ದೇಶ ಕಂಡ ಕ್ರಾಂತಿಕಾರಿ ನಾಯಕ ಅಜಾತಶತ್ರು ಮಾಜಿ ಮುಖ್ಯಮಂತ್ರಿ ವಿ ಎಸ್ ಅಚ್ಚುತಾನಂದ್ ಇನ್ನು ನೆನಪು ಮಾತ್ರ

ದೇಶ ಕಂಡ ಅಪರೂಪದ ಮತ್ತು ವಿಶಿಷ್ಟ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ ವಿ ಎಸ್ ಎಂದೇ ಖ್ಯಾತರಾದ ವೇಲಿಕ್ಕತ್ತು ಶೇಖರನ್ ಅಚ್ಚುತಾನಂದನ್.1923 ಒಕ್ಟೋಬರ್ 20 ಅಲಪ್ಪುಳ ಜಿಲ್ಲೆಯ ಪುನ್ನಪ್ಪುರದ ಶಂಕರನ್ ಮತ್ತು ಅಕ್ಕಮ್ಮ ದಂಪತಿಗಳ ಪುತ್ರನಾಗಿ ಜನಿಸಿ ,ಕೃಷಿಕರ ಮತ್ತು ಶೋಷಿತ ವರ್ಗದ ಜನರ ಧ್ವನಿಯಾಗಿ ಜನಾನುರಾಗಿ ದೇಶದಲ್ಲೇ ಅತಿ ಹಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು.ತನ್ನ ನಾಲ್ಕನೇ ವಯಸ್ಸಿನಲ್ಲಿ ತಾಯಿಯನ್ನು ಏಳನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡು ಸಹೋದರನಾದ ಗಂಗಾಧರನ್ ನವರ ಟೈಲರಿಂಗ್ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡರು.ತಂದೆ ತಾಯಿಯನ್ನು ಕಳೆದುಕೊಂಡು…

Read More

ಕಾಸರಗೋಡಿನ ಶಾಸನಗಳು

ಕೇರಳ ರಾಜ್ಯದಲ್ಲಿಯೇ ಅಧಿಕ ಸಂಖ್ಯೆಯಲ್ಲಿ ಶಾಸನಗಳು ಕಂಡುಬರುವ ಜಿಲ್ಲೆಯೆಂದರೆ ಅದು ಕಾಸರಗೋಡು. ಪ್ರಾಚೀನ ಕಾಲದಲ್ಲಿ ತುಳುನಾಡಿನ ನಾಡಿ ಮಿಡಿತವಾಗಿದ್ದ ಕಾಸರಗೋಡಿನಲ್ಲಿ 20 ಶಾಸನಗಳನ್ನು ಪ್ರಸ್ತುತ ನೋಡಬಹುದು. ಅದರಲ್ಲೂ ಚಂದ್ರಗಿರಿ ನದಿಯ ಉತ್ತರದಲ್ಲಿ ಈ ಶಾಸನಗಳ ಸಂಖ್ಯೆಯು ಅತಿ ಹೆಚ್ಚಾಗಿ ಕಾಣಸಿಗುತ್ತದೆ. ಕಾಸರಗೋಡಿನ ಭಾಗದಲ್ಲಿ ಕಾಣಸಿಗುವಂತಹ ಶಾಸನಗಳಲ್ಲಿ 90% ಕ್ಕೂ ಹೆಚ್ಚಿನ ಶಾಸನಗಳು ದಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡುವ ದಾನಶಾಸನವಾಗಿದೆ. ಇದರಲ್ಲಿ ಭೂದಾನಕ್ಕೆ ಸಂಬಂಧಿಸಿದ ಮಾಹಿತಿಗಳು ಹೆಚ್ಚಾಗಿ ಅಡಕವಾಗಿದೆ. ಕಾಸರಗೋಡು ಈ ಭಾಗದಲ್ಲಿ ಮೂಲ ಚರಿತ್ರೆಗಳು ಪ್ರವಾಸಿಗರ ದಾಖಲೆಗಳಲ್ಲಿ…

