ಆಮೀರ್ ಖಾನ್ ಅವರನ್ನು ಹತ್ಯೆ ಮಾಡುವವರಿಗೆ ₹5 ಕೋಟಿ ಬಹುಮಾನ ಘೋಷಿಸಿದ ಅಯೋಧ್ಯೆಯ ಧಾರ್ಮಿಕ ನಾಯಕ ಜಗದ್ಗುರು ಪರಮಹಂಸ ಆಚಾರ್ಯ.
ಬಾಲಿವುಡ್ ನಟ ಆಮೀರ್ ಖಾನ್ ಅವರು ತಮ್ಮ ದೀರ್ಘಕಾಲದ ಸಂಗಾತಿ ಗೌರಿ ಸ್ಪ್ರಾಟ್ ಅವರನ್ನು ವಿವಾಹವಾಗಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಈ ಘೋಷಣೆ ಮಾಡಲಾಗಿದೆ. ಈ ತಿಂಗಳ ಆರಂಭದಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ನಡೆದ ಸರಳ ನೋಂದಾಯಿತ ವಿವಾಹ ಸಮಾರಂಭದಲ್ಲಿ ಆಮೀರ್ ಖಾನ್ ಮತ್ತು ಗೌರಿ ಸ್ಪ್ರಾಟ್ ವಿವಾಹವಾದರು. ಸಮಾರಂಭದಲ್ಲಿ ಆಪ್ತ ಬಂಧುಗಳು ಮತ್ತು ಸ್ನೇಹಿತರು ಮಾತ್ರ ಭಾಗವಹಿಸಿದ್ದರು. ಆಮೀರ್ ಖಾನ್ ಈ ಹಿಂದೆ ಎರಡು ಬಾರಿ ವಿವಾಹವಾಗಿದ್ದರು. ಮೊದಲಿಗೆ ರೀನಾ ದತ್ತ ಅವರನ್ನು, ನಂತರ ಚಲನಚಿತ್ರ…
