ತಿಮರೋಡಿ ಬಂಧನ ಓಕೆ , ಪೂಂಜಾ ಇಲ್ಲ ಯಾಕೆ ?ಇಷ್ಟೇ ಸಾಕೇ ? ಸಾರ್ವಜನಿಕರ ಪ್ರಶ್ನೆ .ಕಾಂಗ್ರೆಸ್ ನ ಮೃದು ನೀತಿಯೇ ?
ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರವರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ಸಾರ್ವಜನಿಕವಾಗಿ ನಿಂದಿಸಿ ಅವಮಾನಿಸಿದರೆಂಬ ಆರೋಪದ ಹಿನ್ನಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸರು ಉಜಿರೆಯ ಅವರ ನಿವಾಸದಿಂದ ಬಂಧಿಸಿದರು .ನಂತರ ಕಾನೂನಿನಂತೆ ವೈದ್ಯಕೀಯ ಪರೀಕ್ಷೆಯ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.ವ್ಯಕ್ತಿಯೊಬ್ಬರ ಬಗ್ಗೆ ಸಾರ್ವಜನಿಕವಾಗಿಯೋ ಸಾಮಾಜಿಕ ಜಾಲತಾಣಗಳ ಮೂಲಕವೋ ನಿಂದಿಸಿ ಅಪಮಾನ ಮಾಡಿದರೆ ಈ ರೀತಿಯ ಕ್ರಮಗೊಳ್ಳುವುದು ಉಚಿತ .ಆದರೆ ಸರಕಾರವು ಕೈಗೊಳ್ಳುವ ಕಾನೂನು…