ಮಂಗಳೂರು: ಬೆಂಗಳೂರಿನಲ್ಲಿ ‘ಕರಾವಳಿ ಜಾನಪದ ವೈಭವ’ ಏ.24ರಿಂದ
ಮಂಗಳೂರು: ಕರಾವಳಿ ಪ್ರದೇಶದ ಕಲಾ ಜಗತ್ತಿನ ಸಾಕ್ಷಾತ್ಕಾರ ಮಾಡುವ ಉದ್ದೇಶದಿಂದ ವೈಟ್ ಲೊಟಸ್ ಪೌಂಡೇಶನ್ ಟ್ರಸ್ಟ್ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬಂಟ್ವಾಳ ತಾಲೂಕು ಘಟಕದ ಸಹಯೋಗದೊಂದಿಗೆ ಏಪ್ರಿಲ್ 24 ರಿಂದ 26 ರವರೆಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಮೈದಾನ ಬಸವೇಶ್ವರ ನಗರ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲೆಯ ಕರ್ನಾಟಕ ಜಾನಪದ ಪರಿಷತ್ತು ಇದರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ…