ಮಲಯಾಳಂ ಕಡ್ಡಾಯ ಭಾಷಾ ಮಸೂದೆ-2025 ನ್ನು ಸರಕಾರ ಹಿಂದಕ್ಕೆ ಪಡೆಯುವ ಭರವಸೆ ನನಗಿದೆ:ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ

ಮಂಗಳೂರು:ಕೇರಳ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿರುವ ಮಲಯಾಳಂ ಕಡ್ಡಾಯ ಭಾಷಾ ಮಸೂದೆ-2025*”ಯನ್ನು ಮರುಪರಿಶೀಲನೆ ನಡೆಸುವುದಾಗಿ ಕೇರಳ ರಾಜ್ಯಪಾಲರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಭರವಸೆ ನೀಡಿದ್ದಾರೆ ಅದಕ್ಕೆ ಅಂಕಿತವನ್ನು ಹಾಕುವುದಿಲ್ಲ ಎನ್ನುವ ಭರವಸೆಯನ್ನು ನೀಡಿದ್ದಾರೆ ಎಂದು ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ತಿಳಿಸಿದರು. ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ರಾಜ್ಯದ ಹೊರಗಿರುವ ಕನ್ನಡ ಭಾಷಾ ಅಲ್ಪಸಂಖ್ಯಾತರ ಹಿತ ರಕ್ಷಣೆಗೆ ಕಾರ್ಯನಿರ್ವಹಿಸುತ್ತಿದೆ ಈ ಹಿನ್ನೆಲೆಯಲ್ಲಿ ಕಾಸರಗೋಡು…

Read More

ಕೌಟುಂಬಿಕ ಕಥಾ ಹಂದರ “ಹೆಜ್ಜಾಲದ ಬಿಳಲುಗಳು” ಕೃತಿ ಲೋಕಾರ್ಪಣೆ:

ಮಂಗಳೂರು: ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಇದರ ಆಶ್ರಯದಲ್ಲಿ 49 ನೆಯ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ದಿನಾಂಕ 10.01.2026 ರಂದು ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಬಿ.ಸತ್ಯವತಿ ಎಸ್ ಭಟ್ ಕೊಳಚಪ್ಪು ಇವರ ಹನ್ನೆರಡನೆಯ ಕೃತಿ “ಹೆಜ್ಜಾಲದ ಬಿಳಲುಗಳು” ಕೌಟುಂಬಿಕ ಕಥಾ ಹಂದರವನ್ನು ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಇಂಜಿನಿಯರ್ ಬಿ.ಮಹಾಬಲ ತಿಲಕ ಮಂಗಳೂರು ಇವರು ಬಿಡುಗಡೆಗೊಳಿಸಿ ಅಮ್ಮನ ಸಾಹಿತ್ಯ ಸಾಧನೆಗೆ ಅತೀವ ಸಂತಸ ವ್ಯಕ್ತಪಡಿಸಿದರು….

Read More

ಮಂಗಳೂರು: ‘ವಿ.ಬಿ–ಜಿ ರಾಮ್–ಜಿ’ ಮಸೂದೆ ಗ್ರಾಮೀಣ ಉದ್ಯೋಗಕ್ಕೆ ಹೊಸ ಬಲ – ಕಾಗೇರಿ

ಮಂಗಳೂರು: ‘ವಿಬಿ. ಜಿ- ರಾಮ್- ಜಿ’ ಮಸೂದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದು ಈ ಮೂಲಕ ಈ 2047 ರಲ್ಲಿ ವಿಕಸಿತ ಭಾರತ ಕಲ್ಪನೆಗೆ ಇನ್ನಷ್ಟು ಪುಷ್ಟಿಯನ್ನು ನೀಡಲಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು . ಅವರು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಇದು ಉದ್ಯೋಗ ಅವಕಾಶವನ್ನು ಹೆಚ್ಚಿಸಲಿದೆ . ಉದ್ಯೋಗ ಖಾತ್ರಿ ಯೋಜನೆಯು ಪ್ರಮುಖವಾಗಿ 4 ಕಾರ್ಯಗಳಿಗೆ ವಿಶೇಷವಾದ ಮನ್ನಣೆಯನ್ನು ನೀಡಿದೆ . ಜಲ…

