ಅಕ್ಟೋಬರ್ 25 ರಂದು ದುಬೈನಲ್ಲಿ ‘ದುಬೈ ಗಡಿನಾಡ ಉತ್ಸವ’ .ಗಡಿನಾಡ ರತ್ನ ಪ್ರಶಸ್ತಿ ಪ್ರದಾನ, ಸಾಧಕರಿಗೆ ಮತ್ತು ಸಾಧಕ ಸಂಸ್ಥೆಗೆ ಗೌರವ ಸನ್ಮಾನ .

ದುಬೈ : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ “ಗಡಿನಾಡ ಉತ್ಸವ -2025” ಕಾರ್ಯಕ್ರಮವು ನಗರದ ಊದು ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ನಡೆಯಲಿದೆ.ಸಂಜೆ ನಾಲ್ಕು ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಾಧಕರಿಗೆ ಗೌರವ ಸನ್ಮಾನ ನಂತರ ಯುಎಇಯ ಪ್ರಸಿದ್ಧ ನೃತ್ಯ ತಂಡದವರಿಂದ ನೃತ್ಯ ವೈಭವ,ಗಾಯಕ ಗಾಯಕಿಯರಿಂದ ಸಂಗೀತ ಸುಧೆ,ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ತಂಡದವರಿಂದ…

Read More

ಪಾಕಿಸ್ತಾನದ ವಾಯುದಾಳಿಯಲ್ಲಿ ಮೂವರು ಅಫ್ಘಾನ್‌ ಕ್ರಿಕೆಟಿಗರು ಮೃತ್ಯು

ಕಾಬೂಲ್: ಪಕ್ತಿಕಾ ಪ್ರಾಂತ್ಯದಲ್ಲಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ದೇಶೀಯ ಕ್ರಿಕೆಟಿಗರು ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ACB) ಪಾಕಿಸ್ತಾನ ಮತ್ತು ಶ್ರೀಲಂಕಾ ಒಳಗೊಂಡ ಮುಂಬರುವ ತ್ರಿಕೋನ T20 ಸರಣಿಯಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದೆ. ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ACB, ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ಈ ದಾಳಿಯನ್ನು “ಪಾಕಿಸ್ತಾನ ಆಡಳಿತದ ಹೇಡಿತನದ ಕೃತ್ಯ” ಎಂದು ಬಣ್ಣಿಸಿದೆ. ಮಾನವೀಯ ಮೌಲ್ಯಗಳ ವಿರುದ್ಧ ನಡೆದ ಈ ಕ್ರಮವು ಕ್ರೀಡಾ ಬಾಂಧವ್ಯದ ಆತ್ಮವನ್ನು…

Read More

“ದುಬೈ ಗಡಿನಾಡ ಉತ್ಸವ -2025” ಅ. 25 ರಂದು

ದುಬೈ : ಯುಎಇಯಲ್ಲಿ ಇರುವ ಎಲ್ಲಾ ಗಡಿನಾಡಿನ ಹಾಗೂ ಕರುನಾಡಿನ ಕನ್ನಡಿಗರನ್ನು ಒಟ್ಟುಗೂಡಿಸಿ “ದುಬೈ ಗಡಿನಾಡ ಉತ್ಸವ -2025″ವನ್ನು ಅದ್ದೂರಿಯಾಗಿ ಆಚರಿಸುವ ಹಾಗೂ ಈ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಮೂಡಿಬರಲಿ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಗಲ್ಫ್ ನ ಅಧ್ಯಕ್ಷರಾದ ಅಶ್ರಫ್ ಶಾ ಮಾಂತುರು ರವರು ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಾ ಶುಭವನ್ನು ಹಾರೈಸಿದರು. ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ಔದ್ ಮೇಥದ ಗ್ಲೆಂಡೇಲ್ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ…

Read More

‘ಭಾರತ ಯಾರ ಮುಂದೆಯೂ ಅವಮಾನಕ್ಕೊಳಗಾಗಲು ಬಿಡಲ್ಲ’- ರಷ್ಯಾ ಅಧ್ಯಕ್ಷ ಪುಟಿನ್

ಮಾಸ್ಕೋ, ಅ. 03: ಭಾರತ ಯಾರ ಮುಂದೆಯೂ ಅವಮಾನಕ್ಕೊಳಗಾಗಲು ರಷ್ಯಾ ಬಿಡುವುದಿಲ್ಲ ಎಂದು ಅಮೆರಿಕಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟಾಂಗ್ ನೀಡಿದ್ದಾರೆ. ಸೋಚಿಯಲ್ಲಿ ನಡೆದ ವಾಲ್ಡೈ ಚರ್ಚಾ ಕ್ಲಬ್‌ನ ಸಮಗ್ರ ಅಧಿವೇಶನದಲ್ಲಿ ಮಾತನಾಡಿದ ಪುಟಿನ್, “ಪ್ರಧಾನಿ ನರೇಂದ್ರ ಮೋದಿ ಅವರು ಸಮತೋಲಿತ ಮತ್ತು ಬುದ್ಧಿವಂತ ನಾಯಕ. ಭಾರತವು ರಷ್ಯಾದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದು ಆರ್ಥಿಕ ಲೆಕ್ಕಾಚಾರ ಅಷ್ಟೆ. ಇಲ್ಲಿ ಯಾವುದೇ ರಾಜಕೀಯ ಅಂಶವಿಲ್ಲ. ಭಾರತ ನಮ್ಮ ಇಂಧನ ಪೂರೈಕೆಗಳನ್ನು ನಿರಾಕರಿಸಿದರೆ, ಅದು ಕೆಲವು ನಷ್ಟಗಳನ್ನು ಅನುಭವಿಸುತ್ತದೆ. ಅಂದಾಜುಗಳು…

Read More

ಅಕ್ಟೋಬರ್ 25 ರಂದು 4ನೇ ದುಬೈ ಗಡಿನಾಡ ಉತ್ಸವ : ಲೋಗೋ ಬಿಡುಗಡೆ.

ದುಬೈ : 2025 ರ ಅಕ್ಟೋಬರ್ 25ರಂದು ದುಬೈನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯು ಎ ಇ ಘಟಕದ ವತಿಯಿಂದ ನಡೆಯುವ 4ನೇ “ದುಬೈ ಗಡಿನಾಡ ಉತ್ಸವ”ದ ಲೋಗೋ ವನ್ನು ಅಬೂಹೈಲ್ ಸ್ಪೋರ್ಟ್ಸ್ ಬೈ ನಲ್ಲಿ ನಡೆದ ಸಮಾರಂಭದಲ್ಲಿ ದುಬೈನ ಹಿರಿಯ ಉದ್ಯಮಿ,ಸಮಾಜ ಸೇವಕ, ಕಲಾ ಪೋಷಕ ಜೇಮ್ಸ್ ಮೆಂಡೋನ್ಸ ಬಿಡುಗಡೆ ಗೊಳಿಸಿದರು. ನಂತರ ಮಾತನಾಡುತ್ತಾ ಕಳೆದ ಮೂರು ವರ್ಷಗಳಿಂದ ದುಬೈ ಗಡಿನಾಡ ಉತ್ಸವ ಕಾರ್ಯಕ್ರಮವನ್ನು ನೋಡುತ್ತಾ ಬಂದಿದ್ದೇನೆ.ನಾಲ್ಕನೇ ವರ್ಷದ ಕಾರ್ಯಕ್ರಮದ ಕ್ಷಣಗಣನೆಯಲ್ಲಿ ನೀವೆಲ್ಲ ಇದ್ದಿರಿ.ಒಂದು…

Read More

“ಸಂಘರ್ಷ ಭರಿತ ಜಗತ್ತು ಮತ್ತು ಬದುಕಿಗೆ ಯೋಗ ಜೀವನ ಶಾಂತಿಯನ್ನು, ಪ್ರೀತಿಯನ್ನು ಖಚಿತಪಡಿಸುತ್ತದೆ-ಪ್ರಧಾನಮಂತ್ರಿ ನರೇಂದ್ರ ಮೋದಿ

