“ಪಿದಾಯಿ” ಮೇ 9 ರಂದು ತುಳುನಾಡಿನಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ

ವಿಶ್ವದ ವಿವಿಧ ಚಲನ ಚಿತ್ರೋತ್ಸವಗಳಲ್ಲಿ ವೀಕ್ಷಕರ ಮೆಚ್ಚುಗೆ ಪಡೆದು, ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಎರಡನೇ ಅತ್ಯುತ್ತಮ ಚಿತ್ರವಾಗಿ ಪ್ರಶಸ್ತಿ ಪಡೆದಂತಹ ತುಳು ಚಿತ್ರ “ಪಿದಾಯಿ” ಇದೇ ಬರುವ ಮೇ 9 ರಂದು ತುಳುನಾಡಿನಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ.

Read More

ಹಲವು ಚಲನಚಿತ್ರ ಪ್ರಶಸ್ತಿಗಳನ್ನು ತನ್ನದಾಗಿಸಿದ ತುಳು ಚಿತ್ರ “ಪಿದಾಯಿ”ಮೇ 9 ರಂದು ಬೆಳ್ಳಿತೆರೆಗೆ

ರಮೇಶ್ ಶೆಟ್ಟಿಗಾರರ ಕಥೆಗೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನಮಾಡಿ ನಮ್ಮ ಕನಸು ಬ್ಯಾನರಿನಲ್ಲಿ ಕೆ ಸುರೇಶ್ ಅವರು ನಿರ್ಮಿಸಿರುವ ಚಿತ್ರ ಪಿದಾಯಿ ಮೇ 9ರಂದು ಬೆಳ್ಳಿಯಲ್ಲಿ ಪ್ರದರ್ಶನ ಗೊಳ್ಳಲಿದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಚಿತ್ರತಂಡ ತಿಳಿಸಿದರು ಕೋಲ್ಕತ್ತಾ, ಸಿಮ್ಲ, ಜಾರ್ಕಂಡ್, ಹಾಗೂ ಕ್ಯಾಲಿಫೋರ್ನಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಧಿಕೃತವಾಗಿ ಆಯ್ಕೆ ಆಗುವುದರ ಜೊತೆಗೆ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಪ್ರಥಮವಾಗಿ ತುಳು ಚಿತ್ರವೊಂದು ಭಾರತೀಯ ಚಲನಚಿತ್ರ ಹಾಗೂ ಕನ್ನಡ ಚಲನಚಿತ್ರ ಹೀಗೆ ಎರಡೂ ವಿಭಾಗಗಳಲ್ಲಿ…

Read More

ಚಲನಚಿತ್ರದ ಹಿತಿಹಾಸದಲ್ಲೇ ಮೊದಲಬಾರಿಗೆ ಯಕ್ಷಗಾನವೇ ಬೆಳ್ಳಿ ಪರದೆಮೇಲೆ

ಖ್ಯಾತ ಸಂಗೀತ ನಿರ್ದೇಶಕರಾದ ರವಿ ಬಸ್ರುರು ಅವರ ದಶಕಗಳ ಕನಸು ವೀರ ಚಂದ್ರಹಾಸ ಎಂಬ ಚಿತ್ರ ತೆರೆಯ ಮೇಲೆ ಬರುವುದರೊಂದಿಗೆ ನನಸಾಗಿದೆ ಯಕ್ಷಗಾನ ಕಲೆಯ ಮೇಲಿನ ಅಪಾರ. ಅಭಿಮಾನ ಬಸ್ರುರು ಅವರಿಗೆ ಯಕ್ಷಗಾನವನ್ನೇ ಕಥಾವಸ್ತುವಾಗಿ ಚಲನಚಿತ್ರ ನಿರ್ಮಿಸಲು ಪ್ರೇರಣೆಯಾಗಿದೆ ಯಕ್ಷಗಾನ ಕೇವಲ ಕಳೆಯಲ್ಲ, ಸಂಕೃತಿಕ ಪರಂಪರೆ ಪ್ರತೀಕ ಅಂತಹ ಕಲೆಯನ್ನು ವಿಶ್ವದಾದ್ಯಂತ ಮೆರೆಸುವುದು ಮತ್ತು ಯುವ ಪೀಳಿಗೆಗೆ ನಮ್ಮ ಕಲೆಯನ್ನು ಪರಿಚಯಿಸುವ ಒಂದು ಹೊಸ ಪ್ರಾರಂಭವಾಗಿದೆ, ಏಪ್ರಿಲ್ 18 ರಂದು ಬಿಡುಗಡೆಯಾಗಿರುವ ಎನ್ ಎಸ್ ರಾಜಕುಮಾರ್ ನಿರ್ಮಾಣದ…

Read More

ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ಸುದೀಪ್ ಟ್ವೀಟ್

“ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ನಿಜಕ್ಕೂ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಸ್ಫೂರ್ತಿಯ ಮೇಲಿನ ದಾಳಿ. ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡಬೇಕಾದ ಸಮಯ” ಎಂದು ಸುದೀಪ್ ಆಕ್ರೋಶ ಹೊರ ಹಾಕಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಟ್ಯಾಗ್ ಮಾಡಿ “ಈ ಹೇಡಿತನದ ಕೃತ್ಯದ ಹಿಂದಿರುವವರಿಗೆ ತಕ್ಕ ಬುದ್ಧಿ ಕಲಿಸಬೇಕು…

Read More
error: Content is protected !!