ಪ್ರಥಮ ಹಂತದ ಚಿತ್ರೀಕರಣ ಪೂರ್ಣಗೊಂಡ “ಲೈಫ್ ಈಸ್ ಜಿಂಗಾಲಾಲ”

ಮಂಗಳೂರು : ಎಚ್‌ ಪಿಆರ್ ಫಿಲ್ಟ್ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ ಲೈಫ್ ಈಸ್ ಜಿಂಗಾಲಾಲ ತುಳು ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಹರಿಪ್ರಸಾದ್ ರೈ ನಿರ್ಮಾಣದಲ್ಲಿ ತ್ರಿಶೂಲ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಜಿಂಗಾಲಾಲ ಸಿನಿಮಾಕ್ಕೆ ಕರಾವಳಿ ಭಾಗದಲ್ಲಿ ಚಿತ್ರೀಕರಣಗೊಂಡಿದೆ. ಹರಿಪ್ರಸಾದ್ ರೈ ಮತ್ತು ತ್ರಿಶೂಲ್ ಶೆಟ್ಟಿ ಈ ಹಿಂದೆ ಪುಳಿಮುಂಚಿ ಎನ್ನುವ ಹಾಸ್ಯ ಸಿನಿಮಾ ನಿರ್ಮಿಸಿದ್ದರು. ಈಗ ಹೊಸ ಬಗೆಯ ಸಿನಿಮಾವನ್ನು ತುಳು ಸಿನಿಮಾರಂಗಕ್ಕೆ ನೀಡಲು ಸಿದ್ಧತೆ ನಡೆಸಿದ್ದಾರೆ. ಮಳೆಯ ಕಾರಣದಿಂದ ಜಿಂಗಾಲಾಲ ಸಿನಿಮಾಕ್ಕೆ ಮೊದಲ…

Read More

ರಾಕೇಶ್‌ ಪೂಜಾರಿ ನಿವಾಸಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ : ತಾಯಿ, ತಂಗಿಗೆ ಸಾಂತ್ವನ ಹೇಳಿದ ನಟ

ಇತ್ತೀಚೆಗಷ್ಟೇ ನಿಧನರಾದ ʻಕಾಮಿಡಿ ಕಿಲಾಡಿʼ ಸೀಸನ್‌ 3 ವಿನ್ನರ್‌, ಕನ್ನಡದ ಕಿರುತೆರೆಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ (Rakesh Poojary) ಅವರ ನಿವಾಸಕ್ಕೆ ಡಿವೈನ್‌ ನಟ ರಿಷಭ್‌ ಶೆಟ್ಟಿ ದಂಪತಿ ಭೇಟಿ ನೀಡಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಅವರು ಇಂದು ಭೇಟಿ ನೀಡಿ ರಾಕೇಶ್ ಅವರ ತಾಯಿ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ರಾಕೇಶ್‌ ತಂಗಿ ಮದುವೆಗೂ ಆರ್ಥಿಕ ಸಹಾಯ ಮಾಡಿದ್ದಾರೆ. ಮುಂದಿನ ದಿನದಲ್ಲಿ ನಿರ್ಮಾಣವಾಗುವ ರಾಕೇಶ್‌ನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿಯೂ…

