಡಿ ಗ್ರಾಮ ಪಂಚಾಯತು ಅಧ್ಯಕ್ಷೆ ಭಾರತಿ ಎಸ್ ಅಧ್ಯಕ್ಷತೆ ವಹಿಸಿದರು. ಗ್ರಾಮೀಣ ಪ್ರದೇಶವಾಗಿರುವ ಇಲ್ಲಿಯ ಚಿಣ್ಣರಿಗೆ ಶೈಕ್ಷಣಿಕ ಹಾಗೂ ಆಟದ ಸೌಲಭ್ಯಗಳನ್ನು ಒದಗಿಸುವ ಜೊತೆಯಾಗಿ ಸುರಕ್ಷಿತ ಹಾಗೂ ಆಧುನಿಕ ವಾತಾವರಣದಲ್ಲಿ ಚಿಣ್ಣರ ಬೆಳವಣಿಗೆಗೆ ಸಹಕಾರಿಯಾಗಲು ಹಾಗೂ ಸ್ಮಾರ್ಟ್…

Read More

ಮತೀಯ ಶಕ್ತಿಗಳ ಅಟ್ಟಹಾಸ ಕೊನೆಗೊಳಿಸಲು ಸಂಕಲ್ಪ -ಕಾಂಗ್ರೆಸ್

ರಾಜಕೀಯ ಅಧಿಕಾರ ಗಳಿಸುವ ದುರುದ್ದೇಶದಿಂದ ಮತೀಯ ಶಕ್ತಿಗಳು ದೇಶದಲ್ಲಿ ಇನ್ನಿಲ್ಲದ ದ್ವೇಷದ ರಾಜಕಾರಣದಲ್ಲಿ ನಿರತವಾಗಿದ್ದು, ಈ ಶಕ್ತಿಗಳನ್ನು ಹಿಮ್ಮೆಟ್ಟಿಸಿ ದೇಶದಲ್ಲಿ ಜಾತ್ಯಾತೀತತೆ ಹಾಗೂ ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಪಕ್ಷವು ಪ್ರತಿಜ್ಞಾ ಬದ್ಧವಾಗಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದ್ದಾರೆ. ಮಂಗಲ್ಪಾಡಿ ಮಂಡಲದ ಹದಿನೈದನೇ ಒಳಯಂ ವಾರ್ಡ್ ಕಾಂಗ್ರೆಸ್ ಸಮಿತಿ ರೂಪೀಕರಣ ಸಭೆ ಹಾಗೂ ಮಹಾತ್ಮಾ ಗಾಂಧಿ ಕುಟುಂಬ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಮುಹಮ್ಮದ್ ಮೇರ್ಕಳರ ಅಧ್ಯಕ್ಷತೆಯಲ್ಲಿ ನಡೆದ…