ವಿಶಾಖಪಟ್ಟಣಂನಲ್ಲಿ ನಡೆದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು “ಸಂಘರ್ಷ ಭರಿತ ಜಗತ್ತು ಮತ್ತು ಬದುಕಿಗೆ ಯೋಗ ಜೀವನ ಶಾಂತಿಯನ್ನು, ಪ್ರೀತಿಯನ್ನು ಖಚಿತಪಡಿಸುತ್ತದೆ. ಈ ಯೋಗ ದಿನ ಮಾನವತೆ ಮತ್ತು ಶಾಂತಿಯ ಆರಂಭವಾಗಲಿ ಎಂದರು. ಯೋಗ ಜಾತಿ,ಮತ ಪಂಗಡ ಮೀರಿ ಸರ್ವರ ಬದುಕಿಗೂ ಅನ್ವಯವಾಗಿದೆ. ಇದು ಜಗತ್ತನ್ನೇ ಒಂದು ಗೂಡಿಸಿದೆ. 11ವರ್ಷಗಳಿಂದೀಚೆಗೆ ಯೋಗ ಪ್ರಪಂಚವನ್ನು ಬೆಸೆದಿದೆ. ಕೋಟ್ಯಾಂತರ,ಮನುಷ್ಯರ ಬದುಕಿನ ಭಾಗವಾಗಿದೆ ಎಂದು ಪ್ರಧಾನಿ ನುಡಿದರು. ಈ ಬಾರಿಯ ಯೋಗ ದಿನಾಚರಣೆ ಆರೋಗ್ಯ ಮತ್ತು…

Read More

ಬಾಬಾ ವಂಗಾ 2025 ನೇ ವರ್ಷಕ್ಕೆ ಹೇಳಿದ ಭವಿಷ್ಯಗಳೇನು!

ಬಲ್ಗೇರಿಯಾದ ಭವಿಷ್ಯಗಾರ್ತಿ ಬಾಬಾ ವಂಗಾ ಅವರ 2025ರ ಮುನ್ನೋಟಗಳು ಆತಂಕ ಮೂಡಿಸಿವೆ. ಆರ್ಥಿಕ ಕುಸಿತ, ಯುದ್ಧದ ಭೀತಿ, ಮತ್ತು ನೈಸರ್ಗಿಕ ವಿಕೋಪಗಳ ಬಗ್ಗೆ ಅವರು ನೀಡಿದ ಎಚ್ಚರಿಕೆಗಳು ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿವೆ. ಟೆಲಿಪತಿ ಮತ್ತು ಭೂಮ್ಯತೀತ ಜೀವಿಗಳ ಸಂಪರ್ಕದಂತಹ ಅವರ ವಿಚಿತ್ರ ಭವಿಷ್ಯವಾಣಿಗಳು ಕುತೂಹಲ ಕೆರಳಿಸುತ್ತಿವೆ, ಆದರೆ ಜಗತ್ತು ಈ ಮುನ್ಸೂಚನೆಗಳ ಸತ್ಯಾಸತ್ಯತೆಯನ್ನು ಕಾದು ನೋಡುತ್ತಿದೆ. ಬಲ್ಗೇರಿಯಾದ ಭವಿಷ್ಯಗಾರ್ತಿಯಾದ ಬಾಬಾ ವಂಗಾ ಅವರು ತಮ್ಮ ಜೀವಿವಾವಧಿಯಲ್ಲಿ (1911 – 1996) ಹೇಳಿದ ಅನೇಕ ವಿಚಾರಗಳು ಈಗಲೂ…

Read More

ಅಮೆರಿಕ, ಯುಕೆ, ಯುರೋಪ್‌ಗೆ ಫ್ಲೈಟ್​​ ಟಿಕೆಟ್​ ಬುಕ್ ಮಾಡುವ ಪ್ರಯಾಣಿಕರೇ ಅಲರ್ಟ್: ವಿಮಾನಯಾನ ಕಂಪನಿಗಳಿಂದ ಪ್ರಮುಖ ಬದಲಾವಣೆ!

ಪಹಲ್ಗಾಮ್​ ದಾಳಿ ನಡೆದ ಬೆನ್ನಲ್ಲೇ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಿಲ್ಲ ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಹೀಗಾಗಿ ಇದು ವಿಮಾನ ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದ್ದು ವಿಮಾನಯಾದ ಕಂಪನಿಗಳು ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಮೊದಲ ಬಾರಿಗೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಅಮಾಯಕ ಜನರು ಬಲಿಯಾಗಿದ್ದಾರೆ. ಇದರಿಂದ ಭಾರತ ಸರ್ಕಾರ ಮತ್ತು ಪಾಕಿಸ್ತಾನದ ಮಧ್ಯೆ ಸಕ್ಕತ್​…

Read More
error: Content is protected !!