Read More

ಕಟ್ಟೆಮಾರ್ ತುಳು ಸಿನಿಮಾ ತೆರೆ ಕಾಣಲು ಸಿದ್ಧತೆ-ಟೀಸರ್ ಬಿಡುಗಡೆ

ತುಳು ಚಿತ್ರರಂಗದಲ್ಲಿ ಕಟ್ಟೆಮಾರ್ ತುಳು ಸಿನಿಮಾ ತೆರೆ ಕಾಣಲು ಸಿದ್ಧತೆ ಮಾಡಿದೆ.ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಲಂಚುಲಾಲ್ ಕೆ .ಎಸ್ ಅವರ ನಿರ್ಮಾಣದ ಕಟ್ಟೆಮಾರ್ ತುಳುಸಿನಿಮಾದ ಅಧಿಕೃತ ಟೀಸರ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗುವ ಮೂಲಕ ಸಿನಿ ಪ್ರೇಕ್ಷಕರ ಪ್ರಸಂಶೆಗೆ ಪಾತ್ರವಾಗಿದೆ. ಲಂಚುಲಾಲ್ ಕೆ ಎಸ್ ನಿರ್ಮಾಣದ , ಸ್ವರಾಜ್ ಶೆಟ್ಟಿ ಮತ್ತು ಜೆ.ಪಿ ತೂಮಿನಾಡು ಅವರ ಅದ್ಬುತ ನಟನೆಯಲ್ಲಿ ಸಿನಿಮ ತೆರೆಗೆ ಬರಲು ಸಜ್ಜಾಗಿದೆ.. ಇದೊಂದು ವ್ಯತ್ಯಾಸ್ತವಾದ ಸಿನಿಮಾ ಆಗಿದ್ದು ಸ್ವರಾಜ್ ಶೆಟ್ಟಿ ಹಾಗು ಜೆಪಿ ತೂಮಿನಾಡು…

Read More

ಸ್ಯಾಂಡಲ್‌ವುಡ್‌ ನಟ ಅನಂತನಾಗ್‌ಗೆ ಪದ್ಮಭೂಷಣ ಪ್ರಶಸ್ತಿ

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದ ಈ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮವಿಭೂಷಣಕ್ಕೆ ಸ್ಯಾಂಡಲ್‌ವುಡ್‌ ಹಿರಿಯ ನಟ ಅನಂತ್‌ನಾಗ್‌ ಭಾಜನರಾಗಿದ್ದಾರೆ. ಅನಂತನಾಗ್ ಭಾರತೀಯ ಚಿತ್ರಲೋಕ ಕಂಡ ಅದ್ಭುತ ಪ್ರತಿಭೆ. ತಮ್ಮ ಸ್ವಾಬಾವಿಕ ನಟನಾಶೈಲಿಯಿಂದಲೇ ಗಮನ ಸೆಳೆಯುವ ಇವರು ಕನ್ನಡ ಮಾತ್ರವಲ್ಲದೇ ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. 6 ಫಿಲ್ಮ್ ಫೇರ್ ಮತ್ತು 5 ಕರ್ನಾಟಕ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿಯೂ ತಮ್ಮ ಛಾಪನ್ನು ಮೂಡಿಸಿರುವ ಇವರು 1994ರ ಜೆ.ಹೆಚ್.ಪಟೇಲ್…

Read More

ರಾಜಕಾರಣಿಗಳೊಂದಿಗೆ ಡೇಟಿಂಗ್ ಆಫರ್: ಬಹಿರಂಗಪಡಿಸಿದ ನಮ್ರತಾ ಗೌಡ

ಬಿಗ್ ಬಾಸ್ ಕನ್ನಡ 10ರ ಸ್ಪರ್ಧಿ ನಮ್ರತಾ ಗೌಡಗೆ ರಾಜಕಾರಣಿಗಳೊಂದಿಗೆ ಡೇಟಿಂಗ್ ಮಾಡುವಂತೆ ವ್ಯಕ್ತಿಯೊಬ್ಬ ಆನ್ ಲೈನ್ ನಲ್ಲಿ ಡೇಟಿಂಗ್‌ ಆಫರ್‌ ನೀಡಿದ್ದಾನೆ. ಇದನ್ನು ಸ್ಕ್ರೀನ್ ಶಾಟ್ ತೆಗೆದು ತನ್ನ ಇನ್ಸ್ಟಾಗ್ರಾಮ್ ನಲ್ಲಿ ನಮ್ರತಾ ಶೇರ್ ಮಾಡಿದ್ದಾರೆ. ರಾಕಿ ಜಿ43 ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಸಂದೇಶ ಕಳುಹಿಸಿರುವ ರೋಷನ್ ಎಂಬಾತ, ತನಗೆ ಸಾಕಷ್ಟು ರಾಜಕಾರಣಿಗಳ ಜೊತೆಗೆ ನಂಟಿದೆ. ರಾಜಕಾರಣಿಗಳ ಜೊತೆಗೆ ಡೇಟಿಂಗ್ ಮಾಡುವಂತೆ ನಮ್ರತಾರನ್ನು ಕೇಳಿದ್ದಾನೆ. ನಿಮ್ಮ ಫೋನ್ ನಂಬರ್, ಫೋಟೋಗಳನ್ನು ಕಳುಹಿಸುವ ಅಗತ್ಯವಿಲ್ಲ. ಡೇಟಿಂಗ್‌ಗೆ ಬುಕ್…