Read More

ಸಂಯುಕ್ತ ಟ್ರೇಡ್ ಯೂನಿಯನ್‌ಗಳು ಕರೆ ನೀಡಿರುವ ರಾಷ್ಟ್ರೀಯ ಭಾರತ ಬಂದ್ ಯಶಸ್ವಿ

ಮಂಜೇಶ್ವರ: ಕೇಂದ್ರ ಸರಕಾರದ ಕಾರ್ಮಿಕ ಹಾಗೂ ಕೃಷಿಕ ವಿರೋಧಿ ನೀತಿಗಳಿಗೆ ವಿರೋಧವಾಗಿ ಸಂಯುಕ್ತ ಟ್ರೇಡ್ ಯೂನಿಯನ್‌ಗಳು ಕರೆ ನೀಡಿರುವ ರಾಷ್ಟ್ರೀಯ ಭಾರತ ಬಂದ್ ಮಂಜೇಶ್ವರದಲ್ಲಿ ಬಹುತೇಕ ಪೂರ್ಣಗೊಂಡಿದೆ.ಮಂಗಳವಾರ ರಾತ್ರಿ 12ರಿಂದ ಬುಧವಾರ ರಾತ್ರಿ 12ರವರೆಗೆ 24 ಗಂಟೆಗಳ ಕಾಲ ಮುಷ್ಕರವಾಗಿದ್ದು, ಈ ಅವಧಿಯಲ್ಲಿ ಮಂಜೇಶ್ವರ ಸಂಪೂರ್ಣ ಸ್ಥಬ್ಧವಾಗಿದೆ. ಖಾಸಗಿ ಬಸ್‌ಗಳ ಜೊತೆ ಜೆ.ಎಸ್.ಆರ್.ಟಿ.ಸಿ ಕೂಡ ಭಾರತ ಬಂದ್ ಮುಷ್ಕರಕ್ಕೆ ಬೆಂಬಲ ನೀಡಿರುವುದರಿಂದ ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಬೆಳಿಗ್ಗೆಯಿಂದ ಕರ್ನಾಟಕ ಕೆ.ಎಸ್.ಆರ್.ಟಿ.ಸಿ ಬಸ್‌ಗಳೂ ರಸ್ತೆಗಿಳಿದಿಲ್ಲ. ಇವು ಎಲ್ಲವೂ…

Read More

ಎಂ.ಕೆ ಬಾಲಕೃಷ್ಣ ಗ್ರಂಥಾಲಯ ಮತ್ತು ವಾಚನಾಲಯ ಸ್ವರ್ಗ ಇದರ ಆಶ್ರಯದಲ್ಲಿ ಆಯೋಜಿಸಿದ “ಕೆಸರು ಗದ್ದೆಯಲ್ಲಿ ಒಂದು ದಿನ”

ಪೆರ್ಲ : ಪರಂಪರಾಗತ ಬತ್ತ ಗದ್ದೆಗಳನ್ನು ಆಚಾರ ವಿಚಾರಗಳನ್ನು ಯುವ ತಲೆಮಾರಿಗೆ ಪರಿಚಯಿಸುವ ನಿಟ್ಟಿನಲ್ಲಿ ಎಂ.ಕೆ ಬಾಲಕೃಷ್ಣ ಗ್ರಂಥಾಲಯ ಮತ್ತು ವಾಚನಾಲಯ ಸ್ವರ್ಗ ಇದರ ಆಶ್ರಯದಲ್ಲಿ ಆಯೋಜಿಸಿದ “ಕೆಸರು ಗದ್ದೆಯಲ್ಲಿ ಒಂದು ದಿನ” ಎಂಬ ವೈವಿಧ್ಯಮಯ ಕಾರ್ಯಕ್ರಮದಲ್ಲಿ ಪ್ರಾಯ ಬೇಧ ಮರೆತು ಒಗ್ಗೂಡಿ ಕುಣಿದು ಕುಪ್ಪಳಿಸಿ ಅವಿಸ್ಮರಣೀಯ ಕಾರ್ಯಕ್ರಮವಾಯಿತು. ಬಜಕುಡೆ ದಿ.ಕೊರಗಪ್ಪ ನಾಯ್ಕರವರ ಬಯಲು ಗದ್ದೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಂಜೇಶ್ವರ ತಾಲೂಕು ಲೈಬ್ರೆರಿ ಕೌನ್ಸಿಲ್ ಅಧ್ಯಕ್ಷೆ ಶ್ರೀಕುಮಾರಿ ಕೆ ಉದ್ಘಾಟಿಸಿದರು.ಎಂ.ಕೆ ಬಾಲಕೃಷ್ಣ ಗ್ರಂಥಾಲಯ ಮತ್ತು ವಾಚನಾಲಯದ ಅಧ್ಯಕ್ಷ…

