SURESH KUMAR MANGALPADY

SURESH KUMAR MANGALPADY

ತಿಮರೋಡಿ ಬಂಧನ ಓಕೆ , ಪೂಂಜಾ ಇಲ್ಲ ಯಾಕೆ ?ಇಷ್ಟೇ ಸಾಕೇ ? ಸಾರ್ವಜನಿಕರ ಪ್ರಶ್ನೆ .ಕಾಂಗ್ರೆಸ್ ನ ಮೃದು ನೀತಿಯೇ ?

ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರವರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ಸಾರ್ವಜನಿಕವಾಗಿ ನಿಂದಿಸಿ ಅವಮಾನಿಸಿದರೆಂಬ ಆರೋಪದ ಹಿನ್ನಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸರು ಉಜಿರೆಯ ಅವರ ನಿವಾಸದಿಂದ ಬಂಧಿಸಿದರು .ನಂತರ ಕಾನೂನಿನಂತೆ ವೈದ್ಯಕೀಯ ಪರೀಕ್ಷೆಯ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.ವ್ಯಕ್ತಿಯೊಬ್ಬರ ಬಗ್ಗೆ ಸಾರ್ವಜನಿಕವಾಗಿಯೋ ಸಾಮಾಜಿಕ ಜಾಲತಾಣಗಳ ಮೂಲಕವೋ ನಿಂದಿಸಿ ಅಪಮಾನ ಮಾಡಿದರೆ ಈ ರೀತಿಯ ಕ್ರಮಗೊಳ್ಳುವುದು ಉಚಿತ .ಆದರೆ ಸರಕಾರವು ಕೈಗೊಳ್ಳುವ ಕಾನೂನು…

Read More

ಕೇರಳ ಕಾಂಗ್ರೆಸ್ ನಲ್ಲಿ ಅಶ್ಲೀಲಾ ಸಂದೇಶ ವಿವಾದ. ಇಕ್ಕಟ್ಟಿನಲ್ಲಿ ಕೆಪಿಸಿಸಿ..ಶಿಸ್ತು ಕ್ರಮಕ್ಕೆ ಆಗ್ರಹಿಸಿ ವಿಪಕ್ಷ ಗಳಿಂದ ವ್ಯಾಪಕ ಪ್ರತಿಭಟನೆ.ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್

ತಿರುವನಂತಪುರಂ : ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಾಗ ಹಾಗೂ ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯ ಪೂರ್ವ ತಯಾರಿಯಲ್ಲಿದ್ದ ರಾಜ್ಯ ಕಾಂಗ್ರೆಸ್ ಸಮಿತಿಗೆ ಯುವ ಕಾಂಗ್ರೆಸ್ ಅಧ್ಯಕ್ಷರ ಅಶ್ಲೀಲಾ ಸಂದೇಶ ವಿವಾದ ತೀವ್ರ ಮುಜುಗರ ಉಂಟು ಮಾಡಿದ್ದೂ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.ಉಭಯ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಗೆ ಪ್ರಚಾರ ಕಾರ್ಯದಲ್ಲಿ ಇದೊಂದು ಅಸ್ತ್ರವಾಗಲಿದೆ ಎಂಬ ಆತಂಕ ಕೆಪಿಸಿಸಿ ಗೆ ಇದೆ. ಯುವ ನಟಿ ಹಾಗೂ ಮಾಜಿ ಮಾಧ್ಯಮ ಪ್ರತಿನಿಧಿ ಯಾದ ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲಾ…

Read More

ಉಪರಾಷ್ಟ್ರಪತಿ ಚುನಾವಣೆ ಸೆಪ್ಟೆಂಬರ್ 9 ರಂದು. CPR V/S BSR. “ದಕ್ಷಿಣಾಸ್ತ್ರಕ್ಕೆ” ವೇದಿಕೆ ಸಜ್ಜು

