Avatar

Shramitha bejja

ನಮ್ಮ ಮೀಡಿಯಾ 24X7 ನ ಸಂಗೀತ ರಿಯಾಲಿಟಿ ಶೋ ಗೆ ಅದ್ಧೂರಿ ಚಾಲನೆ .ಗೆಲುವಿನ ಪ್ರಯತ್ನ ಸಹಜ , ಆದರೆ ವೇದಿಕೆ ಲಭಿಸುವುದೇ ವಿಜಯದ ಮೆಟ್ಟಿಲು – ಕೊಂಡೆವೂರು ಶ್ರೀ .

ಮಂಜೇಶ್ವರ : ಕರಾವಳಿಯ ನಾಡಿಮಿಡಿತ ಜನತೆಯ ಧ್ವನಿಯಾಗಿರುವ ನಮ್ಮ ಮೀಡಿಯಾ 24X7 ನ ಬಹು ನಿರೀಕ್ಷೆಯ ಸಂಗೀತ ರಿಯಾಲಿಟಿ ಶೋ ವಾಯ್ಸ್ ಒಫ್ ನಮ್ಮ ಮೀಡಿಯಾ 2025 ಕ್ಕೆ ಅದ್ಧೂರಿ ಚಾಲನೆ ದೊರೆಯಿತು.ಕೊಂಡೆವೂರು ನಿತ್ಯಾನಂದ ವಿದ್ಯಾಪೀಠದಲ್ಲಿ ನಡೆದ ಪ್ರಥಮ ಹಂತದ ಆಡಿಷನ್ ಕಾರ್ಯಕ್ರಮವನ್ನು ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ದೀಪ ಬೆಳಗಿಸಿ ಉಧ್ಘಾಟಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀ ಗಳು ಗೆಲುವಿಗೋಸ್ಕರ ನಾವು ಪ್ರಯತ್ನ ಪಡುತ್ತಿರುವುದು ಸಹಜವಾದುದು…

Read More

ಬಾಯಾರು ಆರೋಗ್ಯ ಕೇಂದ್ರದ ಅವಗಣನೆಗೆ ಎದುರಾಗಿ ಯು ಡಿ ಎಫ್ ಬೃಹತ್ ಪ್ರತಿಭಟನೆ

ಮಂಜೇಶ್ವರ : ಬಾಯಾರು ಕುಟುಂಬ ಆರೋಗ್ಯ ಕೇಂದ್ರದ ಅವಗಣನೆಗೆ ಎದುರಾಗಿ ಯು ಡಿ ಎಫ್ ಪೈವಳಿಕೆ ಪಂಚಾಯತ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮಾರ್ಚ್ ಮತ್ತು ಧರಣಿ ನಡೆಸಿತು.ನೂತನ ಕಟ್ಟಡ ಚಿಕಿತ್ಸಾ ಸೌಲಭ್ಯಗಳೊಂದಿಗೆ ಆಸ್ಪತ್ರೆ ಕೂಡಲೇ ಕಾರ್ಯಾಚರಿಸಬೇಕು,ಅಗತ್ಯ ವೈದ್ಯರ ಸೇವೆ ಲಭ್ಯವಾಗಬೇಕು,ಅಗತ್ಯದ ಔಷಧಗಳ ಲಭ್ಯತೆ ಖಾತರಿಪಡಿಸಬೇಕು ಮತ್ತು ಸಂಧ್ಯಾ ಸಮಯದಲ್ಲಿ ಹೊರ ರೋಗಿಗಳ ವಿಭಾಗ ಕಾರ್ಯಾಚರಿಸಬೇಕು.ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಗ್ರಾಮಾಧಿಕಾರಿ ಕಚೇರಿ ಪರಿಸರದಿಂದ ಆರಂಭಗೊಂಡ ಮಾರ್ಚ್ ಕುಟುಂಬ ಆರೋಗ್ಯ ಕೇಂದ್ರ ಪರಿಸರದಲ್ಲಿ ಸಮಾಪ್ತಿಗೊಂಡಿತು. ನಂತರ ನಡೆದ ಪ್ರತಿಭಟನಾ…