Read More

ಆಟಿಡ್ ಬರ್ಪೆನ…… ಆಟಿ ಕಳಂಜೆ

ತುಳುವನಾಡು ಪನ್ನಗ ಪ್ರಪಂಚಡ್ ಒಲ್ಪಲಾ ತಿಕ್ಕಂದಿನಂಚಿನ ಜನಪದ ಸಂಪ್ರದಾಯ,ಸಂಸ್ಕೃತಿ ಆಚರಣೆಲು, ಆಚಾರವಿಚಾರ,ಕಟ್ಟ್ ಪಾಡ್ ತೂವರೆ ತಿಕ್ಕುಂಡು. ಆಂಡ ಈ ಆಚರಣೆದ ಮೂಲನಂಬಿಕೆಲು ಇನಿತ ಕಾಲಘಟ್ಟಡ್ ಮುಂದುವರಿನ ತಂತ್ರಜ್ಞಾನ ಗ್ ವಿಸ್ಮಯ ಪಂದ್ ಪನೋಲಿ ಇಜ್ಜಾಂಡ ಉಂದೆ ಸತ್ಯ ಪಂದುಲಾ ಪನೋಲಿ. ವಿಜ್ಞಾನಗ್ ಸವಾಲ್ ಆದ್ ಉಂತುದಿನ ಪಂದುಲಾ ಪನೋಲಿ. ಪಂಡ ಕಾಟ್ ಕಲ್ಲ್ ಡ್ ತುಳುವೆರ್ ಸತ್ಯ ಪಂಡ್ ದ್ ದೈವ,ಭೂತ ಪನ್ಪಿನಂಚಿನ ಕೆಲವೊಂಜಿ ಪುದರ್ ಪನೊಂದು ಕಾಡ ಪುರ್ಪ ತೊಡ ನೀರ್ ಡ್ ಸತ್ಯನ್ ತೂಯಿನಕ್…

Read More

ಕುಲವನ್ ಐತಿಹ್ಯ

ಉತ್ತರ ಕೇರಳ ಭಾಗವು ಕಲೆ, ಸಂಸ್ಕೃತಿ, ಧಾರ್ಮಿಕ ಆಚಾರ ವಿಚಾರಗಳಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬರುವ ತಾಣವಾಗಿದೆ . ತಲತಲಾಂತರದ ಕಾಲದ ಹಿಂದಿನಿಂದಲೂ ಇಲ್ಲಿ ಆಚಾರಗಳು ಶ್ರೀಮಂತವಾಗಿತ್ತು , ಸಂಪ್ರದಾಯಗಳು ಹಾಸುಹೊಕ್ಕಾಗಿತ್ತು , ಧಾರ್ಮಿಕತೆಯ ಸಾರವು ಅಗಾಧವಾಗಿ ಬೇರೂರಿತ್ತು . ಮಲಬಾರ್ ಭಾಗ ಎಂದ ಕೂಡಲೇ ತಟ್ಟನೆ ನೆನಪಿಗೆ ಬರುವುದು ದೈವಾರಾಧನೆ . ಕರಾವಳಿಯದಾದಂತ್ಯ ಗುಡಿ , ದೈವಸ್ಥಾನ , ಕುಲಂ , ಕಳಗಂ , ಕಾವು ಈ ರೀತಿಯ ನಾನಾ ಕಡೆಗಳಲ್ಲಿ ದೈವಗಳು ತನ್ನ…

Read More

ಆಧುನಿಕತೆಯ ಭರಾಟೆಯಲ್ಲಿ ಧಾರ್ಮಿಕ ನಂಬಿಕೆಯ ಶಿಖರ ಮಣಿಯಂತೆ ಶೋಭಿಸುತ್ತಿರುವ ತುಳುನಾಡಿನ “ಕುಲೆ ಮದಿಮೆ”

ಧಾರ್ಮಿಕ ನಂಬಿಕೆಗಳು ಸನಾತನ ಧರ್ಮದ ಜೀವಾಳ. ಪ್ರಕೃತಿಯ ಚರಾಚರ ವಸ್ತುವಿನಲ್ಲೂ ದೈವ ದೇವರಿದ್ದಾರೆ ಎಂಬ ಅಚಲವಾದ ನಂಬಿಕೆ ನಮ್ಮದು .ಉದಾಹರಣೆಗೆ ಒಂದು ವೃಕ್ಷವನ್ನು ನಾವು ದೇವರು ಎಂಬ ಅಪಾರವಾದ ನಂಬಿಕೆಯಿಂದ ಪೂಜಿಸುತ್ತೇವೆ .ಅಂದರೆ ಆ ವೃಕ್ಷವನ್ನು ಕೇವಲ ಒಂದು ಮರವೆಂದು ಭಾವಿಸದೆ ಅದರಲ್ಲೂ ದೇವರಿದ್ದಾನೆ ಎಂಬ ನಂಬಿಕೆ ನಮ್ಮದು .ಅದನ್ನೇ ನಾವು ‘ಮೂಲತೋ ಬ್ರಹ್ಮರೂಪಾಯ ,ಮಧ್ಯತೋ ವಿಷ್ಣುರೂಪಾಯ ,ಅಗ್ರತೋ ಶಿವ ರೂಪಾಯ ವೃಕ್ಷ ರಾಜಾಯತೇ ನಮೋ ನಮಃ ‘ಎಂಬ ನಂಬಿಕೆ ನಮ್ಮದು . ಈ ಎಲ್ಲಾ ನಂಬಿಕೆಗಳ…