Read More

ಕರಾವಳಿ ಪ್ರವಾಸೋದ್ಯಮಕ್ಕೆ ಅಡ್ಡಿಯಾಗಿರುವ ಸಮಸ್ಯೆಗಳನ್ನು ಕಾನೂನುಬದ್ಧವಾಗಿ ಪರಿಹರಿಸಿ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮಂಗಳೂರು:ಕರಾವಳಿ ಪ್ರವಾಸೋದ್ಯಮಕ್ಕೆ ತೊಡಕಾಗಿರುವ ಸಮಸ್ಯೆಗಳನ್ನು ಕಾನೂನುಬದ್ಧವಾಗಿ ಪರಿಹರಿಸಿ, ಹೊಸ ಹಾಗೂ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ರೂಪಿಸುವ ಅಗತ್ಯವಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಕರಾವಳಿಯ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಪಾಲುದಾರರನ್ನು ಒಳಗೊಂಡ ಕಾರ್ಯಯೋಜನೆಯನ್ನು ರೂಪಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಕರಾವಳಿ ಪ್ರದೇಶವೆಂದರೆ ಸೌಂದರ್ಯ, ಜ್ಞಾನ ಮತ್ತು ಸಂಪತ್ತಿನ…

Read More

ವಿನಯ ಹೆಗ್ಡೆಯವರ ಜೀವನ ಶೈಲಿ ಎಲ್ಲರಿಗೂ ಆದರ್ಶ: ಕೆ ಅಜಿತ್ ಕುಮಾರ್ ರೈ ಮಾಲಾಡಿ

ಮಂಗಳೂರು: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಿಟ್ಟೆ ವಿನಯ ಹೆಗ್ಡೆ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ, ಅವರ ಕೊಡುಗೆ ಸಮಾಜಕ್ಕೆ ದೊಡ್ಡದು. ಅವರ ನೆನಪು ಶಾಶ್ವತ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ವಿನಯ ಹೆಗ್ಡೆ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಚಿರಕಾಲ ಉಳಿಯುತ್ತದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ಶ್ರೀ‌ರಾಮಕೃಷ್ಣ ಕಾಲೇಜ್ ಬಳಿ ಇರುವ ಶ್ರೀಮತಿ ಗೀತಾ ಎಸ್…

Read More

ಶಾಸಕಿ ಭಾಗೀರಥಿ ಮುರುಳ್ಯ ಭಾವಚಿತ್ರ ಅವಹೇಳನ: ಬಿಜೆಪಿ ದ.ಕ. ಜಿಲ್ಲಾ ಘಟಕದಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವಿರುದ್ಧ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ರವರು ಮಾತನಾಡಿ ಈ ಸರ್ಕಾರದಲ್ಲಿ ಶಾಸಕರಿಗೇ ಭದ್ರತೆ ಇಲ್ಲ. ಇನ್ನು ಜನಸಾಮಾನ್ಯರ ಗತಿ ಏನು? ಕೇವಲ ಬಿಜೆಪಿ ಶಾಸಕರ ಮೇಲೆ, ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಲಾಗಿದೆ. ಕೂಡಲೇ ಪೋಸ್ಟ್ ಹಾಕಿದವನ ಮೇಲೆ ಕೇಸ್ ದಾಖಲಿಸಬೇಕು ಎಂದರು. ಶಾಸಕ ವೇದವ್ಯಾಸ ಕಾಮತ್ ರವರು…

Read More

ದುರ್ಗಮ ಪ್ರದೇಶಗಳಿಗೆ ಸಂಚಾರಿ ಅರೋಗ್ಯ ವಾಹನ: ಸಚಿವರಿಂದ ಚಾಲನೆ

ಮಂಗಳೂರು: ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಅರೋಗ್ಯ ಘಟಕಗಳಿಗೆ ಅರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯ 5 ಹಾಗೂ ಉಡುಪಿ ಜಿಲ್ಲೆಯ 4 ಸಂಚಾರಿ ಅರೋಗ್ಯ ಘಟಕ ವಾಹನಗಳಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯoತ ಒಟ್ಟು 81 ಸಂಚಾರಿ…