Read More

‘ಕೊತ್ತಲವಾಡಿ ಚಿತ್ರದ ಪ್ರಚಾರಕ್ಕೆ ಯಶ್ ಸಾತ್ ‘; ‘ರಾಕಿ ಭಾಯ್’ ಅಮ್ಮ ಚಿತ್ರದ ನಿರ್ಮಾಪಕಿ

ಪೃಥ್ವಿ ಅಂಬಾರ್ ಅಭಿನಯದ ‘ಕೊತ್ತಲವಾಡಿ’ ಸಿನಿಮಾದಲ್ಲಿ ಮಂಡ್ಯ ಸೊಗಡಿನ ಕಥೆ ಇದ್ದು, ಪೃಥ್ವಿ ಮೊದಲ ಬಾರಿಗೆ ಆಕ್ಷನ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ಈ ಚಿತ್ರವನ್ನು ಶ್ರೀರಾಜ್ ನಿರ್ದೇಶಿಸಿದ್ದಾರೆ. ಈ ಸಿನಿಮಾವು ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕೊತ್ತಲವಾಡಿ…ಚಾಮರಾಜನಗರ ಜಿಲ್ಲೆಯ ಒಂದು ಸಣ್ಣ ಹಳ್ಳಿ. ಹಳ್ಳಿಯ ಯುವಕ, ಹಳ್ಳಿಯ ಲವ್‌ ಸ್ಟೋರಿ, ಹಳ್ಳಿ ರಾಜಕೀಯ, ಹಳ್ಳಿಯ ಹಾಡು ಹಸೆ ಕುರಿತ ಸಾಕಷ್ಟು ಸಿನಿಮಾಗಳು ಬಂದಿವೆ. ಅದರೆ ‘ಕೊತ್ತಲವಾಡಿ’ ಅದಲ್ಲ….

Read More

“ಪಿದಾಯಿ” ಮೇ 9 ರಂದು ತುಳುನಾಡಿನಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ

ವಿಶ್ವದ ವಿವಿಧ ಚಲನ ಚಿತ್ರೋತ್ಸವಗಳಲ್ಲಿ ವೀಕ್ಷಕರ ಮೆಚ್ಚುಗೆ ಪಡೆದು, ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಎರಡನೇ ಅತ್ಯುತ್ತಮ ಚಿತ್ರವಾಗಿ ಪ್ರಶಸ್ತಿ ಪಡೆದಂತಹ ತುಳು ಚಿತ್ರ “ಪಿದಾಯಿ” ಇದೇ ಬರುವ ಮೇ 9 ರಂದು ತುಳುನಾಡಿನಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ.

Read More

ಹಲವು ಚಲನಚಿತ್ರ ಪ್ರಶಸ್ತಿಗಳನ್ನು ತನ್ನದಾಗಿಸಿದ ತುಳು ಚಿತ್ರ “ಪಿದಾಯಿ”ಮೇ 9 ರಂದು ಬೆಳ್ಳಿತೆರೆಗೆ