Read More

ಮಧೂರು ಶ್ರೀ ಕ್ಷೇತ್ರ ವಿಶೇಷ

ತುಳುನಾಡ ನೆಲೆಯಲ್ಲಿ ನೆಲೆಯಾಗಿರುವ , ಸಪ್ತ ಭಾಷಾ ಸಂಗಮ ಭುವಿಯಲ್ಲಿ ಸಿಂಗರಿಸುವ , ಮದರಿಗೆ ಒಲಿದು ಎಲ್ಲರ ಸತ್ಕರಿಸುವ , ಮಧುವಾಹಿನಿ ದಿವ್ಯ ತಟದಿ ವಿರಾಜಮಾನವಾಗಿರುವ , ಭವ್ಯ ವಾಸ್ತು ಶೈಲಿಯಲ್ಲಿ ದಿವ್ಯತೆಯ ಅನುಭೂತಿಯಿಂದ ಪಸರಿಸುವ , ಕುಂಬಳೆ ಅರಸರ ಆಡಳಿತ ಕಾಲದಿ ಜೀರ್ಣೋದ್ಧಾರಗೊಂಡಿರುವ , ಮುದದಿಂದ ಒಲಿಯುವ ಮದವೂರ ವಿಘ್ನೇಶನು ನೆಲೆಸಿರುವ , ಕಾರ್ಣಿಕದ ಪರಮೇಶ್ವರನು ಪಾಪವ ಕಳೆಯುತ್ತಿರುವ, ಭಕ್ತರ ನೆಚ್ಚಿನ ತಾಣ, ಸಾಹಿತ್ಯ ತಿರುಳಲ್ಲಿದೆ ಕ್ಷೇತ್ರ ಪುರಾಣ , ಜಯಸಿಂಹನ ಇತಿಹಾಸ ಭವ್ಯ ಕಿರಣ…

Read More

ನಟನೆಯ ಬದುಕೇಕೆ……..!?

ಮೂಗರನ್ನು ಪ್ರೀತಿಸಬಹುದು ಆದರೆ ಮೂಗರ ತರ ನಟನೆ ಮಾಡುವವರನ್ನು ಪ್ರೀತಿಸಿದರೆ ವ್ಯರ್ಥ, ಅಂಧರನ್ನು ಪ್ರೀತಿಸ ಬಹುದು ಆದ್ರೆ ಅಂಧಕಾರದಲ್ಲಿ ತೇಲಾಡುವವರು ಮೋಹಿಸಿದರೆ ಕಷ್ಟ, ಕಿವುಡರನ್ನು ಸ್ನೇಹಿಸಬಹುದು ಆದರೆ ನಾವಾಡುವ ಮಾತಿಗೆ ಕಿವಿಯಾಗದವರನ್ನು ಇಷ್ಟಪಟ್ಟು ಫಲ ಇಲ್ಲ. ಹೌದು ಸ್ನೇಹಿತರೆ ನಾವು ಒಬ್ಬರನ್ನು ಇಷ್ಟಪಡಲು ಶುರು ಮಾಡುತ್ತೇವೆ . ಅವರ ಜೊತೆ ಬಾಳಿನಲ್ಲಿ ಹೆಜ್ಜೆ ಹಾಕಬೇಕೆಂಬ ಕನಸು ಕಾಣ್ತಾ ಇರ್ತೇವೆ . ಆದರೆ ನಮ್ಮ ಕನಸುಗಳು ಕನಸಾಗಿ ಉಳಿಯುವ ಕಾಲ ದೂರವೇನು ಉಳಿದಿರುವುದಿಲ್ಲ. ಎಷ್ಟೇ ಕಷ್ಟ ಬಂದರೂ ಸ್ನೇಹವನ್ನು…