Read More

ಪಾವೂರು ಕೇರಳ ಗ್ರಾಮೀಣ ಬ್ಯಾಂಕಿನ 13ನೇ ವಾರ್ಷಿಕೋತ್ಸವ ಆಚರಣೆ

ಮಂಜೇಶ್ವರ :ಪಾವೂರು ಕೇರಳ ಗ್ರಾಮೀಣ ಬ್ಯಾಂಕಿನ 13ನೇ ವಾರ್ಷಿಕೋತ್ಸವವನ್ನು ಪಾವೂರು ಗ್ರಾಮೀಣ ಬ್ಯಾಂಕಿನಲ್ಲಿ ಆಚರಣೆ ಮಾಡಲಾಯಿತು. ಶಾಖಾ ಮೆನೇಜರ್ ಶ್ರುತಿಯವರು ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮವನ್ನು ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ತ್ಯಂಪಣ್ಣ ರೈ ಮುಟ್ಲ ಇಸ್ಮಾಯಿಲ್ ಜಮಾಲ್ಅಸಿಸ್ಟೆಂಟ್ ಮೆನೇಜರ್ ರಾಜಿನ್ ,ಬ್ಯಾಂಕ್ ಸಿಬ್ಬಂದಿಗಳಾದ ಶಾನೇಶ್ ,ವೀಣಾ ,ಅಶೋಕ ಆಚಾರ್ಯ ಹಾಗೂ ಸಾರ್ವಜನಿಕರು ಭಾಗವಹಿಸಿದರು. 13ನೇ ವಾರ್ಶಿಕೋತ್ಸವವನ್ನು ಕೇಕ್ ಕಟ್ ಮಾಡುವ ಮೂಲಕ ಆಚರಣೆ ಮಾಡಲಾಯಿತು

Read More

ಬಡವರನ್ನು ಮರೆತು ಬಂಡವಾಳಶಾಹಿಗಳ ಸೇವೆಯಲ್ಲಿ ನಿರತವಾದ ಎಡರಂಗ ಸರಕಾರ -ಕಾಂಗ್ರೆಸ್

ಕೇರಳದ ಎಡರಂಗ ಸರಕಾರವು ಬಡಜನರ ಹಿತಾಸಕ್ತಿ ಕಾಯುವ ತನ್ನ ಘೋಷಿತ ನೀತಿಯಿಂದ ಹಿನ್ನಡೆದು ಅದಾನಿ, ಸ್ಯಾಂಟಿಯಾಗೋ ಮಾರ್ಟಿನ್ ಮುಂತಾದ ಬಹುಕೋಟಿ ವ್ಯವಹಾರಗಳ ಶ್ರೀಮಂತ ಕುಳಗಳ ಸೇವೆಯಲ್ಲಿ ನಿರತವಾಗಿದೆಯೆಂದು ಕಾಂಗ್ರೆಸ್ ಆರೋಪಿಸಿದೆ. ಆಡಳಿತದ ಸಕಲ ವಲಯಗಳಲ್ಲೂ ಸಂಪೂರ್ಣ ವಿಫಲವಾದ ಎಡರಂಗ ಸರಕಾರವು ಪೊಳ್ಳು ಭರವಸೆ ಮತ್ತು ಅತಿರಂಜಿತ ಪ್ರಚಾರಗಳನ್ನು ನಡೆಸುತ್ತಾ ಕಾಲ ಕಳೆಯುತ್ತಿದೆ. ಹೇಳತಕ್ಕ ಯಾವ ಒಳಿತಿನ ಕಾರ್ಯ ನಡೆಸದಿದ್ದರೂ, ತೆರಿಗೆ ಭಯೋತ್ಪಾದನೆ ಹಾಗೂ ದಂಡ ವಸೂಲಿ ಮಾತ್ರ ನಿರಂತರ ನಡೆಸುತ್ತಿದೆ. ಜನರಿಗೆ ಜನರಿಗೆ ಹೊರೆಯಾಗಿ ಮಾರ್ಪಟ್ಟ ಈ…

Read More
error: Content is protected !!