Read More

ದನ ಕಳ್ಳತನ ಪ್ರಕರಣ: ವಿಟ್ಲ ಪೊಲೀಸರು ಯುವಕನನ್ನು ದಸ್ತಗಿರಿ

ದನ ಕಳ್ಳತನಕ್ಕೆ ಸಂಬಂಧಿಸಿದಂತೆ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ವಿಟ್ಲ ಪೊಲೀಸ್‌ ಠಾಣಾ ಸರಹದ್ದಿನ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 4 ದನಗಳು ಕಳ್ಳತನ ಆಗಿದ್ದರ ಬಗ್ಗೆ ಗಣೇಶ ರೈ ಎಂಬುವವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 169/2025 ರಂತೆ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ದಿನಾಂಕ:08-01-2026 ರಂದು ಪ್ರಕರಣದ ಆರೋಪಿಯಾದ ಝುಲ್ಫಾನ್ ಮಾಲಿಕ್ ಉಳ್ಳಾಲ್…

Read More

ವೈಭವದ ಕರಾವಳಿ ಉತ್ಸವ, ಕಂಬಳದ ಅಬ್ಬರದಲ್ಲಿ ಬಡವರು, ದುರ್ಬಲ ಸಮುದಾಯಗಳ ಸಂಕಷ್ಟಗಳನ್ನು ಜಿಲ್ಲಾಡಳಿತ ಕಡೆಗಣಿಸಿದೆ : ಮುನೀರ್ ಕಾಟಿಪಳ್ಳ

ಮನೆ, ನಿವೇಶನ ಹಸ್ತಾಂತರಿಸಲು ಆಗ್ರಹಿಸಿ ಫಲಾನುಭವಿ ಕೊರಗ ಕುಟುಂಬಗಳಿಂದ 12 ತಾಸುಗಳ ಧರಣಿ.ಕುಡುಪು‌ ಗ್ರಾಮದ ಮಂಗಳಜ್ಯೋತಿಯಲ್ಲಿ‌ ಕೊರಗ ಕುಟುಂಬಗಳಿಗೆ 2018 ರಲ್ಲಿ ನಗರ ಪಾಲಿಕೆ ಮಂಜೂರಾಗಿರುವ ಮನೆ ನಿವೇಶನ ಹಸ್ತಾಂತರಿಸದೆ ಸತಾಯಿಸುತ್ತಿರುವ ಮಂಗಳೂರು ನಗರ ಪಾಲಿಕೆ ಹಾಗು ಜಿಲ್ಲಾಡಳಿತದ ಅಮಾನವೀಯ ಧೋರಣೆಯನ್ನು ಖಂಡಿಸಿ, ತಕ್ಷಣವೆ ನಿವೇಶನ ಸ್ವಾಧೀನ ನೀಡುವಂತೆ ಆಗ್ರಹಿಸಿ ಫಲಾನುಭವಿ ಕುಟುಂಬಗಳು, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಮಂಗಳೂರು ನಗರ ಪಾಲಿಕೆ ಕಚೇರಿ ಮುಂಭಾಗ 12 ತಾಸುಗಳ ಧರಣಿ ಸತ್ಯಾಗ್ರಹ ನಡೆಸಿದರು. ಧರಣಿಯನ್ನು…

Read More

ವಿಬಿ-ಜಿ ರಾಮ್ ಜಿ ಮಸೂದೆ ಕೇಂದ್ರ ಸರಕಾರ ಹಿಂದಕ್ಕೆ ಪಡೆಯದಿದ್ದರೆ ಕಾಂಗ್ರೆಸ್ ಸರಕಾರದಿಂದ ಪ್ರಬಲ ಹೋರಾಟ : ಸಚಿವ ದಿನೇಶ್ ಗುಂಡೂರಾವ್

ಮಂಗಳೂರು:ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು ‘ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025’ಯನ್ನು ಮಂಡಿಸುವ ಮೊದಲು ಯಾವುದೇ ಚರ್ಚೆಯನ್ನು ನಡೆಸದೇ ತನ್ನ ಬೊಲ್ಡೋಜರ್ ಸರ್ವಾಧಿಕಾರ ನೀತಿಯಿಂದ ಮಸೂದೆಯನ್ನು ಪಾಸ್ ಮಾಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರದ…

Read More
error: Content is protected !!