Read More

ಅಂಬಾರು ಸದಾಶಿವ ಕ್ಷೇತ್ರದಲ್ಲಿ ನವಗ್ರಹ ಸಹಿತ ಸ್ವಯಂವರ ಪಾರ್ವತಿ ಯಾಗ ಜುಲೈ 5 ರಂದುಪೂರ್ವಭಾವಿ ಸಭೆ ಸಮಾಪ್ತಿ

ಉಪ್ಪಳ:ಇತಿಹಾಸ ಪ್ರಸಿದ್ಧ ಮಂಗಲ್ಪಾಡಿ ಅಂಬಾರು ಶ್ರೀ ಸದಾಶಿವ ಕ್ಷೇತ್ರದಲ್ಲಿ ನವಗ್ರಹ ಸಹಿತ ಸ್ವಯಂವರ ಪಾರ್ವತಿ ಯಾಗ ಜುಲೈ 5 ರಂದು ಶನಿವಾರ ನಡೆಯಲಿದೆ.ಈ ಬಗ್ಗೆ ಕ್ಷೇತ್ರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಯಶಸ್ವಿಗೆ ಸಮಿತಿಯನ್ನು ರೂಪೀಕರಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಕೊಂಡೆವೂರ್ ಶ್ರೀ ನಿತ್ಯಾನಂದ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಶ್ರೀಗಳು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದ ಯಶಸ್ವಿಗೆ ಎಲ್ಲರು ಜೊತೆಯಾಗಿ ಸಹಕರಿಸುವಂತೆ ಅವರು ಈ ಸಂಧರ್ಭದಲ್ಲಿ ಸೂಕ್ತ ಸಲಹೆ ನೀಡಿದರು. ಸಭೆಯಲ್ಲಿ ಕ್ಷೇತ್ರದ ಪ್ರಧಾನ…

Read More

ಉಗ್ರರ ಹಟ್ಟಹಾಸಕ್ಕೆ ತಕ್ಕ ಉತ್ತರ ನೀಡಿದ “ಸಿಂಧೂರ” ಮಾನವೀಯತೆ ಮೆರೆದ ಭಾರತೀಯ ಸೇನೆ

ಎಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪೆಹಲ್‌ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಭಾರತೀಯ ಸೇನೆ ಬಹಳ ಬುದ್ಧಿವಂತಿಕೆಯಿ0ದ ಹಾಗೂ ಯೋಜಿತ ಕಾರ್ಯದೊಂದಿಗೆ ತಕ್ಕ ಉತ್ತರ ನೀಡಿ ಪಾಕಿಸ್ಥಾನದ ವಿರುದ್ಧ ಪ್ರತೀಕಾರ ಆರಂಭಿಸಿದೆ.ಪೆಹಲ್‌ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸುಮಾರು 26 ಭಾರತೀಯರು ಸಾವನ್ನಪ್ಪಿದ್ದು ಇದರಲ್ಲಿ ಸಿಂಧೂರ ನಷ್ಟಗೊಳಿಸಿದವರಿಗೆ ಸಿಂಧೂರದ ಬೆಲೆ ಏನೆಂಬುದನ್ನು ಅಪರೇಷನ್ ಸಿಂಧೂರದ ಮೂಲಕ ತಿಳಿಸಿದೆ. ಮೇ17ರ ಬುಧವಾರ ನಸುಕಿನ ವೇಳೆ ಅಪರೇಷನ್ ಸಿಂಧೂರ ಅಡಿಯಲ್ಲಿ ಭಾರತೀಯ ಮಿಲಿಟರಿ ಕಾರ್ಯಾಚರಣೆ ಆರಂಭಿಸಿ ಭಯೊತ್ಪಾಧನೆಯನ್ನ ಪ್ರೋತ್ಸಾಹಿಸುತ್ತಿರುವ ಜೈಶ್.ಎ-ಮೊಹಮ್ಮದ್ ,ಲಷ್ಕರ್-ಎ-ತೊಯ್ಬ,ಸಂಘಟನೆಯನ್ನ…