Read More

ಕೇರಳ ಸ್ಥಳೀಯಾಡಳಿತ ಚುನಾವಣಾ ಸನ್ನಿಹಿತ : ಎಡರಂಗ ಸರಕಾರಕ್ಕೆ ಸವಾಲುಗಳ ಸರಮಾಲೆ

ತಿರುವನಂತಪುರಂ : ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯ ದಿಕ್ಸೂಚಿಯೆಂದೇ ವ್ಯಾಖ್ಯಾನಿಸಲಾಗುವ ತ್ರಿಸ್ತರ ಪಂಚಾಯತ್ ನ ಸ್ಥಳೀಯಾಡಳಿತ ಚುನಾವಣೆಗಳು ಬಹುತೇಕ ಸೆಪ್ಟೆಂಬರ್ ಒಕ್ಟೋಬರ್ ತಿಂಗಳಿನಲ್ಲಿ ನಡೆಯಲಿದೆ. ಇದಕ್ಕೆ ಬೇಕಾಗಿ ಚುನಾವಣಾ ಆಯೋಗವು ವಾರ್ಡ್ ವಿಭಜನೆ ಹಾಗೂ ಇನ್ನಿತರ ಕಾರ್ಯಗಳಲ್ಲಿ ಮಗ್ನವಾಗಿದೆ. 2026 ರ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮೂರನೇ ಬಾರಿಗೆ ಅಧಿಕಾರ ಪಡೆಯುವ ಹುಮ್ಮಸ್ಸಿನಲ್ಲಿರುವ ಎಡರಂಗ ಸರಕಾರಕ್ಕೆ ಸ್ಥಳೀಯಾಡಳಿತ ಚುನಾವಣೆಯ ಸಮಯ ಸನ್ನಿಹಿತವಾಗುವ ಸಮಯದಲ್ಲೇ ಒಂದೊಂದೇ ಸವಾಲುಗಳು ಎದುರಾಗುತ್ತಿದೆ. ಇದು ಆಡಳಿತ ಪಕ್ಷದ…

Read More

ಕುಟ್ಟಿ ತೆಯ್ಯಂ-ಆದಿ ಮತ್ತು ವೇಡನ್ ತೆಯ್ಯಂ

ಆಟಿ ಮಾಸವನ್ನು ‘ಕರ್ಕಟಕ’ ಮಾಸವೆಂದು ಕರೆಯುತ್ತಾರೆ. ಈ ಅವಧಿಯಲ್ಲಿ ಉತ್ತರ ಮಲಬಾರ್ ಭಾಗದಲ್ಲಿ ಅದರಲ್ಲೂ ಪ್ರಮುಖವಾಗಿ ಕಾಸರಗೋಡು ಮತ್ತು ಕಣ್ಣೂರ್ ಈ ಭಾಗದಲ್ಲಿ ದೈವಾರಾಧನೆಗಳು ದೇವಾಲಯಗಳಲ್ಲಿ ನಡೆಯುವುದು ಬಹುತೇಕ ವಿರಳವಾಗಿರುತ್ತದೆ. ಶೂನ್ಯ ಮಾಸದಲ್ಲಿ ಕೋಲಗಳನ್ನು ಕಟ್ಟಿ ಆಡಿಸುವ ಸಂಪ್ರದಾಯ ತುಂಬಾ ಕಡಿಮೆ. ಕಲಶ ಮಹೋತ್ಸವದ ಬಳಿಕ ಯಾವುದೇ ಕಳಿಯಾಟಗಳು, ದೈವಕಟ್ಟುಗಳು ನಡೆಯುವುದಿಲ್ಲ ಮುಂದಿನ ತುಲಾ ಹತ್ತು ಬರುವ ತನಕ. ಆದರೆ ಈ ನಡುವೆಯೂ ಕೂಡ ಒಂದು ವೈಶಿಷ್ಟವಾದ ದೈವರಾಧನೆಗಳು ನಡೆಯುತ್ತದೆ. ಆದರೆ ಇದು ವಯಸ್ಕರ ಕಟ್ಟಿ ಆಡುವ…

Read More

ಇಹಲೋಕ ತ್ಯಜಿಸಿದ ಬಾಕ್ರಬೈಲಿನ ಮಹಾನ್ ಚೇತನ

ಭಜನೆಯ ಗುರಿಕಾರ…ಕಂಬಳದ ನೇಕಾರ.. ಕೃಷಿಯ ಹರಿಕಾರ…RSS ಹಾಗೂ ಬಿಜೆಪಿ ನೇತಾರ…ಬಿಜೆಪಿ ವರ್ಕಾಡಿ ಪಂಚಾಯತ್ ಸಮಿತಿ ಮಾಜಿ ಅಧ್ಯಕ್ಷರು, ಪ್ರಗತಿಪರ ಕೃಷಿಕ, ಸಂಘಟನಾ ಚತುರ… ಎಲ್ಲಾ ಕ್ಷೇತ್ರಗಳ ಸಾಹುಕಾರ… ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಂದೇ ಹುಟ್ಟಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ವಸಂತ ಭಂಡಾರಿ ಕಯ್ಯ (78) ವಿಧಿವಶ . ಸಣ್ಣ ಪ್ರಾಯದಿಂದಲೇ ಎಲ್ಲರೊಂದಿಗೆ ಬೆರೆತು ಮುಂದೆ ಬಾಕ್ರಬೈಲಿನಲ್ಲಿ ಎಲ್ಲರನ್ನೂ ಸಂಘಟಿಸುವ ಜೊತೆಗೆ ಪ್ರಗತಿಪರ ಕೃಷಿಕರಾಗಿ ಹಾಗೂ ಕಂಬಳ ಕೋಣದ ಮಾಲಕರು ಮತ್ತು ಓಟಗಾರ, ಕೂಡ ಪ್ರಸಿದ್ದಿಯನ್ನು ಪಡೆದ ಪ್ರಗತಿಪರ…

Read More
error: Content is protected !!