ರಮೇಶ್ ಶೆಟ್ಟಿಗಾರರ ಕಥೆಗೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನಮಾಡಿ ನಮ್ಮ ಕನಸು ಬ್ಯಾನರಿನಲ್ಲಿ ಕೆ ಸುರೇಶ್ ಅವರು ನಿರ್ಮಿಸಿರುವ ಚಿತ್ರ ಪಿದಾಯಿ ಮೇ 9ರಂದು ಬೆಳ್ಳಿಯಲ್ಲಿ ಪ್ರದರ್ಶನ ಗೊಳ್ಳಲಿದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಚಿತ್ರತಂಡ ತಿಳಿಸಿದರು ಕೋಲ್ಕತ್ತಾ, ಸಿಮ್ಲ, ಜಾರ್ಕಂಡ್, ಹಾಗೂ ಕ್ಯಾಲಿಫೋರ್ನಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಧಿಕೃತವಾಗಿ ಆಯ್ಕೆ ಆಗುವುದರ ಜೊತೆಗೆ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಪ್ರಥಮವಾಗಿ ತುಳು ಚಿತ್ರವೊಂದು ಭಾರತೀಯ ಚಲನಚಿತ್ರ ಹಾಗೂ ಕನ್ನಡ ಚಲನಚಿತ್ರ ಹೀಗೆ ಎರಡೂ ವಿಭಾಗಗಳಲ್ಲಿ…

Read More

ಚಲನಚಿತ್ರದ ಹಿತಿಹಾಸದಲ್ಲೇ ಮೊದಲಬಾರಿಗೆ ಯಕ್ಷಗಾನವೇ ಬೆಳ್ಳಿ ಪರದೆಮೇಲೆ

ಖ್ಯಾತ ಸಂಗೀತ ನಿರ್ದೇಶಕರಾದ ರವಿ ಬಸ್ರುರು ಅವರ ದಶಕಗಳ ಕನಸು ವೀರ ಚಂದ್ರಹಾಸ ಎಂಬ ಚಿತ್ರ ತೆರೆಯ ಮೇಲೆ ಬರುವುದರೊಂದಿಗೆ ನನಸಾಗಿದೆ ಯಕ್ಷಗಾನ ಕಲೆಯ ಮೇಲಿನ ಅಪಾರ. ಅಭಿಮಾನ ಬಸ್ರುರು ಅವರಿಗೆ ಯಕ್ಷಗಾನವನ್ನೇ ಕಥಾವಸ್ತುವಾಗಿ ಚಲನಚಿತ್ರ ನಿರ್ಮಿಸಲು ಪ್ರೇರಣೆಯಾಗಿದೆ ಯಕ್ಷಗಾನ ಕೇವಲ ಕಳೆಯಲ್ಲ, ಸಂಕೃತಿಕ ಪರಂಪರೆ ಪ್ರತೀಕ ಅಂತಹ ಕಲೆಯನ್ನು ವಿಶ್ವದಾದ್ಯಂತ ಮೆರೆಸುವುದು ಮತ್ತು ಯುವ ಪೀಳಿಗೆಗೆ ನಮ್ಮ ಕಲೆಯನ್ನು ಪರಿಚಯಿಸುವ ಒಂದು ಹೊಸ ಪ್ರಾರಂಭವಾಗಿದೆ, ಏಪ್ರಿಲ್ 18 ರಂದು ಬಿಡುಗಡೆಯಾಗಿರುವ ಎನ್ ಎಸ್ ರಾಜಕುಮಾರ್ ನಿರ್ಮಾಣದ…

Read More

ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ಸುದೀಪ್ ಟ್ವೀಟ್

“ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ನಿಜಕ್ಕೂ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಸ್ಫೂರ್ತಿಯ ಮೇಲಿನ ದಾಳಿ. ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡಬೇಕಾದ ಸಮಯ” ಎಂದು ಸುದೀಪ್ ಆಕ್ರೋಶ ಹೊರ ಹಾಕಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಟ್ಯಾಗ್ ಮಾಡಿ “ಈ ಹೇಡಿತನದ ಕೃತ್ಯದ ಹಿಂದಿರುವವರಿಗೆ ತಕ್ಕ ಬುದ್ಧಿ ಕಲಿಸಬೇಕು…

Read More
error: Content is protected !!