ಮುಂಬರುವ ಉಪರಾಷ್ಟ್ರಪತಿ ಚುನಾವಣೆಯು ಎರಡು ಒಕ್ಕೂಟಗಳ ಮಧ್ಯೆ ನಡೆಯುವ ಸ್ಪರ್ಧೆಗಿಂತಲೂ ದಕ್ಷಿಣದ ಎರಡು ರಾಜ್ಯಗಳ ಮಧ್ಯೆ ನಡೆಯುವ ಪ್ರತಿಷ್ಠೆಯ ಕಣವಾಗಿ ಮಾರ್ಪಾಡಾಗಿದೆ .NDA ತನ್ನ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಸಿದ್ದಾರೆ. ಸಿಪಿ ರಾಧಾಕೃಷ್ಣನ್ ತಮಿಳುನಾಡಿನ ಹಿರಿಯ ಬಿಜೆಪಿ ನಾಯಕರಾಗಿದ್ದು ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯ ಕರ್ತರಾಗಿದ್ದರೆ. 1974 ರಲ್ಲಿ ಭಾರತೀಯ ಜನ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ಕೊಯಂಬತ್ತೂರು ಲೋಕ ಸಭಾ ಕ್ಷೇತ್ರದಿಂದ ಎರಡು ಭಾರಿ ಸಂಸದರಾಗಿ ,…

Read More

ಮಂಗಲ್ಪಾಡಿಯಲ್ಲಿ ಮೇಲೈಸಿದ ಬಂಟರ ಆಟಿದ ಕೂಟ.

ಉದ್ಯಮಿ,ಕೊಡುಗೈ ದಾನಿ ಕಾಸರಗೋಡು ಜಿಲ್ಲಾ ಬಂಟರ ಭವನ ಕಟ್ಟಡ ಸಮಿತಿಯ ಅಧ್ಯಕ್ಷ ಡಾ. ಸದಾಶಿವ ಶೆಟ್ಟಿ, ಕುಳೂರು ಕನ್ಯಾನ ಇವರ ನೇತೃತ್ವದಲ್ಲಿ ಇತಿಹಾಸ ಪ್ರಸಿದ್ಧ ಮಂಗಲ್ಪಾಡಿ ಮನೆಯ ಗದ್ದೆಯಲ್ಲಿ ಕಾಸರಗೋಡು ಜಿಲ್ಲಾ ಬಂಟರ ಸಮ್ಮಿಲನ ಹಾಗೂ ಆಟಿದ ಕೂಟ ಕಾರ್ಯಕ್ರಮ ಅದ್ದೂರಿಯಿಂದ ಜರುಗಿತು.ಜಿಲ್ಲೆಯ ಬಂಟರ ಸಂಘ, ಫಿರ್ಕಾ ಬಂಟರ ಸಂಘಗಳು, ಪಂಚಾಯತ್ ಮಟ್ಟದ ಎಲ್ಲಾ ಬಂಟರ ಸಂಘದ ಸಹಯೋಗದೊಂದಿಗೆ ಜರಗಿದ ಈ ಕಾರ್ಯಕ್ರಮದಲ್ಲಿ ಆಟಿದ ಕೂಟದ ಸಲುವಾಗಿ ವಿವಿಧ ಗ್ರಾಮೀಣ ಕ್ರೀಡೆಗಳನ್ನು ಹಾಗೂ ಸ್ಪರ್ಧೆಗಳನ್ನು ಮನೋರಂಜನಾ ಕಾರ್ಯಕ್ರಮಗಳನ್ನು…

Read More

ಐಟೆಕ್ ಕುಂಬ್ಳೆಯಲ್ಲಿ ಸ್ವಾತಂತ್ರ್ಯೋತ್ಸವ.

ಕುಂಬಳೆ:: 79ನೇ ಸ್ವಾತಂತ್ರ್ಯೋತ್ಸವವನ್ನು ಐಟೆಕ್ ಟೆಕ್ನಿಕಲ್ ಇನ್ಸ್ಟಿಟ್ಯೂಟ್ ಕುಂಬಳೆಯಲ್ಲಿ ಆಚರಿಸಲಾಯಿತು. ಕುಂಬಳೆ ಗ್ರಾಮ ಪಂಚಾಯತ್ ಸದಸ್ಯೆಯಾದ ಶ್ರೀಮತಿ ವಿದ್ಯಾಪೈ ಧ್ವಜರೋಹಣಗೈದು ಶುಭ ಹಾರೈಕೆ ಮಾಡಿದರು. ಮಹಮ್ಮಾಯ ಟ್ರೇಡರ್ಸ್ ಮಾಲಕರಾದ ಸಂದೇಶ ಭಟ್, ವೈದ್ಯರಾದ ಗಣೇಶ್, ಕುಂಬಳೆ ಮಾಸ್ಟರ್ ಬುಕ್ ಹೌಸಿನ ಮಾಲಕೀಯರಾದ ಶ್ರೀಮತಿ ರಾಜೇಶ್ವರಿ, ವ್ಯಾಪಾರಸ್ಥರಾದ ಗೋಕುಲ್ ದಾಸ್ ರವರು ಉಪಸ್ಥಿತರಿದ್ದರು. ಇನ್ಸ್ಟಿಟ್ಯೂಟ್ ನ ಪ್ರಾಂಶುಪಾಲರಾದ ರವಿ ಮುಡಿಮಾರು ಸ್ವಾಗತಿಸಿ ವಂದಿಸಿದರು.