Read More

ಉದ್ಯಾವರ ಮಾಡ ಕ್ಷೇತ್ರ ಮಹಾದ್ವಾರ ಲೋಕಾರ್ಪಣೆ

ಇತಿಹಾಸ ಪ್ರಸಿದ್ಧ ಉದ್ಯಾವರ ಮಾಡ ಕ್ಷೇತ್ರದ ಮಹಾದ್ವಾರ ಇಂದು ಲೋಕಾರ್ಪಣೆ ಗೊಂಡಿದೆ. ಈ ಮೊದಲು ಇದ್ದ ದ್ವಾರ ರಸ್ತೆ ಅಗಲೀಕರಣ ಸಂದರ್ಭದಲ್ಲಿ ತೆರವುಗೊಂಡಿದ್ದು ನಂತರ ಸುಸಜ್ಜಿತ ದ್ವಾರದ ಬಗ್ಗೆ ಭಕ್ತರು ಒಲವು ವ್ಯಕ್ತಪಡಿಸಿದ್ದರು.ಈ ಪ್ರಕಾರವಾಗಿ ಸರ್ವರ ಸಹಕಾರದಿಂದ ಕೊಡುಗೈ ದಾನಿ ಕೇಶವ ಶಂಕರ ಆಳ್ವರು ದ್ವಾರದ ವೆಚ್ಚವನ್ನು ಭರಿಸಿ ಅತ್ಯಾಕರ್ಷಣೆಯಾದ ದ್ವಾರವನ್ನು ನಿರ್ಮಿಸಿಕೊಟ್ಟರು. ಲೋಕಾರ್ಪಣೆ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಡಾಜೆ ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳು, ಮಾಡ ಕ್ಷೇತ್ರದ ಆಚಾರಕ್ಕೊಳಪಟ್ಟವರು, ದೇವಸ್ವಂ ಬೋರ್ಡ್ನಕಮಿಷನರ್ ಶ್ರೀ ಬಿಜು, ಸಹಾಯಕ ಕಮಿಷನರ್…

Read More

ಚಲಿಸುತಿದ್ದ ಲಾರಿಯ ಹಿಂಬಾಗಕ್ಕೆ ಸ್ಕೂಟರ್ ಡಿಕ್ಕಿ : ಸ್ಕೂಟರ್ ಸವಾರನ ದಾರುಣ ಅಂತ್ಯ

ಮಂಜೇಶ್ವರ : ಚಲಿಸುತ್ತಿದ್ದ ಲಾರಿಯ ಹಿಂಬಾಗಕ್ಕೆ ಸ್ಕೂಟರ್ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ. ಮಂಗಳವಾರ ಬೆಳಿಗ್ಗೆ 9.10 ರ ಸುಮಾರಿಗೆ ತೂಮಿನಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಉಪ್ಪಳ ಐಲ ನಿವಾಸಿ ಉಮೇಶ್ ಹಾಗೂ ಸರೋಜಿನಿ ದಂಪತಿಗಳ ಪುತ್ರ ಕಲ್ಪೇಶ್ ಯು. ಉಚ್ಚಿಲ್ (35) ಸಾವನ್ನಪ್ಪಿದ ದುರ್ದೈವಿ.ಉಪ್ಪಳ ಭಾಗದಿಂದ ಕೆ ಸಿ ರೋಡ್ ನಲ್ಲಿರುವ ಪೇಪರ್ ಮಿಲ್ಲ್ ಗೆ ಕೆಲಸಕ್ಕೆ ತೆರಳುತ್ತಿರುವ ಮಧ್ಯೆ ಸ್ಕೂಟರ್ ನಿಯಂತ್ರಣ ತಪ್ಪಿ ಎದುರಿನಿಂದ ಸಂಚರಿಸುತಿದ್ದ…

