ಗುಜರಾತ್ ನ ಅಹಮದಾಬಾದ್ ನ ಮೇಘಾನೀ ಪ್ರದೇಶದಲ್ಲಿ ನೆಲಕ್ಕಪ್ಪಳಿಸಿದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ

ಗುಜರಾತಿನ ಅಹ್ಮದಾಬಾದ್ ನ ಮೇಘನಿ ನಗರ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಏರ್ ಇಂಡಿಯಾ ವಿಮಾನ ಪತನವಾಗಿದೆ. ಸರದಾರ್ ವಲ್ಲಭಾ ಭಾಯಿ ಪಟೇಲ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೂಡಲೇ ವಿಮಾನ ಫತನವಾಗಿದ್ದು, ವಿಮಾನದಲ್ಲಿ 242ಪ್ರಯಾಣಿಕರಿದ್ದರು. ಇದರಲ್ಲಿ ಇಬ್ಬರು ಪೈಲಟ್ ಸೇರಿಜಂತೆ 12ಮಂದಿ ವಿಮಾನ ಸಿಬಂದಿಗಳೆನ್ನಲಾಗಿದೆ. ವಿಮಾನ ನಿಲ್ದಾಣ ಬಳಿಯಲ್ಲೇ ಪತನವಾದ ವಿಮಾನದಿಂದ ಬೆಂಕಿ , ದಟ್ಟ ಹೊಗೆಯೇಳುತ್ತಿದೆ. ದಟ್ಟ ಜ್ವಾಲೆಯ ಹೊಗೆಯಿಂದ ಏನೂ ಕಾಣದ ಪರಿಸ್ಥಿತಿ ಇದೆಯೆಂದು ಪ್ರಾಥಮಿಕ ವರದಿ ಉಲ್ಲೇಖಿಸಿದೆ. ಜನರ ಸಾವು ನೋವಿನ ಮಾಹಿತಿ…

Read More

ಬಜ್ಪೆ ಬಳಿ ಬರ್ಬರ ಕೊಲೆ

ಫಾಸಿಲ್ ಹತ್ಯೆ ಪ್ರಕರಣಕ್ಕೆ ಸಂಭವಿಸಿದಂತೆ ಪ್ರಮುಖ ಆರೋಪಿ ಬಜ್ಪೆ ನಿವಾಸಿ ಸುವಾಶ್ ಶೆಟ್ಟಿಗೆ ತಲ್ವಾರ್ನಿಂದ ಕೊಚ್ಚಿದ ಗ್ಯಾಂಗ್. ಮೀನಿನ ಲಾರಿಯನ್ನು ಬಜ್ಪೆ ಬಳಿ ಅಡ್ಡ ಹಾಕಿ ಹಿಗ್ಗಾಮುಗ್ಗ ತಲಾವರು ಧಾಳಿ ನಡೆಸಿದ್ದಾರೆ.

Read More

ಪದ್ಮವಿಭೂಷಣ ಪುರಸ್ಕೃತ, ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ನಿಧನ!

ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪುರಸ್ಕೃತ, ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ (Kasturi Rangan) ನಿಧನರಾಗಿದ್ದಾರೆ ಎನ್ನುವ ಮಾಹಿತಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. 84 ವರ್ಷದ ಕಸ್ತೂರಿ ರಂಗನ್​ ಅವರು ಬೆಂಗಳೂರಿನಲ್ಲಿ (Bengaluru) ಕೊನೆಯುಸಿರೆಳೆದಿದ್ದಾರೆ. ಕಸ್ತೂರಿ ರಂಗನ್ ಅವರು 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದು, ಅಪಾರ ಕೊಡುಗೆ ನೀಡಿದ್ದಾರೆ. 

Read More
error: Content is protected !!