Read More

ಹಬ್ಬ ಹರಿದಿನಗಳ ಆಚರಣೆ ಮುಂದಿನ ಪೀಳಿಗೆಗೆ ಆದರ್ಶ – ಹರಿನಾಥ ಭಂಡಾರಿ.

ಉಪ್ಪಳ : ಇಲ್ಲಿಗೆ ಸಮೀಪದ ಮುಳಿಂಜ ಮದ್ದಪವಳ್ಳಚ್ಚಲ್ ಮಹಾನಗರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರುಕುಡಿಕೆ ಉತ್ಸವವು ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಸಡಗರ ಸಂಭ್ರಮದಿಂದ ನಡೆಯಿತು.ಮುಳಿಂಜ ಗುತ್ತು ಶ್ರೀ ನಂದರಾಜ ಭಂಡಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಶ್ರೀ ಹರಿನಾಥ ಭಂಡಾರಿ ತೆಂಗಿನಕಾಯಿ ಒಡೆಯುವ ಮೂಲಕ ಆಟೋಟ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಬಳಿಕ ಮಕ್ಕಳಿಗೆ, ಯುವಕ-ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆಯನ್ನು ನಡೆಸಲಾಯಿತು. ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಯುವಶಕ್ತಿ…

Read More

ಉಪರಾಷ್ಟ್ರಪತಿ ಚುನಾವಣೆ ಸೆಪ್ಟೆಂಬರ್ 9 ರಂದು.ಸಿ ಪಿ ರಾಧಾಕೃಷ್ಣನ್ ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಮುಖ್ಯಸ್ಥ ?

ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಮುಖ್ಯಸ್ಥರಾದ ಉಪರಾಷ್ಟ್ರಪತಿ ಚುನಾವಣೆಯು ಸೆಪ್ಟೆಂಬರ್ 9 ರಂದು ನಡೆಸಲು ಚುನಾವಣಾ ಆಯೋಗ ಈಗಾಗಲೇ ನಿರ್ಧರಿಸಿ ಅಧಿಸೂಚನೆ ಹೊರಡಿಸಿದೆ .ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ತನ್ನ ಹುದ್ದೆಗೆ ಇತ್ತೀಚಿಗೆ ಧಿಡೀರ್ ರಾಜೀನಾಮೆ ನೀಡಿದ ಕಾರಣ ಈ ಸ್ಥಾನ ತೆರವು ಆಗಿದೆ.ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್ತಿನ ಉಭಯ ಸದನಗಳಾದ ರಾಜ್ಯಸಭೆ ಹಾಗೂ ಲೋಕಸಭೆ ಯ ಚುನಾಯಿತ ಪ್ರತಿನಿಧಿಗಳು ಹಾಗೂ ನಾಮನಿರ್ದೇಶನಗೊಂಡ ಸದಸ್ಯರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರು. ಸಂವಿಧಾನದ 68 ನೇ ವಿಧಿ ಕಾಲಂ 2…

Read More

ಉಪರಾಷ್ಟ್ರಪತಿ ಚುನಾವಣೆ ಸೆಪ್ಟೆಂಬರ್ 9 ರಂದು.ಯಾರು ಆಗುತ್ತಾರೆ ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಮುಖ್ಯಸ್ಥ ? ಮ್ಯಾಜಿಕ್ ಸಂಖ್ಯೆ 394 ದಾಟುವವರಾರು ?

ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಮುಖ್ಯಸ್ಥರಾದ ಉಪರಾಷ್ಟ್ರಪತಿ ಚುನಾವಣೆಯು ಸೆಪ್ಟೆಂಬರ್ 9 ರಂದು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ತನ್ನ ಹುದ್ದೆಗೆ ಇತ್ತೀಚಿಗೆ ಧಿಡೀರ್ ರಾಜೀನಾಮೆ ನೀಡಿದ ಕಾರಣ ಈ ಸ್ಥಾನ ತೆರವು ಆಗಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್ತಿನ ಉಭಯ ಸದನಗಳಾದ ರಾಜ್ಯಸಭೆ ಹಾಗೂ ಲೋಕಸಭೆ ಯ ಚುನಾಯಿತ ಪ್ರತಿನಿಧಿಗಳು ಹಾಗೂ ನಾಮನಿರ್ದೇಶನಗೊಂಡ ಸದಸ್ಯರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರು. ಸಂವಿಧಾನದ 68 ನೇ ವಿಧಿ ಕಾಲಂ 2 ರ ಪ್ರಕಾರ ಉಪರಾಷ್ಟ್ರಪತಿ…

Read More

ಆಟಿದ ಪೊರ್ಲು ಸಂಸ್ಕೃತಿದ ಅನಾವರಣ .ಇನಿ ಆಟಿ ಅಮಾಸೆ.

ವರ್ಷ 12 ತಿಂಗೊಳ್ದ್ ಆಟಿದ ತಿಂಗೊಳು ತುಳುವೆರೆಗ್ ಬಾರಿ ಪೆರ್ಮೆದ ಒಂಜಿ ತಿಂಗೊಳು.ಆನಿದ ಕಾಲದ ಆಟಿ ತುಳುವೆರೆನ ಬಡವುದ ಬದ್ಕ್ ಆದ್ ಸಂಸ್ಕೃತಿದ ಅನಾವರದ ಬದ್ಕ್ ಲಾ ಅಂಡ್. ಎಂಚ ಪಂಡಾ ಆಟಿದ ತಿಂಗೊಳ್ದ್ ತಿನ್ಪುನ ತೆನಾಸ್ ,ಮಲ್ಪುನ ಆಚರಣೆಲು ಮಾತಾ ನಮ್ಮ ಸಂಸ್ಕೃತಿದ ಪೊಲಬುನು ತೆರಿಪಾವಲೆಕ ಆಂಡ್ . ಈ ಒಂಜಿ ತಿಂಗೊಳ್ದ್ ನಮ ಮನ್ಪುನ ಆಚರಣೆಲು, ತಿನ್ಪುನ ತೆನಾಸ್ ಗ್ಲಾ ಒಂಜಿ ವೈಜ್ಞಾನಿಕ ಕಾರಣ ಉಂಡು .ಆಟಿದ ತಿಂಗೊಳ್ದ್ ತುಳುನಾಡ್ ದ ಸಾರಾಮನಿ ಸತ್ಯೋಳು…

Read More

ದೇಶ ಕಂಡ ಕ್ರಾಂತಿಕಾರಿ ನಾಯಕ ಅಜಾತಶತ್ರು ಮಾಜಿ ಮುಖ್ಯಮಂತ್ರಿ ವಿ ಎಸ್ ಅಚ್ಚುತಾನಂದ್ ಇನ್ನು ನೆನಪು ಮಾತ್ರ

ದೇಶ ಕಂಡ ಅಪರೂಪದ ಮತ್ತು ವಿಶಿಷ್ಟ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ ವಿ ಎಸ್ ಎಂದೇ ಖ್ಯಾತರಾದ ವೇಲಿಕ್ಕತ್ತು ಶೇಖರನ್ ಅಚ್ಚುತಾನಂದನ್.1923 ಒಕ್ಟೋಬರ್ 20 ಅಲಪ್ಪುಳ ಜಿಲ್ಲೆಯ ಪುನ್ನಪ್ಪುರದ ಶಂಕರನ್ ಮತ್ತು ಅಕ್ಕಮ್ಮ ದಂಪತಿಗಳ ಪುತ್ರನಾಗಿ ಜನಿಸಿ ,ಕೃಷಿಕರ ಮತ್ತು ಶೋಷಿತ ವರ್ಗದ ಜನರ ಧ್ವನಿಯಾಗಿ ಜನಾನುರಾಗಿ ದೇಶದಲ್ಲೇ ಅತಿ ಹಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು.ತನ್ನ ನಾಲ್ಕನೇ ವಯಸ್ಸಿನಲ್ಲಿ ತಾಯಿಯನ್ನು ಏಳನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡು ಸಹೋದರನಾದ ಗಂಗಾಧರನ್ ನವರ ಟೈಲರಿಂಗ್ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡರು.ತಂದೆ ತಾಯಿಯನ್ನು ಕಳೆದುಕೊಂಡು…

Read More
error: Content is protected !!