Read More

ಹಲವು ಚಲನಚಿತ್ರ ಪ್ರಶಸ್ತಿಗಳನ್ನು ತನ್ನದಾಗಿಸಿದ ತುಳು ಚಿತ್ರ “ಪಿದಾಯಿ”ಮೇ 9 ರಂದು ಬೆಳ್ಳಿತೆರೆಗೆ

ರಮೇಶ್ ಶೆಟ್ಟಿಗಾರರ ಕಥೆಗೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನಮಾಡಿ ನಮ್ಮ ಕನಸು ಬ್ಯಾನರಿನಲ್ಲಿ ಕೆ ಸುರೇಶ್ ಅವರು ನಿರ್ಮಿಸಿರುವ ಚಿತ್ರ ಪಿದಾಯಿ ಮೇ 9ರಂದು ಬೆಳ್ಳಿಯಲ್ಲಿ ಪ್ರದರ್ಶನ ಗೊಳ್ಳಲಿದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಚಿತ್ರತಂಡ ತಿಳಿಸಿದರು ಕೋಲ್ಕತ್ತಾ, ಸಿಮ್ಲ, ಜಾರ್ಕಂಡ್, ಹಾಗೂ ಕ್ಯಾಲಿಫೋರ್ನಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಧಿಕೃತವಾಗಿ ಆಯ್ಕೆ ಆಗುವುದರ ಜೊತೆಗೆ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಪ್ರಥಮವಾಗಿ ತುಳು ಚಿತ್ರವೊಂದು ಭಾರತೀಯ ಚಲನಚಿತ್ರ ಹಾಗೂ ಕನ್ನಡ ಚಲನಚಿತ್ರ ಹೀಗೆ ಎರಡೂ ವಿಭಾಗಗಳಲ್ಲಿ…

Read More

ಚಲನಚಿತ್ರದ ಹಿತಿಹಾಸದಲ್ಲೇ ಮೊದಲಬಾರಿಗೆ ಯಕ್ಷಗಾನವೇ ಬೆಳ್ಳಿ ಪರದೆಮೇಲೆ

ಖ್ಯಾತ ಸಂಗೀತ ನಿರ್ದೇಶಕರಾದ ರವಿ ಬಸ್ರುರು ಅವರ ದಶಕಗಳ ಕನಸು ವೀರ ಚಂದ್ರಹಾಸ ಎಂಬ ಚಿತ್ರ ತೆರೆಯ ಮೇಲೆ ಬರುವುದರೊಂದಿಗೆ ನನಸಾಗಿದೆ ಯಕ್ಷಗಾನ ಕಲೆಯ ಮೇಲಿನ ಅಪಾರ. ಅಭಿಮಾನ ಬಸ್ರುರು ಅವರಿಗೆ ಯಕ್ಷಗಾನವನ್ನೇ ಕಥಾವಸ್ತುವಾಗಿ ಚಲನಚಿತ್ರ ನಿರ್ಮಿಸಲು ಪ್ರೇರಣೆಯಾಗಿದೆ ಯಕ್ಷಗಾನ ಕೇವಲ ಕಳೆಯಲ್ಲ, ಸಂಕೃತಿಕ ಪರಂಪರೆ ಪ್ರತೀಕ ಅಂತಹ ಕಲೆಯನ್ನು ವಿಶ್ವದಾದ್ಯಂತ ಮೆರೆಸುವುದು ಮತ್ತು ಯುವ ಪೀಳಿಗೆಗೆ ನಮ್ಮ ಕಲೆಯನ್ನು ಪರಿಚಯಿಸುವ ಒಂದು ಹೊಸ ಪ್ರಾರಂಭವಾಗಿದೆ, ಏಪ್ರಿಲ್ 18 ರಂದು ಬಿಡುಗಡೆಯಾಗಿರುವ ಎನ್ ಎಸ್ ರಾಜಕುಮಾರ್ ನಿರ್ಮಾಣದ…

Read More
error: Content is protected !!